• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಮೀತ್‌ ಮಲ್ಹೋತ್ರಾ ನಿರ್ಮಾಣದ ಬಹುನಿರೀಕ್ಷಿತ ರಾಮಾಯಣ ಚಿತ್ರದ ಟೀಸರ್‌ ರಿಲೀಸ್‌

ಮರ್ಯಾದಾ ಪುರುಷೋತ್ತಮ ರಾಮನ ಅವತಾರದಲ್ಲಿ ರಣಬೀರ್‌ ಕಪೂರ್

ಯಶಸ್ವಿನಿ ಎಂ by ಯಶಸ್ವಿನಿ ಎಂ
April 2, 2026 - 11:43 am
in Flash News, ಬಾಲಿವುಡ್, ಸಿನಿಮಾ
0 0
0
Untitled design (16)

ನಮಿತ್ ಮಲ್ಹೋತ್ರಾ ನಿರ್ಮಾಣದ, ನಿತೇಶ್ ತಿವಾರಿ ನಿರ್ದೇಶನದ ಎರಡು ಭಾಗಗಳ ಸಿನಿಮೀಯ ಸರಣಿ ‘ರಾಮಾಯಣ’ ತನ್ನ ಮಹತ್ವದ ಅಧ್ಯಾಯವನ್ನು ತೆರೆದಿದೆ. ಈ ಮಹಾಕಾವ್ಯದ ಫಸ್ಟ್‌ ಲುಕ್‌ನಲ್ಲಿ ರಣಬೀರ್ ಕಪೂರ್ ಅವರು ರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ಜಾಗತಿಕವಾಗಿ ಗಮನ ಸೆಳೆದಿದ್ದಾರೆ. ಈ ಚಿತ್ರವನ್ನು ಪ್ರೈಮ್ ಫೋಕಸ್ ಸ್ಟುಡಿಯೋಸ್, ಎಂಟು ಬಾರಿ ಅಕಾಡೆಮಿ ಪ್ರಶಸ್ತಿ ವಿಜೇತ ಡಿಎನ್‌ಇಜಿ ಮತ್ತು ಯಶ್ ಅವರ ಮಾನ್ಸ್ಟರ್‌ ಮೈಂಡ್ ಕ್ರಿಯೇಷನ್ಸ್ ಜಂಟಿಯಾಗಿ ನಿರ್ಮಿಸುತ್ತಿವೆ.

RelatedPosts

ರೇಣುಕಾಸ್ವಾಮಿ ಕೇಸ್: ನಟ ದರ್ಶನ್ ಜೈಲು ಪಾಲಾಗಿ ಒಂದು ವರ್ಷ

“ನಾನು ವಿದೇಶಿ ಆಟಗಾರನಾ?”..ಮಿಸ್ಟರ್ ನಾಗ್ಸ್ ಟ್ರೋಲ್‌ಗೆ ಕೊಹ್ಲಿ ಕೌಂಟರ್: ವಿಡಿಯೋ ವೈರಲ್‌

RCB-CSK ಮುಖಾಮುಖಿ: ಪಿಚ್ ರಿಪೋರ್ಟ್, ಸಂಭಾವ್ಯ ತಂಡಗಳ ಸಂಪೂರ್ಣ ಮಾಹಿತಿ ಇಲ್ಲಿದೆ

ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಆರ್‌ಸಿಬಿ ನಾಯಕ ರಜತ್ ಪಾಟೀದಾರ್: ವಿಡಿಯೋ ವೈರಲ್

ADVERTISEMENT
ADVERTISEMENT

ವಿಶ್ವದಾದ್ಯಂತ ಏಕಕಾಲದಲ್ಲಿ ಬಿಡುಗಡೆಯಾದ ‘ರಾಮಾಯಣ’ ಚಿತ್ರದ ಮೊದಲ ಟೀಸರ್, 5,000 ವರ್ಷಗಳಿಂದಲೂ ಜನಮಾನಸದಲ್ಲಿರುವ ಅದ್ಭುತ ವ್ಯಕ್ತಿತ್ವವನ್ನು ಕೇಂದ್ರೀಕರಿಸಿದೆ. ಈ ಕಥೆಯೊಂದಿಗೆ ಬೆಳೆದವರಿಗೆ ಇದು ಹೊಸ ದೃಷ್ಟಿಕೋನವನ್ನು ನೀಡಿದರೆ, ಇತರರಿಗೆ ಈ ಬೃಹತ್ ಮಹಾಕಥೆಯನ್ನು ಮೊದಲ ಬಾರಿಗೆ ಅನುಭವಿಸುವ ಅವಕಾಶವನ್ನು ಕಲ್ಪಿಸಿದೆ.

ರಾಮ ಅಂತಹ ಒಬ್ಬ ನಾಯಕ, ಇಂದಿನ ಜಗತ್ತಿನಲ್ಲಿ ಅತಿ ಅಪರೂಪ. ಆತ ಆಸೆಗಿಂತ ಕರ್ತವ್ಯವನ್ನೇ ಆರಿಸಿಕೊಂಡವನು. ಸರಿ ಎನಿಸಿದ್ದಕ್ಕಾಗಿ ಅಧಿಕಾರವನ್ನೇ ತ್ಯಜಿಸಿದವನು. ತನಗೆ ಎಲ್ಲವೂ ನಷ್ಟವಾಗುತ್ತದೆ ಎಂದರೂ ಸರಿ ದಾರಿಯಲ್ಲಿ ನಡೆದವನು. ‘ಮರ್ಯಾದಾ ಪುರುಷೋತ್ತಮ’ ಎಂದು ಕರೆಯಲ್ಪಡುವ ರಾಮ, ದೇಶಭ್ರಷ್ಟತೆ, ನಷ್ಟ ಮತ್ತು ಅನ್ಯಾಯದ ನಡುವೆಯೂ ಘನತೆ, ಸಹಾನುಭೂತಿ ಮತ್ತು ನೈತಿಕ ಸ್ಪಷ್ಟತೆಯನ್ನು ಮೈಗೂಡಿಸಿಕೊಂಡವನು.

ನಿರ್ದೇಶಕ ನಿತೇಶ್ ತಿವಾರಿ ಮಾತು

ರಾಮಾಯಣದ ಹಿರಿಮೆ ಇರುವುದು ಅದರ ಭಾವನಾತ್ಮಕ ಸಮೃದ್ಧಿಯಲ್ಲಿ. ಇದರ ತಿರುಳು ಕೇವಲ ಒಳ್ಳೆಯದು ಮತ್ತು ಕೆಟ್ಟದ್ದರ ನಡುವಿನ ಹೋರಾಟವಲ್ಲ, ಬದಲಾಗಿ ಇದು ನಾವು ಮಾಡುವ ಆಯ್ಕೆಗಳು, ಅದರ ಪರಿಣಾಮಗಳು ಮತ್ತು ಸರಿ ದಾರಿಯಲ್ಲಿ ನಡೆಯುವ ಜವಾಬ್ದಾರಿಯ ಬಗ್ಗೆ ತಿಳಿಸುತ್ತದೆ. ರಾಮನ ಪಯಣವು ಆಳವಾದ ಮಾನವೀಯತೆಯಿಂದ ಕೂಡಿದೆ ಮತ್ತು ಅದಕ್ಕೇ ನಾವು ನಿಷ್ಠರಾಗಿರಲು ಪ್ರಯತ್ನಿಸಿದ್ದೇವೆ.” ಎಂದಿದ್ದಾರೆ ನಿತೀಶ್‌ ತಿವಾರಿ.

ರಾಮನ ಪಾತ್ರದ ಬಗ್ಗೆ ರಣಬೀರ್ ಕಪೂರ್

ನಾನು ಇಲ್ಲಿ ರಾಮನನ್ನು ಪ್ರತಿನಿಧಿಸಲು ಬಂದಿಲ್ಲ, ಬದಲಾಗಿ ಅವರಿಂದ ಕಲಿಯಲು ಬಂದಿದ್ದೇನೆ. ರಾಮನ ಸರಳತೆ ಮತ್ತು ಶುದ್ಧತೆ ಅತಿ ಅಪರೂಪದ್ದು. ಅದನ್ನು ಅರ್ಥಮಾಡಿಕೊಳ್ಳಲು ಮತ್ತು ಅಳವಡಿಸಿಕೊಳ್ಳಲು ಪ್ರಯತ್ನಿಸುತ್ತಿರುವುದು ನನಗೆ ಸಿಕ್ಕ ಅತ್ಯಂತ ವಿನಮ್ರವಾದ ಅನುಭವವಾಗಿದೆ.” ಎಂಬುದು ರಣಬೀರ್‌ ಕಪೂರ್‌ ಮಾತು.

ನಿರ್ಮಾಪಕ ನಮಿತ್ ಮಲ್ಹೋತ್ರಾ ಅನಿಸಿಕೆ

ರಾಮನ ಕಥೆಯ ಶಕ್ತಿ ಆತ ಏನನ್ನು ಗೆದ್ದನು ಎಂಬುದರಲ್ಲಿಲ್ಲ, ಬದಲಾಗಿ ಆತ ಏನನ್ನು ಬಿಟ್ಟುಕೊಟ್ಟನು ಎಂಬುದರಲ್ಲಿದೆ. ಆತ ಸುಲಭವಾದದ್ದನ್ನು ಆರಿಸಲಿಲ್ಲ, ಬದಲಾಗಿ ಅಗತ್ಯವಿರುವುದನ್ನು ಆರಿಸಿದನು. ಆಸೆಗಿಂತ ಕರ್ತವ್ಯಕ್ಕೆ, ಸುಖಕ್ಕಿಂತ ಸತ್ಯಕ್ಕೆ ಮತ್ತು ಸ್ವಾರ್ಥಕ್ಕಿಂತ ತ್ಯಾಗಕ್ಕೆ ಆತ ಮೊದಲ ಆದ್ಯತೆ ನೀಡಿದನು. ಅದಕ್ಕಾಗಿಯೇ ಈ ಕಥೆ ಸಾವಿರಾರು ವರ್ಷಗಳಿಂದ ಉಳಿದುಬಂದಿದೆ.” ಎಂದರು.

ಪಾತ್ರವರ್ಗ ಮತ್ತು ಕಥೆಯ ತಿರುಳು

ಬ್ರಹ್ಮ, ವಿಷ್ಣು ಮತ್ತು ಶಿವ-ಈ ತ್ರಿಮೂರ್ತಿಗಳು ಜಗತ್ತನ್ನು ಆಳುವ ಕಾಲದಲ್ಲಿ, ಭೂಮಿಯ ಮೇಲೆ ಅರಾಜಕತೆ ತಾಂಡವವಾಡಿದಾಗ, ಸಮತೋಲನವನ್ನು ಕಾಯ್ದುಕೊಳ್ಳಲು ವಿಷ್ಣು ‘ರಾಮ’ನಾಗಿ (ರಣಬೀರ್‌ ಕಪೂರ್) ಮಾನವ ರೂಪದಲ್ಲಿ ಅವತರಿಸುತ್ತಾನೆ. ರಾಮನ ವಿರುದ್ಧವಾಗಿ ನಿಲ್ಲುವವನೇ ಅಜೇಯ ಮತ್ತು ಅಮರ ರಾಕ್ಷಸ ರಾವಣ (ಯಶ್). ರಾವಣನು ಹೆಮ್ಮೆ ಮತ್ತು ಪ್ರತೀಕಾರದ ಕಿಚ್ಚಿನಿಂದ ಜಗತ್ತನ್ನೇ ನಡುಗಿಸುವ ಶಕ್ತಿ ಹೊಂದಿದ್ದಾನೆ.

ತನ್ನ ಪರಮ ಉದ್ದೇಶದ ಅರಿವಿಲ್ಲದ ರಾಮ, ಅಯೋಧ್ಯೆಯ ನೆಚ್ಚಿನ ರಾಜಕುಮಾರನಾಗಿರುತ್ತಾನೆ. ತನ್ನ ಪ್ರೀತಿಯ ಪತ್ನಿ ಸೀತೆ (ಸಾಯಿ ಪಲ್ಲವಿ) ಮತ್ತು ನಿಷ್ಠಾವಂತ ಸಹೋದರ ಲಕ್ಷ್ಮಣನ (ರವಿ ದುಬೆ) ಜೊತೆ ಗೌರವಾನ್ವಿತ ಜೀವನ ನಡೆಸಲು ಬಯಸುವ ರಾಮನನ್ನು ವಿಧಿಯ ಆಟವು ವನವಾಸಕ್ಕೆ ತಳ್ಳುತ್ತದೆ. ಇದು ಮುಂದೆ ರಾವಣನೊಂದಿಗಿನ ಭೀಕರ ಯುದ್ಧಕ್ಕೆ ನಾಂದಿ ಹಾಡುತ್ತದೆ.

ದಿಗ್ಗಜರ ಸಂಗಮ

ಭಾರತೀಯ ಚಿತ್ರರಂಗದ ಇಬ್ಬರು ಪ್ರಭಾವಶಾಲಿ ನಟರಾದ ರಣಬೀರ್ ಕಪೂರ್ ಮತ್ತು ಯಶ್ ಅವರು ಪರಸ್ಪರ ಎದುರಾಳಿ ಪಾತ್ರಗಳಲ್ಲಿ ನಟಿಸುತ್ತಿರುವುದು ಈ ಚಿತ್ರದ ಕೇಂದ್ರ ಬಿಂದು. ಇವರೊಂದಿಗೆ ಸಾಯಿ ಪಲ್ಲವಿ (ಸೀತೆ), ಸನ್ನಿ ಡಿಯೋಲ್ (ಹನುಮಂತ) ಮತ್ತು ರವಿ ದುಬೆ (ಲಕ್ಷ್ಮಣ) ನಟಿಸುತ್ತಿದ್ದಾರೆ. ಆಸ್ಕರ್ ವಿಜೇತ ಸಂಗೀತಗಾರರಾದ ಹ್ಯಾನ್ಸ್ ಜಿಮ್ಮರ್ ಮತ್ತು ಎ.ಆರ್. ರೆಹಮಾನ್ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ.

ಬಿಡುಗಡೆಯ ದಿನಾಂಕ ಹೀಗಿದೆ

ನಮಿತ್ ಮಲ್ಹೋತ್ರಾ ಅವರ ‘ರಾಮಾಯಣ: ಭಾಗ 1’ ಚಿತ್ರವು 2026ರ ದೀಪಾವಳಿ ಹಬ್ಬದಂದು ಜಾಗತಿಕವಾಗಿ ತೆರೆಕಾಣಲಿದೆ. ಎರಡನೇ ಭಾಗವು ಪ್ರಸ್ತುತ ನಿರ್ಮಾಣ ಹಂತದಲ್ಲಿದ್ದು, 2027ರ ದೀಪಾವಳಿ

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design (20)

ರೇಣುಕಾಸ್ವಾಮಿ ಕೇಸ್: ನಟ ದರ್ಶನ್ ಜೈಲು ಪಾಲಾಗಿ ಒಂದು ವರ್ಷ

by ಯಶಸ್ವಿನಿ ಎಂ
April 4, 2026 - 3:44 pm
0

Untitled design 2026 04 04T142613.698

“ನಾನು ವಿದೇಶಿ ಆಟಗಾರನಾ?”..ಮಿಸ್ಟರ್ ನಾಗ್ಸ್ ಟ್ರೋಲ್‌ಗೆ ಕೊಹ್ಲಿ ಕೌಂಟರ್: ವಿಡಿಯೋ ವೈರಲ್‌

by ಶಾಲಿನಿ ಕೆ. ಡಿ
April 4, 2026 - 2:33 pm
0

Untitled design 2026 04 04T134635.711

RCB-CSK ಮುಖಾಮುಖಿ: ಪಿಚ್ ರಿಪೋರ್ಟ್, ಸಂಭಾವ್ಯ ತಂಡಗಳ ಸಂಪೂರ್ಣ ಮಾಹಿತಿ ಇಲ್ಲಿದೆ

by ಶಾಲಿನಿ ಕೆ. ಡಿ
April 4, 2026 - 2:06 pm
0

Untitled design 2026 04 04T132210.568

ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಆರ್‌ಸಿಬಿ ನಾಯಕ ರಜತ್ ಪಾಟೀದಾರ್: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
April 4, 2026 - 1:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (20)
    ರೇಣುಕಾಸ್ವಾಮಿ ಕೇಸ್: ನಟ ದರ್ಶನ್ ಜೈಲು ಪಾಲಾಗಿ ಒಂದು ವರ್ಷ
    April 4, 2026 | 0
  • Untitled design 2026 04 04T142613.698
    “ನಾನು ವಿದೇಶಿ ಆಟಗಾರನಾ?”..ಮಿಸ್ಟರ್ ನಾಗ್ಸ್ ಟ್ರೋಲ್‌ಗೆ ಕೊಹ್ಲಿ ಕೌಂಟರ್: ವಿಡಿಯೋ ವೈರಲ್‌
    April 4, 2026 | 0
  • Untitled design 2026 04 04T134635.711
    RCB-CSK ಮುಖಾಮುಖಿ: ಪಿಚ್ ರಿಪೋರ್ಟ್, ಸಂಭಾವ್ಯ ತಂಡಗಳ ಸಂಪೂರ್ಣ ಮಾಹಿತಿ ಇಲ್ಲಿದೆ
    April 4, 2026 | 0
  • Untitled design 2026 04 04T132210.568
    ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಆರ್‌ಸಿಬಿ ನಾಯಕ ರಜತ್ ಪಾಟೀದಾರ್: ವಿಡಿಯೋ ವೈರಲ್
    April 4, 2026 | 0
  • Untitled design 2026 04 04T131356.696
    ಬೆಂಗಳೂರಿನಲ್ಲಿ ನೆಲೆಸಿದ್ದ 272 ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು
    April 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version