• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬ್ರಹ್ಮರಾಕ್ಷಸನಾಗಲಿರೋ ಪ್ರಭಾಸ್..ಹೊಂಬಾಳೆ ನ್ಯೂ ಚಾಪ್ಟರ್

ಬ್ರಹ್ಮರಾಕ್ಷಸ ಚಿತ್ರಕ್ಕೆ ಡಾರ್ಲಿಂಗ್ ಪ್ರಭಾಸ್ ಇನ್.. ರಣ್‌ವೀರ್ ಸಿಂಗ್ ಔಟ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 17, 2025 - 5:00 pm
in ಸಿನಿಮಾ
0 0
0
114 (3)

ಬ್ರಹ್ಮರಾಕ್ಷಸನಾಗಲಿದ್ದಾರೆ ಡಾರ್ಲಿಂಗ್ ಪ್ರಭಾಸ್. ಯೆಸ್.. ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್‌ನ ಮೈಥಲಾಜಿಕಲ್ ಥ್ರಿಲ್ಲರ್ ಸಿನಿಮಾ ಇದಾಗಿದ್ದು, ಹೊಂಬಾಳೆ ಫಿಲಂಸ್ ನಿರ್ಮಾಣ ಮಾಡಿಲಿದೆ. ಹಾಗಾದ್ರೆ ಸಿನಿಮಾ ಯಾವಾಗ ಶುರುವಾಗುತ್ತೆ..? ಯಾರೆಲ್ಲಾ ಇರಲಿದ್ದಾರೆ ಅನ್ನೋದ್ರ ಎಕ್ಸ್‌‌ಕ್ಲೂಸಿವ್ ಖಬರ್ ಇಲ್ಲಿದೆ.

  • ಬ್ರಹ್ಮರಾಕ್ಷಸನಾಗಲಿರೋ ಪ್ರಭಾಸ್.. ಹೊಂಬಾಳೆ ನ್ಯೂ ಚಾಪ್ಟರ್
  • 2027ಕ್ಕೆ ಶೂಟಿಂಗ್ ಸ್ಟಾರ್ಟ್‌.. ಪ್ರೀ ಪ್ರೊಡಕ್ಷನ್‌‌‌ನಲ್ಲಿ ಪ್ರಶಾಂತ್
  • ಚಿತ್ರಕ್ಕೆ ಡಾರ್ಲಿಂಗ್ ಪ್ರಭಾಸ್ ಇನ್.. ರಣ್‌ವೀರ್ ಸಿಂಗ್ ಔಟ್
  • ಮೈಥಲಾಜಿಕಲ್ ಥ್ರಿಲ್ಲರ್‌ಗೆ ವಿಜಯ್ ಕಿರಗಂದೂರು ಬಂಡವಾಳ

ಪ್ಯಾನ್ ಇಂಡಿಯಾ ಸಿನಿಮಾಗಳ ಡಾರ್ಲಿಂಗ್ ಅನಿಸಿಕೊಂಡಿರೋ ಬಾಹುಬಲಿ ಪ್ರಭಾಸ್, ಸದ್ಯ ಸ್ಪಿರಿಟ್ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿ ಅಗಿದ್ದಾರೆ. ಈ ವರ್ಷಾಂತ್ಯಕ್ಕೆ ಸಂದೀಪ್ ರೆಡ್ಡಿ ವಂಗಾರ ಸ್ಪಿರಿಟ್ ಮುಗಿಸಿ, ಅದೇ ಸ್ಪಿರಿಟ್‌‌‌ನಲ್ಲೇ 2026ರಲ್ಲಿ ಒಂದಲ್ಲ ಎರಡೆರಡು ಪ್ರಾಜೆಕ್ಟ್‌ಗಳಿಗೆ ಕೈ ಹಾಕ್ತಿದ್ದಾರೆ. ಒಂದು ಸಲಾರ್-2. ಮತ್ತೊಂದು ಕಲ್ಕಿ-2.

RelatedPosts

“ಗೆರಿಲ್ಲಾ WAR” ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ-ಓಂಪ್ರಕಾಶ್ ರಾವ್

ರಾಜಮೌಳಿಯ 2 ಬಾಹುಬಲಿಗಳು..ಒಂದೇ ಸಿನಿಮಾ ಆಗಿ ತೆರೆಗೆ

ನಟ ದರ್ಶನ್‌ಗೆ ಹಾಸಿಗೆ, ದಿಂಬು ಕೊಡ್ಬೇಕಾ? ಬೇಡ್ವಾ?: ಸೆ.19ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

ಯಶ್ ರಾಮಾಯಣಕ್ಕೆ ಓಪನ್‌ಹೈಮರ್ ಪ್ರೊಡ್ಯೂಸರ್ ಎಂಟ್ರಿ

ADVERTISEMENT
ADVERTISEMENT

ಇಷ್ಟೆಲ್ಲಾ ಬ್ಯುಸಿ ಇರೋ ಪ್ರಭಾಸ್ ಮತ್ತೊಂದು ಮೆಗಾ ಪ್ರಾಜೆಕ್ಟ್‌‌ಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಅದೇ ಬ್ರಹ್ಮರಾಕ್ಷಸ. ಯೆಸ್.. ಮೈಥಲಾಜಿಕಲ್ ಥ್ರಿಲ್ಲರ್ ಸಿನಿಮಾ ಬ್ರಹ್ಮರಾಕ್ಷಸಗೆ ಪ್ರಭಾಸ್ ಓಕೆ ಅಂದಿದ್ದು, ಈ ಮೊದಲು ಲೀಡ್ ಆ್ಯಕ್ಟರ್ ಆಗಬೇಕಿದ್ದ ರಣ್‌ವೀರ್ ಸಿಂಗ್ ಈ ಚಿತ್ರದಿಂದ ಹೊರಹೋಗಿದ್ದಾರಂತೆ. ಅದಕ್ಕೆ ಕಾರಣ ಕ್ರಿಯೇಟಿವ್ ಡಿಫರೆನ್ಸಸ್. ಆದ್ರೆ ಪ್ರಭಾಸ್ ಸ್ಟೈಲು, ಮ್ಯಾನರಿಸಂ, ಹೈಟು, ವೆಯ್ಟ್‌ಗೆ ಡಾರ್ಲಿಂಗ್ ಒಬ್ರೇ ಸೂಟಬಲ್ ಕ್ಯಾರೆಕ್ಟರ್ ಅಂತಿದ್ದಾರೆ ಫ್ಯಾನ್ಸ್.

ಅಂದಹಾಗೆ ತೇಜಾ ಸಜ್ಜಾ ಜೊತೆ ಹನುಮ್ಯಾನ್ ಸಿನಿಮಾ ಮಾಡಿದ್ದ ಪ್ರಶಾಂತ್ ವರ್ಮಾ ಅವರೇ ಈ ಬ್ರಹ್ಮರಾಕ್ಷಸ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಇದು ಕೂಡ ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್‌ನ ಭಾಗವಾಗಿರಲಿದ್ದು, ನೋಡುಗರಿಗೆ ಸಖತ್ ಥ್ರಿಲ್ ಕೊಡಲಿದೆಯಂತೆ. ಈಗಾಗ್ಲೇ ಪ್ರಭಾಸ್‌ಗೆ ಲುಕ್‌ಟೆಸ್ಟ್ ಕೂಡ ಆಗಿದ್ದು, ಕಥೆ ಕೇಳಿ ಫುಲ್ ಎಕ್ಸೈಟ್ ಆಗಿದ್ದಾರಂತೆ ಡಾರ್ಲಿಂಗ್.

ಅಂದಹಾಗೆ ಸದ್ಯ ಪ್ರಶಾಂತ್ ವರ್ಮಾ ಜೈ ಹನುಮಾನ್ ಸಿನಿಮಾ ಮಾಡೋ ಧಾವಂತದಲ್ಲಿದ್ದಾರೆ. ನಮ್ಮ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ರಾಮ ಭಂಟ ಹನುಮಂತನಾಗಿ ಕಾಣಸಿಗಲಿದ್ದು, ಇದೊಂದು ಮೆಗಾ ಪ್ಯಾನ್ ಇಂಡಿಯಾ ಮೂವಿ ಆಗಲಿದೆ. ಈ ಜೈ ಹನುಮಾನ್ 2026ರಲ್ಲಿ ಶೂಟಿಂಗ್ ನಡೆಯಲಿದ್ದು, ಕಾಂತಾರ-1ನಿಂದ ರಿಷಬ್ ಶೆಟ್ಟಿ ಹೊರಬರಲಿ ಅಂತ ಕಾಯ್ತಿದ್ದಾರೆ ಪ್ರಶಾಂತ್ ವರ್ಮಾ.

ಅಂದಹಾಗೆ 2026ರಲ್ಲಿ ಬ್ರಹ್ಮ ರಾಕ್ಷಸ ಚಿತ್ರದ ನಾಯಕನಟ ಪ್ರಭಾಸ್ ಹಾಗೂ ಡೈರೆಕ್ಟರ್ ಪ್ರಶಾಂತ್ ವರ್ಮಾ ಇಬ್ಬರೂ ಬ್ಯುಸಿ ಇದ್ದಾರೆ. ಹಾಗಾಗಿಯೇ ಈ ಚಿತ್ರ 2027ಕ್ಕೆ ಶೂಟಿಂಗ್ ಶುಭಾರಂಭ ಮಾಡಲಿದೆ. ಇದನ್ನ ನಮ್ಮ ಕನ್ನಡದ ಹೆಮ್ಮೆಯ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ನಿರ್ಮಿಸ್ತಿದೆ ಅನ್ನೋದು ಕನ್ನಡಿಗರಾಗಿ ನಾವೆಲ್ಲಾ ಹೆಮ್ಮೆ ಪಡುವ ವಿಷಯ.

ಕೆಜಿಎಫ್, ಕಾಂತಾರ, ಸಲಾರ್ ಸೇರಿದಂತೆ ವಿಶ್ವ ಸಿನಿದುನಿಯಾ ತಿರುಗಿ ನೋಡುವಂತಹ ಚಿತ್ರಗಳನ್ನ ನಿರ್ಮಾಣ ಮಾಡಿದ್ದಾರೆ ಹೊಂಬಾಳೆ ಫಿಲಂಸ್‌ನ ವಿಜಯ್ ಕಿರಗಂದೂರು. ಆ ಮೂಲಕ ನಮ್ಮ ಸಂಸ್ಕೃತಿಯ ಮೂಲ ಬೇರುಗಳಿಗೆ ಮತ್ತಷ್ಟು ನೀರೆರೆಯುವ ಕಾರ್ಯ ಮಾಡ್ತಿದ್ದಾರೆ. ಇದೀಗ ಬ್ರಹ್ಮರಾಕ್ಷಸ ಚಿತ್ರದಿಂದ ಮತ್ತೊಂದು ಮಹತ್ವದ ಹೆಜ್ಜೆ ಇಡ್ತಿರೋದು ನಿಜಕ್ಕೂ ಖುಷಿಯ ವಿಚಾರ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

114 (9)

ಮಹಾರಾಷ್ಟ್ರದಲ್ಲಿ ಇಬ್ಬರು ಮಹಿಳಾ ನಕ್ಸಲರು ಎನ್‌ಕೌಂಟರ್‌ಗೆ ಬಲಿ

by ಶಾಲಿನಿ ಕೆ. ಡಿ
September 17, 2025 - 7:01 pm
0

114 (8)

“ಗೆರಿಲ್ಲಾ WAR” ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ-ಓಂಪ್ರಕಾಶ್ ರಾವ್

by ಶಾಲಿನಿ ಕೆ. ಡಿ
September 17, 2025 - 6:36 pm
0

114 (7)

ನ್ಯಾಟೋ ಮಾದರಿಯಲ್ಲೇ ಇಸ್ಲಾಂ ರಾಷ್ಟ್ರಗಳಿಂದ ‘ಅರಬ್ ಸೇನಾಪಡೆ’?

by ಶಾಲಿನಿ ಕೆ. ಡಿ
September 17, 2025 - 6:20 pm
0

114 (6)

ರಾಜಮೌಳಿಯ 2 ಬಾಹುಬಲಿಗಳು..ಒಂದೇ ಸಿನಿಮಾ ಆಗಿ ತೆರೆಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 17, 2025 - 5:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • 114 (8)
    “ಗೆರಿಲ್ಲಾ WAR” ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ-ಓಂಪ್ರಕಾಶ್ ರಾವ್
    September 17, 2025 | 0
  • 114 (6)
    ರಾಜಮೌಳಿಯ 2 ಬಾಹುಬಲಿಗಳು..ಒಂದೇ ಸಿನಿಮಾ ಆಗಿ ತೆರೆಗೆ
    September 17, 2025 | 0
  • 114 (5)
    ನಟ ದರ್ಶನ್‌ಗೆ ಹಾಸಿಗೆ, ದಿಂಬು ಕೊಡ್ಬೇಕಾ? ಬೇಡ್ವಾ?: ಸೆ.19ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
    September 17, 2025 | 0
  • Untitled design 2025 09 17t161039.493
    ಯಶ್ ರಾಮಾಯಣಕ್ಕೆ ಓಪನ್‌ಹೈಮರ್ ಪ್ರೊಡ್ಯೂಸರ್ ಎಂಟ್ರಿ
    September 17, 2025 | 0
  • Untitled design 2025 09 17t151554.488
    7 ಭಾಷೆ..30 ದೇಶ..125 ಕೋಟಿಗೆ ಕಾಂತಾರ-1 OTT ರೈಟ್ಸ್
    September 17, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version