• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 22, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸಚಿವ ಹೆಚ್.ಕೆ ಪಾಟೀಲ್‌ ಅವರಿಂದ ಮಿಸ್ಟರ್ ಅಂಡ್ ಮಿಸಸ್ ರಾಜಾಹುಲಿ ಟೀಸರ್ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 27, 2025 - 1:12 pm
in ಸಿನಿಮಾ
0 0
0
Untitled design 2025 03 27t131055.500

ಸೇವಾ ಮನೋಭಾವದ ಹಳ್ಳಿಯ ಯುವಕನೊಬ್ಬನ ಸುತ್ತ ನಡೆಯುವ ಕಥಾಹಂದರ ಒಳಗೊಂಡ ಚಿತ್ರ ‘ಮಿಸ್ಟರ್ ಅಂಡ್ ಮಿಸಸ್ ರಾಜಾಹುಲಿ’. ಈಹಿಂದೆ ಯಶ್ ನಟನೆಯ ರಾಜಾಹುಲಿ ಚಿತ್ರಕ್ಕೆ ಅಸಿಸ್ಟೆಂಟ್ ಆಗಿ ಕೆಲಸ ಮಾಡಿದ್ದ ಹೊನ್ನರಾಜ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಇದೇ ಮೊದಲಬಾರಿಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಅಲ್ಲದೆ ಶ್ರೀ ಸತ್ಯಲಕ್ಷ್ಮಿ ಕ್ರಿಯೇಶನ್ಸ್ ಮೂಲಕ ಚಿತ್ರ ನಿರ್ಮಾಣ ಸಹ ಮಾಡಿದ್ದಾರೆ.

RelatedPosts

‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾಗೆ ಮಾಜಿ ಸಂಸದ ಪ್ರತಾಪ್ ಸಿಂಹ ಸಾಥ್‌‌

ಹಾಸನಾಂಬೆಯ ದರ್ಶನ ಪಡೆದ ನಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

ದೀಪಾವಳಿ ಸ್ಪೆಷಲ್‌: ಮೊದಲ ಬಾರಿಗೆ ಮಗಳ ಪೋಟೋ ರಿವೀಲ್ ಮಾಡಿದ ದೀಪಿಕಾ-ರಣವೀರ್..!

ಸಿಗಂದೂರು ಚೌಡೇಶ್ವರಿ ಆಶೀರ್ವಾದದೊಂದಿಗೆ ಬೊಂಬಾಟ್ ಭೋಜನ ಸೀಸನ್ 6 ಭವ್ಯ ಪ್ರಾರಂಭ..!

ADVERTISEMENT
ADVERTISEMENT

ಹೊನ್ನರಾಜ್ ಅವರೇ ನಾಯಕನಾಗಿಯೂ ನಟಿಸಿರುವ ಮಿಸ್ಟರ್ ಅಂಡ್ ಮಿಸಸ್ ರಾಜಾಹುಲಿ ಬಿಡುಗಡೆಗೆ ಸಿದ್ದವಾಗಿದ್ದು, ಹೊನ್ನರಾಜ್ ರ ಹುಟ್ಟುಹಬ್ಬದಂದು ಚಿತ್ರದ ಟೀಸರನ್ನು ಸಚಿವರಾದ ಹೆಚ್.ಕೆ.ಪಾಟೀಲ್ ಅವರು ಬಿಡುಗಡೆ ಮಾಡಿದರು.
ನಂತರ ಮಾತನಾಡಿದ ಸಚಿವರು ಹೊನ್ನರಾಜ್ ಸಿನಿಮಾ ಬಗ್ಗೆ ಸಾಕಷ್ಟು ಕನಸುಗಳನ್ಬು ಕಟ್ಟಿಕೊಂಡಿದ್ದಾರೆ. ಈ ಚಿತ್ರ ಮಾಡಲು ತುಂಬಾ ಕಷ್ಟಪಟ್ಟಿದ್ದಾರೆ. ಬೆವರು, ರಕ್ತ ಸುರಿಸಿದ್ದಾರೆ. ಈ ಚಿತ್ರದಿಂದ ಅವರಿಗೆ ಪ್ರಶಸ್ತಿ ಬರುವಂತಾಗಲಿ, ಎನ್ನುತ್ತಾ ಅವರ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ನಾಯಕ ಹೊನ್ನರಾಜ್ ಮಾತನಾಡುತ್ತ ನಾನು ಪಾಟೀಲರ ಮನೆಯ ಮುಂದೆ ಆಡಿ ಬೆಳೆದ ಹುಡುಗ. ಈ ಕಥೆ ರೆಡಿ ಮಾಡಿಕೊಂಡು ಅವರಿಗೆ ಹೇಳಿದೆ. ನಂತರ ಅವರು ತಮ್ಮ ಸ್ನೇಹಿತರಿಗೆ ಹೇಳಿ ನನ್ನನ್ನು ಪರಿಚಯಿಸಿದರು. ಅವರು ನೀಡಿದ ಸಹಕಾರದಿಂದ ಚಿತ್ರವೀಗ ಬಿಡುಗಡೆ ಹಂತ ತಲುಪಿದೆ. ನೈಜ ಘಟನೆಯನ್ನು ಆಧರಿಸಿದ ಫ್ಯಾಮಿಲಿ ಎಂಟರ್ ಟೈನರ್ ಇದಾಗಿದ್ದು ಸೆನ್ಸಾರ್ ನಿಂದ ಯು/ಎ ಸಿಕ್ಕಿದೆ. ಚಿತ್ರದಲ್ಲಿ ನಾಯಕ ಯಶ್ ಅಭಿಮಾನಿ, ಸ್ನೇಹಕ್ಕೆ ಹೆಚ್ಚು ಬೆಲೆ ಕೊಡುವವನು‌, ಸದಾ ಸಮಾಜ ಸೇವೆಯಲ್ಲಿ ತೊಡಗಿರುವ ನಾಯಕ ಮದುವೆ ಆಗ್ತಾನೋ ಇಲ್ಲವೋ, ಎನ್ನುವುದೇ ಚಿತ್ರದ ಕಥೆ. ಯಶ್ ಅವರಿಗೂ ಚಿತ್ರದ ಬಗ್ಗೆ ಹೇಳಿದೆ, ಒಳ್ಳೆದಾಗಲಿ ಎಂದು ಹಾರೈಸಿದರು. ಇಲ್ಲಿ ನಾನೊಬ್ಬನೇ ಪ್ರೊಡ್ಯೂಸರ್ ಅಲ್ಲ. ನನ್ನ ಹಿಂದೆ ನೂರಾರು ಜನ ಕೈಜೋಡಿಸಿದ್ದಾರೆ ಎಂದು ಹೇಳಿದರು‌.

ಮದ್ದೂರು, ಹುಳಿಯಾರು, ಚಿಕ್ಕನಾಯಕನಾಹಳ್ಳಿ, ಶ್ರೀರಂಗಪಟ್ಟಣದ ಸುತ್ತಮುತ್ತ ಈ ಚಿತ್ರವನ್ನು ಚಿತ್ರೀಕರಿಸಲಾಗಿದ್ದು, ನಾಯಕಿ ಶೃತಿ ಬಬಿತ ಬಜಾರಿ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದ 4 ಹಾಡುಗಳಿಗೆ ವಿನು ಮನಸು ಸಂಗೀತ ನೀಡಿದ್ದಾರೆ.

ವೇದಿಕಯಲ್ಲಿ ಚಿತ್ರದ ನಿರ್ಮಾಪಕಿ ಮಂಜುಳಾ ರಾಘವೇಂದ್ರ, ಕಾರ್ಯಕಾರಿ ನಿರ್ಮಾಪಕ ಸಂಜಯ್ ಶ್ರೀನಿವಾಸ್ ಅಲ್ಲದೆ ಮಾಜಿ ಮಹಾಪೌರರಾದ ಹುಚ್ಚಪ್ಪ, ನಿರ್ಮಾಪಕರಾದ ಕಲ್ಕೆರೆ ಸುನಿಲ್, ಎಂ. ಮುನಿರಾಜು ಇತರರಿದ್ದರು. ವಿನು ಮನಸು ಅವರ ಸಂಗೀತ, ಶಿವಪುತ್ರ ಅವರ ಛಾಯಾಗ್ರಹಣ, ಗಿರೀಶ್ ಅವರ ನೃತ್ಯ ನಿರ್ದೇಶನ‌ಈ ಚಿತ್ರಕ್ಕಿದೆ. ಮೈಸೂರು ಮಂಜುಳ , ರೇಖಾದಾಸ್ ಮತ್ತಿತರರು ಚಿತ್ರದಲ್ಲಿ ನಟಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 10 22t113030.686

‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾಗೆ ಮಾಜಿ ಸಂಸದ ಪ್ರತಾಪ್ ಸಿಂಹ ಸಾಥ್‌‌

by ಶಾಲಿನಿ ಕೆ. ಡಿ
October 22, 2025 - 11:34 am
0

Untitled design 2025 10 22t111812.175

ಕುಟುಂಬ ಸಮೇತ ರಾಯರ ದರ್ಶನ ಪಡೆದ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
October 22, 2025 - 11:21 am
0

Untitled design 2025 10 22t105157.021

ದೀಪಾವಳಿ ಹಬ್ಬದಂದೇ ಕೆರೆಯಲ್ಲಿ ಮುಳುಗಿ ತಂದೆ-ಮಗಳು ಸೇರಿ ಮೂವರು ಸಾವು

by ಶಾಲಿನಿ ಕೆ. ಡಿ
October 22, 2025 - 11:04 am
0

Untitled design 2025 10 22t102936.143

ದೀಪಾವಳಿ ಹಬ್ಬದಲ್ಲಿ ತೈಲ ದರ ಎಷ್ಟಿದೆ? ಇಂದಿನ ಪೆಟ್ರೋಲ್-ಡೀಸೆಲ್‌ ದರ ಹೀಗಿದೆ ನೋಡಿ!

by ಶಾಲಿನಿ ಕೆ. ಡಿ
October 22, 2025 - 10:40 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 22t113030.686
    ‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾಗೆ ಮಾಜಿ ಸಂಸದ ಪ್ರತಾಪ್ ಸಿಂಹ ಸಾಥ್‌‌
    October 22, 2025 | 0
  • Untitled design 2025 10 22t093724.415
    ಹಾಸನಾಂಬೆಯ ದರ್ಶನ ಪಡೆದ ನಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ
    October 22, 2025 | 0
  • Untitled design 2025 10 21t231801.656
    ದೀಪಾವಳಿ ಸ್ಪೆಷಲ್‌: ಮೊದಲ ಬಾರಿಗೆ ಮಗಳ ಪೋಟೋ ರಿವೀಲ್ ಮಾಡಿದ ದೀಪಿಕಾ-ರಣವೀರ್..!
    October 21, 2025 | 0
  • Untitled design 2025 10 21t211840.691
    ಸಿಗಂದೂರು ಚೌಡೇಶ್ವರಿ ಆಶೀರ್ವಾದದೊಂದಿಗೆ ಬೊಂಬಾಟ್ ಭೋಜನ ಸೀಸನ್ 6 ಭವ್ಯ ಪ್ರಾರಂಭ..!
    October 21, 2025 | 0
  • Untitled design 2025 10 21t193411.483
    ಯೋಗರಾಜ್ ಭಟ್ ನಿರ್ಮಾಣದ ʼಉಡಾಳʼ ಚಿತ್ರ ಬಿಡುಗಡೆಗೆ ಡೇಟ್‌ ಫಿಕ್ಸ್‌..!
    October 21, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version