• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 24, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

‘ನಂದ ಗೋಕುಲ’ ಮತ್ತು ‘ಭಾರ್ಗವಿ LLB’ ಮಹಾಸಂಗಮ!

ನಂದಗೋಕುಲಕ್ಕೆ ಭಾರ್ಗವಿ ಮಹಾ ಎಂಟ್ರಿ!

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
July 22, 2025 - 2:35 pm
in ಕಿರುತೆರೆ, ಸಿನಿಮಾ
0 0
0
111 (7)

ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಇತ್ತೀಚಿನ ಸೀರಿಯಲ್‌‌ಗಳು ಸಖತ್‌ ಸುದ್ದಿಯಲ್ಲಿವೆ.. ಅದರಲ್ಲೂ ಇದೀಗ ಟಾಪ್‌ 2‌ ಸೀರಿಯಲ್‌ ಗಳು ಜೋತೆಯಾಗಿ ಜನರನ್ನು ರಂಜಿಸಲು ಮುಂದಾಗಿದೆ. ಹೌದು, ‘ನಂದ ಗೋಕುಲ’ ಮತ್ತು ‘ಭಾರ್ಗವಿ LLB’ ಈಗ ವೀಕ್ಷಕರ ಮನಗೆದ್ದಿವೆ. ಈ ಎರಡೂ ಧಾರಾವಾಹಿಗಳು ತಮ್ಮ ರೋಚಕ ಕಥಾಹಂದರ ಮತ್ತು ಟ್ವಿಸ್ಟ್‌ಗಳಿಂದ TRP ದಾಖಲೆಯನ್ನು ಬರೆಯುತ್ತಿವೆ. ಹೌದು, ಇದೀಗ, ಈ ಎರಡು ಧಾರಾವಾಹಿಗಳ ‘ಮಹಾಸಂಗಮ’ ಜುಲೈ 21ರಿಂದ 25ರವರೆಗೆ ರಾತ್ರಿ 8:30ಕ್ಕೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿದ್ದು, ವೀಕ್ಷಕರಲ್ಲಿ ಕುತೂಹಲವನ್ನು ಹುಟ್ಟುಹಾಕಿದೆ.

‘ನಂದ ಗೋಕುಲ’ ಮತ್ತು ‘ಭಾರ್ಗವಿ LLB’ ಜನಪ್ರಿಯತೆ:

‘ನಂದ ಗೋಕುಲ’ ಧಾರಾವಾಹಿಯು ‘ಮಕ್ಕಳನ್ನು ಹೀರೋ ಮಾಡಲು ಹೋರಾಡುವ ಪ್ರತಿಯೊಬ್ಬ ತಂದೆಯ ಕತೆ’ಯನ್ನು ಭಾವನಾತ್ಮಕವಾಗಿ ಚಿತ್ರಿಸುತ್ತದೆ. ಈ ಧಾರಾವಾಹಿಯು ರಾತ್ರಿ 8:30ಕ್ಕೆ ಪ್ರಸಾರವಾಗುತ್ತದೆ. ಮತ್ತೊಂದೆಡೆ, ‘ಭಾರ್ಗವಿ LLB’ ಧಾರಾವಾಹಿಯು ‘ಸ್ವಾಭಿಮಾನದ ಮಹಾಸಂಘರ್ಷ’ವನ್ನು ತೋರಿಸುವ ಮೂಲಕ ರಾತ್ರಿ 9:00 ಗಂಟೆಗೆ ವೀಕ್ಷಕರನ್ನು ರಂಜಿಸುತ್ತಿದೆ. ಈ ಎರಡೂ ಧಾರಾವಾಹಿಗಳು ತಮ್ಮ ಭಾವನಾತ್ಮಕ ಕಥೆ, ಶಕ್ತಿಶಾಲಿ ಪಾತ್ರಗಳು ಮತ್ತು ರೋಚಕ ಟ್ವಿಸ್ಟ್‌ಗಳಿಂದ ಜನಮನ ಗೆದ್ದಿವೆ.

RelatedPosts

ಟ್ರೇಲರ್‌ನಲ್ಲೇ ಕುತೂಹಲ ಮೂಡಿಸಿರುವ ಚಿತ್ರ “ಕಮರೊ2” ಆಗಸ್ಟ್ 1ರಂದು ತೆರೆಗೆ

‘ಜೂನಿಯರ್‌’ ಓಟ ಭರ್ಜರಿ.. ಸಾಹಸ ದೃಶ್ಯಕ್ಕಾಗಿ ನಟ ಕಿರೀಟಿ ಶ್ರಮ ಬರೋಬ್ಬರಿ

ರಾಕಿಂಗ್‌ ಸ್ಟಾರ್‌ ಯಶ್‌ ತಾಯಿ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರದ ಟ್ರೇಲರ್‌ ರಿಲೀಸ್‌

‘ಅಪ್ಪುಕಪ್‌’ ನಲ್ಲಿ ಸಿನಿರಸಿಕರ ಮನ ಗೆಲ್ಲಲಿದೆ ‘ಯುವರತ್ನ ಚಾಂಪಿಯನ್ಸ್‌’ ತಂಡ

ADVERTISEMENT
ADVERTISEMENT

ಕಲರ್ಸ್‌ನಲ್ಲಿ ಪ್ರಸಾರವಾಗಲಿರುವ ನಂದಗೋಕುಲ ಸೀರಿಯಲ್‌ನ ಕಥೆ & ಕಲಾವಿದರ ಲಿಸ್ಟ್ | Nandagokula Serial Cast & Story | Nandagokula Kannada Serial| Nandagokula Kannada Serial Cast – FilmiBeat

‘ಭಾರ್ಗವಿ LLB’ ಕಥಾಹಂದರ:

‘ಭಾರ್ಗವಿ LLB’ ಧಾರಾವಾಹಿಯ ಕೇಂದ್ರಬಿಂದುವಾಗಿರುವ ಭಾರ್ಗವಿಯು ಧೈರ್ಯಶಾಲಿ, ಮಧ್ಯಮ ವರ್ಗದ ಯುವತಿಯಾಗಿದ್ದು, ನ್ಯಾಯಕ್ಕಾಗಿ ದಿಟ್ಟವಾಗಿ ಹೋರಾಡುತ್ತಾಳೆ. ಆಕೆಯ ಎದುರಾಳಿಯಾದ ಜಯಪ್ರಕಾಶ್ ಪಾಟೀಲ್ ಒಬ್ಬ ಬಲಿಷ್ಠ, ಪ್ರಭಾವಶಾಲಿ ವಕೀಲನಾಗಿದ್ದು, ಗೆಲುವಿಗಾಗಿ ಯಾವ ಕಾನೂನನ್ನಾದರೂ ಮುರಿಯುವವನು. ಜೆಪಿ ಪಾಟೀಲ್ ಭಾರ್ಗವಿಯ ತಂದೆ ರವೀಂದ್ರ ಭಟ್ಕಳ್‌ರನ್ನು ಕೋರ್ಟ್‌ನಲ್ಲಿ ಅವಮಾನಿಸಿ, ಅವರ ವಕೀಲ ವೃತ್ತಿಯನ್ನೇ ತ್ಯಜಿಸುವಂತೆ ಮಾಡಿದ್ದಾನೆ. ಭಾರ್ಗವಿಯು ತನ್ನ ತಂದೆಯ ಅವಮಾನಕ್ಕೆ ಪ್ರತೀಕಾರವಾಗಿ ಜೆಪಿ ಪಾಟೀಲ್ ವಿರುದ್ಧ ಹೋರಾಡುತ್ತಾಳೆ.

Bhargavi LLB serial actors | Colors Kannada new serial Bhargavi LLB serial actors real list - YouTube

 

ಭಾರ್ಗವಿಯ ಜೀವನದಲ್ಲಿ ಅನಿರೀಕ್ಷಿತ ತಿರುವು ಬರುವುದು ಜೆಪಿ ಪಾಟೀಲ್‌ರ ಮಗ ಅರ್ಜುನ್ ಪಾಟೀಲ್‌ನನ್ನು ಭೇಟಿಯಾದಾಗ. ಶ್ರೀಮಂತ ಕುಟುಂಬದಿಂದ ಬಂದರೂ ಸಹೃದಯಿಯಾದ ಅರ್ಜುನ್, ಭಾರ್ಗವಿಯನ್ನು ಮೊದಲ ದೃಷ್ಟಿಯಲ್ಲೇ ಪ್ರೀತಿಸುತ್ತಾನೆ. ಆದರೆ, ಭಾರ್ಗವಿಯು ತನ್ನ ತಂದೆಯ ವಿರುದ್ಧ ಹೋರಾಡುವ ವಕೀಲೆ ಎಂಬ ಸತ್ಯವು ಅರ್ಜುನ್‌ಗೆ ತಿಳಿದಿಲ್ಲ. ಈ ಭಾವನಾತ್ಮಕ ಸಂಘರ್ಷವು ‘ಭಾರ್ಗವಿ LLB’ ಧಾರಾವಾಹಿಯನ್ನು ರೋಚಕಗೊಳಿಸಿದೆ.

ಮಹಾಸಂಗಮದಲ್ಲಿ ಹೊಸ ತಿರುವು:

‘ನಂದ ಗೋಕುಲ’ ಧಾರಾವಾಹಿಯ ನಾಯಕ ವಲ್ಲಭ, ಭಾರ್ಗವಿಗೆ ಅರ್ಜುನ್ ಮೇಲಿನ ಆಕೆಯ ಪ್ರೀತಿಯನ್ನು ಅರಿತು ಅದನ್ನು ಒಪ್ಪಿಕೊಳ್ಳಲು ಪ್ರೇರೇಪಿಸುತ್ತಾನೆ. ಇದೇ ಸಮಯದಲ್ಲಿ, ತಂದೆಯ ಮಾತಿನಿಂದ ಬೇಸರಗೊಂಡು ಮನೆಯಿಂದ ದೂರವಾಗಿರುವ ವಲ್ಲಭನಿಗೆ, ಭಾರ್ಗವಿಯು ತಂದೆ-ತಾಯಿಯ ಮಹತ್ವವನ್ನು ತಿಳಿಸಿ, ಮನೆಗೆ ಮರಳುವಂತೆ ಪ್ರೇರಣೆ ನೀಡುತ್ತಾಳೆ. ಈ ಭಾವನಾತ್ಮಕ ಸಂಗಮವು ಎರಡೂ ಧಾರಾವಾಹಿಗಳ ಕಥೆಗೆ ಹೊಸ ಆಯಾಮವನ್ನು ತರುತ್ತದೆ. ಈ ‘ಮಹಾಸಂಗಮ’ ಜುಲೈ 21ರಿಂದ 25ರವರೆಗೆ ರಾತ್ರಿ 8:30ಕ್ಕೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿದೆ.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

121111 (2)

IND vs ENG: ಟೆಸ್ಟ್‌ನಿಂದ ರಿಷಭ್‌ ಪಂತ್‌ ಔಟ್‌..ಟೀಂ ಇಂಡಿಯಾಗೆ ಆಘಾತ.!

by ಶಾಲಿನಿ ಕೆ. ಡಿ
July 23, 2025 - 11:19 pm
0

121111 (1)

ಟ್ರೇಲರ್‌ನಲ್ಲೇ ಕುತೂಹಲ ಮೂಡಿಸಿರುವ ಚಿತ್ರ “ಕಮರೊ2” ಆಗಸ್ಟ್ 1ರಂದು ತೆರೆಗೆ

by ಶಾಲಿನಿ ಕೆ. ಡಿ
July 23, 2025 - 10:55 pm
0

121111

ವಂದೇ ಭಾರತ್ ರೈಲಿನ ಆಹಾರದಲ್ಲಿ ಹುಳ: ವೈರಲ್‌ ಆಯ್ತು ಫೋಟೋ

by ಶಾಲಿನಿ ಕೆ. ಡಿ
July 23, 2025 - 10:47 pm
0

111 (39)

ಕರಾವಳಿಯಲ್ಲಿ ಭಾರೀ ಮಳೆ; ಈ ಜಿಲ್ಲೆಗಳಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಶಾಲಿನಿ ಕೆ. ಡಿ
July 23, 2025 - 10:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • 111 (32)
    ರಾಮಾಚಾರಿ ಹೊಟ್ಟೆಗೆ ಚೂರಿಯಿಂದ ಇರಿದ ಮಾನ್ಯತಾ ಗ್ಯಾಂಗ್
    July 23, 2025 | 0
  • 0 (19)
    ಬೋಲ್ಡ್ ಲುಕ್‌ನಲ್ಲಿ ಕಾಣಿಸಿಕೊಂಡ ಕನ್ನಡತಿ ಸೀರಿಯಲ್‌ ನಟಿ ಸಾರಾ ಅಣ್ಣಯ್ಯ!
    July 21, 2025 | 0
  • Web 2025 07 18t220755.915
    ಖ್ಯಾತ ನಿರೂಪಕಿ ‘ಅನುಶ್ರೀ’ ಮದುವೆ ಫಿಕ್ಸ್: ಹುಡುಗನ ಜೊತೆ ಫೋಟೋ ವೈರಲ್..!
    July 18, 2025 | 0
  • 0
    ಜೀನಿಂದ ಮನರಂಜನೆಯ ಮರುಕಲ್ಪನೆ: ‘Z What’s Next’ನಲ್ಲಿ ಹೊಸ ಆವಿಷ್ಕಾರ!
    July 18, 2025 | 0
  • Web 2025 07 12t212957.690
    ಶಾರದೆ ಧಾರಾವಾಹಿಯಲ್ಲಿ ದಿಲೀಪ್ ಶೆಟ್ಟಿಯ ಖಡಕ್ ಎಂಟ್ರಿ: ಇನ್ಸ್ಪೆಕ್ಟರ್ ವಿಕ್ರಮ್ ಆಗಿ ದಿಲೀಪ್ ಶೆಟ್ಟಿ ಆಗಮನ
    July 12, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version