• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, November 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹಾಫ್ ಸೆಂಚುರಿಯತ್ತ ನವೀನ್ ಶಂಕರ್ ಸಿನಿಮಾ…ಗೆಲುವಿನ ಖುಷಿಯಲ್ಲಿ ಚಿತ್ರತಂಡ ಹೇಳಿದ್ದೇನು?

50ನೇ ದಿನದತ್ತ ನೋಡಿದವರು ಏನಂತಾರೆ... ಸಂತಸದಲ್ಲಿ ಚಿತ್ರತಂಡ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 5, 2025 - 7:25 pm
in ಸಿನಿಮಾ
0 0
0
Befunky collage 2025 03 05t185158.932

ಸಿನಿಮಾ ಮಾಡುವುದಕ್ಕಿಂತ ಸಿನಿಮಾವನ್ನು ಜನರಿಗೆ ತಲುಪಿಸುವುದೇ ದೊಡ್ಡ ಸವಾಲಾಗಿದೆ. ಕನ್ನಡ ಚಿತ್ರರಂಗದ ಸದ್ಯದ ಇಂಥಹ ಪರಿಸ್ಥಿತಿಯಲ್ಲಿ ನೋಡಿದವರು ಏನಂತಾರೆ ಚಿತ್ರ ಹಾಫ್ ಸೆಂಚುರಿಯತ್ತ ಸಾಗುತ್ತಿದೆ. ಈ ಮೂಲಕ ಒಂದೊಳ್ಳೆ ಕಂಟೆಂಟ್ ಸಿನಿಮಾವನ್ನು ಪ್ರೇಕ್ಷಕ ಯಾವತ್ತು ಕೈಬಿಡೋದಿಲ್ಲ ಎಂಬುವುದಕ್ಕೆ ಈ ಬೆಳವಣಿಗೆಯೇ ಸಾಕ್ಷಿ.

ನೋಡಿದವರು ಏನಂತಾರೆ ಸಿನಿಮಾ ಐವತ್ತನೇ ದಿನದತ್ತ ಸಾಗುತ್ತಿದೆ. ಚಿತ್ರತಂಡ ಇದೇ ಖುಷಿಯಲ್ಲಿ ಬೆಂಗಳೂರಿನ ಎಂಎಂಬಿ ಲೆಗಸಿಯಲ್ಲಿ ಸುದ್ದಿ ಗೋಷ್ಟಿ ಆಯೋಜಿಸಿತ್ತು. ಈ ವೇಳೆ ಇಡೀ ಚಿತ್ರತಂಡ ಭಾಗಿಯಾಗಿ ಸಂತಸ ಹಂಚಿಕೊಂಡಿದೆ.

RelatedPosts

‘ಮ್ಯಾಂಗೋ ಪಚ್ಚ’ ಬಿಡುಗಡೆ ದಿನಾಂಕ ಘೋಷಿಸಿದ ಕಿಚ್ಚ ಸುದೀಪ್‌..ಸಂಕ್ರಾಂತಿಗೆ ಸಂಚಿತ್ ಚಿತ್ರ ರಿಲೀಸ್

BOB ಟ್ರೈಲರ್ ಕಿಕ್.. ದೀಕ್ಷಿತ್ ಪ್ಯಾನ್ ಇಂಡಿಯಾ ರಾಕ್ಸ್

ಸಿನಿಮಾ ಶೂಟಿಂಗ್‌ ವೇಳೆ ನಟ ಅಜಯ್ ರಾವ್ ಕಾಲಿಗೆ ಪೆಟ್ಟು

“ನಾಯಿಯಿದೆ ಎಚ್ಚರಿಕೆ” ಅಂತ ಬರ್ತಿದ್ದಾರೆ ಡಾ. ಲೀಲಾ ಮೋಹನ್

ADVERTISEMENT
ADVERTISEMENT

Whatsapp image 2025 03 05 at 6.37.40 pm

ನಿರ್ದೇಶಕ ಕುಲದೀಪ್ ಮಾತನಾಡಿ,
ಒಂದು ಸಣ್ಣ ಕನಸಿನಿಂದ ಶುರುವಾದ ಪಯಣ ನೋಡಿದವರು ಏನಂತಾರೆ. ಅದು ಹೋಗ್ತಾ ಹೋಗ್ತಾ ಸಾಕಷ್ಟು ರೂಪಾಂತರ ಕಂಡು ತನ್ನದೇ ದಾರಿ ಕಂಡುಕೊಂಡು ಜನರ ಮುಂದೆ ಇಷ್ಟು ದೊಡ್ಡದಾಗಿ ನಿಲ್ಲುತ್ತದೆ ಎಂದುಕೊಂಡಿರಲಿಲ್ಲ. ನಮ್ಮ ಪಾಲಿಗೆ ಇದು ದೊಡ್ಡ ಯಶಸ್ಸು. ಈ ಯಶಸ್ಸಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಾರಣರಾದ ಎಲ್ಲರಿಗೂ ಧನ್ಯವಾದ ಎಂದು ಸಂತಸ ಹಂಚಿಕೊಂಡರು.

Whatsapp image 2025 03 05 at 6.37.41 pm

ನಾಯಕ ನವೀಶ್ ಶಂಕರ್, ಸಿನಿಮಾವನ್ನು ಮಾಡುವುದರಿಂದ ಹಿಡಿದು ಅದನ್ನು ತಲುಪಿಸುವ ಪ್ರತಿಯೊಂದು ಹಂತದವರೆಗೂ ಎಲ್ಲರಿಗೂ ಕನಸು ಇರುತ್ತದೆ. ಆದರೆ ಈ ಹಂತಕ್ಕೆ ತಲುಪುವುದು ಕೆಲವೇ ಕೆಲವು ಸಿನಿಮಾಗಳು ಮಾತ್ರ. ವರ್ಷದಲ್ಲಿ 200 ರಿಂದ 300 ಸಿನಿಮಾಗಳು ರಿಲೀಸ್ ಆಗುತ್ತವೆ. ಆದರೆ‌ ನೆನಪಿನಲ್ಲಿ ಉಳಿಯುವಂತದ್ದು 10 ರಿಂದ 15 ಸಿನಿಮಾಗಳು ಮಾತ್ರ. ಈ ಲೀಸ್ಟ್ ನಲ್ಲಿ ನಾವು ಇದ್ದೇವೆ ಎನ್ನುವುದೇ ಖುಷಿ ಎಂದರು.

ನಿರ್ಮಾಪಕರಾದ ನಾಗೇಶ್ ಗೋಪಾಲ್ ಮಾತನಾಡಿ, ಎಲ್ಲರಿಗೂ ಯಾವ ರೀತಿ ಧನ್ಯವಾದ ತಿಳಿಸಬೇಕು ಎಂದು ಗೊತ್ತಿಲ್ಲ. ಕುಲದೀಪ್ ನನ್ನ ಸ್ನೇಹಿತ. ಈ ಚಿತ್ರವನ್ನು ನಮಗೆ ಕೊಟ್ಟಿದ್ದಕ್ಕೆ ಧನ್ಯವಾದ. ಇಡೀ ಚಿತ್ರತಂಡದ ಬೆಂಬಲದಿಂದ ಒಂದೊಳ್ಳೆ ಸಿನಿಮಾವಾಗಿದೆ. ನೋಡಿದವರು ಏನಂತಾರೆ ಸಿನಿಮಾವನ್ನು ಗೆಲ್ಲಿಸಿದ ಪ್ರೇಕ್ಷಕರಿಗೆ ಧನ್ಯವಾದ ತಿಳಿಸಿದರು.

ನೋಡಿದವರು ಏನಂತಾರೆ ಎಂಬ ಶೀರ್ಷಿಕೆಯೇ ಬಹಳ ವಿಶೇಷವಾಗಿದೆ. ಈ ಶೀರ್ಷಿಕೆಗೆ ತಕ್ಕಂತೆಯೇ ಇಡೀ ಕಥೆಯನ್ನು ಹೆಣೆಯಲಾಗಿದ್ದು, ಪ್ರೇಕ್ಷಕರು ಕೂಡ ಕಥೆ ಅಭಿನಯ ಅಪ್ಪಿಕೊಂಡಿದ್ದಾರೆ.
ನಿರ್ದೇಶಕ ಕುಲದೀಪ್ ಕಾರಿಯಪ್ಪ ಬರೆದ ವಿಭಿನ್ನ ಕಥೆ ಮತ್ತು ಪಾತ್ರಕ್ಕೆ ನಾಯಕ ನವೀಶ್ ಶಂಕರ್ ಅಷ್ಟೇ ಅದ್ಭುತವಾಗಿ ಜೀವ ತುಂಬಿದ್ದಾರೆ.

Whatsapp image 2025 03 05 at 6.37.41 pm (1)

ನಾಯಕಿ ಅಪೂರ್ವ ಭಾರದ್ವಾಜ್ ಸೊಗಸಾಗಿ ಅಭಿನಯಿಸಿದ್ದಾರೆ. ನಾಗೇಶ್ ಗೋಪಾಲ್ ನಿರ್ಮಾಣದ ಈ ಚಿತ್ರಕ್ಕೆ ಆಶ್ವಿನ್ ಕೆನೆಡಿ ಛಾಯಾಗ್ರಾಹಣ, ಮಯೂರೆಶ್ ಅಧಿಕಾರಿ ಹೃದಯಸ್ಪರ್ಶಿ ಸಂಗೀತವನ್ನು ಸಂಯೋಜಿಸಿದ್ದು, ಮನು ಶೆಡಗಾರ್ ಸಂಕಲನ ಚಿತ್ರಕ್ಕಿದೆ. ಕುಲದೀಪ್ ಕಾರಿಯಪ್ಪ ಅವರು ಬರೆದ ಕಥೆ ಮತ್ತು ಚಿತ್ರಕಥೆಗೆ ಅವರೊಂದಿಗೆ ಸಾಯಿ ಶ್ರೀನಿಧಿ, ಪ್ರಜ್ವಲ್ ರಾಜ್, ಮತ್ತು ಸುನಿಲ್ ವೆಂಕಟೇಶ್ ಸಂಭಾಷಣೆ ಬರೆದಿದ್ದಾರೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2025 11 16T233000.998

ಬೆಳಗಾವಿ ಮೃಗಾಲಯದಲ್ಲಿ ಕೃಷ್ಣ ಮೃಗಗಳ ಸಾವಿನ ಸಂಖ್ಯೆ 30ಕ್ಕೆ ಏರಿಕೆ!

by ಶಾಲಿನಿ ಕೆ. ಡಿ
November 16, 2025 - 11:34 pm
0

Untitled design 2025 11 16T230251.661

Bigg Boss Kannada 12: ಬಿಗ್ ಬಾಸ್ ಮನೆಯಲ್ಲಿ ಕಾಕ್ರೋಚ್ ಸುಧಿ ಜರ್ನಿ ಮುಕ್ತಾಯ

by ಶಾಲಿನಿ ಕೆ. ಡಿ
November 16, 2025 - 11:17 pm
0

Untitled design 2025 11 16T223630.582

BBK 12: ಬಿಗ್‌ ಬಾಸ್‌‌ ಮನೆಯಿಂದ ಹೊರಬಿದ್ದವರು ಯಾರು? ಕಾಕ್ರೋಚ್ ಸುಧಿ ಔಟ್?

by ಶಾಲಿನಿ ಕೆ. ಡಿ
November 16, 2025 - 10:48 pm
0

Untitled design 2025 11 16T221151.707

ಭೀಕರ ರಸ್ತೆ ಅಪಘಾತ: 3 ಬೈಕ್‌ಗಳಿಗೆ ಬಸ್‌ ಡಿಕ್ಕಿ, ಓರ್ವನಿಗೆ ಗಂಭೀರ ಗಾಯ

by ಶಾಲಿನಿ ಕೆ. ಡಿ
November 16, 2025 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 11 16T173106.804
    ‘ಮ್ಯಾಂಗೋ ಪಚ್ಚ’ ಬಿಡುಗಡೆ ದಿನಾಂಕ ಘೋಷಿಸಿದ ಕಿಚ್ಚ ಸುದೀಪ್‌..ಸಂಕ್ರಾಂತಿಗೆ ಸಂಚಿತ್ ಚಿತ್ರ ರಿಲೀಸ್
    November 16, 2025 | 0
  • Untitled design 2025 11 16T165255.927
    BOB ಟ್ರೈಲರ್ ಕಿಕ್.. ದೀಕ್ಷಿತ್ ಪ್ಯಾನ್ ಇಂಡಿಯಾ ರಾಕ್ಸ್
    November 16, 2025 | 0
  • Untitled design 2025 11 16T155716.575
    ಸಿನಿಮಾ ಶೂಟಿಂಗ್‌ ವೇಳೆ ನಟ ಅಜಯ್ ರಾವ್ ಕಾಲಿಗೆ ಪೆಟ್ಟು
    November 16, 2025 | 0
  • Untitled design (67)
    “ನಾಯಿಯಿದೆ ಎಚ್ಚರಿಕೆ” ಅಂತ ಬರ್ತಿದ್ದಾರೆ ಡಾ. ಲೀಲಾ ಮೋಹನ್
    November 16, 2025 | 0
  • ರೋಹಿಣಿ ಆಚಾರ್ಯ (13)
    ನ.21ಕ್ಕೆ ‘ಫುಲ್ ಮೀಲ್ಸ್’ ರಿಲೀಸ್‌ : ಲಿಖಿತ್ ಶೆಟ್ಟಿ ನಿರ್ಮಾಣ-ನಟನೆಯ ರೊಮ್ಯಾಂಟಿಕ್ ಕಾಮಿಡಿ ಸಿನಿಮಾ ಎಂಟರ್‌ಟೈನರ್
    November 16, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version