• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, November 23, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕೊರಗಜ್ಜದಲ್ಲಿ ಗುಳಿಗ ನರ್ತನ.. ಇದು ಮತ್ತೊಂದು ದಂತಕಥೆ

ಉಗ್ರಭಯಂಕರ, ರಕ್ತದಾಹದ ದೈವ ಗುಳಿಗನ ಮಹಿಮೆ ನೋಡಿ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 23, 2025 - 7:03 pm
in ಸಿನಿಮಾ, ಸೌತ್ ಸಿನಿಮಾಸ್, ಸ್ಯಾಂಡಲ್ ವುಡ್
0 0
0
Untitled design (65)

ಕೊರಗಜ್ಜ ದೈವದ ಮೇಲೆ ಮಹತ್ವದ ಪ್ಯಾನ್ ಇಂಡಿಯಾ ಸಿನಿಮಾ ತಯಾರಾಗ್ತಿದ್ದು, ಇತ್ತೀಚೆಗೆ ಫಸ್ಟ್ ಲುಕ್ ಟೀಸರ್ ಎಲ್ಲರ ಹುಬ್ಬೇರಿಸಿತ್ತು. ಆದ್ರೀಗ ಕೊರಗಜ್ಜ ಆಲ್ಬಮ್‌‌ನಿಂದ ಹಾಡೊಂದು ಹೊರಬಿದ್ದಿದೆ. ಗುಳಿಗ ಗುಳಿಗ ಅನ್ನೋ ದೃಶ್ಯವೈಭವದ ಹಾಡಲ್ಲಿ ನೇತ್ರಾವತಿ ನೆತ್ತರು, ಗುಳಿಗ ನರ್ತನ ನೋಡ್ತಿದ್ರೆ ಇದು ಕಾಂತಾರ ರೀತಿ ಮತ್ತೊಂದು ದಂತಕಥೆ ಆಗೋದ್ರಲ್ಲಿ ಯಾವುದೇ ಸಂದೇಹವಿಲ್ಲ.

RelatedPosts

IFFI ಗಾಲಾ ಪ್ರೀಮಿಯರ್‌ನಲ್ಲಿ ‘ರುಧಿರ್ವನ’ ಸಿನಿಮಾ ಹೌಸ್ ಫುಲ್

‘ಅಪರಿಚಿತೆ’ ಚಿತ್ರದ ಟ್ರೇಲರ್ ರಿಲೀಸ್‌ ಮಾಡಿದ ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ

ಗಂಧದ ಗುಡಿ ಧಾರಾವಾಹಿಯಲ್ಲಿ ಮಂಜು ಭಾಷಿಣಿ ಸ್ಪೆಷಲ್ ಎಂಟ್ರಿ

‘ಸಿಟಿಲೈಟ್ಸ್‌’‌‌ ದುನಿಯಾದಲ್ಲಿ ಮೋನಿಷಾ-ವಿನಯ್ ಹೊಳಪು..!

ADVERTISEMENT
ADVERTISEMENT

ಕಾಂತಾರ ಹಾಗೂ ಕಾಂತಾರ-1 ಚಿತ್ರದ ಬಳಿಕ ಗುಳಿಗ ದೈವ, ಪಂಜುರ್ಲಿ ದೈವದ ಮಹಿಮೆ ಇಡೀ ವಿಶ್ವಕ್ಕೆ ಪಸರಿಸಿತು. ಆ ಚಿತ್ರಗಳು ಹಣ ಮಾಡಿದ್ವು ಅನ್ನೋದಕ್ಕಿಂತ ಹೆಚ್ಚಾಗಿ ಕರಾವಳಿ ದೈವಗಳ ಮೂಲ, ಆಚಾರ, ಅಸಲಿ ಕಥೆಯನ್ನ ಪರಿಚಯಿಸಿದವು. ಇದೀಗ ಅಂಥದ್ದೇ ಬಗೆಯ ಮತ್ತೊಂದು ಮಹತ್ವದ ಸಿನಿಮಾ ಬರ್ತಿದೆ. ಅದೇ ಕೊರಗಜ್ಜ. ಈ ಚಿತ್ರ ಕೂಡ ಬರೋಬ್ಬರಿ ಐದು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ತೆರೆಗಪ್ಪಳಿಸುತ್ತಿದೆ.

ಕೊರಗಜ್ಜದಲ್ಲಿ ಗುಳಿಗ ನರ್ತನ.. ಇದು ಮತ್ತೊಂದು ದಂತಕಥೆ

ಉಗ್ರಭಯಂಕರ, ರಕ್ತದಾಹದ ದೈವ ಗುಳಿಗನ ಮಹಿಮೆ ನೋಡಿ

ಇತ್ತೀಚೆಗೆ ಕೊಗರಜ್ಜ ಚಿತ್ರದ ಫಸ್ಟ್‌‌ಲುಕ್ ಟೀಸರ್ ಲಾಂಚ್ ಆಗಿತ್ತು. ಇದೀಗ ಅದ್ರ ಆಲ್ಬಮ್‌ನ ಫಸ್ಟ್ ಸಾಂಗ್ ರಿಲೀಸ್ ಆಗಿದೆ. ಗುಳಿಗ ಗುಳಿಗ ಅನ್ನೋ ಈ ಹಾಡು ನಿಜಕ್ಕೂ ಕಣ್ಮನ ತಣಿಸುತ್ತಿದೆ. ಮೈ ರೋಮಾಂಚನಗೊಳಿಸ್ತಿದೆ. ತ್ರಿವಿಕ್ರಮ ಸಿನಿಮಾಸ್ ಮತ್ತು ಸಕ್ಸಸ್ ಫಿಲ್ಮ್ಸ್ ಬ್ಯಾನರ್‌‌ನಡಿ, ಉಗ್ರಭಯಂಕರ, ರಕ್ತದಾಹದ ಪವರ್‌‌ಫುಲ್ ದೈವ ಗುಳಿಗನ ಕುರಿತಾದ ಹಾಡು ಇದಾಗಿದೆ. ನಿರ್ದೇಶಕ ಸುಧೀರ್ ಅತ್ತಾವರ್ ಅವ್ರೇ ಬರೆದಿರುವ ಗುಳಿಗ ಗುಳಿಗ ಗುಳಿಗ.. ಘೋರ ಗುಳಿಗ ಅನ್ನೋ ಱಪ್ ಮಿಶ್ರಿತ ಹಾಡು ಎಲ್ಲರ ಕಿವಿಯಲ್ಲೂ ಮಾರ್ದನಿಸುತ್ತಿದೆ.

ದಕ್ಷಿಣ ಭಾರತದ ಖ್ಯಾತ ಸಂಯೋಜಕ ಗೋಪಿಸುಂದರ್ ಸಂಗೀತಕ್ಕೆ ಬಾಲಿವುಡ್ ಫೇಮಸ್ ಗಾಯಕ ಜಾವೆದ್ ಆಲಿ ಜೊತೆ ಸುಧೀರ್ ಅತ್ತಾವರ್ ಅವರೇ ಇದನ್ನ ಹಾಡಿರೋದು ಮತ್ತೊಂದು ಹೈಲೈಟ್. ಕೆಲವು ಭಾಗಗಳಲ್ಲಿ ಗೋಪಿ ಸುಂದರ್ ಕೂಡಾ ಧ್ವನಿ ನೀಡಿದ್ದಾರೆ. ನೆಲವುಲ್ಲ ಸಂಕೆಯ 24ನೆಯ ಮಗನಾಗಿ ಹುಟ್ಟಿದ ಗುಳಿಗ, ಹುಟ್ಟುವಾಗಲೇ ಭಯಂಕರ ಹಸಿವಿನಿಂದಾಗಿ  ಸಾವಿರ ಕೋಳಿ, ಸಾವಿರ‌ ಕುದುರೆಯ ರಕ್ತ ಹೀರಿದರೂ ಹಸಿವು ನಿಲ್ಲದಿದ್ದಾಗ,  ಶ್ರೀಮನ್ನಾರಾಯಣ ದೇವರೇ ತಮ್ಮ ಕಿರುಬೆರಳಿನಿಂದ ಅವ್ರ ರಕ್ತವನ್ನೆಲ್ಲಾ ಹೀರಿದ ಅನ್ನೋ ಜನಪದ ಕಥೆ ಗುಳಿಗನ ಹುಟ್ಟಿನ ಬಗ್ಗೆ ಹೇಳುತ್ತೆ.

ಗೋಪಿ ಸುಂದರ್ ಸಂಗೀತ.. ಸುಧೀರ್ ಅತ್ತಾವರ್ ಸಾಹಿತ್ಯ

ಕಾಂತಾರ, ಕಾಂತಾರ-1 ಬಳಿಕ ಅಂಥದ್ದೇ ಶೈಲಿಯ ದೈವ ಚಿತ್ರ

ಇಂತಹ ಘೋರ ಗುಳಿಗನ ಕೋಲ ಸೇವೆಯೂ ಘನ ಘೋರ ರೂಪದಲ್ಲಿ ತುಳುನಾಡಿನಾದ್ಯಂದ ಆಚರಿಸಲ್ಪಡುತ್ತಿದೆ. ಈ ಘೋರ ಗುಳಿಗನ ರಕ್ತ ಹೀರುವ ರುದ್ರ ನರ್ತನವನ್ನು ನೋಡಲಾಗದೆ ಭಯಭೀತಿಯಿಂದ ಅನೇಕರು ಕಣ್ಣು ಮುಚ್ಚಿಕೊಳ್ಳುವುದೂ ಇದೆ. ರಕ್ತ ದಾಹದಿಂದ ಎಲ್ಲೆಂದರಲ್ಲಿ ಓಡುವ ಗುಳಿಗನನ್ನು ಹಿಡಿಯಲು ಹರಸಾಹಸ ಮಾಡುವ ದೃಶ್ಯವಂತೂ ಮೈ ಜುಮ್ಮೆನಿಸುತ್ತದೆ.

ರುದ್ರಭಯಂಕರ ಗುಳಿಗ ದೈವ ಪಂಜುರ್ಲಿ ಜೊತೆ ಸೇರಿ ಕೊರಗಜ್ಜನನ್ನು ಭೇಟಿಯಾಗುವ ಸನ್ನಿವೇಶವು ಚಿತ್ರದಲ್ಲಿ ಮೂಡಿಬರಲಿದೆ. ಗುಳಿಗ ದೈವದ ರಣ ಭಯಂಕರ ನರ್ತನವನ್ನು ಹಾಲಿವುಡ್-ಬಾಲಿವುಡ್‌‌ನ ಡಾನ್ಸರ್ ಕಮ್ ಕೊರಿಯೋಗ್ರಾಫರ್ ಸಂದೀಪ್ ಸೋಪರ್ಕರ್ ನಿರ್ವಹಿಸಿದ್ದಾರೆ. ಗುಳಿಗ ದೈವದ ರುದ್ರನರ್ತನದ ಕೊರಿಯೋಗ್ರಾಫಿ ಸ್ವತಃ ಸೋಪರ್ಕರ್ ಮಾಡಿದ್ದು, ಪಂಜುರ್ಲಿಯಾಗಿ ಸರ್ದಾರ್ ಸತ್ಯ ಮಿಂಚಿದ್ದಾರೆ.

ಮಂಗಳೂರಿನ ಸೋಮೇಶ್ವರದ ಕಡಲ ಕಿನಾರೆಯಲ್ಲಿ ನೂರು ಫೀಟ್‌ನ ಎರಡು ಕ್ರೇನ್‌ಗಳ ಸಹಾಯದಿಂದ 5 ಕ್ಯಾಮೆರಾಗಳ ಮೂಲಕ ಚಿತ್ರಿಸೋ ವೇಳೆ ರೌಡಿಗಳ ಗ್ಯಾಂಗ್ ಎರಡು  ದಿನ ದಾಳಿಮಾಡಿ, ಚಿತ್ರತಂಡಕ್ಕೆ ಅಪಾರವಾದ ನಷ್ಟ ಕೂಡ ಉಂಟು ಮಾಡಿತ್ತು. ಎರಡನೆಯ ದಿನ ನಿರ್ಮಾಪಕ ತ್ರಿವಿಕ್ರಮರವರು ಸುಮಾರು 25 ಜನ ಬೌನ್ಸರ್‌‌ಗಳನ್ನು ನೇಮಿಸಿದ್ದರು‌. ಕಾರ್ಯಕಾರಿ ನಿರ್ಮಾಪಕ ವಿದ್ಯಾಧರ್ ಶೆಟ್ಟಿ ಪರಿಪರಿಯಾಗಿ ರೌಡಿಗಳ ಮನ ಒಲಿಸಿದರೂ ಕೇಳದ ಗೂಂಡಾಗಳು ಶೂಟಿಂಗ್ ಸ್ಥಗಿತಗೊಳಿಸಿ ವಿಕೃತಿ ಮೆರೆದಿದ್ದರು.

ನಿರ್ಮಾಪಕ ತ್ರಿವಿಕ್ರಮ ಸಪಲ್ಯ ಎದೆಗುಂದದೆ, ಪೊಲೀಸರ ಸರ್ಪಗಾವಲಿನಲ್ಲಿ ಮೂರನೇ ಭಾರಿ ಮತ್ತದೇ ಸೋಮೇಶ್ವರ ಕಡಲ ಕಿನಾರೆಯಲ್ಲಿ ಗುಳಿಗ ಹಾಡಿನ ಚಿತ್ರೀಕರಣ ಮುಗಿಸುವಲ್ಲಿ ಯಶಸ್ವಿಯಾದರು. ಇಷ್ಟೆಲ್ಲಾ ಅಡೆತಡೆಗಳ ನಡುವೆ ತಯಾರಾಗಿರೋ ಈ ಹಾಡು ನಿಜಕ್ಕೂ ಸಖತ್ ಥ್ರಿಲ್ಲಿಂಗ್ ಆಗಿದೆ.

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (68)

IFFI ಗಾಲಾ ಪ್ರೀಮಿಯರ್‌ನಲ್ಲಿ ‘ರುಧಿರ್ವನ’ ಸಿನಿಮಾ ಹೌಸ್ ಫುಲ್

by ಯಶಸ್ವಿನಿ ಎಂ
November 23, 2025 - 8:21 pm
0

Untitled design (67)

‘ಅಪರಿಚಿತೆ’ ಚಿತ್ರದ ಟ್ರೇಲರ್ ರಿಲೀಸ್‌ ಮಾಡಿದ ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ

by ಯಶಸ್ವಿನಿ ಎಂ
November 23, 2025 - 8:05 pm
0

Untitled design (66)

ಗಾಜಾ ಮೇಲೆ ಇಸ್ರೇಲ್ ಮತ್ತೆ ಭೀಕರ ದಾಳಿ: 24 ಪ್ಯಾಲೆಸ್ಟೀನಿಯರು ಸಾ*ವು

by ಯಶಸ್ವಿನಿ ಎಂ
November 23, 2025 - 7:19 pm
0

Untitled design (65)

ಕೊರಗಜ್ಜದಲ್ಲಿ ಗುಳಿಗ ನರ್ತನ.. ಇದು ಮತ್ತೊಂದು ದಂತಕಥೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 23, 2025 - 7:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (68)
    IFFI ಗಾಲಾ ಪ್ರೀಮಿಯರ್‌ನಲ್ಲಿ ‘ರುಧಿರ್ವನ’ ಸಿನಿಮಾ ಹೌಸ್ ಫುಲ್
    November 23, 2025 | 0
  • Untitled design (67)
    ‘ಅಪರಿಚಿತೆ’ ಚಿತ್ರದ ಟ್ರೇಲರ್ ರಿಲೀಸ್‌ ಮಾಡಿದ ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ
    November 23, 2025 | 0
  • Untitled design (61)
    ಗಂಧದ ಗುಡಿ ಧಾರಾವಾಹಿಯಲ್ಲಿ ಮಂಜು ಭಾಷಿಣಿ ಸ್ಪೆಷಲ್ ಎಂಟ್ರಿ
    November 23, 2025 | 0
  • Untitled design (60)
    ‘ಸಿಟಿಲೈಟ್ಸ್‌’‌‌ ದುನಿಯಾದಲ್ಲಿ ಮೋನಿಷಾ-ವಿನಯ್ ಹೊಳಪು..!
    November 23, 2025 | 0
  • Untitled design (58)
    ಡೆವಿಲ್ ಕಥೆ ಲೀಕ್.. ಡಿ-12ಕ್ಕೂ ಒಂದು ದಿನ ಮೊದ್ಲೇ ಎಂಟ್ರಿ
    November 23, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version