• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 28, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಶಾಸಕ ಅಶ್ವಥ್ ನಾರಾಯಣ್ ಅವರಿಂದ ಅನಾವರಣವಾಯಿತು ‘ನಾಗವಲ್ಲಿ ಬಂಗಲೆ’ ಚಿತ್ರದ ಹಾಡುಗಳು

'ನಾಗವಲ್ಲಿ ಬಂಗಲೆ' ಚಿತ್ರದ ಸಾಂಗ್‌ ರಿಲೀಸ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 15, 2025 - 1:48 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design (98)

Nagavalli Bungalow movie

ವಿಭಿನ್ನ ಕಥಾಹಂದರ ಹೊಂದಿರುವ “ನಾಗವಲ್ಲಿ ಬಂಗಲೆ” ಚಿತ್ರದ ಹಾಡುಗಳು ಇತ್ತೀಚಿಗೆ ಬಿಡುಗಡೆಯಾಯಿತು. ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕ ಅಶ್ವಥ್ ನಾರಾಯಣ್ ಧ್ವನಿಸುರುಳಿ ಅನಾವರಣ ಮಾಡಿದರು. ಹಿರಿಯ ನಿರ್ಮಾಪಕ ಎಸ್ ಎ ಚಿನ್ನೇಗೌಡ ಅವರು ಸಹ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

RelatedPosts

ಕಾಂತಾರ-1: ಪ್ರೀಮಿಯರ್ ಶೋಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಚೀಫ್ ಗೆಸ್ಟ್..!

ʼಸಾಲುಗಳ ನಡುವೆʼ: ಅನಿರುದ್ಧ ಅವರ ಚೊಚ್ಚಲ ಪುಸ್ತಕ ಬಿಡುಗಡೆ

‘ದಿಲ್ಮಾರ್’ಗೆ ರೋರಿಂಗ್ ಸ್ಟಾರ್ ಶ್ರೀಮುರಳಿ ಸಾಥ್..ಮೊದಲ ಹಾಡು ಅನಾವರಣ

ಬಿಗ್​ಬಾಸ್​ ಮನೆಗೆ ಹೋಗೋರು ಯಾರು? 19 ಜನ ಸ್ಪರ್ಧಿಗಳು ಯಾರು ಗೊತ್ತಾ? ಇಲ್ಲಿದೆ ನೋಡಿ ಪೂರ್ಣ ಪಟ್ಟಿ

ADVERTISEMENT
ADVERTISEMENT

ನಾನು ಸಿನಿಮಾ‌ ನೋಡಿಕೊಂಡು ಬೆಳೆದವನು. ನಾವು ಕಂಡ ಕನಸನ್ನು ಸಿನಿಮಾದಲ್ಲಿ ನೋಡುತ್ತೇವೆ ಹಾಗೂ ಸಿನಿಮಾದಲ್ಲಿ ನೋಡಿದ್ದನ್ನು ಜೀವನದಲ್ಲಿ ಅಳವಡಿಸಿಕೊಳ್ಳುತ್ತೇವೆ. ಅಂತಹ ಶಕ್ತಿ ಸಿನಿಮಾಗೆ ಮಾತ್ರ ಇರುವುದು. ಆತ್ಮೀಯರಾದ ನೆ.ಲ.ನರೇಂದ್ರ ಬಾಬು ಅವರ ಸಹೋದರ ನೆ.ಲ.ಮಹೇಶ್ ಮತ್ತು ತಮ್ಮ ಸ್ನೇಹಿತರಾದ ನೇವಿ ಮಂಜು ರವರು ನಿರ್ಮಾಣ ಮಾಡಿರುವ “ನಾಗವಲ್ಲಿ ಬಂಗಲೆ” ಚಿತ್ರ ಯಶಸ್ವಿಯಾಗಲಿ ಎಂದು ಅಶ್ವಥ್ ನಾರಾಯಣ್ ಹಾರೈಸಿದರು. ಹಿರಿಯ ನಿರ್ಮಾಪಕ ಎಸ್ ಎ ಚಿನ್ನೇಗೌಡ ಸಹ ಚಿತ್ರತಂಡಕ್ಕೆ ಶುಭ ಕೋರಿದರು.

ನಮ್ಮ ಜನಪ್ರಿಯ ಶಾಸಕರಾದ ಅಶ್ವಥ್ ನಾರಾಯಣ್ ಅವರು ಈ ಚಿತ್ರದ ಧ್ವನಿಸುರುಳಿ ಬಿಡುಗಡೆ ಮಾಡಿದ್ದು ಹಾಗೂ ಹಿರಿಯರಾದ ಚಿನ್ನೇಗೌಡ ಅವರು ಸಮಾರಂಭಕ್ಕೆ ಬಂದಿರುವುದು ಬಹಳ ಖುಷಿಯಾಗಿದೆ. ನನ್ನ ಸಹೋದರ ನೆ.ಲ.ಮಹೇಶ್ ಹಂಸ ಕ್ರಿಯೇಷನ್ಸ್ ಲಾಂಛನದಲ್ಲಿ ನೇವಿ ಮಂಜು ಅವರೊಡಗೂಡಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ನಾನು ಸಹ ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ ಎಂದರು ನೆ.ಲ.ನರೇಂದ್ರ ಬಾಬು.

ಅರಿಷಡ್ವರ್ಗಗಳಾದ ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರ ಈ ಆರು ಗುಣಗಳನ್ನು ಪ್ರತಿನಿಧಿಸುವ ಆರು ಪಾತ್ರಗಳು‌ ಈ ಕಥೆಯಲ್ಲಿದೆ. ಇದಲ್ಲದೆ ಅರಿಷಡ್ವರ್ಗಗಳನ್ನು ಜಯಿಸಿದ ಮನುಷ್ಯ ಹೇಗಿರುತ್ತಾನೆ ಎಂದು ತಿಳಿಸುವ ಏಳನೇ ಪಾತ್ರ ಕೂಡ ಇದೆ. ಈವರೆಗೂ ನಾನು ಸಾಕಷ್ಟು ಚಿತ್ರಗಳಿಗೆ ಕಥೆ ಬರೆದಿದ್ದೇನೆ. ಇದು ನಾನು ಕಥೆ ಬರೆದಿರುವ 35 ನೇ ಚಿತ್ರ ಎಂದು ಕಥಾ ಲೇಖಕ ಜೆ.ಎಂ.ಪ್ರಹ್ಲಾದ್ ತಿಳಿಸಿದರು.

ಜೆ.ಎಂ.ಪ್ರಹ್ಲಾದ್ ಅವರು ಹೇಳಿದ ಕಥೆ ಕೇಳಿದ ನೆ.ಲ ಮಹೇಶ್ ಹಾಗೂ ನೇವಿ ಮಂಜು ಅವರು ಕಥೆ ಇಷ್ಟವಾಗಿ ಸಿನಿಮಾ ರೂಪಕ್ಕೆ ತಂದಿದ್ದಾರೆ. ಟೀಜರ್ ಹಾಗೂ ಹಾಡುಗಳು ಎಲ್ಲರಿಗೂ ಇಷ್ಟವಾಗಿದೆ. ಫೆಬ್ರವರಿ 28ಕ್ಕೆ ಚಿತ್ರ ಬಿಡುಗಡೆಯಾಗುತ್ತಿದೆ. ಇದು ನನ್ನ ನಿರ್ದೇಶನದ 20ನೇ ಚಿತ್ರ ಎಂದು ನಿರ್ದೇಶಕರು ಕವಿ ರಾಜೇಶ್ ಹೇಳಿದರು.

ಹಂಸ ವಿಷನ್ಸ್ ಲಾಂಛನದಲ್ಲಿ ನಾನು ಹಾಗೂ ನೇವಿ ಮಂಜು ಈ ಚಿತ್ರ ನಿರ್ಮಾಣ ಮಾಡಿದ್ದೇವೆ. ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಧ್ವನಿಸುರುಳಿ ಬಿಡುಗಡೆ ಮಾಡಿಕೊಟ್ಟ ಗಣ್ಯರಿಗೆ ಧನ್ಯವಾದ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ ಎಂದರು ನಿರ್ಮಾಪಕ ನೆ.ಲ.ಮಹೇಶ್.

ಚಿತ್ರದಲ್ಲಿ ನಟಿಸಿರುವ ರೂಪ, ಯಶ್ ಮುಂತಾದ ಕಲಾವಿದರು ಸಮಾ

Nagavalli Bungalow movie

ರಂಭದಲ್ಲಿ ಉಪಸ್ಥಿತರಿದ್ದರು. ಗಾಯಕಿಯರಾದ ಆಗಮ ಶಾಸ್ತ್ರಿ ಹಾಗೂ ಅಮೋಘ ಶಾಸ್ತ್ರಿ ಚಿತ್ರದ ಎರಡು ಹಾಡುಗಳ ಪಲ್ಲವಿ ಹಾಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 09 28t185820.699

ಬಿಗ್‌ಬಾಸ್‌ ಮನೆಗೆ ಕಿಚ್ಚ ಸುದೀಪ್‌ ಎಂಟ್ರಿ

by ಯಶಸ್ವಿನಿ ಎಂ
September 28, 2025 - 7:07 pm
0

Untitled design 2025 09 28t183905.927

ಬಿಗ್ ಬಾಸ್ ಕನ್ನಡ 12: ಮೈಸೂರು ಅರಮನೆಯ ಥೀಮ್‌ನಲ್ಲಿ ಅದ್ಭುತ ಸೆಟ್

by ಯಶಸ್ವಿನಿ ಎಂ
September 28, 2025 - 6:44 pm
0

Untitled design 2025 09 28t174147.524

ಬಿಗ್ ಬಾಸ್-12 ಗ್ರ್ಯಾಂಡ್ ಓಪನಿಂಗ್: ಕಿಚ್ಚ ಸುದೀಪ್ ಸಾರಥ್ಯದಲ್ಲಿ ಅದ್ಧೂರಿ ಚಾಲನೆ!

by ಯಶಸ್ವಿನಿ ಎಂ
September 28, 2025 - 5:47 pm
0

Untitled design (100)

ನಟ ವಿಜಯ್ ರ‍್ಯಾಲಿಯಲ್ಲಿ ಪೊಲೀಸ್ ಭದ್ರತೆ ಸರಿಯಾಗಿಯೇ ಇತ್ತು: ಎಡಿಜಿಪಿ ಡೇವಿಡ್ಸನ್ ಸ್ಪಷ್ಟನೆ 

by ಯಶಸ್ವಿನಿ ಎಂ
September 28, 2025 - 5:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (99)
    ಕಾಂತಾರ-1: ಪ್ರೀಮಿಯರ್ ಶೋಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಚೀಫ್ ಗೆಸ್ಟ್..!
    September 28, 2025 | 0
  • Untitled design (98)
    ʼಸಾಲುಗಳ ನಡುವೆʼ: ಅನಿರುದ್ಧ ಅವರ ಚೊಚ್ಚಲ ಪುಸ್ತಕ ಬಿಡುಗಡೆ
    September 28, 2025 | 0
  • Untitled design 2025 09 28t143732.394
    ‘ದಿಲ್ಮಾರ್’ಗೆ ರೋರಿಂಗ್ ಸ್ಟಾರ್ ಶ್ರೀಮುರಳಿ ಸಾಥ್..ಮೊದಲ ಹಾಡು ಅನಾವರಣ
    September 28, 2025 | 0
  • Untitled design 2025 09 28t135246.460
    ಬಿಗ್​ಬಾಸ್​ ಮನೆಗೆ ಹೋಗೋರು ಯಾರು? 19 ಜನ ಸ್ಪರ್ಧಿಗಳು ಯಾರು ಗೊತ್ತಾ? ಇಲ್ಲಿದೆ ನೋಡಿ ಪೂರ್ಣ ಪಟ್ಟಿ
    September 28, 2025 | 0
  • Untitled design (11)
    ‘ಗತವೈಭವ’ ಚಿತ್ರದ ಟೀಸರ್ ಲಾಂಚ್: ನಾಲ್ಕು ಪಾತ್ರಗಳಲ್ಲಿ ಆಶಿಕಾ ರಂಗನಾಥ್
    September 27, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version