• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮದುವೆಯ ಆಮಿಷವೊಡ್ಡಿ ದಶಕಗಳ ಕಾಲ ಅತ್ಯಾಚಾರ ಆರೋಪ: ಧುರಂಧರ್ ನಟ ನದೀಮ್ ಖಾನ್ ಅರೆಸ್ಟ್‌

admin by admin
January 26, 2026 - 1:16 pm
in Flash News, ಬಾಲಿವುಡ್, ಸಿನಿಮಾ
0 0
0
Untitled design 2026 01 26T130609.669

ಮುಂಬೈ: ‘ಧುರಂಧರ್’ ಚಿತ್ರದಲ್ಲಿ ನಟಿಸಿದ್ದ ನಟ ನದೀಮ್ ಖಾನ್ ಅವರ ಮೇಲೆ ಗಂಭೀರ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದ್ದು, ಮುಂಬೈ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ಸುಮಾರು ಹತ್ತು ವರ್ಷಗಳ ಕಾಲ ತನ್ನ ಮನೆಯ ಕೆಲಸದಾಕೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದಡಿ ನಟನನ್ನ ಪೊಲೀಸರು ಬಂಧಿಸಿದ್ದಾರೆ.

ದೂರುದಾರ ಮಹಿಳೆಯು 41 ವರ್ಷದವರಾಗಿದ್ದು, ಆಕೆ ಕಳೆದ ಒಂದು ದಶಕದಿಂದ ನದೀಮ್ ಖಾನ್ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. 2015 ರಲ್ಲಿ ಮೊದಲ ಬಾರಿಗೆ ನದೀಮ್ ಅವರ ಪರಿಚಯವಾದಾಗ, ಇಬ್ಬರ ನಡುವೆ ಸ್ನೇಹ ಬೆಳೆದಿತ್ತು. ಈ ಸ್ನೇಹವನ್ನು ದುರುಪಯೋಗಪಡಿಸಿಕೊಂಡ ನಟ, ತಾನು ಅವಳನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದರು ಆದ್ದರಿಂದ ಮಹಿಳೆ ನಟನೊಂದಿಗೆ ದೈಹಿಕ ಸಂಬಂಧಕ್ಕೆ ಸಮ್ಮತಿಸಿದ್ದರು.

RelatedPosts

‘ಟಾಕ್ಸಿಕ್’ ಟ್ರೇಲರ್ ರಿಲೀಸ್: ಯಶ್‌ ಆ್ಯಕ್ಷನ್‌ಗೆ ಫಿದಾ ಆದ ಅಭಿಮಾನಿಗಳು

‘ಟಾಕ್ಸಿಕ್’ ಟ್ರೈಲರ್‌ ಲಾಂಚ್ ಗೆ ಕ್ಷಣಗಣನೆ: ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

ಇಂದು ಸಂಜೆ ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆ

ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

ADVERTISEMENT
ADVERTISEMENT

ಹೀಗೆ ಈ ಸಂಬಂಧವು ಸುಮಾರು 10 ವರ್ಷಗಳ ಕಾಲ ಮುಂದುವರೆದುಕೊಂಡು ಬಂದಿದೆ. ನಟ ನದೀಮ್ ಖಾನ್ ಹಾಗೂ ಆ ಮಹಿಳೆ , ವರ್ಸೋವಾದಲ್ಲಿನ ನದೀಮ್‌ ಹಾಗೂ ಮಾಲ್ವಾನಿ ಪ್ರದೇಶದಲ್ಲಿರುವ ಮಹಿಳೆಯ ಮನೆಯಲ್ಲಿ ಹಲವು ಬಾರಿ ದೈಹಿಕ ಸಂಬಂಧ ಬೆಳೆಸಿದ್ದರು. ಪ್ರತಿ ಬಾರಿಯೂ ಮದುವೆಯ ವಿಷಯ ಪ್ರಸ್ತಾಪವಾದಾಗ, ನಟ ಯಾವುದೋ ಒಂದು ನೆಪ ಹೇಳಿ ಜಾರಿಕೊಳ್ಳುತ್ತಿದ್ದ. ಇತ್ತೀಚೆಗೆ ಮಹಿಳೆ ಮದುವೆಗಾಗಿ ಒತ್ತಾಯಿಸಿದಾಗ, ನಟ ನೇರವಾಗಿ ನಿರಾಕರಿಸಿದ್ದಾರೆ. ಹೀಗಾಗಿ ನಟನ ವಿರುದ್ದ ದೂರು ದಾಕಲಿಸಿದ್ದಾಳೆ.

ಸಂತ್ರಸ್ತೆ ಮೊದಲು ವರ್ಸೋವಾ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ದೂರು ನೀಡಿದ್ದರು. ಆದರೆ, ಘಟನೆಯು ಮೊದಲ ಬಾರಿಗೆ ಮಾಲ್ವಾನಿ ಪೊಲೀಸ್ ವ್ಯಾಪ್ತಿಯಲ್ಲಿ ನಡೆದಿದ್ದರಿಂದ, ವರ್ಸೋವಾ ಪೊಲೀಸರು ಶೂನ್ಯ ಎಫ್‌ಐಆರ್ ದಾಖಲಿಸಿ ಪ್ರಕರಣವನ್ನು ಮಾಲ್ವಾನಿ ಪೊಲೀಸ್ ಠಾಣೆಗೆ ವರ್ಗಾಯಿಸಿದರು.

ಮಾಲ್ವಾನಿ ಪೊಲೀಸ್ ಅಧಿಕಾರಿಯೊಬ್ಬರು ಈ ಬಗ್ಗೆ ಮಾಹಿತಿ ನೀಡಿ, ಮಹಿಳೆಯ ಹೇಳಿಕೆಯನ್ನು ದಾಖಲಿಸಿಕೊಂಡು ಐಪಿಸಿ ಸೆಕ್ಷನ್ ಅಡಿಯಲ್ಲಿ ಅತ್ಯಾಚಾರ ಮತ್ತು ವಂಚನೆ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ಸದ್ಯ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ದೂರುದಾರ ಮಹಿಳೆ , ನಾನು ಅವನನ್ನು ಪೂರ್ಣವಾಗಿ ನಂಬಿದ್ದೆ. ಮದುವೆಯಾಗುತ್ತಾನೆಂಬ ಭರವಸೆಯಲ್ಲೇ ಈ ಸಂಬಂಧದಲ್ಲಿ ಮುಂದುವರಿದಿದ್ದೆ. ಆದರೆ ಅವನು ನನ್ನ ಬದುಕಿನೊಂದಿಗೆ ಆಟವಾಡಿದ್ದಾನೆ ಎಂದು ಮಹಿಳೆ ತನ್ನ ನೋವನ್ನು ತೋಡಿಕೊಂಡಿದ್ದಾರೆ. ಪ್ರಸ್ತುತ ನಟ ನದೀಮ್ ಖಾನ್ ಪೊಲೀಸ್ ಕಸ್ಟಡಿಯಲ್ಲಿದ್ದು, ವೈದ್ಯಕೀಯ ಪರೀಕ್ಷೆ ಮತ್ತು ಹೆಚ್ಚಿನ ಸಾಕ್ಷ್ಯಾಧಾರಗಳ ಸಂಗ್ರಹಣೆ ನಡೆಯುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಭಾವುಕರಾದ (21)

ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್–ಬಿಜೆಪಿ ಪಾದಯಾತ್ರೆ ಆರಂಭ

by ದಿಶಾ ಕೆ. ಎಸ್.
August 9, 2026 - 12:46 pm
0

ಭಾವುಕರಾದ (20)

ಪಾದಯಾತ್ರೆಗೆ ಮುನ್ನ ದೇವೇಗೌಡರ ಆಶೀರ್ವಾದ ಪಡೆದ ನಿಖಿಲ್ ಕುಮಾರಸ್ವಾಮಿ

by ದಿಶಾ ಕೆ. ಎಸ್.
August 9, 2026 - 12:23 pm
0

ಭಾವುಕರಾದ (18)

ಅನಾರೋಗ್ಯದ ವದಂತಿಗಳ ನಡುವೆ ಮೊಜ್ತಬಾ ಖಮೇನಿ ವಿಡಿಯೋ ಬಿಡುಗಡೆ

by ದಿಶಾ ಕೆ. ಎಸ್.
August 9, 2026 - 11:57 am
0

ಭಾವುಕರಾದ (17)

ಥೈಲ್ಯಾಂಡ್ ನಿಂದ ದಿಲ್ಲಿಗೆ ಬರ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಪ್ರಕ್ಷುಬ್ಧತೆ: ಓರ್ವ ಪೈಲಟ್ ಮಾದಕ ವಸ್ತು ಸೇವನೆ ದೃಢ!

by ದಿಶಾ ಕೆ. ಎಸ್.
August 9, 2026 - 11:36 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (43)
    ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
    August 7, 2026 | 0
  • Your paragraph text (42)
    ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ
    August 7, 2026 | 0
  • Your paragraph text (41)
    ಮೆಟ್ರೋ ಪ್ರಯಾಣಿಕರೇ ಗಮನಿಸಿ: ಆ. 9 ರಂದು ಪರ್ಪಲ್ ಲೈನ್‌ನ ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ
    August 7, 2026 | 0
  • Your paragraph text (40)
    ದೆಹಲಿಯಲ್ಲಿ ರಣಮಳೆಗೆ ಜನಜೀವನ ಅಸ್ತವ್ಯಸ್ತ; ರಸ್ತೆಗಳು ಜಲಾವೃತ
    August 7, 2026 | 0
  • Your paragraph text (39)
    ಬೆಂಗಳೂರಿಗೆ ಪೂರ್ಣ ಪ್ರಮಾಣದ ಅಮೆರಿಕ ಕಾನ್ಸುಲೇಟ್ ಅಗತ್ಯ: ಸಿಎಂ ಡಿ.ಕೆ ಶಿವಕುಮಾರ್
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version