• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಭಯ ಹುಟ್ಟಿಸುವ ದೆವ್ವದ ಕಥಾನಕ “ಓಮೆನ್” ಚಿತ್ರದ ಟ್ರೈಲರ್ ರಿಲೀಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 28, 2025 - 4:26 pm
in ಸಿನಿಮಾ
0 0
0
Untitled design 2025 07 28t162542.799

ಚಂದನವನಕ್ಕೆ ಮತ್ತೊಂದು ಯುವ ಪಡೆಗಳ ತಂಡ ಕುತೂಹಲದೊಂದಿಗೆ ವಿಭಿನ್ನ ಕಂಟೆಂಟ್ ಇರುವ, ಭಯ ಹುಟ್ಟಿಸುವ ಕಥಾನಕ “ಓಮೆನ್” ಚಿತ್ರದ ಟೈಲರ್ ಬಿಡುಗಡೆ ಕಾರ್ಯಕ್ರಮವನ್ನು ಮಲ್ಲೇಶ್ವರಂ ನ ಎಸ್.ಆರ್.ವಿ ಪ್ರೀವ್ಯೂ ಥಿಯೇಟರ್ ನಲ್ಲಿ ಬಿಡುಗಡೆ ಮಾಡಲಾಯಿತು. ಮರವಂಜಿ ಪ್ರೊಡಕ್ಷನ್ಸ್‌ ಮತ್ತು ಶ್ರೀ ಅಂಗಾಳ ಪರಮೇಶ್ವರಿ ಮೂವಿ ಮೇಕರ್ಸ್‌ ಬ್ಯಾನರ್‌ನಡಿ ಅಜಯ್‌ ಕುಮಾರ್ & ವಿ ಮಿರುನಳಿನಿ ನಿರ್ಮಾಣದಲ್ಲಿ ಸಿದ್ದವಾಗಿರುವ ಈ ಚಿತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿಯನ್ನ ಯೋಜನೆಯ ಮಾಡಿತ್ತು.

RelatedPosts

ಮದುವೆ ಸಮಾರಂಭದಲ್ಲಿ ಡಿ-ಬಾಸ್ ಘೋಷಣೆ; ವಿಜಯಲಕ್ಷ್ಮಿ ಪ್ರತಿಕ್ರಿಯೆ ವೈರಲ್

ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ

ನಿಷೇಧಿತ ಪಾನ್ ಮಸಾಲಾ ಜಾಹೀರಾತು ಪ್ರಚಾರ: ಶಾರುಖ್, ದೇವಗನ್,ಟೈಗರ್ ಶ್ರಾಫ್‌ಗೆ ನೋಟಿಸ್

ಕಿರಿಯ ನಟಿ ಜೊತೆ ಓಡಾಟ: ‘ಶುಗರ್ ಡ್ಯಾಡಿ’ ಎಂದ ಪತ್ನಿಗೆ ತಿರುಗೇಟು ನೀಡಿದ ನಟ ಗೋವಿಂದ

ADVERTISEMENT
ADVERTISEMENT

ಈ ಚಿತ್ರದ ನಿರ್ದೇಶಕ ವಿಬಿನ್. ಎಸ್ .ಸಂತೋಷ್ ಮಾತನಾಡುತ್ತಾ “ಓಮೆನ್” ಎಂದರೆ ಶಕುನ ಎಂಬ ಅರ್ಥ ಬರುತ್ತದೆ. ಇದು ನಮ್ಮ ಕಥೆಗೂ ಒಂದು ರೀತಿಯ ಬೇರೆ ಅರ್ಥವನ್ನು ನೀಡುತ್ತಿದೆ. ಇದೊಂದು ಫೌಂಡ್ ಫುಟೇಜ್ ನಲ್ಲಿ ಚಿತ್ರೀಕರಣಗೊಂಡಿರುವ ಸಿನಿಮಾ. ಒಂದು ಮನೆಯ ಸುತ್ತ ನಡೆಯುವಂತಹ ಘಟನೆ. ಭೂತ ಬಂಗಲೆಗೆ ಇಬ್ಬರು ಪ್ರವೇಶ ಮಾಡುತ್ತಾರೆ ಅದರಲ್ಲಿ ನಾಯಕ ಅಜಯ್ ಕುಮಾರ್ ಯೂಟ್ಯೂಬರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ನಾಯಕಿ ನೀಶ್ಮ ಶೆಟ್ಟಿ ಪ್ಯಾರಾನಾರ್ಮಲ್‌ ರಿಸರ್ಚರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಹಿಂದೆ ಬಂದಂತ ದೆವ್ವ , ಭೂತ , ಪ್ಯಾರಾ ನಾರ್ಮಲ್ ಆಕ್ಟಿವಿಟೀಸ್ ಚಿತ್ರಗಳಿಗಿಂತ ವಿಭಿನ್ನವಾಗಿ ಬಂದಿದೆ. ಸುಮಾರು 38 ದಿನಗಳ ಕಾಲ ಆನೇಕಲ್ ಸಮೀಪದಲ್ಲಿರುವ ಹಳೆಯ ಬಿಲ್ಡಿಂಗ್ ನಲ್ಲಿ ಚಿತ್ರೀಕರಣ ಮಾಡಿದ್ದು , ನಮಗೆ ಬೇಕಾದ ರೀತಿ ಸೆಟ್ ಗಳನ್ನ ಹಾಕಿಕೊಂಡು ಚಿತ್ರೀಕರಿಸಿದ್ದೇವೆ. ನನಗೆ vfx ತಂತ್ರಜ್ಞಾನ ಗೊತ್ತಿರುವುದರಿಂದ ಈ ಚಿತ್ರಕ್ಕೆ ಏನು ಬೇಕು ಅದನ್ನು ಸರಿಯಾದ ರೀತಿ ಬಳಸಿಕೊಳ್ಳಲು ಅನುಕೂಲವಾಯಿತು. ಸಂಕಲನ ಕೆಲಸವು ನಾನೇ ಮಾಡಿದ್ದೇನೆ. ನಮ್ಮ ಚಿತ್ರದ ಹಿನ್ನೆಲೆ ಸಂಗೀತ ಬಹಳ ಉತ್ತಮವಾಗಿ ಮೂಡಿಬಂದಿದೆ. ನಿರ್ಮಾಪಕರು , ಕಲಾವಿದರು , ತಂತ್ರಜ್ಞರು ತುಂಬು ಸಹಕಾರ ನೀಡಿದ್ದಾರೆ. ಸದ್ಯದಲ್ಲೇ ಚಿತ್ರವನ್ನು ಬಿಡುಗಡೆ ಮಾಡುತ್ತೇವೆ. ನಮ್ಮನ್ನು ಪ್ರೋತ್ಸಾಹಿಸಿ ಎಂದು ಕೇಳಿಕೊಂಡರು.

ಇನ್ನೂ ಚಿತ್ರದ ನಿರ್ಮಾಪಕ ಹಾಗೂ ನಟ ಅಜಯ್ ಕುಮಾರ್ ಮಾತನಾಡುತ್ತಾ ನಾನು ರೈತ ಕುಟುಂಬದಿಂದ ಬಂದವನು, ನಮ್ಮದು ಲ್ಯಾಂಡ್ ಬಿಸಿನೆಸ್ ಇದೆ. ನಾನು ಚಿತ್ರರಂಗದಲ್ಲಿ ಸಿನಿಮಾ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದೇನೆ. ನಟ , ನಿರ್ದೇಶಕ ಕಾಶಿನಾಥ್ ಅವರ ಕೊನೆಯ ಚಿತ್ರದಲ್ಲಿ ಕೆಲಸ ಮಾಡುತ್ತಾ ಒಂದಷ್ಟು ಒಡನಾಟವನ್ನು ಇಟ್ಟುಕೊಂಡಿದ್ದೆ. ಅವರೇ ಹೇಳುವಂತೆ ಕಥೆಯೇ ಮೂಲ ಒಂದು ಚಿತ್ರದ ಗೆಲುವಿಗೆ ಕಾರಣ ಎಂದಿದ್ದರು. ಹಾಗಾಗಿ ನಾನು ಚಿತ್ರ ನಿರ್ಮಾಣದ ಜೊತೆ ನಾಯಕನಾಗಿ ಅಭಿನಯಿಸಿದ್ದೇನೆ. ಇಡೀ ತಂಡ ಬಹಳ ಅಚ್ಚುಕಟ್ಟಾಗಿ ಶ್ರಮಪಟ್ಟು ಮಾಡಿದ್ದಾರೆ.

ನಮ್ಮ ಚಿತ್ರದಲ್ಲಿ ನಾಯಕಿಯಾಗಿ ನೀಶ್ಮ ಶೆಟ್ಟಿ ತಮ್ಮ ಪಾತ್ರವನ್ನು ಚೆನ್ನಾಗಿ ನಿಭಾಯಿಸಿದ್ದಾರೆ. ಮುಂದಿನ ತಿಂಗಳು ತೆರೆಯ ಮೇಲೆ ತರುವ ಪ್ಲಾನ್ ಇದೆ. ವಿತರಕ ವಿಜಯ್ ಮೂಲಕ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದೇವೆ ಎಂದರು. ಇನ್ನು ಚಿತದ ನಿರ್ಮಾಣದ ಕೊನೆ ಹಂತದಲ್ಲಿ ಸಾತ್ ನೀಡಿದಂತಹ ನಿರ್ಮಾಪಕಿ ಮಿರುನಳಿನಿ ಮಾತನಾಡುತ್ತಾ ನಮ್ಮ ಚಿತ್ರ ನೈಜ ಘಟನೆಗಳನ್ನು ನೋಡಿದಂತಹ ಅನುಭವ ಪ್ರೇಕ್ಷಕರಿಗೆ ಸಿಗುತ್ತದೆ. ಅತ್ಯಾಧುನಿಕ ಕಂಪ್ಯೂಟರ್ ಗ್ರಾಫಿಕ್ಸ್ ನಿಂದ ಚಿತ್ರ ಚೆನ್ನಾಗಿ ಬಂದಿದೆ. ಈಗ ಚಿತ್ರ ಬಿಡುಗಡೆಯ ಎಲ್ಲಾ ಜವಾಬ್ದಾರಿ ನಾನೇ ತೆಗೆದುಕೊಂಡಿದ್ದೇನೆ ಎಂದರು.

ಈಗಾಗಲೇ ಐದು ಚಿತ್ರಗಳಿಗೆ ಸಂಗೀತ ನೀಡಿರುವ ಭುವನ್‌ ಶಂಕರ್‌ ಹಾಗೂ ಸನ್‌ಸ್ಕಾರ್‌ ಮಾತನಾಡುತ್ತಾ ನಮ್ಮ ಚಿತ್ರದಲ್ಲಿ ಯಾವುದೇ ಹಾಡಿಲ್ಲ ಆದರೆ ಹಿನ್ನೆಲೆ ಸಂಗೀತ ಬಹಳ ಚಾಲೆಂಜಿಂಗ್ ಆಗಿದ್ದು , 15 ದಿನಗಳಲ್ಲಿ ಕಂಪ್ಲೀಟ್ ಮಾಡಿದ್ದೇವೆ ಎಂದರು. ಇನ್ಸ್ಪೆಕ್ಟರ್ ಪಾತ್ರವನ್ನು ನಿರ್ವಹಿಸಿರುವ ರಘು ಕಲಾವಿದ ತಮ್ಮ ಅನುಭವಗಳನ್ನು ಹಂಚಿಕೊಂಡರು. ಉಳಿದಂತೆ ಈ ಚಿತ್ರದಲ್ಲಿ ಮೈತ್ರಿ ಜಗ್ಗಿ, ಕೀರ್ತನ ಪುಲ್ಕಿ, ಆಕಾಶ್ ಕುಲಕರ್ಣಿ ಅಭಿನಯಿಸಿದ್ದಾರೆ. ಆನ್ಶೋ. ಎಸ್‌. ಸೈಮನ್ ಎಸ್ಎಫ್ಎಕ್ಸ್ ಕೆಲಸ ಮಾಡಿದ್ದಾರೆ. ನಿರ್ದೇಶಕರು ಈ ಚಿತ್ರದ ಸಂಕಲನವನ್ನು ಮಾಡಿದ್ದಾರೆ. ಬಹಳಷ್ಟು ಶ್ರಮವಹಿಸಿ ಸಿದ್ಧಪಡಿಸಿರುವ ಈ ಚಿತ್ರದ ಟ್ರೈಲರ್ ಈಗ ಬಿಡುಗಡೆಯಾಗಿ ಎಲ್ಲೆಡೆ ವೈರಲ್ ಆಗಿದ್ದು , ಮುಂದಿನ ತಿಂಗಳು ಚಿತ್ರ ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆ ಮಾಡಲಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 17T080419.646

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಇಂದು ದರ್ಶನ್ ಖುದ್ದು ಹಾಜರಾತಿ ಬಗ್ಗೆ ಆದೇಶ ಪ್ರಕಟ

by ದಿಶಾ ಕೆ. ಎಸ್.
August 17, 2026 - 8:05 am
0

Untitled design 2026 08 17T074800.318

ನಾಗರಪಂಚಮಿ ಹಬ್ಬ: ದ.ಕನ್ನಡ ಜಿಲ್ಲೆಯಲ್ಲಿ ಇಂದು ಸಾರ್ವತ್ರಿಕ ರಜೆ ಘೋಷಣೆ

by ದಿಶಾ ಕೆ. ಎಸ್.
August 17, 2026 - 7:48 am
0

Untitled design 2026 08 17T073327.019

ಸುಪ್ರೀಂ ಕೋರ್ಟ್‌ನಲ್ಲಿ ಇಂದು ಕಾವೇರಿ ನೀರಿನ ಹಂಚಿಕೆ ವಿಚಾರಣೆ

by ದಿಶಾ ಕೆ. ಎಸ್.
August 17, 2026 - 7:36 am
0

Untitled design 2026 08 17T070506.099

ನಾಡಿನೆಲ್ಲೆಡೆ ಇಂದು ನಾಗರಪಂಚಮಿ ಹಬ್ಬದ ಸಂಭ್ರಮ

by ದಿಶಾ ಕೆ. ಎಸ್.
August 17, 2026 - 7:07 am
0

ಸಂಬಂಧಿಸಿದ ಪೋಸ್ಟ್‌ಗಳು

  • Create social media poster by using above mentioned text in 18001800 Pixels (2)
    ಮದುವೆ ಸಮಾರಂಭದಲ್ಲಿ ಡಿ-ಬಾಸ್ ಘೋಷಣೆ; ವಿಜಯಲಕ್ಷ್ಮಿ ಪ್ರತಿಕ್ರಿಯೆ ವೈರಲ್
    August 16, 2026 | 0
  • ಶಿಫ್ಟ್,
    ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ
    August 16, 2026 | 0
  • ಅರ್ಷದ್ (6)
    ನಿಷೇಧಿತ ಪಾನ್ ಮಸಾಲಾ ಜಾಹೀರಾತು ಪ್ರಚಾರ: ಶಾರುಖ್, ದೇವಗನ್,ಟೈಗರ್ ಶ್ರಾಫ್‌ಗೆ ನೋಟಿಸ್
    August 16, 2026 | 0
  • ಅರ್ಷದ್ (1)
    ಕಿರಿಯ ನಟಿ ಜೊತೆ ಓಡಾಟ: ‘ಶುಗರ್ ಡ್ಯಾಡಿ’ ಎಂದ ಪತ್ನಿಗೆ ತಿರುಗೇಟು ನೀಡಿದ ನಟ ಗೋವಿಂದ
    August 16, 2026 | 0
  • ಖರ್ಗೆ (8)
    ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್
    August 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version