• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನೋಡಿದ್ದು ಸುಳ್ಳಾಗಬಹುದು ಚಿತ್ರದ “ಕನಸುಗಳ ಮೆರವಣಿಗೆ” ಹಾಡು ಬಿಡುಗಡೆ!

"ನೋಡಿದ್ದು ಸುಳ್ಳಾಗಬಹುದು" ಚಿತ್ರದ ಮೊದಲ ಲಿರಿಕಲ್ ಹಾಡು!

admin by admin
August 14, 2025 - 7:08 pm
in ಸಿನಿಮಾ
0 0
0
1 (26)

ಬೆಂಗಳೂರು: ಅನಿಲ್ ಕುಮಾರ್ ಕೆ.ಆರ್. ನಿರ್ಮಾಣ ಮತ್ತು ನಾಯಕನಾಗಿ ನಟಿಸಿರುವ, ವಿಜಯ್ ಚಲಪತಿ ನಿರ್ದೇಶನದ “ನೋಡಿದ್ದು ಸುಳ್ಳಾಗಬಹುದು” ಚಿತ್ರದ “ಕನಸುಗಳ ಮೆರವಣಿಗೆ” ಎಂಬ ಲಿರಿಕಲ್ ವಿಡಿಯೋ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಹಾಡನ್ನು ಅನಿರುದ್ಧ್ ಶಾಸ್ತ್ರಿ ಬರೆದಿದ್ದು, ಗುಮ್ಮಿನೆನಿ ವಿಜಯ್ ಸಂಗೀತ ಸಂಯೋಜಿಸಿದ್ದಾರೆ, ಮತ್ತು ಅನಿರುದ್ಧ್ ಶಾಸ್ತ್ರಿ ಹಾಗೂ ಪೃಥ್ವಿ ಭಟ್ ಹಾಡಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ನರಸಿಂಹಲು, ಉಪಾಧ್ಯಕ್ಷ ಶಿಲ್ಪ ಶ್ರೀನಿವಾಸ್, ಮತ್ತು ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಈ ಹಾಡನ್ನು ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭಾಶಯ ಕೋರಿದರು.

ನಿರ್ದೇಶಕ ವಿಜಯ್ ಚಲಪತಿ ಮಾತನಾಡಿ, “ನನಗೆ ಚಿತ್ರರಂಗದೊಂದಿಗೆ ಸುಮಾರು ಹತ್ತು ವರ್ಷಗಳಿಂದ ನಂಟಿದೆ. ‘ಪೊಗರು’ ಸೇರಿದಂತೆ ಹಲವು ಚಿತ್ರಗಳಿಗೆ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ್ದೇನೆ. ಇದು ನನ್ನ ಮೊದಲ ಸ್ವತಂತ್ರ ನಿರ್ದೇಶನದ ಚಿತ್ರ. ಅವಕಾಶ ನೀಡಿದ ನಿರ್ಮಾಪಕ ಅನಿಲ್ ಕುಮಾರ್ ಅವರಿಗೆ ಧನ್ಯವಾದ. ಚಿತ್ರದ ಶೀರ್ಷಿಕೆಯ ಕುತೂಹಲಕ್ಕೆ ಕಾರಣ ಚಿತ್ರವನ್ನು ನೋಡಿದಾಗ ತಿಳಿಯುತ್ತದೆ. ಇದು ನೈಜ ಘಟನೆಯಾಧಾರಿತ ಕಥೆ.

RelatedPosts

ಬಿಗ್‌ಬಾಸ್ ಕನ್ನಡ ಸೀಸನ್‌ 13: ದೊಡ್ಮನೆಗೆ ಎಂಟ್ರಿ ಕೊಟ್ಟ 16 ಸ್ಪರ್ಧಿಗಳು ಯಾರು?

ಬಿಗ್‌ಬಾಸ್ ಗೆ ಎಂಟ್ರಿ ಕೊಟ್ಟ ‘ಸೀತಾ ರಾಮ’ ಖ್ಯಾತಿಯ ಗಗನ್ ಚಿನ್ನಪ್ಪ

ಮೊದಲ ಸ್ಪರ್ಧಿಯಾಗಿ ಬಿಗ್‌ಬಾಸ್ ಗೆ ಎಂಟ್ರಿ ಕೊಟ್ಟ ಜಗ್ಗು ಮಮ್ಮಿ !

ಸೀಸನ್ 4ರಲ್ಲಿ ಅರ್ಧಕ್ಕೆ ಹೊರಬಂದಿದ್ದ ಓಂ ಪ್ರಕಾಶ್ ರಾವ್ ಮತ್ತೆ ಬಿಗ್‌ಬಾಸ್‌ಗೆ ಎಂಟ್ರಿ!

ADVERTISEMENT
ADVERTISEMENT

ಚಿತ್ರೀಕರಣ ಮುಗಿದಿದ್ದು, ಪೋಸ್ಟ್-ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಶೀಘ್ರದಲ್ಲೇ ಪ್ರಥಮ ಪ್ರತಿ ಸಿದ್ಧವಾಗಲಿದೆ. ಚಿತ್ರ ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆಯಾಗಲಿದೆ. ಒಟ್ಟು ನಾಲ್ಕು ಹಾಡುಗಳಿದ್ದು, ಗುಮ್ಮಿನೆನಿ ವಿಜಯ್ ಮತ್ತು ಮಿಹಿರಾಮ್ಸ್ ತಲಾ ಎರಡು ಹಾಡುಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ಹಿನ್ನೆಲೆ ಸಂಗೀತವನ್ನು ಮಿಹಿರಾಮ್ಸ್ ನೀಡಿದ್ದಾರೆ. ಕೆ.ವಿ. ಕಿರಣ್ ಛಾಯಾಗ್ರಹಣ, ಶ್ರೀನಿವಾಸ್ ಕಲಾಲ್ ಸಂಕಲನ, ಪ್ರಭು ನೃತ್ಯ ನಿರ್ದೇಶನ, ಮತ್ತು ನರಸಿಂಹ ಮಾಗಡಿ ಸಾಹಸ ನಿರ್ದೇಶನವನ್ನು ನಿರ್ವಹಿಸಿದ್ದಾರೆ,” ಎಂದು ನಿರ್ದೇಶಕ ವಿಜಯ್ ಚಲಪತಿ ತಿಳಿಸಿದರು.

ನಾಯಕ ಮತ್ತು ನಿರ್ಮಾಪಕ ಅನಿಲ್ ಕುಮಾರ್ ಕೆ.ಆರ್. ಮಾತನಾಡಿ, “ನಾನು ಚಿಕ್ಕಬಳ್ಳಾಪುರದವನು, ಮೊದಲಿನಿಂದಲೂ ನಟನೆಯಲ್ಲಿ ಆಸಕ್ತಿಯಿತ್ತು. ಉಷಾ ಭಂಡಾರಿ ಅವರ ನಟನಾ ಶಾಲೆಯಲ್ಲಿ ತರಬೇತಿ ಪಡೆದಿದ್ದೇನೆ. ಗೆಳೆಯ ಅಕ್ಷಯ್ ಮೂಲಕ ವಿಜಯ್ ಚಲಪತಿ ಪರಿಚಯವಾದರು. ಚಿತ್ರದ ಕಥೆ ಮತ್ತು ಶೀರ್ಷಿಕೆ ಇಷ್ಟವಾಯಿತು. ಪೊಲೀಸ್ ಅಧಿಕಾರಿಯಾಗಿ ನಟಿಸಿದ್ದೇನೆ ಮತ್ತು ಚಿತ್ರವನ್ನು ನಿರ್ಮಿಸಿದ್ದೇನೆ. ಇಂದು ನಮ್ಮ ಮೊದಲ ಹಾಡು ಬಿಡುಗಡೆಯಾಗಿದ್ದು, ಗಣ್ಯರಿಗೆ ಧನ್ಯವಾದ,” ಎಂದರು.

ಚಿತ್ರದಲ್ಲಿ ಶ್ರೀಕಾಂತ್, ಪ್ರಿಯ ತರುಣ್, ಗಣೇಶ್ ರಾವ್ ಕೇಸರ್ಕರ್, ಮತ್ತು ಛಾಯಾಗ್ರಾಹಕ ಕೆ.ವಿ. ಕಿರಣ್ ಸೇರಿದಂತೆ ಚಿತ್ರತಂಡದ ಸದಸ್ಯರು ಕಾರ್ಯಕ್ರಮದಲ್ಲಿ ಚಿತ್ರದ ಕುರಿತು ಮಾತನಾಡಿದರು. ಈ ಚಿತ್ರವು ಶೀಘ್ರದಲ್ಲೇ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದ್ದು, ಕನ್ನಡ ಮತ್ತು ತೆಲುಗು ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (54)

ಬಿಗ್‌ಬಾಸ್ ಕನ್ನಡ ಸೀಸನ್‌ 13: ದೊಡ್ಮನೆಗೆ ಎಂಟ್ರಿ ಕೊಟ್ಟ 16 ಸ್ಪರ್ಧಿಗಳು ಯಾರು?

by ದಿಶಾ ಕೆ. ಎಸ್.
September 7, 2026 - 7:14 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (53)

ಇಂದು ಕರ್ನಾಟಕದಲ್ಲಿ ಹವಾಮಾನ ಹೇಗಿರಲಿದೆ? ಇಲ್ಲಿದೆ ಜಿಲ್ಲಾವಾರು ಮಾಹಿತಿ

by ದಿಶಾ ಕೆ. ಎಸ್.
September 7, 2026 - 6:47 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (52)

ದಿನ ಭವಿಷ್ಯ 07-09-2026: ಇಂದು ಯಾವ ರಾಶಿಗೆ ಶುಭ? ಯಾರಿಗೆ ಎಚ್ಚರಿಕೆ?

by ದಿಶಾ ಕೆ. ಎಸ್.
September 7, 2026 - 6:34 am
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (51)

ದೆಹಲಿಯಲ್ಲಿ ಕಟ್ಟಡ ಕುಸಿತ ದುರಂತ: ಇಬ್ಬರು ವಿದ್ಯಾರ್ಥಿಗಳು ಸಾವು

by ದಿಶಾ ಕೆ. ಎಸ್.
September 6, 2026 - 11:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (54)
    ಬಿಗ್‌ಬಾಸ್ ಕನ್ನಡ ಸೀಸನ್‌ 13: ದೊಡ್ಮನೆಗೆ ಎಂಟ್ರಿ ಕೊಟ್ಟ 16 ಸ್ಪರ್ಧಿಗಳು ಯಾರು?
    September 7, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (50)
    ಬಿಗ್‌ಬಾಸ್ ಗೆ ಎಂಟ್ರಿ ಕೊಟ್ಟ ‘ಸೀತಾ ರಾಮ’ ಖ್ಯಾತಿಯ ಗಗನ್ ಚಿನ್ನಪ್ಪ
    September 6, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (43)
    ಮೊದಲ ಸ್ಪರ್ಧಿಯಾಗಿ ಬಿಗ್‌ಬಾಸ್ ಗೆ ಎಂಟ್ರಿ ಕೊಟ್ಟ ಜಗ್ಗು ಮಮ್ಮಿ !
    September 6, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (33)
    ಸೀಸನ್ 4ರಲ್ಲಿ ಅರ್ಧಕ್ಕೆ ಹೊರಬಂದಿದ್ದ ಓಂ ಪ್ರಕಾಶ್ ರಾವ್ ಮತ್ತೆ ಬಿಗ್‌ಬಾಸ್‌ಗೆ ಎಂಟ್ರಿ!
    September 6, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (31)
    Bigg Boss Kannada 13: ಫಸ್ಟ್ ಪ್ರೋಮೋ ರಿಲೀಸ್, ಒಂದೇ ವೇದಿಕೆಯಲ್ಲಿ ಕಾವ್ಯ-ಸಂಗೀತಾ
    September 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version