• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಏಳುಮಲೆಯ ಮಡಿಲಲ್ಲಿ ಎದೆ ನಡುಗಿಸಿದ ಪ್ರೇಮಕಥೆಗೆ ಸ್ವರ ತುಂಬಲು ಬಂದರು ರಾಷ್ಟ್ರ ಪ್ರಶಸ್ತಿ ವಿಜೇತ ಡಿ.ಇಮ್ಮಾನ್

ತರುಣ್ ಸುಧೀರ್ ನಿರ್ಮಾಣದ ಹೊಸ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎಂಟ್ರಿ..ಏಳು ಮಲೆಯ ಪ್ರೇಮಕಥೆಗೆ ಡಿ.ಇಮ್ಮಾನ್ ಸ್ವರ!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 5, 2025 - 7:33 pm
in ಸಿನಿಮಾ
0 0
0
Befunky collage 2025 03 05t185349.470

ಕನ್ನಡದ ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ತರುಣ್ ಸುಧೀರ್ ಬಳಗದಲ್ಲಿ ಕೆಲಸ ಮಾಡಿರುವ ಪುನೀತ್ ರಂಗಸ್ವಾಮಿ ಎಂಬುವವರ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬರ್ತಿರುವ ನೈಜ ಘಟನೆಯ “ಏಳುಮಲೆಯ ಮಡಿಲಲ್ಲಿ ಎದೆ ನಡುಗಿಸಿದ ಪ್ರೇಮಕಥೆ”ಗೆ ಈಗ ಸಂಗೀತ ನಿರ್ದೇಶಕರು ಸಿಕ್ಕಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತ ಮ್ಯೂಸಿಕ್ ಮಾಂತ್ರಿಕ ಡಿ.ಇಮ್ಮಾನ್ ತರುಣ್ ನಿರ್ಮಾಣದ ಚಿತ್ರಕ್ಕೆ ಟ್ಯೂನ್ ಹಾಕಲಿದ್ದಾರೆ.

ಇಮ್ಮಾನ್ ಮೂಲತಃ ತಮಿಳು ಸಂಗೀತ ನಿರ್ದೇಶಕ ಮತ್ತು ಗಾಯಕ. ತಮಿಳು ಹೊರತಾಗಿ ಅವರು ಕನ್ನಡ, ತೆಲುಗು, ಹಿಂದಿ, ಮಲಯಾಳಂ, ಚಿತ್ರಗಳು ಕೂಡ ಸಂಗೀತ ನೀಡಿದ್ದಾರೆ. ಡಿ.ಇಮ್ಮಾನ್ ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ-2’, ಪುನೀತ್ ಅಭಿನಯದ ನಟಸಾರ್ವಭೌಮ ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಇದೀಗ ಮತ್ತೊಮ್ಮೆ ಕನ್ನಡದಲ್ಲಿ ತಮ್ಮ ಸಪ್ತ ಸ್ವರದ ಮೂಲಕ ಮೋಡಿ ಮಾಡಲು ರೆಡಿಯಾಗಿದ್ದಾರೆ.

RelatedPosts

ನಟ ವಿಜಯ್‌ ರಾಘವೇಂದ್ರ ತಾಯಿ ಜಯಮ್ಮ ನಿಧನ

ವಿಜಯ್ ಪ್ರಮಾಣವಚನ, ರಾಜ್ಯಪಾಲರು & ಸಿಂಪಲ್ ಸುನಿ.!

ಮತ್ತೆ ನಂ.1 ಪಟ್ಟಕ್ಕೇರಿದ ಮೋಹನ್‌ಲಾಲ್..ದೃಶ್ಯಂ ಧಮಾಕ

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ವಿಚಾರಣೆ ಮುಂದೂಡಿದ ಕೋರ್ಟ್

ADVERTISEMENT
ADVERTISEMENT

ಚಾಮರಾಜನಗರದ ಮೂಲದ ಪ್ರೇಮ ಕಥೆಗೆ ರಕ್ಷಿತಾ ಪ್ರೇಮ್ ಸಹೋದರ ರಾಣಾ ಈ ಚಿತ್ರದ ಹೀರೋ ಆಗಿ ಅಭಿನಯಿಸುತ್ತಿದ್ದಾರೆ. ಏಳುಮಲೆಯ ಮಡಿಲಲ್ಲಿ ಎದೆ ನಡುಗಿಸಿದ ಪ್ರೇಮಕಥೆಯ ಟ್ಯಾಗ್‌ ಲೈನ್‌ ಇರುವ ಹೆಸರಿಡದ ಚಿತ್ರಕ್ಕೆ ಮಹಾನಟಿ ಖ್ಯಾತಿಯ ಪ್ರಿಯಾಂಕ ಅವರು ನಾಯಕಿ ಚಿತ್ರರಂಗಕ್ಕೆ ಮೊದಲ‌ ಹೆಜ್ಜೆ ಇಡುತ್ತಿದ್ದಾರೆ.

ಈ ಚಿತ್ರಕ್ಕೆ ತರುಣ್ ಮತ್ತು ಅಟ್ಲಾಂಟಾ ನಾಗೇಂದ್ರ ಎಂಬುವವರು ಜೊತೆ ಸೇರಿ ನಿರ್ಮಾಣ ಮಾಡುತ್ತಿದ್ದಾರೆ. ಈ ಅದ್ವೈತ್ ಗುರುಮೂರ್ತಿ ಅವರ ಛಾಯಾಗ್ರಹಣ ಇರಲಿದೆ. ಸದ್ಯ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಶೀಘ್ರದಲ್ಲೇ ಉಳಿದ ತಾರಾಬಳಗವನ್ನು ಚಿತ್ರತಂಡ ಪರಿಚಯಿಸಲಿದೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (15)

ಟ್ರಂಪ್ ನಡವಳಿಕೆ ಅಧ್ಯಯನಕ್ಕೆ ಇರಾನ್ ಮನಃಶಾಸ್ತ್ರಜ್ಞರ ನೇಮಕ

by ಕವಿತಾ
June 16, 2026 - 3:45 pm
0

Untitled design (98)

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅರವಿಂದ ಬೆಲ್ಲದ್ ವಾಗ್ದಾಳಿ

by ದಿಶಾ ಕೆ. ಎಸ್.
June 16, 2026 - 3:31 pm
0

Untitled design 2026 06 16T144906.007

ಯುದ್ದ ನಿಲ್ಲಿಸಿದ ಇರಾನ್-ಅಮೆರಿಕಾ: ಭಾರತದಲ್ಲಿ ಇಳಿಯುತ್ತಾ ಪೆಟ್ರೋಲ್, ಡೀಸೆಲ್ ರೇಟ್

by Hemanth Kumar S
June 16, 2026 - 2:50 pm
0

Untitled design 2026 06 16T143810.748

ರೈತರಿಗೆ ಬಂಪರ್ ಗಿಫ್ಟ್: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್

by ಶಾಲಿನಿ ಕೆ. ಡಿ
June 16, 2026 - 2:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (90)
    ನಟ ವಿಜಯ್‌ ರಾಘವೇಂದ್ರ ತಾಯಿ ಜಯಮ್ಮ ನಿಧನ
    June 16, 2026 | 0
  • Untitled design 2026 06 15T191430.324
    ವಿಜಯ್ ಪ್ರಮಾಣವಚನ, ರಾಜ್ಯಪಾಲರು & ಸಿಂಪಲ್ ಸುನಿ.!
    June 15, 2026 | 0
  • Untitled design 2026 06 15T182441.421
    ಮತ್ತೆ ನಂ.1 ಪಟ್ಟಕ್ಕೇರಿದ ಮೋಹನ್‌ಲಾಲ್..ದೃಶ್ಯಂ ಧಮಾಕ
    June 15, 2026 | 0
  • 1
    ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ವಿಚಾರಣೆ ಮುಂದೂಡಿದ ಕೋರ್ಟ್
    June 15, 2026 | 0
  • Untitled design 2026 06 15T170358.331
    ರಶ್ಮಿಕಾ-ವಿಜಯ್‌ ಸಾಮಾಜಿಕ ಕಾರ್ಯಕ್ಕೆ ಎಲ್ಲೆಡೆ ಜೈಕಾರ
    June 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version