• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ರಾಮಾಯಣ’ದಲ್ಲಿ ಸೀತೆಯಾಗಿ ನಟಿಸುವುದು ನನ್ನ ಆಯ್ಕೆಯಲ್ಲ, ಆಶೀರ್ವಾದ: ಸಾಯಿ ಪಲ್ಲವಿ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 19, 2026 - 10:23 am
in ಸಿನಿಮಾ
0 0
0
ವಾಂಗ್ಚುಕ್ (5)

ದೇಶಾದ್ಯಂತ ಭಾರಿ ನಿರೀಕ್ಷೆ ಮೂಡಿಸಿರುವ ನಿತೇಶ್ ತಿವಾರಿ ನಿರ್ದೇಶನದ ಬಹುಕೋಟಿ ವೆಚ್ಚದ ‘ರಾಮಾಯಣ’ ಚಿತ್ರದ ಪ್ರಚಾರ ಕಾರ್ಯಕ್ಕೆ ಅಧಿಕೃತ ಚಾಲನೆ ದೊರೆತಿದೆ. ಶನಿವಾರ (ಜುಲೈ 18) ದೆಹಲಿಯಲ್ಲಿ ನಡೆದ ‘ಪ್ರಥಮ ಸಂಕಲ್ಪ’ ಕಾರ್ಯಕ್ರಮದಲ್ಲಿ ಚಿತ್ರದ ತಾರಾಗಣ, ತಾಂತ್ರಿಕ ತಂಡ, ಸಿನಿಮಾ ಮತ್ತು ಆಧ್ಯಾತ್ಮಿಕ ಕ್ಷೇತ್ರದ ಗಣ್ಯರು ಭಾಗವಹಿಸಿದ್ದರು. ಈ ವಿಶೇಷ ಸಮಾರಂಭದಲ್ಲಿ ನಟಿ ಸಾಯಿ ಪಲ್ಲವಿ ಅವರು ಸೀತಾ ಮಾತೆಯ ಪಾತ್ರ ನಿರ್ವಹಿಸಿದ ಅನುಭವವನ್ನು ಹಂಚಿಕೊಂಡು ಭಾವುಕರಾದರು.

ಸೀತೆಯ ಪಾತ್ರದ ಬಗ್ಗೆ ಮಾತನಾಡಿದ ಸಾಯಿ ಪಲ್ಲವಿ, ನಟನ ಜೀವನದಲ್ಲಿ ಇಂತಹ ಪಾತ್ರಗಳು ಅತ್ಯಂತ ಅಪರೂಪವೆಂದು ಹೇಳಿದರು. “ದೇವತೆಯ ಪಾತ್ರವನ್ನು ನಿರ್ವಹಿಸುವುದು ಸಾಮಾನ್ಯ ಸಂಗತಿಯಲ್ಲ. ಅದರ ಹಿಂದೆ ಇಡೀ ತಂಡದ ಶ್ರಮ, ಭಕ್ತಿ ಮತ್ತು ಆತ್ಮ ಅಡಗಿರುತ್ತದೆ. ನಾನು ಈ ಪಾತ್ರವನ್ನು ಹುಡುಕಿಕೊಂಡು ಬಂದಿಲ್ಲ. ಸೀತಾ ಮಾತೆಯ ಪಾತ್ರ ಮಾಡಲು ನನಗೆ ದೇವರ ಆಶೀರ್ವಾದ ಸಿಕ್ಕಿದೆ ಎಂದು ನಾನು ನಂಬುತ್ತೇನೆ. ಇಂತಹ ಪಾತ್ರಗಳನ್ನು ನಾವು ಆಯ್ಕೆ ಮಾಡಿಕೊಳ್ಳುವುದಿಲ್ಲ, ಅವು ನಮ್ಮನ್ನು ಆಯ್ಕೆ ಮಾಡಿಕೊಳ್ಳುತ್ತವೆ ಎಂದು ಹೇಳಿದರು.

RelatedPosts

ಸೋಶಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ ‘ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರದ ‘ಪುಟ್ಟಮಲ್ಲಿ’

ಸೆ. 25 ಕ್ಕೆ ಬೆಳ್ಳಿಪರದೆಗೆ ‘ಪ್ರೇಮದ ಊರಲಿ’ ಲಗ್ಗೆ: ಪ್ರೇಕ್ಷಕರ ಎದುರು ಬರಲು ಚಿತ್ರತಂಡ ಸಜ್ಜು

‘ಟಾಕ್ಸಿಕ್’ ಚಿತ್ರಕ್ಕಾಗಿ ʻರಾಕಿಂಗ್ ಸ್ಟಾರ್ʼ ಯಶ್ ಭರ್ಜರಿ ಬಾಡಿ ಟ್ರಾನ್ಸ್‌ಫಾರ್ಮೇಷನ್

ಲೆಜೆಂಡ್ ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‌‌ನಲ್ಲಿ ಕನ್ನಡತಿ ರಶ್ಮಿಕಾ

ADVERTISEMENT
ADVERTISEMENT

ಚಿತ್ರದ ಚಿತ್ರೀಕರಣದ ವೇಳೆ ತಮ್ಮ ಮನಸ್ಥಿತಿಯ ಬಗ್ಗೆ ಮಾತನಾಡಿದ ಅವರು, “ಪ್ರತಿ ದಿನ ಶೂಟಿಂಗ್‌ಗೆ ಹೋಗುವ ಮೊದಲು ನಾನು ಧ್ಯಾನ ಮಾಡುತ್ತಿದ್ದೆ. ‘ಸೀತಾ ಮಾತೆ, ನೀನೇ ನನ್ನ ಮೂಲಕ ನಟಿಸು. ನನ್ನಿಂದ ಏನನ್ನು ನಿರೀಕ್ಷಿಸುತ್ತೀಯೋ ಅದನ್ನೇ ಈ ಚಿತ್ರದಲ್ಲಿ ಮೂಡಿಸು’ ಎಂದು ಪ್ರಾರ್ಥಿಸುತ್ತಿದ್ದೆ. ಈ ಪಾತ್ರಕ್ಕಾಗಿ ನನ್ನ ಆಲೋಚನೆಗಳನ್ನು ಸಾಧ್ಯವಾದಷ್ಟು ಶುದ್ಧವಾಗಿಟ್ಟುಕೊಳ್ಳಲು ಪ್ರಯತ್ನಿಸಿದ್ದೇನೆ. ನನ್ನ ಅತ್ಯುತ್ತಮ ವ್ಯಕ್ತಿತ್ವವನ್ನು ಸೀತೆಯ ರೂಪದಲ್ಲಿ ಪರದೆಯ ಮೇಲೆ ತರುವುದೇ ನನ್ನ ಉದ್ದೇಶವಾಗಿತ್ತು” ಎಂದು ಭಾವುಕರಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ನಿರ್ದೇಶಕ ನಿತೇಶ್ ತಿವಾರಿ ಕೂಡ ಚಿತ್ರದ ಪ್ರಮುಖ ಕಲಾವಿದರನ್ನು ಮುಕ್ತಕಂಠದಿಂದ ಪ್ರಶಂಸಿಸಿದರು. “ನಟರ ಕಣ್ಣುಗಳು ಅವರೊಳಗಿನ ಸತ್ಯವನ್ನು ಹೇಳುತ್ತವೆ. ರಣಬೀರ್ ಕಪೂರ್ ಅವರ ಕಣ್ಣುಗಳಲ್ಲಿ ನಾನು ಶ್ರೀರಾಮನನ್ನು ಕಂಡೆ. ಅದೇ ರೀತಿ ಸಾಯಿ ಪಲ್ಲವಿ ಅವರ ಕಣ್ಣುಗಳಲ್ಲಿ ಸೀತಾ ಮಾತೆಯನ್ನು ಕಂಡೆ. ನಾನು ಹುಡುಕುತ್ತಿದ್ದ ಪ್ರಾಮಾಣಿಕತೆ ಈ ಇಬ್ಬರು ಕಲಾವಿದರಲ್ಲಿ ಕಂಡುಬಂತು. ಚಿತ್ರವನ್ನು ನೋಡುವಾಗ ನನಗೆ ರಣಬೀರ್ ಮತ್ತು ಸಾಯಿ ಪಲ್ಲವಿ ಕಾಣಿಸುವುದಿಲ್ಲ, ಕೇವಲ ರಾಮ ಮತ್ತು ಸೀತೆ ಮಾತ್ರ ಕಾಣಿಸುತ್ತಾರೆ” ಎಂದು ಹೇಳಿದರು.

ನಮಿತ್ ಮಲ್ಹೋತ್ರಾ ನಿರ್ಮಾಣದ ಈ ಮಹತ್ವಾಕಾಂಕ್ಷೆಯ ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ. ಮೊದಲ ಭಾಗದಲ್ಲಿ ರಣಬೀರ್ ಕಪೂರ್ ಶ್ರೀರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ಮತ್ತು ರಾಕಿಂಗ್ ಸ್ಟಾರ್ ಯಶ್ ರಾವಣನಾಗಿ ಕಾಣಿಸಿಕೊಳ್ಳಲಿದ್ದಾರೆ. ಜೊತೆಗೆ ರವಿ ದುಬೆ ಲಕ್ಷ್ಮಣನಾಗಿ, ಸನ್ನಿ ಡಿಯೋಲ್ ಹನುಮಂತನಾಗಿ ಅಭಿನಯಿಸಿದ್ದು, ಕಾಜಲ್ ಅಗರ್ವಾಲ್ ಹಾಗೂ ವಿವೇಕ್ ಒಬೆರಾಯ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಅತ್ಯಾಧುನಿಕ ತಂತ್ರಜ್ಞಾನ, ಭವ್ಯ ದೃಶ್ಯ ವೈಭವ ಮತ್ತು ಭಕ್ತಿಭಾವದೊಂದಿಗೆ ಮೂಡಿಬರುತ್ತಿರುವ ‘ರಾಮಾಯಣ’ ಸಿನಿಮಾ 2026ರ ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text 2026 09 04T230532.474

ಸೋಶಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ ‘ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರದ ‘ಪುಟ್ಟಮಲ್ಲಿ’

by ಶಾಲಿನಿ ಕೆ. ಡಿ
September 4, 2026 - 11:06 pm
0

Your paragraph text 2026 09 04T224922.478

ಫುಕೆಟ್-ದೆಹಲಿ ಫ್ಲೈಟ್‌ ಅಪಘಾತ: ಗಾಂಜಾ ಸೇವಿಸಿ ವಿಮಾನ ಚಲಾಯಿಸಿದ್ದ ಪೈಲಟ್ ವಜಾ

by ಶಾಲಿನಿ ಕೆ. ಡಿ
September 4, 2026 - 10:52 pm
0

Your paragraph text 2026 09 04T222433.509

ಸೆ. 25 ಕ್ಕೆ ಬೆಳ್ಳಿಪರದೆಗೆ ‘ಪ್ರೇಮದ ಊರಲಿ’ ಲಗ್ಗೆ: ಪ್ರೇಕ್ಷಕರ ಎದುರು ಬರಲು ಚಿತ್ರತಂಡ ಸಜ್ಜು

by ಶಾಲಿನಿ ಕೆ. ಡಿ
September 4, 2026 - 10:26 pm
0

Your paragraph text 2026 09 04T213801.474

ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಶೀಘ್ರವೇ ಹಣ ನೀಡಲು ತೀರ್ಮಾನ: ಸಿಎಂ ಡಿಕೆಶಿ

by ಶಾಲಿನಿ ಕೆ. ಡಿ
September 4, 2026 - 9:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 04T230532.474
    ಸೋಶಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ ‘ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರದ ‘ಪುಟ್ಟಮಲ್ಲಿ’
    September 4, 2026 | 0
  • Your paragraph text 2026 09 04T222433.509
    ಸೆ. 25 ಕ್ಕೆ ಬೆಳ್ಳಿಪರದೆಗೆ ‘ಪ್ರೇಮದ ಊರಲಿ’ ಲಗ್ಗೆ: ಪ್ರೇಕ್ಷಕರ ಎದುರು ಬರಲು ಚಿತ್ರತಂಡ ಸಜ್ಜು
    September 4, 2026 | 0
  • Your paragraph text 2026 09 04T211246.624
    ‘ಟಾಕ್ಸಿಕ್’ ಚಿತ್ರಕ್ಕಾಗಿ ʻರಾಕಿಂಗ್ ಸ್ಟಾರ್ʼ ಯಶ್ ಭರ್ಜರಿ ಬಾಡಿ ಟ್ರಾನ್ಸ್‌ಫಾರ್ಮೇಷನ್
    September 4, 2026 | 0
  • Your paragraph text 2026 09 04T194609.470
    ಲೆಜೆಂಡ್ ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‌‌ನಲ್ಲಿ ಕನ್ನಡತಿ ರಶ್ಮಿಕಾ
    September 4, 2026 | 0
  • Your paragraph text 2026 09 04T190645.445
    ರೌಡಿ ಬಾಯ್‌ಗೆ ದೈವಿಕ ಟಚ್..ಕೈಯಲ್ಲಿ ಕೊಳಲು ಹಿಡಿದ ವಿಜಯ್ ದೇವರಕೊಂಡ..!
    September 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version