• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಮಕ್ಕಳನ್ನು ಹೀರೋ ಮಾಡೋಕೆ ಹೋರಾಡೋ ಪ್ರತಿಯೊಬ್ಬ ಅಪ್ಪನ ಕಥೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 28, 2025 - 9:17 pm
in ಕಿರುತೆರೆ, ಸಿನಿಮಾ
0 0
0
Untitled design (71)

ಕಲರ್ಸ್ ಕನ್ನಡ, ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ ಮನಮಿಡಿಯುವ ಕತೆಗಳ ಮೂಲಕ ಜನಪ್ರಿಯವಾಗಿದೆ. ಇದೀಗ ‘ನಂದಗೋಕುಲ’ ಎಂಬ ವಿನೂತನ ಧಾರಾವಾಹಿಯನ್ನು ಪ್ರೇಕ್ಷಕರಿಗೆ ತಲುಪಿಸುತ್ತಿದೆ. ‘ಮಕ್ಕಳನ್ನು ಹೀರೋ ಮಾಡೋಕೆ ಹೋರಾಡೋ ಪ್ರತಿಯೊಬ್ಬ ಅಪ್ಪನ ಕತೆ’ಯನ್ನು ಹೇಳುವ, ಈ ಬಹುನಿರೀಕ್ಷಿತ ಧಾರಾವಾಹಿ ‘ನಂದಗೋಕುಲ’ ಜೂನ್4 ಬುಧವಾರ ದಿಂದ ರಾತ್ರಿ 9ಕ್ಕೆ ನಿಮ್ಮ ಕಲರ್ಸ್ ಕನ್ನಡದಲ್ಲಿ ಪ್ರಸಾರಗೊಳ್ಳಲಿದೆ.

ನಂದಕುಮಾರ್ ಒಬ್ಬ ಅನಾಥ. ಕಟ್ಟುನಿಟ್ಟಾದ ನಡವಳಿಕೆಯ ಆತ್ಮವಿಶ್ವಾಸವೇ ತುಂಬಿದ ಛಲಗಾರ. 25 ವರ್ಷಗಳ ಹಿಂದೆ ಸೂರ್ಯಕಾಂತ್ – ಚಂದ್ರಕಾಂತ್ ಸಹೋದರರ ದಿನಸಿ ಅಂಗಡಿಯಲ್ಲಿ ಕೆಲಸ ಮಾಡುತ್ತಿರುತ್ತಾನೆ. ಸಹೋದರರ ಏಕೈಕ ತಂಗಿ ಗಿರಿಜಾಳನ್ನು ಪ್ರೀತಿಸಿ ಅವರ ಇಷ್ಟಕ್ಕೆ ವಿರುದ್ಧವಾಗಿ ಮದುವೆಯಾಗುತ್ತಾನೆ. ಸಹೋದರರಿಗೆ ತಮ್ಮ ಅಂತಸ್ತಿನವನಲ್ಲ ಅನ್ನಿಸಿ ಅವರಿಬ್ಬರನ್ನು ಹೊರ ಹಾಕುತ್ತಾರೆ. ನಂದಕುಮಾರ್ ಅವರ ಅಂತಸ್ತಿಗೆ ತಕ್ಕಂತೆ ಬೆಳೆಯುವ ಹಟದಿಂದ ‘ಗಿರಿಜಾ ಸ್ಟೋರ್ಸ್’ ಎಂಬ ದಿನಸಿ ಅಂಗಡಿಯನ್ನು ತೆರೆದು ಯಶಸ್ವಿಯಾಗುತ್ತಾನೆ.

RelatedPosts

ಆಕ್ಟರ್ ಶ್ರೀಲೀಲಾ ಇನ್ಮುಂದೆ ಡಾಕ್ಟರ್ ಶ್ರೀಲೀಲಾ: ವಿಡಿಯೋ ವೈರಲ್‌

ಕ್ಷಮೆಯಾಚಿಸಿದ ಚಂದ್ರಚೂಡ್: ಟಾಕ್ಸಿಕ್ ಪರ ಚಿತ್ರರಂಗ ಬ್ಯಾಟಿಂಗ್

ಗಾಯಕ ಉದಿತ್ ನಾರಾಯಣ್‌ಗೆ ಸಂಕಷ್ಟ: ಪತ್ನಿಯ ಗರ್ಭಕೋಶ ತೆಗೆಸಿದ ಆರೋಪದಡಿ ಎಫ್‌ಐಆರ್ ದಾಖಲು

ಹಯಗ್ರೀವ ಅಡ್ಡಾದಿಂದ ಸೆಕೆಂಡ್ ಸಾಂಗ್ ರಿವೀಲ್..!

ADVERTISEMENT
ADVERTISEMENT

Untitled design (71)

ಸಹೋದರರರಿಗೆ ಸವಾಲಾಗುವಂತೆ ಅವರ ಮನೆ ಎದುರೇ ‘ನಂದ ಗೋಕುಲ’ವನ್ನು ಕಟ್ಟುತ್ತಾನೆ. ಕೊನೆ ಮೊದಲೇ ಇಲ್ಲದ ಸಹೋದರರ ಹಗೆಗೆ ಇದು ಇನ್ನಷ್ಟು ದ್ವೇಷ, ಅಸೂಯೆ, ಆಕ್ರೋಶ ತುಂಬಿದೆ.
ಎರಡೂ ಕುಟುಂಬಗಳ ನಡುವೆ ನಿರಂತರ ಜಗಳ. ಗಿರಿಜಾಗೆ ಎದುರುಮನೆಯಲ್ಲೇ ತವರು ಮನೆಯವರಿದ್ದರೂ ಎದುರುಬದುರಾದರೂ ಪ್ರೀತಿಯ ಮಾತುಗಳಿಲ್ಲ. ಪ್ರತಿಕ್ಷಣವೂ ದುರುದುರು ನೋಟ, ದ್ವೇಷವನ್ನು ಎದುರಿಸಬೇಕಾದ ಪರಿಸ್ಥಿತಿ ಅವಳದು. ಒಂದು ಸಣ್ಣ ಗೆರೆ ದಾಟಿದರೆ ಗಂಡನ ಕಡೆಯಿಂದ, ಅಣ್ಣಂದಿರ ಕಡೆಯಿಂದ -ಒಟ್ಟಿನಲ್ಲಿ ಎರಡೂ ಕಡೆಯಿಂದ ಯುದ್ಧ, ದಾಳಿ.

Whatsapp image 2025 05 28 at 7.50.46 pm

ನಂದಕುಮಾರ್ ಮತ್ತು ಗಿರಿಜಾರ ಮಕ್ಕಳಾದ ಧನ್ಯಾ, ಮಾಧವ, ಕೇಶವ, ವಲ್ಲಭ ಮತ್ತು ರಕ್ಷಾ ತಂದೆಯ ಕಟ್ಟುನಿಟ್ಟಾದ ನಿರೀಕ್ಷೆಗಳ ನಡುವೆ ಬೆಳೆದವರು. ತಾನು ಪ್ರೀತಿಸಿ ಮದುವೆ ಆಗಿದ್ದರಿಂದ ತನಗೂ ತನ್ನ ಹೆಂಡತಿಗೂ ಕುಟುಂಬವೇ ಇಲ್ಲದಂತಾಯ್ತು. ತಮ್ಮಂತೆ ಮಕ್ಕಳಿಗೆ ಕಷ್ಟದ ಸ್ಥಿತಿ ಬರಕೂಡದು. ಅವರು ಕೂಡು ಕುಟುಂಬದಲ್ಲಿ ಸುಖವಾಗಿ ಇರಬೇಕು ಎಂಬ ಆಸೆಯಿಂದ ‘ನೀವ್ಯಾರೂ ಪ್ರೀತಿಸಿ ಮದ್ವೆ ಆಗೊಲ್ಲ ಅಂತ ನನಗೆ ಮಾತು ಕೊಡಿ!’ ಎಂದು ಮಕ್ಕಳಿಂದ ಭಾಷೆ ತೆಗೆದುಕೊಂಡಿರುತ್ತಾನೆ ನಂದಕುಮಾರ್.

Whatsapp image 2025 05 28 at 7.50.45 pm (1)

ಅಪ್ಪನಿಗೆ ಕೊಟ್ಟ ಭಾಷೆಯಂತೆ ನಡೆದುಕೊಳ್ಳುವುದು ಅಷ್ಟು ಸುಲಭವೇ? ತನ್ನ ಕಟ್ಟುಪಾಡುಗಳಿಂದ ತನ್ನ ಮನೆಮಕ್ಕಳನ್ನು ಕಟ್ಟಿ ಹಾಕುತ್ತಿರುವ ತಂದೆಯ ಮಾತನ್ನು ಮುಂದಿನ ತಲೆಮಾರು ಹೇಗೆ ಸ್ವೀಕರಿಸುತ್ತದೆ? ‘ನಂದ ಗೋಕುಲ’ದಂಥ ಕುಟುಂಬ ತಮ್ಮದಿರಬೇಕು, ಎಲ್ಲರೂ ಜೊತೆಯಾಗಿ ಸಂತೋಷದಿಂದ ಬಾಳಿ ಬದುಕಬೇಕು ಎಂಬ ಕನಸು ಕಾಣುತ್ತಿರುವ ನಂದಕುಮಾರ್ ಕೂಡು ಕುಟುಂಬದ ಮೇಲೆ ಯಾರ ದೃಷ್ಟಿ ತಾಗುತ್ತದೆ? ತಲೆಮಾರುಗಳ ನಡುವಿನ ತಲ್ಲಣಗಳನ್ನು ಹೇಳುವ ಕುಟುಂಬದ ಪ್ರತಿಯೊಬ್ಬರೂ ಮೆಚ್ಚುವ ಕತೆಯುಳ್ಳ ‘ನಂದ ಗೋಕುಲ’ ಧಾರಾವಾಹಿ ಯನ್ನು ನೋಡಿ ಕಲರ್ಸ್ ಕನ್ನಡದಲ್ಲಿ.

‘ಬಣ್ಣ ಟಾಕೀಸ್’ ನಿರ್ಮಿಸುತ್ತಿರುವ ‘ನಂದ ಗೋಕುಲ’ ಧಾರಾವಾಹಿಯ ತಾರಾಗಣದಲ್ಲಿ ಅರವಿಂದ್ ರಾವ್, ಅಮೃತಾ ನಾಯ್ಡು, ರವಿ ಚೇತನ್, ರಘು ಮಂಡ್ಯ, ಅಭಿಷೇಕ್ ದಾಸ್, ಯಶವಂತ್, ವಿಜಯ್ ಚಂದ್ರ, ಊರ್ಜಿತ ವಲ್ತಾಜೆ, ಅರ್ಚನಾ ಗಾಯಕ್ವಾಡ್, ನವ್ಯಾ, ಮೇಘಾ, ಕೃಷ್ಣಪ್ರಿಯ, ಶೈಲಜಾ ಮುಂತಾದವರು ಇದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 11T232842.840

ರಾತ್ರಿ ಊಟದ ನಂತರ ಒಂದು ಹಿಡಿ ಜೀರಿಗೆ ತಿಂದರೆ ತೂಕ ಇಳಿಯುತ್ತಾ?

by ಯಶಸ್ವಿನಿ ಎಂ
February 11, 2026 - 11:31 pm
0

Untitled design 2026 02 11T230705.563

ಬೆಂಗಳೂರಿನಲ್ಲಿ ಘೋರ ದುರಂತ: ಕ್ಷುಲ್ಲಕ ಕಾರಣಕ್ಕೆ ಹೆತ್ತ ತಂದೆ ತಾಯಿಯನ್ನೇ ಹ*ತ್ಯೆಗೈದ ಪಾಪಿ ಪುತ್ರ

by ಯಶಸ್ವಿನಿ ಎಂ
February 11, 2026 - 11:14 pm
0

Untitled design 2026 02 11T225715.191

ಆಕ್ಟರ್ ಶ್ರೀಲೀಲಾ ಇನ್ಮುಂದೆ ಡಾಕ್ಟರ್ ಶ್ರೀಲೀಲಾ: ವಿಡಿಯೋ ವೈರಲ್‌

by ಯಶಸ್ವಿನಿ ಎಂ
February 11, 2026 - 11:01 pm
0

Untitled design 2026 02 11T223244.606

ಬೆಡ್‌ರೂಮ್‌ನಲ್ಲೂ ಇಕೋ-ಫ್ರೆಂಡ್ಲಿ! ಏನಿದು Gen Z ಪೀಳಿಗೆಯ ಹೊಸ ಗ್ರೀನ್ ಸೆ*ಕ್ಸ್ ಕ್ರೇಜ್ ?

by ಯಶಸ್ವಿನಿ ಎಂ
February 11, 2026 - 10:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 10T161454.615
    ಕಲರ್ಸ್‌ ದೊಡ್ಮನೆ ಹಬ್ಬದ ಮೆರುಗು: ಬಿಗ್ ಬಾಸ್ ಸ್ಪರ್ಧಿಗಳಿಂದ ಮನರಂಜನೆಯ ಮಹಾಪೂರ
    February 10, 2026 | 0
  • Untitled design 2026 02 09T183421.570
    ಸಣ್ಣ ಪಟಾಕಿಗಳ ದೊಡ್ಡ ಧಮಾಕಾ: ಪುಟಾಣಿ ಮಕ್ಕಳೊಂದಿಗೆ ಹೊಸ ಅವತಾರದಲ್ಲಿ ಗಿಚ್ಚಿ ಗಿಲಿಗಿಲಿ
    February 9, 2026 | 0
  • BeFunky collage 2026 02 07T142418.007
    ದೊಡ್ಮನೆ ಹಬ್ಬದಲ್ಲಿ ಬಿಗ್ ಬಾಸ್ 12 ಜೋಡಿಗಳ ಪುನರ್ಮಿಲನ
    February 7, 2026 | 0
  • Untitled design 2026 02 03T201007.199
    DKD ಮತ್ತು ಕಾಮಿಡಿ ಕಿಲಾಡಿಗಳು ಜೂನಿಯರ್ಸ್ ಮಹಾ ಸಂಗಮದಲ್ಲಿ ಮಿಂಚಿದ ನಟ ಅಮೋಘ್
    February 3, 2026 | 0
  • Untitled design 2026 02 02T142650.341
    ‘ಬೆಳಕಿನ ಕವಿತೆ’ಯಲ್ಲಿ ಮಿಂಚಿದ ಐಶ್ವರ್ಯಾ-ವರುಣ್: ರೊಮ್ಯಾಂಟಿಕ್ ವಿಡಿಯೋ ವೈರಲ್!
    February 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version