• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪಹಲ್ಗಾಮ್‌ ಉಗ್ರರ ದಾಳಿಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ: ನಟ ಅನಿರುದ್ಧ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 23, 2025 - 10:43 pm
in ಸಿನಿಮಾ
0 0
0
Untitled design 2025 04 23t223040.484

RelatedPosts

ಅಭಿಮಾನಿಗಳಿಗೆ ನಿರಾಸೆ: ಜುಲೈ 24ಕ್ಕೆ ಬರಬೇಕಿದ್ದ ‘ರಾಮಾಯಣ’ ಟ್ರೇಲರ್ ಪೋಸ್ಟ್‌ಪೋನ್

‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ

ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್

ಜನನಾಯಗನ್ ಎಂಟ್ರಿಗೆ ಬಾಕ್ಸ್ ಆಫೀಸ್ ಬ್ಲಾಸ್ಟ್.. ನಿರೀಕ್ಷೆಗೂ ಮೀರಿದ ಕ್ರೇಜಿ ರೆಸ್ಪಾನ್ಸ್!

ADVERTISEMENT
ADVERTISEMENT

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ನಡೆದ ಭೀಕರ ಘಟನೆ ದೇಶದ್ಯಾಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಗೆ ಅನೇಕ ಗಣ್ಯರು ತಮ್ಮ ಬೇಸರ ವ್ಯಕ್ತಪಡಿಸುತ್ತಿದ್ದು, ಇದೀಗ ನಟ ಅನಿರುದ್ಧ ಪ್ರತಿಕ್ರಿಯಿಸಿದ್ದು, ಭಾರತದಲ್ಲಿ ನಡೆದ ಉಗ್ರ ದಾಳಿ ನನ್ನ ಹೃದಯವನ್ನು ನೋಯಿಸಿದೆ. ನಾನು ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಹೇಳಿದ್ದಾರೆ.

ಭಾರತವು “ವಸುಧೈವ ಕುಟುಂಬಕಂ” ಎಂಬ ಮಹೋನ್ನತ ತತ್ತ್ವವನ್ನು ನಂಬಿದ ದೇಶ. ಜಗತ್ತನ್ನೇ ಒಂದು ಕುಟುಂಬವೆಂದು ಪರಿಗಣಿಸುವ ನಂಬಿಕೆಯಿಂದಲೇ ನಾವು ಬೆಳದಿರುವ ಜನಾಂಗ. ಆದರೆ, ಈ ಸತ್ಯವನ್ನು ಇನ್ನೂ ಕೆಲವರು ಅರ್ಥಮಾಡಿಕೊಳ್ಳದೆ, ನಿಷ್ಠುರತೆಯಿಂದ ನಿಷ್ಶಸ್ತ್ರ ನಾಗರಿಕರ ಮೇಲೆ ಹಲ್ಲೆ ನಡೆಸುತ್ತಿರುವುದು ಅತ್ಯಂತ ದುಃಖಕರವಾಗಿದೆ ಎಂದು ಭಾವುಕರಾಗಿ ಹೇಳಿದ್ದಾರೆ.

ನಿಜವಾದ ಧೈರ್ಯ ಯಾರಿಗಿದ್ದರೆ, ಅವರು ನೇರವಾಗಿ ಸಮರಭೂಮಿಗೆ ಬರಬಹುದು. ನಿರಪರಾಧ ಮಹಿಳೆಯರು, ಮಕ್ಕಳು, ಹಿರಿಯರು ಮತ್ತು ಪರಿಷ್ಕೃತ ನಾಗರಿಕರ ಮೇಲೆ ದಾಳಿ ಮಾಡುವುದರಿಂದ ಯಾವುದೇ ಧೈರ್ಯ ಸಾಬೀತುಮಾಡುವುದಿಲ್ಲ. ಇದು ಕೇವಲ ಬಲಹೀನತೆ ಮತ್ತು ಹೀನ ಕೃತ್ಯದ ಸೂಚನೆ ಎಂದು ತೀವ್ರವಾಗಿ ಖಂಡಿಸಿದರು.

ಈ ದಾಳಿಯ ಹಿಂದಿರುವ ದುಷ್ಕರ್ಮಿಗಳು ಶೀಘ್ರದಲ್ಲೇ ಬಂಧಿತರಾಗಿ, ಕಾನೂನಾತ್ಮಕ ರೀತಿಯಲ್ಲಿ ಶಿಕ್ಷೆಗೆ ಒಳಗಾಗಲಿದ್ದಾರೆ ಎಂಬ ವಿಶ್ವಾಸವನ್ನು ನಾನು ವ್ಯಕ್ತಪಡಿಸುತ್ತೇನೆ. ಭಾರತ ಸರ್ಕಾರ ಈ ಸಂಬಂಧದಲ್ಲಿ ತ್ವರಿತ ಮತ್ತು ಕ್ರಮ ಕೈಗೊಳ್ಳಬೇಕಾಗಿದೆ. ಇಂತಹ ಅಂಶಗಳನ್ನು ಬೆಂಬಲಿಸುತ್ತಿರುವ ವ್ಯಕ್ತಿಗಳು ಮತ್ತು ಸಂಘಟನೆಗಳ ಬಗ್ಗೆ ತನಿಖೆ ನಡೆಯಬೇಕು ಎಂದರು.

ನಮ್ಮ ಹಿಂದೂ ಧರ್ಮವು ಜೀವನದ ಸದುದ್ದೇಶವನ್ನು, ಶಾಂತಿಯ ಶಕ್ತಿಯನ್ನು ಪ್ರತಿಪಾದಿಸುತ್ತದೆ. ನಾವು ಒಂದು ಕೈಯಲ್ಲಿ ಗುಲಾಬಿಯನ್ನು ಹಿಡಿದು ಪ್ರೀತಿಯನ್ನು ನೀಡುತ್ತೇವೆ. ಆದರೆ, ನಾವು ಬೇರೆಯ ಕೈಯಲ್ಲಿ ಆಯುಧವನ್ನೂ ಇಡುತ್ತೇವೆ ಅದು ನಮ್ಮ ಜನರ, ದೇಶದ ರಕ್ಷಣೆಗಾಗಿ. ಪ್ರೀತಿ ಮತ್ತು ಶಕ್ತಿಯ ಈ ಸಮತೋಲನವೇ ನಿಜವಾದ ಧರ್ಮದ ಸಾರ ಎಂದು ಹೇಳಿದ್ದಾರೆ.

ಕಾಶ್ಮೀರ ಒಂದು ಶಾಂತ, ಸೌಂದರ್ಯಪೂರ್ಣ ಪ್ರದೇಶ. ಆ ಭಾಗದ ಸಹೋದರರು ಮತ್ತು ಸಹೋದರಿಯರಿಗೂ ನನ್ನ ಮನ್ನಣೆ. ಈ ಪುಣ್ಯಭೂಮಿಗೆ ಉಗ್ರರು ಹೇಗೆ ಪ್ರವೇಶಿಸಿದರು ಎಂಬುದು ಗಂಭೀರ ಪ್ರಶ್ನೆ. ಅವರಿಗೆ ಸ್ಥಳೀಯ ಮಟ್ಟದಲ್ಲೇ ಬೆಂಬಲ ದೊರೆತಿದೆಯೆ? ದೇಶದ ರಕ್ಷಣಾ ವ್ಯವಸ್ಥೆಯಲ್ಲಿ ಎಲ್ಲಿ ಕೊರತೆ ಉಂಟಾಯಿತು? ಎಂದು ಪ್ರಶ್ನಿಸಿದರು.

ಈ ಘಟನೆಯ ಪರಿಣಾಮವಾಗಿ ಒಂದು ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ತಮ್ಮ ಕಾಶ್ಮೀರ ಭೇಟಿಯನ್ನು ರದ್ದುಗೊಳಿಸಿದ್ದಾರೆ. ಮುಂದೆ ಇನ್ನೂ ಹಲವರು ಹೆದರಿ ಹಿಂತಿರುಗುವ ಸಾಧ್ಯತೆ ಇದೆ. ಇದರಿಂದ ನಷ್ಟವಾಗುವುದು ಯಾರು? ಕಾಶ್ಮೀರದ ಜನತೆಗೆ. ಅವರನ್ನು ಪ್ರೀತಿಸುವ ಜನರಿಗೆ. ಅಲ್ಲಿಯ ಆರ್ಥಿಕತೆಗೆ ಎಂದರು.

ಈ ಘಟನೆಗಳು ನಮಗೆ ಹಿಂದಿನ ಇತಿಹಾಸವನ್ನು ನೆನಪಿಸುತ್ತವೆ. 1947ರ ವಿಭಜನೆಯ ದುರಂತವನ್ನು ನಾವು ಈಗಾಗಲೇ ಅನುಭವಿಸಿದ್ದೇವೆ. ಮಾನವನ ವಿರುದ್ಧ ಮಾನವನೇ ದಾಳಿ ನಡೆಸಿದ ಆ ದಿನಗಳ ನೆನಪು ಇನ್ನೂ ಮರೆತಿಲ್ಲ. ಇತಿಹಾಸದಿಂದ ಪಾಠ ಕಲಿಯೋಣ. ಭಿನ್ನಮತವನ್ನು ಗೌರವಿಸೋಣ. ಶಾಂತಿಯನ್ನು ಬೆಳೆಸೋಣ. ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು, ಧರ್ಮ, ಜಾತಿ ಅಥವಾ ಭಾಷೆಯಿಂದ ಬೇರ್ಪಡಿಸಿಕೊಳ್ಳಬಾರದು ಎಂದು ಹೇಳಿದರು.

ಅಲ್ಲದೇ ಭಾರತವು ಶಕ್ತಿ, ಶಾಂತಿ ಮತ್ತು ಸಹಿಷ್ಣುತೆಗಳ ಭೂಮಿ. ನಾವೆಲ್ಲರೂ ಒಂದು ಕುಟುಂಬದವರಂತೆ ಬದುಕೋಣ. ಇಂತಹ ದುಷ್ಕರ್ಮಿಗಳಿಗೆ ನಮ್ಮ ನಡುವೆ ಯಾವ ಸ್ಥಳವೂ ಇಲ್ಲ. ನಾವು ಎಲ್ಲರೂ ಏಕತೆಯೊಂದಿಗೆ, ಬುದ್ಧಿವಂತಿಕೆಯಿಂದ ಮತ್ತು ಶಕ್ತಿಯಿಂದ ಇಂತಹ ಶಕ್ತಿಗಳಿಗೆ ತಡೆಯೋಣ ಎಂದು ನಟ ಅನಿರುದ್ಧ ವಿಡಿಯೋ ಮಾಡಿ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

9cfaf4f9 78f8 465a a57f 029c09304f2b

ಜುಲೈ 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ

by ದಿಶಾ ಕೆ. ಎಸ್.
July 24, 2026 - 12:18 pm
0

Web Photo Editor 2026 07 24T102509.339

ಕಾವೇರಿ ವಿವಾದಕ್ಕೆ ಹೊಸ ತಿರುವು?: ಸಿಎಂ ಡಿಕೆ ಶಿವಕುಮಾರ್-ವಿಜಯ್ ಮಾತುಕತೆಗೆ ಸಿದ್ಧತೆ

by ದಿಶಾ ಕೆ. ಎಸ್.
July 24, 2026 - 12:03 pm
0

ಶಿ (2)

SIR ಬಿರುಗಾಳಿ: ರಾಜ್ಯದಲ್ಲಿ 47 ಲಕ್ಷ ಮತದಾರರ ಹೆಸರು ಡಿಲೀಟ್ ಸಾಧ್ಯತೆ?

by ಶಾಲಿನಿ ಕೆ. ಡಿ
July 24, 2026 - 11:52 am
0

ಶಿ (1)

ದೆಹಲಿ ಮೆಟ್ರೋಗೆ ಬ್ರೇಕ್: 17 ನಿಲ್ದಾಣಗಳು ಸತತ 3ನೇ ದಿನವೂ ಬಂದ್

by ಶಾಲಿನಿ ಕೆ. ಡಿ
July 24, 2026 - 11:21 am
0

ಸಂಬಂಧಿಸಿದ ಪೋಸ್ಟ್‌ಗಳು

  • 1
    ಅಭಿಮಾನಿಗಳಿಗೆ ನಿರಾಸೆ: ಜುಲೈ 24ಕ್ಕೆ ಬರಬೇಕಿದ್ದ ‘ರಾಮಾಯಣ’ ಟ್ರೇಲರ್ ಪೋಸ್ಟ್‌ಪೋನ್
    July 24, 2026 | 0
  • ಟಿ (16)
    ‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
    July 23, 2026 | 0
  • ಟಿ (2)
    ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್
    July 23, 2026 | 0
  • 1600 900 (18)
    ಜನನಾಯಗನ್ ಎಂಟ್ರಿಗೆ ಬಾಕ್ಸ್ ಆಫೀಸ್ ಬ್ಲಾಸ್ಟ್.. ನಿರೀಕ್ಷೆಗೂ ಮೀರಿದ ಕ್ರೇಜಿ ರೆಸ್ಪಾನ್ಸ್!
    July 23, 2026 | 0
  • 1600 900 (12)
    ಡ್ರ್ಯಾಗನ್ ಟೀಂ ಖಬರ್; 10 ದಿನಗಳ ಹೈ-ವೋಲ್ಟೇಜ್ ಆ್ಯಕ್ಷನ್ ಶೂಟ್!
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version