• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 20, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಯುವ ನಟನಿಗೆ ನಿರ್ದೇಶಕ ನಂದ ಕಿಶೋರ್ ವಂಚನೆ, ಬೆದರಿಕೆ ಆರೋಪ

ಶಬರೀಶ್‌ಗೆ ನಂದ ಕಿಶೋರ್‌ನಿಂದ ಬೆದರಿಕೆ?

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
June 20, 2025 - 3:15 pm
in ಸಿನಿಮಾ
0 0
0
Add a heading (52)

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ನಂದ ಕಿಶೋರ್ ವಿರುದ್ಧ ಯುವ ನಟ ಶಬರೀಶ್ ಶೆಟ್ಟಿ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸುದೀಪ್ ಅಭಿನಯದ ‘ರನ್ನ’, ‘ವಿಕ್ಟರಿ’, ‘ಅಧ್ಯಕ್ಷ’, ‘ಪೊಗರು’ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶಿಸಿರುವ ನಂದ ಕಿಶೋರ್, ಶಬರೀಶ್ ಅವರಿಂದ 22 ಲಕ್ಷ ರೂಪಾಯಿ ಪಡೆದು ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇದರ ಜೊತೆಗೆ, ಕಿಚ್ಚ ಸುದೀಪ್ ಅವರ ಹೆಸರನ್ನು ಬಳಸಿ ಬೆದರಿಕೆ ಹಾಕಿದ್ದಾರೆ ಎಂದು ಶಬರೀಶ್ ನಮ್ಮ ಗ್ಯಾರಂಟಿ ನ್ಯೂಸ್ ತಿಳಿಸಿದ್ದಾರೆ.

ಶಬರೀಶ್ ಶೆಟ್ಟಿ, ಕಿಚ್ಚ ಸುದೀಪ್ ಅವರ ಅಭಿಮಾನಿಯಾಗಿದ್ದು, ಸುಮಾರು ಒಂಬತ್ತು ವರ್ಷಗಳ ಹಿಂದೆ ಜಿಮ್‌ನಲ್ಲಿ ನಂದ ಕಿಶೋರ್ ಅವರೊಂದಿಗೆ ಪರಿಚಯವಾಯಿತು ಎಂದು ಹೇಳಿದ್ದಾರೆ. ಈ ಪರಿಚಯ ಗೆಳೆತನವಾಗಿ ಬದಲಾಗಿ, ನಂದ ಕಿಶೋರ್ ಅವರು ಶಬರೀಶ್‌ಗೆ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್)ನಲ್ಲಿ ಆಡುವ ಭರವಸೆ ನೀಡಿ 22 ಲಕ್ಷ ರೂಪಾಯಿ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. “ನಾನು 200 ಗ್ರಾಂ ಚಿನ್ನವನ್ನು ಅಡವಿಟ್ಟು ಈ ಹಣವನ್ನು ಕೊಟ್ಟಿದ್ದೆ. ಆದರೆ, ಈವರೆಗೆ ಹಣವನ್ನು ಮರಳಿಸಿಲ್ಲ,” ಎಂದು ಶಬರೀಶ್ ತಿಳಿಸಿದ್ದಾರೆ.

RelatedPosts

ಆಮೀರ್ 125ಕೋಟಿ ರಿಜೆಕ್ಟ್..ಖಾನ್ಸ್ ಹೇಳಿದ್ದೇನು..?

ಸಂಜು ವೆಡ್ಸ್ ಗೀತಾ-2 ವಿವಾದಕ್ಕೆ ರಚಿತಾ ರಾಮ್‌ ತಿರುಗೇಟು!

ವೋಗ್ ಕವರ್‌‌ಪೇಜ್‌‌ನಲ್ಲಿ ಬಿಟೌನ್ ರೇಖಾ ಲಕಲಕ !

ಸದ್ದಿಲ್ಲದೆ ಸೆಟ್ಟೇರಿತು ಶಿವಣ್ಣ-ಡಾಲಿಯ ನಾಲ್ಕನೇ ಚಿತ್ರ

ADVERTISEMENT
ADVERTISEMENT

ಶಬರೀಶ್ ಹಣವನ್ನು ಮರಳಿಸುವಂತೆ ಕೇಳಿದಾಗ ನಂದ ಕಿಶೋರ್ ಸುದೀಪ್ ಅವರ ಹೆಸರನ್ನು ಬಳಸಿ ಬೆದರಿಕೆ ಹಾಕಿದ್ದಾರೆ. “ಹಣ ಕೇಳಿದಾಗೆಲ್ಲ ಸುದೀಪ್ ಸರ್ ಹೆಸರನ್ನು ಎಳೆದುಕೊಂಡು ಯಾಮಾರಿಸಿದರು. ‘ಪೊಗರು’ ಮತ್ತು ‘ರಾಣಾ’ ಚಿತ್ರಗಳಲ್ಲಿ ಅವಕಾಶ ಕೊಡುವುದಾಗಿ ಭರವಸೆ ನೀಡಿದರಾದರೂ ಯಾವುದೇ ಅವಕಾಶ ನೀಡಲಿಲ್ಲ. ಸಿಸಿಎಲ್‌ನಲ್ಲಿ ಆಡುವ ಕನಸಿನೊಂದಿಗೆ ಎರಡು ಸೀಸನ್‌ಗಳಲ್ಲಿ ಭಾಗವಹಿಸಿದೆ, ಆದರೆ ಹಣ ಕೇಳಿದಾಗ ‘ನಿನ್ನನ್ನು ಸಿಸಿಎಲ್‌ನಿಂದ ಹೊರಗೆ ಹಾಕುತ್ತೇನೆ’ ಎಂದು ಬೆದರಿಕೆ ಹಾಕಿದ್ದಾರೆ,” ಎಂದು ಶಬರೀಶ್ ಆರೋಪಿಸಿದ್ದಾರೆ.

ಇದರ ಜೊತೆಗೆ, ಚಿನ್ನದ ಲೋನ್‌ಗಾಗಿ ಶಬರೀಶ್ ಕಟ್ಟಬೇಕಿದ್ದ ಬಡ್ಡಿಯನ್ನು ಕಟ್ಟಲು ನಂದ ಕಿಶೋರ್ ಸಹಾಯ ಮಾಡದ ಕಾರಣ, ಚಿನ್ನವನ್ನು ಹರಾಜಿಗೆ ಹಾಕಲಾಯಿತು ಎಂದು ಶಬರೀಶ್ ತಿಳಿಸಿದ್ದಾರೆ. “ನಾನು ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡಿದ್ದೇನೆ. ಈಗ ನಾನು ‘ರಾಮಧೂತ’ ಎಂಬ ಸಿನಿಮಾವನ್ನು ಶೂಟಿಂಗ್ ಮುಗಿಸಿದ್ದೇನೆ, ಆದರೆ ರಿಲೀಸ್‌ಗೆ ಹಣವಿಲ್ಲ. ನನ್ನ 22 ಲಕ್ಷ ರೂಪಾಯಿಯನ್ನು ಮರಳಿಸುವಂತೆ ಕೇಳಿದಾಗ ‘ನೀನೇನು ಮಾಡಿಕೊಳ್ಳುತ್ತೀಯಾ, ಮಾಡಿಕೊ’ ಎಂದು ಬೆದರಿಕೆ ಹಾಕಿದ್ದಾರೆ,” ಎಂದು ಶಬರೀಶ್ ಹೇಳಿದ್ದಾರೆ.

ಶಬರೀಶ್ ಶೆಟ್ಟಿ ಈ ವಿಷಯವನ್ನು ಕಿಚ್ಚ ಸುದೀಪ್ ಮತ್ತು ಶಿವರಾಜಕುಮಾರ್ ಅವರ ಗಮನಕ್ಕೆ ತರಲು ಪ್ರಯತ್ನಿಸಿದ್ದರೂ, ಅವರನ್ನು ತಡೆಯಲಾಗಿದೆ ಎಂದು ಆರೋಪಿಸಿದ್ದಾರೆ. “ನಮ್ಮಂತಹ ಪುಟ್ಟ ಕಲಾವಿದರು ಹೇಗೆ ಬದುಕಬೇಕು? ನನ್ನ ಹಣವನ್ನು ಮರಳಿಸದಿದ್ದರೆ, ನಾನು ಕಾನೂನಿನ ಮೊರೆ ಹೋಗುತ್ತೇನೆ ಮತ್ತು ಫಿಲಂ ಚೇಂಬರ್‌ಗೆ ದೂರು ಸಲ್ಲಿಸುತ್ತೇನೆ,” ಎಂದು ಅವರು ತಿಳಿಸಿದ್ದಾರೆ.

ನಂದ ಕಿಶೋರ್ ಈ ಆರೋಪಗಳಿಗೆ ಪ್ರತಿಕ್ರಿಯಿಸಿದ್ದು, “ಶಬರೀಶ್ ಶೆಟ್ಟಿ ಬಾಯಿಗೆ ಬಂದಂತೆ ಆರೋಪಗಳನ್ನು ಮಾಡುತ್ತಿದ್ದಾರೆ. ಬೇರೆ ಬೇರೆಯವರ ಹೆಸರನ್ನು ಎಳೆದುಕೊಂಡಿದ್ದಾರೆ. ಈ ಆರೋಪಗಳಿಗೆ ಕಾನೂನಿನ ರೀತಿಯಲ್ಲಿ ಉತ್ತರ ಕೊಡುವೆ,” ಎಂದು ತಿಳಿಸಿದ್ದಾರೆ.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

Web 2025 06 20t195810.241

5 ಸ್ಟಾರ್ ಹೋಟೆಲ್‌ನಲ್ಲಿ ಕಿಟಕಿ ಪರದೆ ಹಾಕೋದನ್ನೇ ಮೈಮರೆತ ಜೋಡಿ, ಫ್ರೀ ಶೋಗೆ ಟ್ರಾಫಿಕ್ ಜಾಮ್!

by ಶ್ರೀದೇವಿ ಬಿ. ವೈ
June 20, 2025 - 7:59 pm
0

1444 (2)

ಆಮೀರ್ 125ಕೋಟಿ ರಿಜೆಕ್ಟ್..ಖಾನ್ಸ್ ಹೇಳಿದ್ದೇನು..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 20, 2025 - 7:33 pm
0

Rachita byte

ಸಂಜು ವೆಡ್ಸ್ ಗೀತಾ-2 ವಿವಾದಕ್ಕೆ ರಚಿತಾ ರಾಮ್‌ ತಿರುಗೇಟು!

by ಶ್ರೀದೇವಿ ಬಿ. ವೈ
June 20, 2025 - 7:21 pm
0

Web 2025 06 20t183900.502

ವೋಗ್ ಕವರ್‌‌ಪೇಜ್‌‌ನಲ್ಲಿ ಬಿಟೌನ್ ರೇಖಾ ಲಕಲಕ !

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 20, 2025 - 6:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • 1444 (2)
    ಆಮೀರ್ 125ಕೋಟಿ ರಿಜೆಕ್ಟ್..ಖಾನ್ಸ್ ಹೇಳಿದ್ದೇನು..?
    June 20, 2025 | 0
  • Rachita byte
    ಸಂಜು ವೆಡ್ಸ್ ಗೀತಾ-2 ವಿವಾದಕ್ಕೆ ರಚಿತಾ ರಾಮ್‌ ತಿರುಗೇಟು!
    June 20, 2025 | 0
  • Web 2025 06 20t183900.502
    ವೋಗ್ ಕವರ್‌‌ಪೇಜ್‌‌ನಲ್ಲಿ ಬಿಟೌನ್ ರೇಖಾ ಲಕಲಕ !
    June 20, 2025 | 0
  • Web 2025 06 20t172021.735
    ಸದ್ದಿಲ್ಲದೆ ಸೆಟ್ಟೇರಿತು ಶಿವಣ್ಣ-ಡಾಲಿಯ ನಾಲ್ಕನೇ ಚಿತ್ರ
    June 20, 2025 | 0
  • Web 2025 06 20t163049.761
    ಡಿಬಾಸ್ ಫ್ಯಾನ್ಸ್ ಖುಷ್..ರಿವೀಲ್ ಆಯ್ತು ಡೆವಿಲ್ ಸ್ಟೋರಿ..!
    June 20, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version