• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಪಿನಾಕ” ಚಿತ್ರಕ್ಕೆ ಚಿತ್ರೀಕರಣ

ಪೀಪಲ್ ಮೀಡಿಯಾ ಫ್ಯಾಕ್ಟರಿ ನಿರ್ಮಾಣದ "ಪಿನಾಕ" ಚಿತ್ರಕ್ಕೆ ಧನಂಜಯ್ ನಿರ್ದೇಶನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 8, 2025 - 9:56 pm
in ಸಿನಿಮಾ
0 0
0
Untitled design 2025 06 08t215623.731

ಪೀಪಲ್ ಮೀಡಿಯಾ ಫ್ಯಾಕ್ಟರಿ ಲಾಂಛನದಲ್ಲಿ ವಿಶ್ವಪ್ರಸಾದ್ ಅವರು ಅದ್ದೂರಿಯಾಗಿ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ಧನಂಜಯ್ ಚೊಚ್ಚಲ ನಿರ್ದೇಶನದ ಹಾಗೂ ಗೋಲ್ಟನ್ ಸ್ಟಾರ್ ಗಣೇಶ್‍ ಅಭಿನಯದ ‘ಪಿನಾಕ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ನೆಲಮಂಗಲ ಬಳಿ ಚಿತ್ರಕ್ಕಾಗಿ ಆರು ಎಕರೆ ಪ್ರದೇಶದಲ್ಲಿ ದೊಡ್ಡ ಸೆಟ್‍ ಹಾಕಲಾಗಿದೆ. ಸೆಟ್‍ ಎಂದರೆ ಅದು 500 ವರ್ಷಗಳ ಹಿಂದಿನ ದೇವಗಿರಿ ಎಂಬ ಸಾಮ್ರಾಜ್ಯದ ಸೆಟ್‍. ಒಂದು ನಗರವನ್ನೇ ನಿರ್ಮಿಸಲಾಗಿದ್ದು, ಮಧ್ಯದಲ್ಲೊಂದು ಅರ್ಧನಾರೀಶ್ವರನ ಪ್ರತಿಮೆ ನಿಲ್ಲಿಸಲಾಗಿದೆ.

ಇಲ್ಲಿ ಕಳೆದ 32 ದಿನಗಳಿಂದ ಚಿತ್ರೀಕರಣ ನಡೆಯುತ್ತಿದ್ದು, ಇನ್ನೂ 15 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆಯಂತೆ. ಈ ಸೆಟ್ ಚಿತ್ರದಲ್ಲಿ ಮಹತ್ವದ ಪಾತ್ರ ವಹಿಸುವುದರಿಂದ, ಚಿತ್ರತಂಡ ಈ ಸೆಟ್‍ ಹೇಗಿದೆ ಎಂದು ಗೌಪ್ಯವಾಗಿಟ್ಟಿದೆ. ಚಿತ್ರಂಡದವರು ಮತ್ತು ಚಿತ್ರಕ್ಕೆ ಸಂಬಂಧಪಟ್ಟವರನ್ನು ಹೊರತುಪಡಿಸಿದರೆ, ಇಲ್ಲಿ ಹೊರಗಿನವರಿಗೆ ಸುಲಭವಾಗಿ ಪ್ರವೇಶವಿಲ್ಲ. ಮಾಧ್ಯಮದವರಿಗೆ ಇಡೀ ನಗರವನ್ನು ಪರಿಚಯ ಮಾಡಿಕೊಟ್ಟ ನಂತರ ನಿರ್ದೇಶಕ ಧನಂಜಯ್‍ ಚಿತ್ರತಂಡದವರ ಜೊತೆಗೆ ಮಾತಿಗೆ ಕುಳಿತರು.

RelatedPosts

ವಿಷ್ಣುದಾದಾ ಕೋಟಿಗೊಬ್ಬನಿಗೆ ಬೆಳ್ಳಿ ಮಹೋತ್ಸವ.. ಯಾರೆಲ್ಲಾ ಬರ್ತಾರೆ..?!

ಡಿವೋರ್ಸ್ ಗದ್ದಲ ಮಧ್ಯೆ ತ್ರಿಶಾ ಜೊತೆ ವಿಜಯ್ ಒಂದೇ ಕಾರಿನಲ್ಲಿ ಎಂಟ್ರಿ..!

ಇರಾನ್ ಇಸ್ರೇಲ್ ಉದ್ವಿಗ್ನತೆ… ಬಣ್ಣದ ಲೋಕಕ್ಕೆ ಹೊಡೆತ..!

ಒಂದು ವರ್ಷದ ಮೌನ ಮುರಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ

ADVERTISEMENT
ADVERTISEMENT

‘ಮಳೆ, ಬಿಸಿಲು, ಗಾಳಿಯ ನಡುವೆ ಕಳೆದ ಒಂದು ತಿಂಗಳಿನಿಂದ ಚಿತ್ರೀಕರಣ ಮಾಡುತ್ತಿದ್ದೇವೆ. ಅದಕ್ಕೂ ಮುನ್ನ ಎರಡು ತಿಂಗಳ ಕಾಲ ಸೆಟ್‍ ನಿರ್ಮಾಣದ ಕೆಲಸ ನಡೆದಿದೆ. ಸಂತೋಷ್‍ ಪಾಂಚಲ ಮತ್ತು ತಂಡದವರು ಈ ಸೆಟ್‍ ನಿರ್ಮಿಸಿದ್ದಾರೆ. ಯುದ್ಧ ನಡೆದ ನಂತರದ ದೃಶ್ಯಗಳನ್ನು ಇಂದು ಚಿತ್ರೀಕರಣ ಮಾಡಿದ್ದೇವೆ. ಕಳೆದ ಒಂದು ತಿಂಗಳಿನಿಂದ ಪ್ರತಿ ದಿನ 800 ಜನ ಕೆಲಸ ಮಾಡುತ್ತಿದ್ದಾರೆ. ಇಲ್ಲಿ ಚಿತ್ರೀಕರಣ ಮಾಡಿ, ಹೈದರಾಬಾದ್‍ಗೆ ಫುಟೇಜ್‍ ಕಳಿಸುತ್ತಿದ್ದೇವೆ. ಅಲ್ಲಿ ಗ್ರಾಫಿಕ್ಸ್ ಕೆಲಸ ಸತತವಾಗಿ ನಡೆಯುತ್ತಿದೆ’ ಎಂದು ಮಾಹಿತಿ ಕೊಟ್ಟರು.

‘ಪಿನಾಕ’ ಎಂದರೆ ಒಬ್ಬ ರಕ್ಷಕ ಎನ್ನುವ ಅವರು, ‘ಇದೊಂದು ಕಾವಲುಗಾರ ಪರಂಪರೆಯ ಕುರಿತಾದ ಚಿತ್ರ. ಮುಂದಿನ ವರ್ಷ ಈ ಚಿತ್ರವನ್ನು ತೆರೆಗೆ ಬರಲಿದೆ. ಇದು ಒತ್ತಡದಲ್ಲಿ ಮಾಡುವ ಕೆಲಸವಲ್ಲ. ಒಂದೊಂದು ಸಣ್ಣ ದೃಶ್ಯಕ್ಕೂ ಸಾಕಷ್ಟು ಸಮಯವಾಗುತ್ತಿದೆ. ಗಣೇಶ್‍ ಜೊತೆಗೆ ನೃತ್ಯ ನಿರ್ದೇಶಕನಾಗಿ ಕೆಲಸ ಮಾಡಿದ್ದೆ. ಅವರ ಜೊತೆಗೊಂದು ಒಳ್ಳೆಯ ಸಂಬಂಧ ಇದೆ. ಅವರೊಂದಿಗೆ ಕೆಲಸ ಮಾಡುವುದು ಖುಷಿಯ ವಿಚಾರ. ಈ ಚಿತ್ರಕ್ಕೆ ಅವರ ಸಹಕಾರ ದೊಡ್ಡದು. ಇನ್ನು ನಿರ್ಮಾಪಕರು ಪ್ರತಿ ಹೆಜ್ಜೆಯಲ್ಲೂ ಜೊತೆಯಾಗಿದ್ದಾರೆ, ಇದು ನನ್ನೊಬ್ಬನ ಚಿತ್ರವಲ್ಲ. ಇದೊಂದು ತಂಡದ ಚಿತ್ರ’ ಎಂದರು ನಿರ್ದೇಶಕ ಧನಂಜಯ್.

ನಿರ್ಮಾಣದ ಮೇಲ್ವಿಚಾರಣೆ ಹೊತ್ತಿರುವ ವಿಜಯಾ ಮಾತನಾಡಿ, ‘ಗಣೇಶ್‍ ಜೊತೆಗೆ ಚಿತ್ರ ಮಾಡಬೇಕು ಎಂಬುದು ನನ್ನ ಸಹೋದರನ (ವಿಶ್ವಪ್ರಸಾದ್‍) ಆಸೆಯಾಗಿತ್ತು. ಅವರ ಜೊತೆಗೆ ಚಿತ್ರ ಮಾಡಬೇಕು ಎಂದು ನಿರ್ಧಾರವಾದಾಗ, ಕಥೆ ಸಹ ಇರಲಿಲ್ಲ. ಗಣೇಶ್‍ ಅವರಿಗೆ ಎಂಥಾ ಚಿತ್ರ ಮಾಡಬೇಕು ಎಂದು ಯೋಚಿಸಿ, ಒಂದು ವಿಭಿನ್ನ ಪ್ರಯತ್ನ ಮಾಡುತ್ತಿದ್ದೇವೆ’ ಎಂದರು.ತಮ್ಮ ನಿರ್ಮಾಣ ಸಂಸ್ಥೆಯು ಫ್ಯಾಕ್ಟರಿ ಮಾದರಿಯಲ್ಲಿ ಕೆಲಸ ಮಾಡುತ್ತಿದೆ ಎನ್ನುವ ಅವರು, ‘ಕಳೆದ ಏಳು ವರ್ಷಗಳಲ್ಲಿ ನಮ್ಮ ಸಂಸ್ಥೆಯಿಂದ 50 ಚಿತ್ರಗಳು ತಯಾರಾಗಿವೆ. ಈ ಪೈಕಿ 43 ಬಿಡುಗಡೆಯಾದರೆ, ಏಳು ಚಿತ್ರಗಳು ಬಿಡುಗಡೆ ಆಗುವುದಕ್ಕೆ ತಯಾರಿ ನಡೆಸಿವೆ. 20 ಚಿತ್ರಗಳು ಬೇರೆಬೇರೆ ಹಂತಗಳಲ್ಲಿದೆ.

ಈ ಚಿತ್ರದಲ್ಲಿನ ರಾಜಗುರುವಿನ ಪಾತ್ರಕ್ಕೆ ಶ್ರೀನಿವಾಸಮೂರ್ತಿ ಅವರೇ ಬೇಕು ಎಂದು ಗಣೇಶ್‍ ಪಟ್ಟುಹಿಡಿದರಂತೆ. ಈ ಕುರಿತು ಮಾತನಾಡಿದ ಹಿರಿಯ ನಟ ಶ್ರೀನಿವಾಸಮೂರ್ತಿ ಅವರು, ‘’ಕೃಷ್ಣಂ ಪ್ರಣಯ ಸಖಿ’ ಚಿತ್ರದ ನಂತರ ಗಣೇಶ್‍ ಜೊತೆಗೆ ಬಾಂಧವ್ಯ ಗಟ್ಟಿಯಾಗಿದೆ. ಈ ಚಿತ್ರವನ್ನು ನೀವೇ ಮಾಡಬೇಕು ಎಂದು ಅವರು ಹೇಳಿದರು.ಈ ಚಿತ್ರವು ಬೇರೆಯದೇ ಲೆವೆಲ್‍ನಲ್ಲಿದೆ’ ಎಂದರು.

ಬರುವಾಗಲೇ ಏನಾದರೂ ವಿಭಿನ್ನವಾಗಿ ಮಾಡಬೇಕು ಎಂಬ ತೀರ್ಮಾನದೊಂದಿಗೆ ನಿರ್ಮಾಪಕರು ಬಂದರು ಎಂದ ನಾಯಕ ಗಣೇಶ್, ‘ಈ ತರಹದ ಪಾತ್ರವನ್ನು ನನ್ನಿಂದ ಮಾಡಿಸಬಹುದು ಎಂದು ಮಾಡಿಸುತ್ತಿದ್ದಾರೆ. ಪ್ರತಿ ದೃಶ್ಯದಲ್ಲೂ ನಿರ್ಮಾಪಕರು ತೊಡಗಿಸಿಕೊಂಡಿದ್ದಾರೆ. ಚಿತ್ರೀಕರಣ ಪ್ರಾರಂಭವಾಗಿ ಎರಡು ದಿನಗಳಲ್ಲೇ ನಿರ್ಮಾಪಕಿ ವಿಜಯಮ್ಮ ಕಿರುಚಾಡುತ್ತಿದ್ದರು. ಏನು ಎಂದು ಕೇಳಿದಾಗ, ಬರೀ 600 ಜ್ಯೂನಿಯರ್ ಕಲಾವಿದರು ಮಾತ್ರ ಬಂದಿದ್ದಾರೆ, 800 ಜನ ಬರಬೇಕಿತ್ತು ಎಂದರು.

ಕಡಿಮೆಯಾದರೆ ಹಣ ಉಳಿಯುತ್ತದೆ ಎಂದು ಖುಷಿಪಡಬೇಕು. ಆದರೆ, ಅವರು ಹಾಗಲ್ಲ. ಈ ಸೆಟ್‍ ಈ ಮಟ್ಟಕ್ಕೆ ಬರಬೇಕೆಂದರೆ ಅವರು ಮತ್ತು ನಿರ್ದೇಶಕ ಧನಂಜಯ್‍ ಕಾರಣ. ನಾಲ್ಕೈದು ತಿಂಗಳು ನಿಂತು ಸೆಟ್‍ ಹಾಕಿಸಿದ್ದಾರೆ. ಧನು ಮೊದಲ ಚಿತ್ರದಲ್ಲೇ ಇಂಥದ್ದೊಂದು ದೊಡ್ಡ ಪ್ರಯತ್ನ ಮಾಡುತ್ತಿದ್ದಾರೆ. ಅವರು ಹೇಗೆ ಮಾಡಬಹುದು ಎಂಬ ಪ್ರಶ್ನೆ ನನಗೂ ಇತ್ತು. ಆದರೆ, ಇಲ್ಲಿ ನೂರಕ್ಕೆ ನೂರು ತೆಗೆದಿದ್ದಾನೆ. ಪ್ರತಿ ದಿನ ಸೆಟ್‍ನಲ್ಲಿ ನಾಲ್ಕು ಕ್ಯಾಮೆರಾಳಿವೆ. 32 ದಿನಗಳಲ್ಲಿ 64 ದಿನಗಳ ಕೆಲಸವಾಗಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ತಮ್ಮ ಪಾತ್ರದ ಬಗ್ಗೆ ಮಾತನಾಡಿದ ಅವರು, ‘ಬಹಳ ಖುಷಿಕೊಟ್ಟ ಪಾತ್ರವಿದು. ನನಗೆ ಖುಷಿಕೊಟ್ಟರೆ ಪ್ರೇಕ್ಷಕರಿಗೂ ಖುಷಿಯಾಗುತ್ತದೆ ಎಂದು ನಂಬಿದವನು ನಾನು. ಇದು ಬೇರೆ ತರಹದ ಸಿನಿಮಾ. ನನ್ನ ಚಿತ್ರಜೀವನದಲ್ಲಿ ವಿಭಿನ್ನವಾದ ಸಿನಿಮಾ ಎಂದು ಹೇಳಿದರು. ಅದನ್ನು ನಿಜವಾಗಿಸಲು ಸಂಪೂರ್ಣವಾಗಿ ಪ್ರಯತ್ನ ಮಾಡುತ್ತೇನೆ’. ಇನ್ನೂ, ನನ್ನ ಕನ್ನಡದ ಸಂಭಾಷಣೆ ಬಗ್ಗೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅದರಲ್ಲೂ ವಿಶೇಷವಾಗಿ “ಭೋಜರಾಜ”ರಿಂದ ನನ್ನ ಕನ್ನಡದ ಮಾತಿಗೆ ಮೆಚ್ಚುಗೆ ದೊರಕಿದ್ದು ಖುಷಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಹಿರಿಯ ನಟ ಹೊನ್ನವಳ್ಳಿ ಕೃಷ್ಣ, ರವೀಂದ್ರನಾಥ್‍, ಛಾಯಾಗ್ರಾಹಕ ಕರಮ್‍ ಚಾವ್ಲಾ ಮುಂತಾದವರು ಹಾಜರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (73)

ಶಾಲೆನಾ..ಮಸಾಜ್ ಪಾರ್ಲರಾ ? ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡ ಮುಖ್ಯಶಿಕ್ಷಕಿ-ವಿಡಿಯೋ ವೈರಲ್

by ಯಶಸ್ವಿನಿ ಎಂ
March 6, 2026 - 8:36 pm
0

Untitled design (72)

ನಾಗರಿಕ ಸೇವಾ ಪರೀಕ್ಷೆಯಲ್ಲಿ ಕನ್ನಡಿಗರ ದಿಗ್ವಿಜಯ: ರಾಜ್ಯದ 22 ಅಭ್ಯರ್ಥಿಗಳು ಐಎಎಸ್, ಐಪಿಎಸ್‌ಗೆ ಆಯ್ಕೆ

by ಯಶಸ್ವಿನಿ ಎಂ
March 6, 2026 - 7:54 pm
0

Untitled design (70)

ಪರೀಕ್ಷೆ ಬಳಿಕ ಟಾಯ್ಲೆಟ್‌ನಲ್ಲೇ ಮಗುವಿಗೆ ಜನ್ಮ ನೀಡಿದ 16ರ ವಿದ್ಯಾರ್ಥಿನಿ..!

by ಯಶಸ್ವಿನಿ ಎಂ
March 6, 2026 - 7:24 pm
0

Untitled design (71)

ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್! ಕರ್ನಾಟಕದ ಬೆನ್ನಲ್ಲೇ ಆಂಧ್ರದಲ್ಲೂ ಚಂದ್ರಬಾಬು ನಾಯ್ಡು ಬಿಗ್ ಅನೌನ್ಸ್ಮೆಂಟ್

by ಯಶಸ್ವಿನಿ ಎಂ
March 6, 2026 - 6:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (69)
    ವಿಷ್ಣುದಾದಾ ಕೋಟಿಗೊಬ್ಬನಿಗೆ ಬೆಳ್ಳಿ ಮಹೋತ್ಸವ.. ಯಾರೆಲ್ಲಾ ಬರ್ತಾರೆ..?!
    March 6, 2026 | 0
  • Untitled design (66)
    ಡಿವೋರ್ಸ್ ಗದ್ದಲ ಮಧ್ಯೆ ತ್ರಿಶಾ ಜೊತೆ ವಿಜಯ್ ಒಂದೇ ಕಾರಿನಲ್ಲಿ ಎಂಟ್ರಿ..!
    March 6, 2026 | 0
  • Untitled design (67)
    ಇರಾನ್ ಇಸ್ರೇಲ್ ಉದ್ವಿಗ್ನತೆ… ಬಣ್ಣದ ಲೋಕಕ್ಕೆ ಹೊಡೆತ..!
    March 6, 2026 | 0
  • Untitled design (64)
    ಒಂದು ವರ್ಷದ ಮೌನ ಮುರಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ
    March 6, 2026 | 0
  • ಅಮ್ಮ-ಮಗಳ ಭಾವುಕ ಪಯಣದ ಹೊಸ ಧಾರಾವಾಹಿ 'ರಾಣಿ'
    ಕಲರ್ಸ್‌ ಕನ್ನಡದಲ್ಲಿ ಅಮ್ಮ-ಮಗಳ ಭಾವುಕ ಪಯಣದ ʻರಾಣಿʼ ಆರಂಭ
    March 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version