• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಾಡಿನ ಕಥೆಗೆ 25 ದಿನಗಳ ಸಂಭ್ರಮ!

admin by admin
February 20, 2025 - 2:08 pm
in ಸಿನಿಮಾ
0 0
0
Add a subheading (87)

ಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಒಳಗೊಂಡಿರುವ ಹಾಗೂ ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು ಅವರಂಥ ಸ್ಟಾರ್ ಕಲಾವಿದರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಮಲ್ಟಿ ಸ್ಟಾರರ್ “ಫಾರೆಸ್ಟ್” ಚಿತ್ರ ಬಿಡುಗಡೆಯಾಗಿ 25 ದಿನಗಳಾಗಿದೆ. ಕರ್ನಾಟಕದ ಕೆಲವು ಚಿತ್ರಮಂದಿರಗಳಲ್ಲಿ ಯಶಸ್ವಿ 25 ದಿನಗಳನ್ನು ಪೂರೈಸಿದ ಈ ಚಿತ್ರ 50 ದಿನಗಳತ್ತ ಹೆಜ್ಜೆ ಹಾಕುತ್ತಿದೆ. ಕಲಾವಿದರ ಅದ್ಭುತ ನಟನೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

RelatedPosts

ತಮಿಳುನಾಡು ಸಿಎಂ ಡಿವೋರ್ಸ್ ಕೇಸ್‌ಗೆ ಬಿಗ್ ಟ್ವಿಸ್ಟ್: ವಿಚ್ಛೇದನ ಅರ್ಜಿ ವಾಪಸ್ ಪಡೆದ ವಿಜಯ್ ಪತ್ನಿ

‘ಪುಷ್ಪ 2’, ‘ಆರ್‌ಆರ್‌ಆರ್’ ದಾಖಲೆ ಹಿಂದಿಕ್ಕಲಿರುವ ‘ರಾಮಾಯಣ’

ಜೀ ಕನ್ನಡದ ಹೊಸ ರಿಯಾಲಿಟಿ ಶೋ ‘ಹಳ್ಳಿ ಪವರ್ ರಿಲೋಡೆಡ್’ಗೆ ಭರ್ಜರಿ ಚಾಲನೆ

ಎಲ್ಲಾ ವಿವಾದಗಳಿಗೆ ತೆರೆ: ಇಂದು ರಾಜ್ಯಾದ್ಯಂತ ತೆರೆಗೆ ‘ಬಾಸ್’ ಸಿನಿಮಾ

ADVERTISEMENT
ADVERTISEMENT

ಸಿನಿಮಾ ಬಗ್ಗೆ ಅಪಾರ ಪ್ರೀತಿ ಹೊಂದಿರುವ ಎನ್ ಎಂ ಕಾಂತರಾಜ್ ಅವರು ಎನ್.ಎಂ.ಕೆ. ಸಿನಿಮಾಸ್ ಬ್ಯಾನರ್ ಅಡಿಯಲ್ಲಿ “ಫಾರೆಸ್ಟ್” ಚಿತ್ರವನ್ನು ನಿರ್ಮಿಸಿದ್ದು, ಚಿತ್ರ 25 ದಿನಗಳನ್ನು ಪೂರೈಸಿರುವ ಸಂದರ್ಭದಲ್ಲಿ ಸಂತಸಗೊಂಡಿರುವ ನಿರ್ಮಾಪಕರು ಚಿತ್ರತಂಡಕ್ಕೆ ಹಾಗೂ ನಾಡಿನ‌ ಜನತೆಗೆ ಧನ್ಯವಾದ ತಿಳಿಸಿದ್ದಾರೆ. ಮುಂದೆ ಕೂಡ ಸದಭಿರುಚಿಯ ಚಿತ್ರಗಳನ್ನು ನಿರ್ಮಿಸುವುದಾಗಿಯೂ ಎನ್ ಎಂ ಕಾಂತರಾಜ್ ತಿಳಿಸಿದ್ದಾರೆ.

ಚಂದ್ರಮೋಹನ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿರುವ ಈ ಚಿತ್ರಕ್ಕೆ ಸತ್ಯಶೌರ್ಯ ಸಾಗರ್ ಹಾಗೂ ಚಂದ್ರಮೋಹನ್ ಕಥೆ, ಚಿತ್ರಕಥೆ ರಚಿಸಿದ್ದಾರೆ. ಸತ್ಯಶೌರ್ಯ ಸಾಗರ್ ಅವರೆ ಸಂಭಾಷಣೆಯನ್ನೂ ಬರೆದಿದ್ದಾರೆ. ಧರ್ಮವಿಶ್ ಸಂಗೀತ ನಿರ್ದೇಶನ, ಆನಂದ್‌ರಾಜಾ ವಿಕ್ರಮ್ ಅವರ ಹಿನ್ನೆಲೆ ಸಂಗೀತ, ರವಿಕುಮಾರ್ ಅವರ ಛಾಯಾಗ್ರಹಣ, ಅರ್ಜುನ್ ಕಿಟ್ಟು ಅವರ ಸಂಕಲನ, ಅಮರ್ ಅವರ ಕಲಾ ನಿರ್ದೇಶನ ಹಾಗೂ ಡಾ||ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು, ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ಅವಿನಾಶ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಾಣಂಜೆ, ಸೂರಜ್ ಪಾಪ್ಸ್, ಸುನೀಲ್‌ಕುಮಾರ್ ಮುಂತಾದ ಹಿರಿಯ ಹಾಗೂ ಕಿರಿಯ ಕಲಾವಿದರು “ಫಾರೆಸ್ಟ್” ಚಿತ್ರದಲ್ಲಿ ಅಭಿನಯಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (19)

ತಮಿಳುನಾಡು ಸಿಎಂ ಡಿವೋರ್ಸ್ ಕೇಸ್‌ಗೆ ಬಿಗ್ ಟ್ವಿಸ್ಟ್: ವಿಚ್ಛೇದನ ಅರ್ಜಿ ವಾಪಸ್ ಪಡೆದ ವಿಜಯ್ ಪತ್ನಿ

by ಶಾಲಿನಿ ಕೆ. ಡಿ
August 7, 2026 - 4:09 pm
0

Your paragraph text (18)

ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗಳಿಗೆ ಬ್ರೇಕ್: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಮಹತ್ವದ ಸಲಹೆ

by ಶಾಲಿನಿ ಕೆ. ಡಿ
August 7, 2026 - 3:56 pm
0

ಕೈಗೊಳ್ಳಲಿರುವ (70)

ಅಭ್ಯಾಸದ ವೇಳೆ ಗಾಯಗೊಂಡ ಗಿಲ್: ಮೊದಲ ಅಭ್ಯಾಸ ಪಂದ್ಯದಿಂದ ಹೊರಗುಳಿದ ಟೀಂ ಇಂಡಿಯಾ ನಾಯಕ

by ದಿಶಾ ಕೆ. ಎಸ್.
August 7, 2026 - 2:43 pm
0

ಕೈಗೊಳ್ಳಲಿರುವ (68)

ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ರಾಜೀನಾಮೆ

by ದಿಶಾ ಕೆ. ಎಸ್.
August 7, 2026 - 2:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (19)
    ತಮಿಳುನಾಡು ಸಿಎಂ ಡಿವೋರ್ಸ್ ಕೇಸ್‌ಗೆ ಬಿಗ್ ಟ್ವಿಸ್ಟ್: ವಿಚ್ಛೇದನ ಅರ್ಜಿ ವಾಪಸ್ ಪಡೆದ ವಿಜಯ್ ಪತ್ನಿ
    August 7, 2026 | 0
  • ಕೈಗೊಳ್ಳಲಿರುವ (66)
    ‘ಪುಷ್ಪ 2’, ‘ಆರ್‌ಆರ್‌ಆರ್’ ದಾಖಲೆ ಹಿಂದಿಕ್ಕಲಿರುವ ‘ರಾಮಾಯಣ’
    August 7, 2026 | 0
  • ಕೈಗೊಳ್ಳಲಿರುವ (60)
    ಜೀ ಕನ್ನಡದ ಹೊಸ ರಿಯಾಲಿಟಿ ಶೋ ‘ಹಳ್ಳಿ ಪವರ್ ರಿಲೋಡೆಡ್’ಗೆ ಭರ್ಜರಿ ಚಾಲನೆ
    August 7, 2026 | 0
  • ಕೈಗೊಳ್ಳಲಿರುವ (53)
    ಎಲ್ಲಾ ವಿವಾದಗಳಿಗೆ ತೆರೆ: ಇಂದು ರಾಜ್ಯಾದ್ಯಂತ ತೆರೆಗೆ ‘ಬಾಸ್’ ಸಿನಿಮಾ
    August 7, 2026 | 0
  • ಕೈಗೊಳ್ಳಲಿರುವ (51)
    ಬಹುನಿರೀಕ್ಷಿತ ‘ಅಯೋಗ್ಯ-2’ ಸಿನಿಮಾ ಇಂದು ರಾಜ್ಯಾದ್ಯಂತ ತೆರೆಗೆ
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version