• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಿರುತೆರೆಯಲ್ಲೇ ಮೊದಲಬಾರಿಗೆ ಮಂತ್ರಾಲಯದಲ್ಲಿ ಸೀರಿಯಲ್‌ ಶೂಟ್..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 22, 2025 - 9:04 am
in ಸಿನಿಮಾ
0 0
0
11 (37)

ಇದೇ ಮೊದಲ ಬಾರಿಗೆ ಕಲರ್ಸ್ ಕನ್ನಡ ವಾಹಿನಿ ‘ಮಂತ್ರಾಲಯ’ದೊಳಗೆ ಚಿತ್ರೀಕರಣ ಮಾಡಿದೆ. ಹಾಗೂ ಪ್ರಪ್ರಥಮ ಬಾರಿಗೆ ಮಂತ್ರಾಲಯ ಮಠದ ಶ್ರೀ ಶ್ರೀ ಸುಬುಧೇಂದ್ರ ತೀರ್ಥರು ಸೀರಿಯಲ್ ನಲ್ಲಿ ತಾವೇ ಹರಸಿ ಆಶೀರ್ವದಿಸಿದ್ದಾರೆ.
ಹೌದು, ಇದುವರೆಗೆ ಯಾವುದೇ ಮನರಂಜನಾ ವಾಹಿನಿಯಲ್ಲಿ ಮಂತ್ರಾಲಯವನ್ನು ಸಂಪೂರ್ಣವಾಗಿ ತೋರಿಸಿರಲಿಲ್ಲ. ಆದರೆ ಕಲರ್ಸ್ ಕನ್ನಡ ವಾಹಿನಿ ‘ನೂರು ಜನ್ಮಕೂ’ ಚಿತ್ರೀಕರಣವನ್ನು ಮಂತ್ರಾಲಯದಲ್ಲಿ ಮಾಡಿ, ಪ್ರೇಕ್ಷಕರಿಗೆ ಮಂತ್ರಾಲಯದ ದರ್ಶನವನ್ನು ಮಾಡಿಸಲಿದೆ.

RelatedPosts

ಒಂಟಿತನದ ಪೋಸ್ಟ್..ಮೌನ ಮುರಿದ ಸಲ್ಮಾನ್ ಖಾನ್

ಪೆದ್ದಿಗಾಗಿ ರಾಮ್ ಚರಣ್‌‌ಗಾದ ಗಾಯಗಳೆಷ್ಟು..? ಸರ್ಜರಿಗಳೆಷ್ಟು..?!

ಡಿಬಾಸ್‌ ದರ್ಶನ್‌ಗೆ ಕಡುಕಷ್ಟದಲ್ಲೊಂದು ಗುಡ್‌ ನ್ಯೂಸ್

ಸ್ಯಾಂಡಲ್‌ವುಡ್‌ನ ಕ್ಯೂಟ್ ಜೋಡಿ ಶಿವಣ್ಣ-ಗೀತಕ್ಕ ಅವರಿಗೆ 40ನೇ ವಿವಾಹ ವಾರ್ಷಿಕೋತ್ಸವ ಸಂಭ್ರಮ

ADVERTISEMENT
ADVERTISEMENT

‘ನೂರು ಜನ್ಮಕೂ’ ಧಾರಾವಾಹಿ ಕಥಾನಾಯಕಿ ಮೈತ್ರಿಯ ಜೀವನದಲ್ಲಿ ಸಂಕಷ್ಟಗಳ ಸರಮಾಲೆಯೇ ತುಂಬಿದೆ. ಅವಳ ತಂದೆ ತಾಯಿ – ರಮೇಶ್ -ರಾಣಿ ಇದಕ್ಕೆಲ್ಲಾ ಏನು ಕಾರಣ ಎಂದು ಯೋಚಿಸುತ್ತ ಕೂತಾಗ ಅವರಿಗೆ ಮೈತ್ರಿ ಹುಟ್ಟುವ ಮುನ್ನ ತಾವು ಹೊತ್ತ ಹರಕೆ ನೆನಪಾಗುತ್ತದೆ. ಆ ಕಾರಣಕ್ಕೆ ಮೈತ್ರಿಗೆ ಕೆಟ್ಟದ್ದು ಆಗ್ತಿರಬಹುದು ಅಂತ ನಿರ್ಧರಿಸಿ ಮಂತ್ರಾಲಯಕ್ಕೆ ಮಗಳು ಹಾಗೂ ಅಳಿಯ ಚಿರಂಜೀವಿಯನ್ನು ಕರೆದುಕೊಂಡು ಹೋಗುವ ನಿರ್ಧಾರ ಮಾಡುತ್ತಾರೆ.

ಹರಕೆಯ ಕಾರಣಕ್ಕೆ ಮಂತ್ರಾಲಯಕ್ಕೆ ಭೇಟಿ ನೀಡುವ ಮೈತ್ರಿಗೂ ಹಾಗೂ ಮಂತ್ರಾಲಯಕ್ಕೂ ಇರುವ ಆ ಜನ್ಮ ಸಂಬಂಧ ಇಲ್ಲಿ ಬಯಲಾಗುತ್ತದೆ. ಮೈತ್ರಿ ಮಂತ್ರಾಲಯದಲ್ಲಿ ಹೆಜ್ಜೆ ಇಡುತ್ತಿದ್ದ ಹಾಗೆ ಅಲ್ಲಿದ್ದ ಸಾಧು ಒಬ್ಬರಿಗೆ ಮೈತ್ರಿ ಬಂದಳು ಅನ್ನೋ ಸೂಚನೆ ಸಿಗುತ್ತೆ. ಮೈತ್ರಿಗೂ ಮಂತ್ರಾಲಯಕ್ಕೂ ಒಂದು ‘ಪೂರ್ವ ಜನ್ಮದ ಸಂಬಂಧ’ ಇರುವ ಹಾಗೆ ಕಥೆ ಸಾಗುತ್ತದೆ. ನಂತರ ಗುರುರಾಯರ ಪವಾಡಗಳು ನಡೆಯುತ್ತಾ ಹೋಗಿ, ಮೈತ್ರಿ ಮತ್ತು ಚಿರಂಜೀವಿಯ ಬದುಕಿನಲ್ಲಿ ಏನೆಲ್ಲಾ ಬದಲಾವಣೆ ಆಗ್ತಾವೆ ಅನ್ನೋದನ್ನ ಸೀರಿಯಲ್‌ ನಲ್ಲಿ ತೋರಿಸಲಾಗಿದೆ.

ಸೀರಿಯಲ್‌ ಚಿತ್ರೀಕರಣದ ಸಂದರ್ಭದಲ್ಲಿ ಮಂತ್ರಾಲಯದ ಸ್ವಾಮೀಜಿ ಸುಬುಧೇಂದ್ರ ತೀರ್ಥರು ಚಿರಂಜೀವಿ ಹಾಗೂ ಮೈತ್ರಿಗೆ ಆಶೀರ್ವಾದವನ್ನು ಮಾಡಿದ್ದು, ಸುಬುಧೇಂದ್ರ ತೀರ್ಥರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದು ಕಲರ್ಸ್ ವಾಹಿನಿ ನಿಜಕ್ಕೂ ಹೆಮ್ಮೆ ಪಡುವ ವಿಷಯ.

ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಯವರ ಬೃಂದಾವನದ ಎದುರಿಗೆ ನಾಯಕಿ ಪ್ರಾರ್ಥನೆ ಮಾಡುವ ಸನ್ನಿವೇಶವೊಂದರ ಚಿತ್ರೀಕರಣವಾಗಿದೆ. ಮಂತ್ರಾಲಯದ ಪ್ರಮುಖ ಆಕರ್ಷಣೆ ದೇವಾಲಯ ಮತ್ತು ಮಠದ ಭಾಗಗಳಲ್ಲಿ ಹಾಗೂ ಮಂತ್ರಾಲಯದ ಮೂಲೆ ಮೂಲೆಯಲ್ಲೂ ಸತತ ಮೂರು ದಿನಗಳ ಕಾಲ ಧಾರಾವಾಹಿ ಚಿತ್ರೀಕರಣಗೊಂಡಿದ್ದು, ಈ ಮೂರು ದಿನಗಳ ನೆನಪು ‘ನೂರು ಜನ್ಮಕೂ ‘ ಉಳಿಯುವಂಥದ್ದು ಎನ್ನುವುದು ಧಾರಾವಾಹಿ ತಂಡದ ಅಭಿಮತ.

ಇದೇ ಶನಿವಾರ ಮತ್ತು ಭಾನುವಾರ (ಮಾರ್ಚ್ 22, 23) ಸಂಜೆ 6:30 ಕ್ಕೆ ಮನೆಯಲ್ಲಿಯೇ ಕುಳಿತು ನೂರು ಜನ್ಮಕ್ಕೂ ಸೀರಿಯಲ್‌ ನೋಡ್ತಾ ಮಂತ್ರಾಲಯದ ದರ್ಶನ ಮಾಡುವ ಅವಕಾಶ ವೀಕ್ಷಕರಿಗೆ ಸಿಗಲಿದೆ. ಕಲರ್ಸ್ ಕನ್ನಡ ವಾಹಿನಿಗೂ ‘ನೂರು ಜನ್ಮಕೂ ‘ ಧಾರಾವಾಹಿ ಮೂಲಕ ವೀಕ್ಷಕರಿಗೆ ನಿಜ ಮಂತ್ರಾಲಯ ದರ್ಶನ ಮಾಡಿಸಿದ ತೃಪ್ತಿಯ ಅನುಭವ ಸಿಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 19T182653.280

ಒಂಟಿತನದ ಪೋಸ್ಟ್..ಮೌನ ಮುರಿದ ಸಲ್ಮಾನ್ ಖಾನ್

by ಶಾಲಿನಿ ಕೆ. ಡಿ
May 19, 2026 - 6:27 pm
0

Untitled design 2026 05 19T180524.089

ಅಫ್ಘಾನ್ ಸರಣಿಗೆ ಟೀಮ್ ಇಂಡಿಯಾ ತಂಡ ಪ್ರಕಟ: ಶುಭ್‌ಮನ್ ಗಿಲ್ ನಾಯಕ

by ಶಾಲಿನಿ ಕೆ. ಡಿ
May 19, 2026 - 6:06 pm
0

Untitled design 2026 05 19T174350.135

ಪಂಜಾಬಿ ಗಾಯಕಿ ಇಂದರ್ ಕೌರ್ ಅಪಹರಿಸಿ ಬರ್ಬರ ಹ*ತ್ಯೆ

by ಶಾಲಿನಿ ಕೆ. ಡಿ
May 19, 2026 - 5:44 pm
0

Untitled design 2026 05 19T171218.991

ಪೆದ್ದಿಗಾಗಿ ರಾಮ್ ಚರಣ್‌‌ಗಾದ ಗಾಯಗಳೆಷ್ಟು..? ಸರ್ಜರಿಗಳೆಷ್ಟು..?!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 19, 2026 - 5:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 19T182653.280
    ಒಂಟಿತನದ ಪೋಸ್ಟ್..ಮೌನ ಮುರಿದ ಸಲ್ಮಾನ್ ಖಾನ್
    May 19, 2026 | 0
  • Untitled design 2026 05 19T171218.991
    ಪೆದ್ದಿಗಾಗಿ ರಾಮ್ ಚರಣ್‌‌ಗಾದ ಗಾಯಗಳೆಷ್ಟು..? ಸರ್ಜರಿಗಳೆಷ್ಟು..?!
    May 19, 2026 | 0
  • Untitled design 2026 05 19T162145.007
    ಡಿಬಾಸ್‌ ದರ್ಶನ್‌ಗೆ ಕಡುಕಷ್ಟದಲ್ಲೊಂದು ಗುಡ್‌ ನ್ಯೂಸ್
    May 19, 2026 | 0
  • BeFunky collage (32)
    ಸ್ಯಾಂಡಲ್‌ವುಡ್‌ನ ಕ್ಯೂಟ್ ಜೋಡಿ ಶಿವಣ್ಣ-ಗೀತಕ್ಕ ಅವರಿಗೆ 40ನೇ ವಿವಾಹ ವಾರ್ಷಿಕೋತ್ಸವ ಸಂಭ್ರಮ
    May 19, 2026 | 0
  • BeFunky collage (30)
    ಕಾಕ್ಟೇಲ್ ಪಾರ್ಟಿಯಲ್ಲಿ ನ್ಯಾಷನಲ್ ಕ್ರಶ್‌ಗೆ ಬ್ಯಾಡ್ ಟಚ್..?
    May 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version