• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 29, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಆಂಧ್ರ ಡಿಸಿಎಂ ಈಗ ಗ್ಯಾಂಗ್‌ಸ್ಟರ್.. ಜನ ಒಪ್ತಾರಾ..?!

ಕತ್ತಿ ಹಿಡಿದು ರಕ್ತ ಹರಿಸಲಿರೋ OG- ಓಜಸ್ ಗಂಭೀರ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 9, 2025 - 3:45 pm
in ಸಿನಿಮಾ
0 0
0
Untitled design 2025 06 09t154349.543

ಪವನ್ ಕಲ್ಯಾಣ್.. ಆಂಧ್ರ ಡಿಸಿಎಂ ಆಗೋಕೂ ಮುನ್ನ ಚಿತ್ರಪ್ರೇಮಿಗಳ ಅಚ್ಚುಮೆಚ್ಚಿನ ಪವರ್ ಸ್ಟಾರ್. ಇವರ ಹೀರೋಯಿಸಂ ಬರೀ ಸ್ಕ್ರೀನ್‌‌ ಮೇಲಷ್ಟೇ ಅಲ್ಲ. ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲೂ ಪವನ್ ಗೇಮ್ ಚೇಂಜರ್ ಅನ್ನೋದು ಪ್ರೂವ್ ಆಗಿದೆ. ಆದ್ರೆ ಅದೇ ಡಿಸಿಎಂ ಗ್ಯಾಂಗ್‌‌ಸ್ಟರ್ ಆಗಿ ಬಂದು ರಕ್ತ ಹರಿಸಿದ್ರೆ ಜನ ಒಪ್ತಾರಾ ಅನ್ನೋದಕ್ಕೆ ಈ ಸ್ಟೋರಿ ಒಮ್ಮೆ ನೋಡಿ.

  • ಆಂಧ್ರ ಡಿಸಿಎಂ ಈಗ ಗ್ಯಾಂಗ್‌ಸ್ಟರ್.. ಜನ ಒಪ್ತಾರಾ..?!
  • ಕತ್ತಿ ಹಿಡಿದು ರಕ್ತ ಹರಿಸಲಿರೋ OG- ಓಜಸ್ ಗಂಭೀರ..!
  • ಸೆಪ್ಟೆಂಬರ್ 25ಕ್ಕೆ 250 ಕೋಟಿ ಬಜೆಟ್‌‌ನ ಸಿನಿಮಾ ತೆರೆಗೆ
  • ಹರಿಹರ ವೀರಮಲ್ಲು ಓಕೆ.. OG ಏಕೆ..? ನೆಟ್ಟಿಗರ ಪ್ರಶ್ನೆ..!

ಪವರ್ ಸ್ಟಾರ್ ಪವನ್ ಕಲ್ಯಾಣ್.. ಆಂಧ್ರ ಪಾಲಿನ ರಿಯಲ್ ಗೇಮ್ ಚೇಂಜರ್. ಇವರು ಚಿತ್ರರಂಗ ಹಾಗೂ ರಾಜಕಾರಣ ಎರಡರಲ್ಲೂ ಬಹುದೊಡ್ಡ ಛಾಪು ಮೂಡಿಸಿರೋ ಮಹಾನ್ ಮಾಂತ್ರಿಕ. ಹೌದು.. ಇತ್ತೀಚೆಗೆ ಟಿಡಿಪಿಗೆ ಸಾಥ್ ನೀಡಿದ ಜನಸೇನಾ, ಅಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬರಲು ಇದೇ ವ್ಯಕ್ತಿ ಕಾರಣ ಆಗ್ತಾರೆ. ಅದ್ರಲ್ಲೂ ಮೋದಿ ಅಚ್ಚುಮೆಚ್ಚಿನ ವ್ಯಕ್ತಿತ್ವವಾಗಿರೋ ಪವನ್, ಮುಂದೊಂದು ದಿನ ಸಿಎಂ ಆದ್ರೂ ಅಚ್ಚರಿಯಿಲ್ಲ.

RelatedPosts

ದರ್ಶನ್ ಫ್ಯಾನ್ಸ್ ಆಶ್ಲೀಲ ಕಾಮೆಂಟ್‌ ಕೇಸ್: ನಟಿ ರಮ್ಯಾ ದೂರಿನ ಅನ್ವಯ FIR ದಾಖಲು

ಫ್ಯಾನ್ಸ್ ಮಾಡಿದ ಕಿತಾಪತಿ.. ರಮ್ಯಾ-ರಕ್ಷಿತಾ ರಾ ಫೈಟ್..!

ದರ್ಶನ್‌ ಫ್ಯಾನ್ಸ್‌ ವಿರುದ್ಧ ಬೆಂಗಳೂರು ಪೊಲೀಸ್ ಕಮಿಷನರ್​​ಗೆ ದೂರು ನೀಡಿದ ನಟಿ ರಮ್ಯಾ

ದರ್ಶನ್ ಫ್ಯಾನ್ಸ್ ವಿರುದ್ಧ ಸುನಾಮಿಯಂತೆ ಸಿಡಿದೆದ್ದ ರಮ್ಯಾ

ADVERTISEMENT
ADVERTISEMENT

ಅಂದಹಾಗೆ ಚಿರಂಜೀವಿ ಸಹೋದರ ಪವನ್ ಕಲ್ಯಾಣ್, ಈಗ ಕಂಪ್ಲೀಟ್ ಆಗಿ ರಾಜಕಾರಣಿ ಆಗಿಬಿಟ್ಟಿದ್ದಾರೆ. ಹಾಗಂತ ಸಿನಿಮಾರಂಗಕ್ಕೆ ಗುಡ್ ಬೈ ಹೇಳಿಬಿಟ್ರಾ..? ಇನ್ಮೇಲೆ ಫ್ಯಾನ್ಸ್‌ಗೆ ಪವರ್ ಸ್ಟಾರ್ ಸಿನಿಮಾಗಳನ್ನ ದೊಡ್ಡ ಪರದೆ ಮೇಲೆ ಕಣ್ತುಂಬಿಕೊಳ್ಳುವ ಅವಕಾಶ ಇಲ್ವಾ ಅಂತ ನೀವು ಪ್ರಶ್ನಿಸಿದ್ರೆ. ಇದೆ ಅನ್ನೋ ಉತ್ತರ ಕೊಡಬಹುದು. ಯಾಕಂದ್ರೆ ಅವರು ಮಗ ಅಕಿರಾ ನಂದನ್‌‌ನನ್ನ ಹೀರೋ ಮಾಡಿ, ತಾವು ರಾಜಕಾರಣದಲ್ಲೇ ಸಕ್ರಿಯರಾಗೋ ಮನಸ್ಸು ಮಾಡಿದ್ದಾರೆ. ಆದ್ರೆ ಅದಕ್ಕೂ ಮುನ್ನ ಕಮಿಟ್ ಆಗಿರೋ ಸಿನಿಮಾಗಳನ್ನ ಮುಗಿಸಿಕೊಡ್ತಿದ್ದಾರೆ.

ಇತ್ತೀಚೆಗೆ ಹರಿಹರ ವೀರಮಲ್ಲು ಸಿನಿಮಾದ ಕೊನೆಯ ಹಂತದ ಶೂಟಿಂಗ್‌ನಲ್ಲಿ ಭಾಗಿಯಾಗಿದ್ರು. ಅದರ ರಿಲೀಸ್ ಡೇಟ್ ಕೂಡ ಇದೇ ಜೂನ್ 12ಕ್ಕೆ ಅನೌನ್ಸ್ ಆಗಿತ್ತು. ಆದ್ರೀಗ ಸಿನಿಮಾದ ವಿಎಫ್‌ಎಕ್ಸ್ ಕೆಲಸಗಳು ಮುಗಿದಿಲ್ಲ ಅಂತ ಹರಿಹರ ವೀರಮಲ್ಲು ರಿಲೀಸ್ ಡೇಟ್ ಪೋಸ್ಟ್‌ಪೋನ್ ಮಾಡಲಾಗಿದೆ. ಅದರೊಟ್ಟಿಗೆ ಓಜಿ ಅನ್ನೋ ಸಿನಿಮಾನ ಇತ್ತೀಚೆಗೆ ಕಂಪ್ಲೀಟ್ ಮಾಡಿದ್ದಾರೆ ಪವನ್ ಕಲ್ಯಾಣ್. ಹೌದು.. ಅದ್ರ ನ್ಯೂ ಪೋಸ್ಟರ್‌ನೊಂದಿಗೆ ಸಿನಿಮಾದ ಚಿತ್ರೀಕರಣ ಮುಗಿದಿರೋ ವಿಷ್ಯ ಕೂಡ ಹೊರಬಿದ್ದಿದೆ.

ಅಂದಹಾಗೆ ಪವನ್ ಕಲ್ಯಾಣ್ ಈ ಓಜಿ ಸಿನಿಮಾದಲ್ಲಿ ಓಜಸ್ ಗಂಭೀರ ಅನ್ನೋ ಗ್ಯಾಂಗ್‌ಸ್ಟರ್ ರೋಲ್ ಮಾಡ್ತಿದ್ದಾರೆ. ಡಿಸಿಎಂ ಆಗಿರೋ ಪವನ್ ಕಲ್ಯಾಣ್, ಈ ರೀತಿ ಗ್ಯಾಂಗ್‌ಸ್ಟರ್ ಆಗಿ ಕತ್ತಿ ಹಿಡಿದು, ರಕ್ತ ಹರಿಸಿದ್ರೆ ಜನ ಅದನ್ನ ಒಪ್ಪಿಕೊಳ್ತಾರಾ ಅನ್ನೋ ಮಾತುಗಳು ಕೇಳಿಬರ್ತಿವೆ. ನಿಜ ಜೀವನದಲ್ಲಿ ಹೀರೋ ಆಗಿ, ಸಾಕಷ್ಟು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿರುವ ಪವನ್, ಹೀಗೆ ಕ್ರೌರ್ಯದ ಮೂಲಕ ಥಿಯೇಟರ್‌ಗೆ ಬಂದ್ರೆ ಅಕ್ಸೆಪ್ಟ್ ಮಾಡ್ತಾರಾ ಅನ್ನೋದು ಯಕ್ಷ ಪ್ರಶ್ನೆಯಾಗಿದೆ.

ಈ ಹಿಂದೆ ಡಾರ್ಲಿಂಗ್ ಪ್ರಭಾಸ್‌ಗೆ ಬಾಹುಬಲಿ ಬಳಿಕ ಸಾಹೋ ಅನ್ನೋ ಪ್ಯಾನ್ ಇಂಡಿಯಾ ಸಿನಿಮಾ ಮಾಡಿದ್ದ ಸುಜೀತ್, ಈ ಓಜಿ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಸುಮಾರು 250 ಕೋಟಿ ಬಿಗ್ ಬಜೆಟ್‌‌ನಲ್ಲಿ ಓಜಿ ಸಿನಿಮಾ ಮೂಡಿಬಂದಿದ್ದು, ಇದೇ ಸೆಪ್ಟೆಂಬರ್ 25ಕ್ಕೆ ವರ್ಲ್ಡ್‌ವೈಡ್ ತೆರೆಗೆ ಅಪ್ಪಳಿಸುತ್ತಿದೆ. ಹರಿಹರ ವೀರಮಲ್ಲು ಮೊಘಲ್ ಸಾಮ್ರಾಜ್ಯದ ಬ್ಯಾಕ್‌ಡ್ರಾಪ್‌‌ನಲ್ಲಿ ತಯಾರಾಗಿರೋ ಒಬ್ಬ ವೀರನ ಕಥೆ. ಅದು ಓಕೆ ಆದ್ರೆ ಈ ತಕ್ತಪಾತದ ಓಜಿ ಏಕೆ ಅನ್ನೋದು ಹಲವರ ಪ್ರಶ್ನೆಯಾಗಿದೆ. ರಿಲೀಸ್ ಬಳಿಕ ಜನ ಇದನ್ನ ಹೇಗೆ ಸ್ವೀಕರಿಸ್ತಾರೆ ಅನ್ನೋದನ್ನ ನಿರೀಕ್ಷಿಸಬೇಕಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2025 07 28t233914.721

ಭೀಕರ ರಸ್ತೆ ಅಪಘಾತ: ಲಾರಿ-ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೆ ಸಾವು

by ಶಾಲಿನಿ ಕೆ. ಡಿ
July 28, 2025 - 11:44 pm
0

Untitled design 2025 07 28t232836.718

ಯುವಕ-ಯುವತಿಯರೇ ಹುಷಾರ್‌‌..! ಮದುವೆಗೆ ಮೊದಲು ಹೆಚ್ಐವಿ ಪರೀಕ್ಷೆ ಕಡ್ಡಾಯ

by ಶಾಲಿನಿ ಕೆ. ಡಿ
July 28, 2025 - 11:33 pm
0

Untitled design 2025 07 28t231219.745

ದರ್ಶನ್ ಫ್ಯಾನ್ಸ್ ಆಶ್ಲೀಲ ಕಾಮೆಂಟ್‌ ಕೇಸ್: ನಟಿ ರಮ್ಯಾ ದೂರಿನ ಅನ್ವಯ FIR ದಾಖಲು

by ಶಾಲಿನಿ ಕೆ. ಡಿ
July 28, 2025 - 11:17 pm
0

Untitled design 2025 07 28t224909.808

ನವೆಂಬರ್‌ನಲ್ಲಿ ಏಲಿಯನ್ ನೌಕೆ ಭೂಮಿಯತ್ತ: ವಿಜ್ಞಾನಿಗಳ ಆತಂಕಕಾರಿ ವರದಿ

by ಶಾಲಿನಿ ಕೆ. ಡಿ
July 28, 2025 - 11:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 07 28t231219.745
    ದರ್ಶನ್ ಫ್ಯಾನ್ಸ್ ಆಶ್ಲೀಲ ಕಾಮೆಂಟ್‌ ಕೇಸ್: ನಟಿ ರಮ್ಯಾ ದೂರಿನ ಅನ್ವಯ FIR ದಾಖಲು
    July 28, 2025 | 0
  • Untitled design 2025 07 28t194525.319
    ಫ್ಯಾನ್ಸ್ ಮಾಡಿದ ಕಿತಾಪತಿ.. ರಮ್ಯಾ-ರಕ್ಷಿತಾ ರಾ ಫೈಟ್..!
    July 28, 2025 | 0
  • Untitled design 2025 07 28t184445.755
    ದರ್ಶನ್‌ ಫ್ಯಾನ್ಸ್‌ ವಿರುದ್ಧ ಬೆಂಗಳೂರು ಪೊಲೀಸ್ ಕಮಿಷನರ್​​ಗೆ ದೂರು ನೀಡಿದ ನಟಿ ರಮ್ಯಾ
    July 28, 2025 | 0
  • Untitled design 2025 07 28t182518.699
    ದರ್ಶನ್ ಫ್ಯಾನ್ಸ್ ವಿರುದ್ಧ ಸುನಾಮಿಯಂತೆ ಸಿಡಿದೆದ್ದ ರಮ್ಯಾ
    July 28, 2025 | 0
  • Untitled design 2025 07 28t171513.660
    ದರ್ಶನ್ ಫ್ಯಾನ್ಸ್‌ನಿಂದ ರಮ್ಯಾಗೆ ಅಶ್ಲೀಲ ಕಾಮೆಂಟ್ಸ್‌: FIRE ಸಂಸ್ಥೆಯಿಂದ ಸರ್ಕಾರಕ್ಕೆ ಪತ್ರ
    July 28, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version