• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ಮೋದಿಗೆ ಧನ್ಯವಾದ ತಿಳಿಸಿದ ನಟಿ ನುಶ್ರತ್ ಭರೂಚಾ

admin by admin
April 12, 2025 - 3:45 pm
in ಬಾಲಿವುಡ್, ಸಿನಿಮಾ
0 0
0
Shn (2)

ಬಾಲಿವುಡ್ ಬೆಡಗಿ ನುಶ್ರತ್ ಭರೂಚಾ ಕಾರ್ಯಕ್ರಮವೊಂದರಲ್ಲಿ ಪಿಎಂ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. 2023ರಲ್ಲಿ ಹಮಾಸ್ ಭಯೋತ್ಪಾದಕರ ದಾಳಿ ನಿಮಿತ್ತ ಇಸ್ರೇಲ್‌ನಲ್ಲಿ ನುಶ್ರತ್ ಸಿಕ್ಕಿಬಿದ್ದಿದ್ದರು. ಈ ಸಂದರ್ಭದಲ್ಲಿ ಇಸ್ರೇಲ್‌ನಿಂದ ರಕ್ಷಿಸಿದ್ದಕ್ಕೆ ಪ್ರಧಾನಿ ಮೋದಿ ಅವರಿಗೆ ನಟಿ ಧನ್ಯವಾದ ತಿಳಿಸಿದ್ದಾರೆ.

ಈ ಕುರಿತು ಪೋಸ್ಟ್ ಹಂಚಿಕೊಂಡಿರುವ ನುಶ್ರತ್, ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಅವಕಾಶ ಸಿಕ್ಕಿದ್ದಕ್ಕೆ  ಸಂತಸ ವ್ಯಕ್ತಪಡಿಸಿದ್ದಾರೆ. ಇಸ್ರೇಲ್‌ನಲ್ಲಿ ಸಿಲುಕಿಕೊಂಡಿದ್ದ ಸಂದರ್ಭದಲ್ಲಿ ನನ್ನನ್ನು ಸೇರಿ ಇನ್ನುಳಿದ ಭಾರತೀಯರನ್ನು ಕರೆತರಲು ನಿಮ್ಮ ತಂಡ ಮತ್ತು ಸರ್ಕಾರ ಕೈಗೊಂಡ ಕ್ರಮಕ್ಕಾಗಿ ಧನ್ಯವಾದಗಳು. ಮೋದಿಜೀ ಅವರೇ ನಿಮಗೆ ವೈಯಕ್ತಿಕವಾಗಿ ಧನ್ಯವಾದ ಹೇಳಲು ನನಗೆ ಅದ್ಭುತ ಸೌಭಾಗ್ಯ ಸಿಕ್ಕಿದೆ. ನಿಮ್ಮನ್ನು ಭೇಟಿಯಾಗಿ ಧನ್ಯಳಾಗಿದ್ದೇನೆ. ಇದನ ಜೀವನ ಪೂರ್ತಿ ಸ್ಮರಿಸುತ್ತೇನೆ ಎಂದು ನಟಿ ಬರೆದುಕೊಂಡಿದ್ದಾರೆ.

RelatedPosts

ಪ್ರಜ್ವಲ್ ದೇವರಾಜ್ ಅಭಿನಯದ “ಚೀತಾ” ಚಿತ್ರದ ಚಿತ್ರೀಕರಣ ಮುಕ್ತಾಯ

“ಮದುವೆಯ ಮಮತೆಯ ಕರೆಯೋಲೆ” ಖ್ಯಾತಿಯ ನಟ ಸೂರಜ್ ಗೌಡ ಹೊಸ ಚಿತ್ರಕ್ಕೆ ಚಾಲನೆ 

ವಿಷ್ಣುವರ್ಧನ್‌ಗೆ ‘ಸಾಹಸ ಸಿಂಹ’ ಪಟ್ಟ ಕೊಟ್ಟ ನಿರ್ದೇಶಕ ಜೋ ಸೈಮನ್

ಕನ್ನಡದ ಖ್ಯಾತ ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ

ADVERTISEMENT
ADVERTISEMENT

 

 

2023ರಲ್ಲಿ ಕಾರ್ಯಕ್ರಮವೊಂದಕ್ಕಾಗಿ ನಟಿ ನುಶ್ರತ್ ಇಸ್ರೇಲ್‌ಗೆ ತೆರಳಿದ್ದರು. ಈ ಸಂದರ್ಭದಲ್ಲಿ ಹಮಾಸ್ ಉಗ್ರರು ಇಸ್ರೇಲ್ ಅನ್ನು ಟಾರ್ಗೆಟ್ ಮಾಡಿದ್ದರು. ಇಸ್ರೇಲ್‌ ಮತ್ತು ಉಗ್ರರ ಯುದ್ಧದ ಕಾರಣದಿಂದ ಅಲ್ಲಿನ ಜನ ಜೀವನ ಅಸ್ತವ್ಯಸ್ತವಾಗಿತ್ತು. ಆಗ ನಟಿ ಕೂಡ ಇಸ್ರೇಲ್‌ನಲ್ಲಿ ಸಿಲುಕಿಕೊಂಡಿದ್ದರು. ಭಾರತದ ಶ್ರಮದ ಫಲವಾಗಿ ಸುರಕ್ಷಿತವಾಗಿ ಅವರು ತಾಯ್ನಾಡು ಭಾರತಕ್ಕೆ ಮರಳಿದ್ದರು.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    Untitled design 2026 02 13T211237.089

    ಶಿವರಾತ್ರಿಗೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿ ಸುದ್ದಿ: ಹೆಚ್ಚುವರಿ ಬಸ್‌, ವಿಶೇಷ ರೈಲು ಸೌಲಭ್ಯ

    by ಶಾಲಿನಿ ಕೆ. ಡಿ
    February 13, 2026 - 9:19 pm
    0

    Untitled design 2026 02 13T210005.007

    ಪ್ರಜ್ವಲ್ ದೇವರಾಜ್ ಅಭಿನಯದ “ಚೀತಾ” ಚಿತ್ರದ ಚಿತ್ರೀಕರಣ ಮುಕ್ತಾಯ

    by ಶಾಲಿನಿ ಕೆ. ಡಿ
    February 13, 2026 - 9:02 pm
    0

    Untitled design 2026 02 13T202826.471

    ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಪೆಡ್ಲರ್‌‌ಗಳ ಬಂಧನ

    by ಶಾಲಿನಿ ಕೆ. ಡಿ
    February 13, 2026 - 8:53 pm
    0

    Untitled design 2026 02 13T201419.017

    “ಮದುವೆಯ ಮಮತೆಯ ಕರೆಯೋಲೆ” ಖ್ಯಾತಿಯ ನಟ ಸೂರಜ್ ಗೌಡ ಹೊಸ ಚಿತ್ರಕ್ಕೆ ಚಾಲನೆ 

    by ಶಾಲಿನಿ ಕೆ. ಡಿ
    February 13, 2026 - 8:17 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Untitled design 2026 02 11T165619.221
      ಗಾಯಕ ಉದಿತ್ ನಾರಾಯಣ್‌ಗೆ ಸಂಕಷ್ಟ: ಪತ್ನಿಯ ಗರ್ಭಕೋಶ ತೆಗೆಸಿದ ಆರೋಪದಡಿ ಎಫ್‌ಐಆರ್ ದಾಖಲು
      February 11, 2026 | 0
    • Untitled design 2026 02 10T210609.782
      ಬಾಲಿವುಡ್ ನಟ ರಣವೀರ್ ಸಿಂಗ್‌ಗೆ ಬೆದರಿಕೆ ಸಂದೇಶ: ಕೋಟಿ ಕೋಟಿ ಹಣಕ್ಕೆ ಬೇಡಿಕೆ
      February 10, 2026 | 0
    • Untitled design 2026 02 10T203845.383
      ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ಭಾಟಿಯಾ ರಾಯಭಾರಿ: ಕೆಎಸ್‌ಡಿಎಲ್‌ನ 57 ಹೊಸ ಉತ್ಪನ್ನ ಬಿಡುಗಡೆ
      February 10, 2026 | 0
    • Untitled design 2026 02 10T200708.516
      ಮೈಸೂರು ಸ್ಯಾಂಡಲ್ ಸೋಪ್‌ಗೆ ತಮನ್ನಾ ರಾಯಭಾರಿ: ಸರ್ಕಾರ ವಿರುದ್ಧ ಸಂಸದ ಕೆ. ಸುಧಾಕರ್ ಕಿಡಿ
      February 10, 2026 | 0
    • Untitled design 2026 02 09T174009.964
      ಬಾಲಿವುಡ್‌ಗೆ ಕಾಂತಾರ ಕ್ವೀನ್.. ರಣ್‌‌ವೀರ್‌‌ ಜೊತೆ ರುಕ್ಮಿಣಿ
      February 9, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version