• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 9, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಗುಂಡನನ್ನ ಚಾರ್ಲಿಗೆ ಹೋಲಿಸಿದ ಬಾದ್ ಷಾ ಸುದೀಪ್

ನಾನು ಮತ್ತು ಗುಂಡ-2 ಟ್ರೈಲರ್‌ಗೆ ಬೊಂಬಾಟ್ ರೆಸ್ಪಾನ್ಸ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 25, 2025 - 6:24 pm
in ಸಿನಿಮಾ
0 0
0
11 (33)

ಮನುಷ್ಯ ಹಾಗೂ ಶ್ವಾನದ ನಡುವೆ ಅವಿನಾಭಾವ ಸಂಬಂಧವಿದೆ. ಬಹುತೇಕ ಮಂದಿ ಮನೆಯಲ್ಲಿ ಶ್ವಾನಗಳು ಕೂಡ ಫ್ಯಾಮಿಲಿ ಮೆಂಬರ್ಸ್‌ನಂತೆ ಬೆರೆತು ಹೋಗಿರುತ್ತವೆ. ಸದ್ಯ ರಕ್ಷಿತ್ ಶೆಟ್ಟಿ 777 ಚಾರ್ಲಿ ಬಳಿಕ ಮತ್ತೊಂದು ಪ್ಯಾನ್ ಇಂಡಿಯಾ ಶ್ವಾನ ಸಿನಿಮಾ ಬರ್ತಿದೆ. ಯೆಸ್.. ನಾನು & ಗುಂಡ-2 ಟ್ರೈಲರ್‌ಗೆ ಬಾದ್‌ ಷಾ ಕಿಚ್ಚ ಸುದೀಪ್ ಭೇಷ್ ಅಂದಿದ್ದಾರೆ.

  • ಗುಂಡನನ್ನ ಚಾರ್ಲಿಗೆ ಹೋಲಿಸಿದ ಬಾದ್ ಷಾ ಸುದೀಪ್
  • 777 ಚಾರ್ಲಿ ಬೆನ್ನಲ್ಲೇ ಮತ್ತೊಂದು ಪ್ಯಾನ್ ಶ್ವಾನ ಮೂವಿ
  • ನಾನು ಮತ್ತು ಗುಂಡ-2 ಟ್ರೈಲರ್‌ಗೆ ಬೊಂಬಾಟ್ ರೆಸ್ಪಾನ್ಸ್
  • ರಘು ಹಾಸನ್ ಕನಸು ರಾಕೇಶ್- ರಚನಾರಿಂದ ನನಸು..!

RelatedPosts

ನಟ ದೃವಸರ್ಜಾ ವಿರುದ್ಧ 3.15 ಕೋಟಿ ರೂ. ವಂಚನೆ ಆರೋಪಕ್ಕೆ ಧ್ರುವ ಸರ್ಜಾ ಟೀಮ್ ಸ್ಪಷ್ಟನೆ!

ಕಾಂತಾರ ಚಿತ್ರದ ಕಂಬಳದಲ್ಲಿ ಮಿಂಚಿದ್ದ ಚಾಂಪಿಯನ್ ಅಪ್ಪು ಕೋಣ ಇನ್ನಿಲ್ಲ!

ಧೃವ ಸರ್ಜಾ ವಿರುದ್ಧ 3.15 ಕೋಟಿ ರೂ. ವಂಚನೆ ಆರೋಪ: ಮುಂಬೈನಲ್ಲಿ ಎಫ್‌ಐಆರ್ ದಾಖಲು!

ಸ್ಯಾಂಡಲ್‌ವುಡ್‌‌ ತಾರೆಯರ ವರಮಹಾಲಕ್ಷ್ಮಿ ಸಂಭ್ರಮ

ADVERTISEMENT
ADVERTISEMENT

ನಾನು & ಗುಂಡ.. ಐದು ವರ್ಷಗಳ ಹಿಂದೆ ಕಾಮಿಡಿ ಕಿಲಾಡಿಗಳು ಖ್ಯಾತಿಯ ಶಿವರಾಜ್ ಕೆ ಆರ್ ಪೇಟೆ ನಟಿಸಿದ ಶ್ವಾನದ ಕುರಿತ ಸಿನಿಮಾ. ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನದ ಈ ಸಿನಿಮಾ ಕನ್ನಡ ಚಿತ್ರರಂಗದ ಮಟ್ಟಿಗೆ ಒಂದು ವಿನೂತನ ಪ್ರಯತ್ನವಾಗಿತ್ತು. ಆದ್ರೀಗ ಅದರ ಸೀಕ್ವೆಲ್ ಸಿನಿಮಾ ಬರ್ತಿದೆ. ಟ್ರೈಲರ್ ಲಾಂಚ್ ಆಗಿದ್ದು, ಟೆಕ್ನಿಕಲಿ ಸಖತ್ ಸೌಂಡಿಂಗ್ ಆಗಿದೆ. ಅಲ್ಲದೆ, ಎಮೋಷನಲಿ ನೋಡುಗರನ್ನ ಕಟ್ಟಿಹಾಕ್ತಿದೆ.

ಯೆಸ್.. ಇದು ನಾನು ಮತ್ತು ಗುಂಡ-2 ಸಿನಿಮಾದ ಹೊಚ್ಚ ಹೊಸ ಟ್ರೈಲರ್. ಈ ಬಾರಿ ಗುಂಡ ಅನ್ನೋ ಶ್ವಾನದ ಜೊತೆಗೆ ಜೋಶ್ ಖ್ಯಾತಿಯ ರಾಕೇಶ್ ಅಡಿಗ ಹಾಗೂ ಹೆಂಗೆ ನಾವು ಫೇಮ್ ರಚನಾ ಇಂದರ್ ಮುಖ್ಯಭೂಮಿಕೆಯಲ್ಲಿ ಕಾಣಸಿಗಲಿದ್ದು, ರಘು ಹಾಸನ್ ಕನಸಿಗೆ ನೀರೆರೆದಿದ್ದಾರೆ.

ಟಿಪಿಕಲ್ ಡ್ರಾಮಾ ಶೈಲಿಯ ಟ್ರೈಲರ್ ಇದಾಗಿದ್ದು, ಇಲ್ಲಿ ಮನುಜ ಹಾಗೂ ಶ್ವಾನದ ನಡುವಿನ ಎಮೋಷನಲ್ ಬಾಂಡಿಂಗ್ ಹೈಲೈಟ್ ಆಗಿದೆ. ಕಾಮಿಡಿ, ಸಸ್ಪೆನ್ಸ್, ಎಮೋಷನ್ಸ್ ಸೇರಿದಂತೆ ಎಲ್ಲವೂ ಪರ್ಫೆಕ್ಟ್ ಆಗಿ ಬ್ಲೆಂಡ್ ಆಗಿವೆ. ನಿರ್ದೇಶಕ ರಘು ಹಾಸನ್ ಈ ಸಿನಿಮಾಗಾಗಿ ಸಿಕ್ಕಾಪಟ್ಟೆ ಎಫರ್ಟ್‌ ಹಾಕಿದ್ದು, ಬಹುದೊಡ್ಡ ತಾರಾಗಣದೊಂದಿಗೆ ಶ್ವಾನದ ಬಳಿ ನಟನೆ ತೆಗೆಸಿರೋದು ನಿಜಕ್ಕೂ ಚಾಲೆಂಜಿಂಗ್ ಅನಿಸಲಿದೆ.

ಟ್ರೈಲರ್ ನೋಡಿ ಭೇಷ್ ಎಂದಿರೋ ಬಾದ್ ಷಾ ಕಿಚ್ಚ ಸುದೀಪ್, ಇದೊಂದು ಇಂಟರೆಸ್ಟಿಂಗ್ ಹಾಗೂ ಇಂಪ್ರೆಸ್ಸೀವ್ ಸಿನಿಮಾ. ಮೊದಲ ಭಾಗಕ್ಕೂ ನಾನು ಸಾಥ್ ನೀಡಿದ್ದೆ. ಪೆಟ್ ಲವರ್ಸ್‌ ಗೆ ಇದೊಂದು ವಿಶೇಷ ಅನುಭವ ನೀಡಲಿದೆ. ರಕ್ಷಿತ್ ಶೆಟ್ಟಿಯ 777 ಚಾರ್ಲಿಯಂತೆ ಇದು ಕೂಡ ಗೆಲ್ಲಲಿದೆ ಅಂತೆಲ್ಲಾ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಸಾಧು ಕೋಕಿಲಾ, ನಯನಾ, ಜಿಜಿ, ಅವಿನಾಶ್, ವಿಜಯ್ ಚೆಂಡೂರು ಹೀಗೆ ಸಾಕಷ್ಟು ಮಂದಿ ನುರಿತ ಕಲಾವಿದರ ದಂಡು ನಾನು & ಗುಂಡ ಚಿತ್ರಕ್ಕಿದೆ. ಆರ್ ಪಿ ಪಟ್ನಾಯಕ್ ಸಂಗೀತ ಹಾಗೂ ಥನ್ವಿಕ್ ಸಿನಿಮಾಟೋಗ್ರಫಿ ಸಿನಿಮಾಗಿದ್ದು, ಕೆ ಎಂ ಪ್ರಕಾಶ್ ಶಾರ್ಪ್ ಎಡಿಟಿಂಗ್ ಕೂಡ ಚಿತ್ರದ ಸ್ಟ್ರೆಂಥ್ ಹೆಚ್ಚಿಸಿದೆ. ಕನ್ನಡದ ಜೊತೆಗೆ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿಯಲ್ಲಿ ಕೂಡ ಈ ಸಿನಿಮಾ ತೆರೆಗೆ ಬರ್ತಿದೆ.

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಹಾಗೂ ಕಿರಣ್ ರಾಜ್ ಕಾಂಬೋನಲ್ಲಿ ತಯಾರಾದ 777 ಚಾರ್ಲಿ ಸಿನಿಮಾ ಬಳಿಕ ಬರ್ತಿರೋ ಶ್ವಾನದ ಕುರಿತಾದ ಮತ್ತೊಂದು ಬಿಗ್ಗೆಸ್ಟ್ ಪ್ಯಾನ್ ಇಂಡಿಯಾ ಮೂವಿ ಇದಾಗಿದ್ದು, ಸಿಜಿ, ಸ್ಪೆಷಲ್ ಎಫೆಕ್ಟ್ಸ್ ಎಲ್ಲವೂ ಸಿನಿಮಾ ಮೇಲಿನ ಭರವಸೆ ಹೆಚ್ಚಿಸಿವೆ. ಸಿನಿಮಾ ಇದೇ ಜೂನ್‌‌ನಲ್ಲಿ ತೆರೆಗೆ ಬರಲಿದ್ದು, ಡಾಗ್ ಲವರ್ಸ್‌ ಕಣ್ಣುಗಳು ಒದ್ದೆಯಾಗೋದು ಕನ್ಫರ್ಮ್‌. ಫ್ಯಾಮಿಲಿ ಸಮೇತ ನಾನು & ಗುಂಡನನ್ನ ನೋಡೋಕೆ ಕಾಯ್ತಿರೋರಿಗೆ ಇದು ಜಸ್ಟ್ ಟ್ರೈಲರ್. ಪಿಕ್ಚರ್ ಅಭಿ ಬಾಕಿ ಹೈ ಅಂತ ಹೇಳಬಹುದು.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

0 (67)

ಆಪರೇಷನ್‌ ಸಿಂದೂರ್‌ ವೇಳೆ 5 ಪಾಕಿಸ್ತಾನಿ ಜೆಟ್‌, 1 ಎಫ್‌ 16 ಉಡೀಸ್: ಏರ್‌ ಫೋರ್ಸ್‌ ಚೀಫ್‌!

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 2:45 pm
0

0 (66)

ನಟ ದೃವಸರ್ಜಾ ವಿರುದ್ಧ 3.15 ಕೋಟಿ ರೂ. ವಂಚನೆ ಆರೋಪಕ್ಕೆ ಧ್ರುವ ಸರ್ಜಾ ಟೀಮ್ ಸ್ಪಷ್ಟನೆ!

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 2:21 pm
0

0 (65)

ನಾಳೆ ಯೆಲ್ಲೋ ಮೆಟ್ರೋ ಮಾರ್ಗ ಉದ್ಘಾಟನೆ: ನಗರದ ಈ ರಸ್ತೆಗಳು ಬಂದ್, ಪರ್ಯಾಯ ಮಾರ್ಗ ಹೀಗಿವೆ!

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 1:45 pm
0

0 (64)

ಪಾಂಡವಪುರ ಬಸ್ ದುರಂತ: ಮಕ್ಕಳ ಆತ್ಮಗಳು ಗೊಂಬೆಗಾಗಿ ಬಂದದ್ದವು, ತನಿಖೆಯ ರಹಸ್ಯ ಬಿಚ್ಚಿಟ್ಟ ತಜ್ಞ!

by ಸಾಬಣ್ಣ ಎಚ್. ನಂದಿಹಳ್ಳಿ
August 9, 2025 - 1:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • 0 (66)
    ನಟ ದೃವಸರ್ಜಾ ವಿರುದ್ಧ 3.15 ಕೋಟಿ ರೂ. ವಂಚನೆ ಆರೋಪಕ್ಕೆ ಧ್ರುವ ಸರ್ಜಾ ಟೀಮ್ ಸ್ಪಷ್ಟನೆ!
    August 9, 2025 | 0
  • 1 (5)
    ಕಾಂತಾರ ಚಿತ್ರದ ಕಂಬಳದಲ್ಲಿ ಮಿಂಚಿದ್ದ ಚಾಂಪಿಯನ್ ಅಪ್ಪು ಕೋಣ ಇನ್ನಿಲ್ಲ!
    August 9, 2025 | 0
  • Untitled design (91)
    ಧೃವ ಸರ್ಜಾ ವಿರುದ್ಧ 3.15 ಕೋಟಿ ರೂ. ವಂಚನೆ ಆರೋಪ: ಮುಂಬೈನಲ್ಲಿ ಎಫ್‌ಐಆರ್ ದಾಖಲು!
    August 9, 2025 | 0
  • Untitled design 2025 08 08t233056.525
    ಸ್ಯಾಂಡಲ್‌ವುಡ್‌‌ ತಾರೆಯರ ವರಮಹಾಲಕ್ಷ್ಮಿ ಸಂಭ್ರಮ
    August 8, 2025 | 0
  • Untitled design 2025 08 08t195820.806
    ‘ಶೋಧ’ ವೆಬ್ ಸರಣಿಯಲ್ಲಿ ಸಿರಿ ರವಿಕುಮಾರ್..zee5ನಲ್ಲಿ ಆಗಸ್ಟ್ 22ರಿಂದ ಸ್ಟ್ರೀಮಿಂಗ್
    August 8, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version