• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಿರುತೆರೆಯಲ್ಲೇ ಮೊದಲಬಾರಿಗೆ ಮಂತ್ರಾಲಯದಲ್ಲಿ ಸೀರಿಯಲ್‌ ಶೂಟ್..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 22, 2025 - 9:04 am
in ಸಿನಿಮಾ
0 0
0
11 (37)

ಇದೇ ಮೊದಲ ಬಾರಿಗೆ ಕಲರ್ಸ್ ಕನ್ನಡ ವಾಹಿನಿ ‘ಮಂತ್ರಾಲಯ’ದೊಳಗೆ ಚಿತ್ರೀಕರಣ ಮಾಡಿದೆ. ಹಾಗೂ ಪ್ರಪ್ರಥಮ ಬಾರಿಗೆ ಮಂತ್ರಾಲಯ ಮಠದ ಶ್ರೀ ಶ್ರೀ ಸುಬುಧೇಂದ್ರ ತೀರ್ಥರು ಸೀರಿಯಲ್ ನಲ್ಲಿ ತಾವೇ ಹರಸಿ ಆಶೀರ್ವದಿಸಿದ್ದಾರೆ.
ಹೌದು, ಇದುವರೆಗೆ ಯಾವುದೇ ಮನರಂಜನಾ ವಾಹಿನಿಯಲ್ಲಿ ಮಂತ್ರಾಲಯವನ್ನು ಸಂಪೂರ್ಣವಾಗಿ ತೋರಿಸಿರಲಿಲ್ಲ. ಆದರೆ ಕಲರ್ಸ್ ಕನ್ನಡ ವಾಹಿನಿ ‘ನೂರು ಜನ್ಮಕೂ’ ಚಿತ್ರೀಕರಣವನ್ನು ಮಂತ್ರಾಲಯದಲ್ಲಿ ಮಾಡಿ, ಪ್ರೇಕ್ಷಕರಿಗೆ ಮಂತ್ರಾಲಯದ ದರ್ಶನವನ್ನು ಮಾಡಿಸಲಿದೆ.

RelatedPosts

ಒಟಿಟಿ ಗೆ ಭರ್ಜರಿ ಡೀಲ್: ಧ್ರುವ ಸರ್ಜಾ ಅಭಿನಯ ‘ಕೆಡಿ’ ಸಿನಿಮಾ 26 ಕೋಟಿಗೆ ಮಾರಾಟ

49ರ ಹರೆಯದಲ್ಲೂ 20ರಂತೆ ಕಂಗೊಳಿಸುವ ಮಲ್ಲಿಕಾ ಶೆರಾವತ್: ಫಿಟ್‌ನೆಸ್ ರಹಸ್ಯ ಬಹಿರಂಗ!

ರವಿಚಂದ್ರನ್ ವಿರುದ್ಧ ಅ**ತ್ಯಾಚಾರ ಆರೋಪ..ನಟಿ ಬಿಂದಿಯಾ ಕಣ್ಣೀರು

ಸ್ಯಾಂಡಲ್‌ವುಡ್‌ಗೆ ಅಮಿತಾಬ್ ಬಚ್ಚನ್ ಕುಟುಂಬದ ಕುಡಿ

ADVERTISEMENT
ADVERTISEMENT

‘ನೂರು ಜನ್ಮಕೂ’ ಧಾರಾವಾಹಿ ಕಥಾನಾಯಕಿ ಮೈತ್ರಿಯ ಜೀವನದಲ್ಲಿ ಸಂಕಷ್ಟಗಳ ಸರಮಾಲೆಯೇ ತುಂಬಿದೆ. ಅವಳ ತಂದೆ ತಾಯಿ – ರಮೇಶ್ -ರಾಣಿ ಇದಕ್ಕೆಲ್ಲಾ ಏನು ಕಾರಣ ಎಂದು ಯೋಚಿಸುತ್ತ ಕೂತಾಗ ಅವರಿಗೆ ಮೈತ್ರಿ ಹುಟ್ಟುವ ಮುನ್ನ ತಾವು ಹೊತ್ತ ಹರಕೆ ನೆನಪಾಗುತ್ತದೆ. ಆ ಕಾರಣಕ್ಕೆ ಮೈತ್ರಿಗೆ ಕೆಟ್ಟದ್ದು ಆಗ್ತಿರಬಹುದು ಅಂತ ನಿರ್ಧರಿಸಿ ಮಂತ್ರಾಲಯಕ್ಕೆ ಮಗಳು ಹಾಗೂ ಅಳಿಯ ಚಿರಂಜೀವಿಯನ್ನು ಕರೆದುಕೊಂಡು ಹೋಗುವ ನಿರ್ಧಾರ ಮಾಡುತ್ತಾರೆ.

ಹರಕೆಯ ಕಾರಣಕ್ಕೆ ಮಂತ್ರಾಲಯಕ್ಕೆ ಭೇಟಿ ನೀಡುವ ಮೈತ್ರಿಗೂ ಹಾಗೂ ಮಂತ್ರಾಲಯಕ್ಕೂ ಇರುವ ಆ ಜನ್ಮ ಸಂಬಂಧ ಇಲ್ಲಿ ಬಯಲಾಗುತ್ತದೆ. ಮೈತ್ರಿ ಮಂತ್ರಾಲಯದಲ್ಲಿ ಹೆಜ್ಜೆ ಇಡುತ್ತಿದ್ದ ಹಾಗೆ ಅಲ್ಲಿದ್ದ ಸಾಧು ಒಬ್ಬರಿಗೆ ಮೈತ್ರಿ ಬಂದಳು ಅನ್ನೋ ಸೂಚನೆ ಸಿಗುತ್ತೆ. ಮೈತ್ರಿಗೂ ಮಂತ್ರಾಲಯಕ್ಕೂ ಒಂದು ‘ಪೂರ್ವ ಜನ್ಮದ ಸಂಬಂಧ’ ಇರುವ ಹಾಗೆ ಕಥೆ ಸಾಗುತ್ತದೆ. ನಂತರ ಗುರುರಾಯರ ಪವಾಡಗಳು ನಡೆಯುತ್ತಾ ಹೋಗಿ, ಮೈತ್ರಿ ಮತ್ತು ಚಿರಂಜೀವಿಯ ಬದುಕಿನಲ್ಲಿ ಏನೆಲ್ಲಾ ಬದಲಾವಣೆ ಆಗ್ತಾವೆ ಅನ್ನೋದನ್ನ ಸೀರಿಯಲ್‌ ನಲ್ಲಿ ತೋರಿಸಲಾಗಿದೆ.

ಸೀರಿಯಲ್‌ ಚಿತ್ರೀಕರಣದ ಸಂದರ್ಭದಲ್ಲಿ ಮಂತ್ರಾಲಯದ ಸ್ವಾಮೀಜಿ ಸುಬುಧೇಂದ್ರ ತೀರ್ಥರು ಚಿರಂಜೀವಿ ಹಾಗೂ ಮೈತ್ರಿಗೆ ಆಶೀರ್ವಾದವನ್ನು ಮಾಡಿದ್ದು, ಸುಬುಧೇಂದ್ರ ತೀರ್ಥರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದು ಕಲರ್ಸ್ ವಾಹಿನಿ ನಿಜಕ್ಕೂ ಹೆಮ್ಮೆ ಪಡುವ ವಿಷಯ.

ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಯವರ ಬೃಂದಾವನದ ಎದುರಿಗೆ ನಾಯಕಿ ಪ್ರಾರ್ಥನೆ ಮಾಡುವ ಸನ್ನಿವೇಶವೊಂದರ ಚಿತ್ರೀಕರಣವಾಗಿದೆ. ಮಂತ್ರಾಲಯದ ಪ್ರಮುಖ ಆಕರ್ಷಣೆ ದೇವಾಲಯ ಮತ್ತು ಮಠದ ಭಾಗಗಳಲ್ಲಿ ಹಾಗೂ ಮಂತ್ರಾಲಯದ ಮೂಲೆ ಮೂಲೆಯಲ್ಲೂ ಸತತ ಮೂರು ದಿನಗಳ ಕಾಲ ಧಾರಾವಾಹಿ ಚಿತ್ರೀಕರಣಗೊಂಡಿದ್ದು, ಈ ಮೂರು ದಿನಗಳ ನೆನಪು ‘ನೂರು ಜನ್ಮಕೂ ‘ ಉಳಿಯುವಂಥದ್ದು ಎನ್ನುವುದು ಧಾರಾವಾಹಿ ತಂಡದ ಅಭಿಮತ.

ಇದೇ ಶನಿವಾರ ಮತ್ತು ಭಾನುವಾರ (ಮಾರ್ಚ್ 22, 23) ಸಂಜೆ 6:30 ಕ್ಕೆ ಮನೆಯಲ್ಲಿಯೇ ಕುಳಿತು ನೂರು ಜನ್ಮಕ್ಕೂ ಸೀರಿಯಲ್‌ ನೋಡ್ತಾ ಮಂತ್ರಾಲಯದ ದರ್ಶನ ಮಾಡುವ ಅವಕಾಶ ವೀಕ್ಷಕರಿಗೆ ಸಿಗಲಿದೆ. ಕಲರ್ಸ್ ಕನ್ನಡ ವಾಹಿನಿಗೂ ‘ನೂರು ಜನ್ಮಕೂ ‘ ಧಾರಾವಾಹಿ ಮೂಲಕ ವೀಕ್ಷಕರಿಗೆ ನಿಜ ಮಂತ್ರಾಲಯ ದರ್ಶನ ಮಾಡಿಸಿದ ತೃಪ್ತಿಯ ಅನುಭವ ಸಿಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

459

ಡಿಕೆ ಸಂಪುಟದಲ್ಲಿ ಯಾರಿಗೆಲ್ಲಾ ಮಂತ್ರಿ ಭಾಗ್ಯ..? ಇಲ್ಲಿದೆ ಸಂಭಾವ್ಯ ಸಚಿವರ ಫುಲ್‌ ಲಿಸ್ಟ್‌..!

by ಪವಿತ್ರಾ ಗಣಪತಿ
May 29, 2026 - 7:09 pm
0

4569

ಡಿಕೆ ಸರ್ಕಾರದಲ್ಲಿ ಡಿಸಿಎಂ ಆಗಲಿದ್ದಾರೆ ಈ 4 ಮಹಾ ನಾಯಕರು..!

by ಪವಿತ್ರಾ ಗಣಪತಿ
May 29, 2026 - 6:00 pm
0

4569

ಡಿಜಿಟಲ್ ಆರ್ಥಿಕತೆಯಲ್ಲಿ ವಿಶ್ವದಲ್ಲೇ 5ನೇ ಸ್ಥಾನಕ್ಕೆ ಜಿಗಿದ ಭಾರತ: AI ಬಳಕೆಯಲ್ಲಿ ಜರ್ಮನಿ, ಫ್ರಾನ್ಸ್‌ನ್ನೂ ಹಿಂದಿಕ್ಕಿ ದಾಖಲೆ!

by ಪವಿತ್ರಾ ಗಣಪತಿ
May 29, 2026 - 5:28 pm
0

789

ಸಿದ್ದರಾಮಯ್ಯ ಎಕ್ಸಿಟ್ ಬೆನ್ನಲ್ಲೇ ಕಾಫಿ ಡೇ ಷೇರು ಭರ್ಜರಿ ಏರಿಕೆ! ಡಿ.ಕೆ.ಶಿ ಎಂಟ್ರಿಗೆ ಶೇ.20 ಹೈಕ್

by ಪವಿತ್ರಾ ಗಣಪತಿ
May 29, 2026 - 5:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Kd
    ಒಟಿಟಿ ಗೆ ಭರ್ಜರಿ ಡೀಲ್: ಧ್ರುವ ಸರ್ಜಾ ಅಭಿನಯ ‘ಕೆಡಿ’ ಸಿನಿಮಾ 26 ಕೋಟಿಗೆ ಮಾರಾಟ
    May 29, 2026 | 0
  • BeFunky collage 2026 05 28T214624.180
    49ರ ಹರೆಯದಲ್ಲೂ 20ರಂತೆ ಕಂಗೊಳಿಸುವ ಮಲ್ಲಿಕಾ ಶೆರಾವತ್: ಫಿಟ್‌ನೆಸ್ ರಹಸ್ಯ ಬಹಿರಂಗ!
    May 28, 2026 | 0
  • Untitled design 2026 05 28T143843.580
    ರವಿಚಂದ್ರನ್ ವಿರುದ್ಧ ಅ**ತ್ಯಾಚಾರ ಆರೋಪ..ನಟಿ ಬಿಂದಿಯಾ ಕಣ್ಣೀರು
    May 28, 2026 | 0
  • BeFunky collage 2026 05 27T174339.383
    ಸ್ಯಾಂಡಲ್‌ವುಡ್‌ಗೆ ಅಮಿತಾಬ್ ಬಚ್ಚನ್ ಕುಟುಂಬದ ಕುಡಿ
    May 27, 2026 | 0
  • BeFunky collage 2026 05 27T173313.497
    ವಿಜಯ್ ಸುಖವಾಗಿ CM ಆಗಿಬಿಟ್ಟ: ಪವನ್ ಕಲ್ಯಾಣ್
    May 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version