• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘OG’ ನಿರ್ದೇಶಕನಿಗೆ 3 ಕೋಟಿ ಮೌಲ್ಯದ ಐಷಾರಾಮಿ ಕಾರ್ ಗಿಫ್ಟ್ ಮಾಡಿದ ಪವನ್‌ ಕಲ್ಯಾಣ್‌

admin by admin
December 16, 2025 - 8:13 pm
in Flash News, ಸಿನಿಮಾ, ಸೌತ್ ಸಿನಿಮಾಸ್
0 0
0
ಪ್ರಶಾಂತ್ ವೀರ್ (5)

ಹೈದರಾಬಾದ್: ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ತಾವು ನಟಿಸಿರುವ ‘They Call Him OG’ ಚಿತ್ರದ ನಿರ್ದೇಶಕ ಸುಜಿತ್‌ಗೆ ಬರೋಬ್ಬರಿ 3 ಕೋಟಿ ರೂಪಾಯಿ ಮೌಲ್ಯದ ಲ್ಯಾಂಡ್ ರೋವರ್ ಡಿಫೆಂಡರ್ ಕಾರನ್ನು ಗಿಫ್ಟ್ ಆಗಿ ನೀಡಿದ್ದಾರೆ.

ಸಾಮಾನ್ಯವಾಗಿ ಇಂತಹ ದುಬಾರಿ ಗಿಫ್ಟ್‌ಗಳನ್ನು ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ನೂರಾರು ಕೋಟಿ ಕೊಳ್ಳೆ ಹೊಡೆದಾಗ ನೀಡಲಾಗುತ್ತದೆ. ಆದರೆ, ಪವನ್ ಕಲ್ಯಾಣ್ ಮತ್ತು ಸುಜಿತ್ ಕಾಂಬಿನೇಶನ್‌ನ ‘OG’ ಚಿತ್ರವು ಕಳೆದ ಸೆಪ್ಟೆಂಬರ್‌ನಲ್ಲಿ ತೆರೆಕಂಡಿತ್ತು. ಈ ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಬ್ಲಾಕ್‌ಬಸ್ಟರ್ ಹಿಟ್ ಆಗಿರಲಿಲ್ಲ ಮತ್ತು ಬಾಕ್ಸ್ ಆಫೀಸ್‌ನಲ್ಲಿ ಸಾಧಾರಣ ಪ್ರದರ್ಶನ ಕಂಡಿತ್ತು. ಆದರೂ, ಪವನ್ ಕಲ್ಯಾಣ್ ಅವರು ಚಿತ್ರದ ಮೇಕಿಂಗ್ ಮತ್ತು ನಿರ್ದೇಶಕ ಸುಜಿತ್ ಅವರ ಕೆಲಸದ ಶೈಲಿಯನ್ನು ಮೆಚ್ಚಿ ಈ ಐಷಾರಾಮಿ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ.

RelatedPosts

ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?

ಯುಪಿ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಗಿಫ್ಟ್: ಉಚಿತ ಸ್ಕೂಟಿ ಘೋಷಣೆ

ಕೋರ್ಟ್ ಆದೇಶದ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಮೇದಾಂತ್ ಆಸ್ಪತ್ರೆಗೆ ಶಿಫ್ಟ್

ADVERTISEMENT
ADVERTISEMENT

ಪವನ್ ಕಲ್ಯಾಣ್ ಈ ಚಿತ್ರಕ್ಕೆ ಕೇವಲ ನಾಯಕ ನಟನಾಗಿ ಕೆಲಸ ಮಾಡಿದ್ದಾರೆಯೇ ಹೊರತು ಅವರು ಈ ಚಿತ್ರದ ನಿರ್ಮಾಪಕರಲ್ಲ. ಡಿವಿವಿ ಎಂಟರ್ಟೈನ್ಮೆಂಟ್ಸ್ ಈ ಚಿತ್ರವನ್ನು ನಿರ್ಮಿಸಿತ್ತು. ಸಾಮಾನ್ಯವಾಗಿ ನಿರ್ಮಾಪಕರು ನೀಡಬೇಕಾದ ಉಡುಗೊರೆಯನ್ನು ಸ್ವತಃ ನಾಯಕ ನಟನೇ ನೀಡಿರುವುದು ಪವನ್ ಕಲ್ಯಾಣ್ ಅವರ ದೊಡ್ಡ ಗುಣಕ್ಕೆ ಸಾಕ್ಷಿಯಾಗಿದೆ. ಪವನ್ ಕಲ್ಯಾಣ್ ಅವರ ಈ ನಡೆ ಸದ್ಯ ಟಾಲಿವುಡ್ ಅಂಗಳದಲ್ಲಿ ಸಂಚಲನ ಮೂಡಿಸಿದೆ.

ನಿರ್ದೇಶಕ ಸುಜಿತ್ ಅವರು ಪವನ್ ಕಲ್ಯಾಣ್ ಅವರನ್ನು ತೆರೆಯ ಮೇಲೆ ತೋರಿಸಿದ ರೀತಿ ಮತ್ತು ಆಕ್ಷನ್ ಸೀಕ್ವೆನ್ಸ್‌ಗಳ ವಿನ್ಯಾಸಕ್ಕೆ ಪವರ್ ಸ್ಟಾರ್ ಫಿದಾ ಆಗಿದ್ದಾರೆ ಎನ್ನಲಾಗಿದೆ. ರಾಜಕೀಯ ಕೆಲಸಗಳ ನಡುವೆಯೂ ಸಿನೆಮಾ ಶೂಟಿಂಗ್ ಪೂರ್ಣಗೊಳಿಸಲು ಸುಜಿತ್ ನೀಡಿದ ಸಹಕಾರ ಮತ್ತು ಚಿತ್ರದ ಮೇಲಿನ ಅವರ ಬದ್ಧತೆಯನ್ನು ಗೌರವಿಸಿ ಪವನ್ ಈ ನಿರ್ಧಾರ ಕೈಗೊಂಡು ನಿರ್ದೇಶಕ ಸುಜಿತ್‌ಗೆ ಕಾರು ಉಡುಗೊರೆಯಾಗಿ ನೀಡಿದ್ದಾರೆ.

ಸುಮಾರು 3 ಕೋಟಿ ರೂಪಾಯಿ ಆನ್‌ರೋಡ್ ಬೆಲೆ ಹೊಂದಿರುವ ‘ಲ್ಯಾಂಡ್ ರೋವರ್ ಡಿಫೆಂಡರ್’ ಕಾರು ಸಿನಿಮಾ ಸೆಲೆಬ್ರಿಟಿಗಳ ನೆಚ್ಚಿನ ವಾಹನಗಳಲ್ಲಿ ಒಂದಾಗಿದೆ. ಪವನ್ ಕಲ್ಯಾಣ್ ಅವರ ಈ ಗಿಫ್ಟ್ ಮೂಲಕ ನಿರ್ದೇಶಕ ಸುಜಿತ್ ಈಗ ಟಾಲಿವುಡ್‌ನ ‘ಲಕ್ಕಿ ಡೈರೆಕ್ಟರ್’ ಎನಿಸಿಕೊಂಡಿದ್ದಾರೆ. ಇನ್ನೂ ಈ ಗಿಫ್ಟ್‌ ನೋಡಿ ನಿರ್ದೇಶಕ ಸುಜಿತ್‌ ಸಂತಸ ವ್ಯಕ್ತಪಡಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 21T232501.609

ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

by ಶಾಲಿನಿ ಕೆ. ಡಿ
July 21, 2026 - 11:25 pm
0

Untitled design 2026 07 21T230820.854

ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?

by ಶಾಲಿನಿ ಕೆ. ಡಿ
July 21, 2026 - 11:08 pm
0

Untitled design 2026 07 21T224906.562

ಯುಪಿ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಗಿಫ್ಟ್: ಉಚಿತ ಸ್ಕೂಟಿ ಘೋಷಣೆ

by ಶಾಲಿನಿ ಕೆ. ಡಿ
July 21, 2026 - 10:49 pm
0

Untitled design 2026 07 21T223304.754

ಕೋರ್ಟ್ ಆದೇಶದ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಮೇದಾಂತ್ ಆಸ್ಪತ್ರೆಗೆ ಶಿಫ್ಟ್

by ಶಾಲಿನಿ ಕೆ. ಡಿ
July 21, 2026 - 10:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T232501.609
    ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ
    July 21, 2026 | 0
  • Untitled design 2026 07 21T230820.854
    ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?
    July 21, 2026 | 0
  • Untitled design 2026 07 21T224906.562
    ಯುಪಿ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಗಿಫ್ಟ್: ಉಚಿತ ಸ್ಕೂಟಿ ಘೋಷಣೆ
    July 21, 2026 | 0
  • Untitled design 2026 07 21T223304.754
    ಕೋರ್ಟ್ ಆದೇಶದ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಮೇದಾಂತ್ ಆಸ್ಪತ್ರೆಗೆ ಶಿಫ್ಟ್
    July 21, 2026 | 0
  • Untitled design 2026 07 21T221327.622
    ಹೆದ್ದಾರಿಯಲ್ಲಿ ಅಪರಿಚಿತರಿಗೆ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಆರೋಗ್ಯ ಸಚಿವ ಯು.ಟಿ ಖಾದರ್
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version