• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 29, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪ್ರಭಾಸ್‌ಗೆ ಕೂಡಿಬಂತು ಕಂಕಣಭಾಗ್ಯ: ಅನುಷ್ಕಾ ಶೆಟ್ಟಿಗೆ ಕೈಕೊಟ್ಟ ಬಾಹುಬಲಿ..!?

ಭವ್ಯ ಶ್ರೀವತ್ಸ by ಭವ್ಯ ಶ್ರೀವತ್ಸ
March 28, 2025 - 2:14 pm
in ಸಿನಿಮಾ
0 0
0
Untitled design 2025 03 28t141128.207

ಟಾಲಿವುಡ್‌ನ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ ಪ್ರಭಾಸ್‌ಗೆ ಕೊನೆಗೂ ಕಂಕಣಭಾಗ್ಯ ಕೂಡಿ ಬಂದಿದೆ. ಹೈದರಾಬಾದ್‌ ಮೂಲದ ದೊಡ್ಡ ಉದ್ಯಮಿಯೊಬ್ಬರ ಪುತ್ರಿಯನ್ನು ಕೈಹಿಡಿಯಲಿದ್ದಾರಂತೆ ಡಾರ್ಲಿಂಗ್‌ ಪ್ರಭಾಸ್‌. ಹೆಚ್ಚು ಆಡಂಬರವಿಲ್ಲದೇ ಸರಳವಾಗಿ, ಕೆಲವೇ ಕೆಲವು ಆಪ್ತರ ಸಮ್ಮುಖದಲ್ಲಿ ಮದುವೆ ನಡೆಯಲಿದೆ ಎಂದು ವರದಿಯಾಗಿದೆ. ಬಾಹುಬಲಿ ಸಿನಿಮಾ ಬಳಿಕ ಪ್ರಭಾಸ್‌-ಅನುಷ್ಕಾ ಶೆಟ್ಟಿ ಮದುವೆಯಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಇದೆಲ್ಲ ಸತ್ಯಕ್ಕೆ ದೂರವಾಗಿದ್ದು ನಾವಿಬ್ಬರು ಫ್ರೆಂಡ್ಸ್‌ ಅಷ್ಟೇ ಎಂದು ಪ್ರಭಾಸ್‌ ಹೇಳಿದ್ರು. ಸದ್ಯ ಟಾಲಿವುಡ್‌ನಲ್ಲಿ ಎಲ್ಲೆಲ್ಲೂ ಪ್ರಭಾಸ್‌ ಮದುವೆ ಸುದ್ದಿಯೇ ಚಾಲ್ತಿಯಲ್ಲಿದೆ.

ಬಾಹುಬಲಿ ಚಿತ್ರದ ಮೂಲಕ ಪ್ಯಾನ್‌ ಇಂಡಿಯಾ ಸ್ಟಾರ್‌ ಆಗಿರೋ ತೆಲುಗು ನಟ ಪ್ರಭಾಸ್‌ ಅವರು ಹೈದರಾಬಾದ್‌ ಮೂಲದ ದೊಡ್ಡ ಉದ್ಯಮಿಯೊಬ್ಬರ ಪುತ್ರಿ ಜೊತೆಗೆ ಹಸೆ ಮಣೆ ಏರಲಿದ್ದಾರೆ ಅನ್ನೋ ಸುದ್ದಿ ಕೇಳಿಬರುತ್ತಿದೆ. ಪ್ರಭಾಸ್‌ ಮದುವೆ ಸೀಕ್ರೆಟ್‌ ಆಗಿ ನಡೆಯಲಿದ್ದು, ತೆಲುಗಿನ ರೆಬಲ್‌ ಸ್ಟಾರ್‌ ಕೃಷ್ಣಂ ರಾಜು ಅವರ ಪತ್ನಿ ಶ್ಯಾಮಲಾ ದೇವಿ ಅವರು ಮದುವೆಯ ಹೊಣೆ ಹೊತ್ತಿದ್ದಾರೆ ಎನ್ನಲಾಗಿದೆ.

RelatedPosts

ದರ್ಶನ್ ಫ್ಯಾನ್ಸ್ ಆಶ್ಲೀಲ ಕಾಮೆಂಟ್‌ ಕೇಸ್: ನಟಿ ರಮ್ಯಾ ದೂರಿನ ಅನ್ವಯ FIR ದಾಖಲು

ಫ್ಯಾನ್ಸ್ ಮಾಡಿದ ಕಿತಾಪತಿ.. ರಮ್ಯಾ-ರಕ್ಷಿತಾ ರಾ ಫೈಟ್..!

ದರ್ಶನ್‌ ಫ್ಯಾನ್ಸ್‌ ವಿರುದ್ಧ ಬೆಂಗಳೂರು ಪೊಲೀಸ್ ಕಮಿಷನರ್​​ಗೆ ದೂರು ನೀಡಿದ ನಟಿ ರಮ್ಯಾ

ದರ್ಶನ್ ಫ್ಯಾನ್ಸ್ ವಿರುದ್ಧ ಸುನಾಮಿಯಂತೆ ಸಿಡಿದೆದ್ದ ರಮ್ಯಾ

ADVERTISEMENT
ADVERTISEMENT

ಬಾಹುಬಲಿ ಸಿನಿಮಾ ಬಳಿಕ ಪ್ರಭಾಸ್‌-ಅನುಷ್ಕಾ ಶೆಟ್ಟಿ ಮದುವೆಯಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಇದೆಲ್ಲ ಸತ್ಯಕ್ಕೆ ದೂರವಾಗಿದ್ದು ನಾವಿಬ್ಬರು ಫ್ರೆಂಡ್ಸ್‌ ಅಷ್ಟೇ ಎಂದು ಹೇಳಿರೋ ಪ್ರಭಾಸ್‌ ಕೊನೆಗೂ ಅನುಷ್ಕಾ ಶೆಟ್ಟಿಗೆ ಚೊಂಬು ಕೊಟ್ಟಿದ್ದಾರೆ. ಸದ್ಯ ಟಾಲಿವುಡ್‌ನಲ್ಲಿ ಎಲ್ಲೆಲ್ಲೂ 45 ವರ್ಷದ ಪ್ರಭಾಸ್ ಬೇಗ ಮದುವೆ ಆಗ್ತಾರೆ ಅಂತ ಸುದ್ದಿ ಹರಿದಾಡ್ತಿದೆ. ಸಾವಿರಾರು ಕೋಟಿ ಒಡೆತನದ ಬಿಗ್ ಉದ್ಯಮಿಯೊಬ್ಬರ ಪುತ್ರಿ ಜೊತೆ ಪ್ರಭಾಸ್‌ ನಿಶ್ಚಿತಾರ್ಥವಾಗಿರೋ ಸುದ್ದಿ ಕೇಳಿ ಅನುಷ್ಕಾ ಅಭಿಮಾನಿಗಳು ಬೇಸರದಲ್ಲಿದ್ದಾರಂತೆ

ನಟ ಕೃಷ್ಣಂ ರಾಜು ಅವರ ಉತ್ತರಾಧಿಕಾರಿಯಾಗಿ ಬೆಳ್ಳಿತೆರೆಗೆ ಬಂದು ತನಗೊಂದು ವಿಶೇಷ ಇಮೇಜ್ ಸೃಷ್ಟಿಸಿಕೊಂಡ ಪ್ರಭಾಸ್, ಕ್ರಮೇಣ ಪ್ಯಾನ್-ಇಂಡಿಯಾ ತಾರೆಯಾಗಿ ಮಿಂಚಿದರು. ಬಾಹುಬಲಿಯಂತಹ ಸಿನಿಮಾಗಳಿಂದ ಅವರು ವಿಶ್ವಾದ್ಯಂತ ಅಭಿಮಾನಿಗಳನ್ನು ಗಳಿಸಿದ್ದಾರೆ. ಸೋಷಿಯಲ್‌ ಮೀಡಿಯಾಗಳಲ್ಲಿ ಸಿನಿಮಾ ತಾರೆಯರ ವೈಯಕ್ತಿಕ ಜೀವನ ಯಾವಾಗಲೂ ಬಿಸಿ ಬಿಸಿ ಚರ್ಚೆಯ ವಿಷಯವಾಗಿರುತ್ತದೆ. ಇನ್ನೂ ಮುಖ್ಯವಾಗಿ, ನಟರ ಪ್ರೀತಿ ಮತ್ತು ಮದುವೆಯ ಬಗ್ಗೆ ನಿರಂತರ ಚರ್ಚೆಗಳು ನಡೆಯುತ್ತಲೇ ಇರುತ್ತವೆ. ಮದುವೆ ವಿಷಯದಲ್ಲಿ ಚರ್ಚೆಗೊಳಗಾಗೋ ಟಾಲಿವುಡ್ ನ ನಂಬರ್ ಒನ್ ಹೀರೋ ಪ್ರಭಾಸ್ ಆಗಿದ್ದಾರೆ.

 

ShareSendShareTweetShare
ಭವ್ಯ ಶ್ರೀವತ್ಸ

ಭವ್ಯ ಶ್ರೀವತ್ಸ

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಕರೆಂಟ್ ಅಫೇರ್ಸ್ ವಿಭಾಗದಲ್ಲಿ ಸೀನಿಯರ್ ಪ್ರೋಗ್ರಾಂ ಪ್ರೊಡ್ಯೂಸರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಸುದ್ದಿ ವಾಹಿನಿಗಳಲ್ಲಿ ಹಲವು ಹುದ್ದೆಗಳಲ್ಲಿ 12 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ಆಧ್ಯಾತ್ಮ, ರಾಜಕೀಯ, ಸಾಹಿತ್ಯ ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಆಧ್ಯಾತ್ಮ, ಜ್ಯೋತಿಷ್ಯ, ಹಸ್ತ ಸಾಮುದ್ರಿಕೆ ಬರಹ, ಸ್ತ್ರೀ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕಾಡು ಸುತ್ತಾಟ, ಪ್ರವಾಸ, ಕತೆ - ಕಾದಂಬರಿ ಓದುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

0 (34)

ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕ ಪ್ರಕರಣ: ಮೂವರು ಆರೋಪಿಗಳ ಬಂಧನ!

by ಸಾಬಣ್ಣ ಎಚ್. ನಂದಿಹಳ್ಳಿ
July 29, 2025 - 12:32 pm
0

0 (33)

ಕನ್ವರ್ ಯಾತ್ರಿಗಳು ಪ್ರಯಾಣಿಸುತ್ತಿದ್ದ ಬಸ್ ಅಪಘಾತ: 18 ಮಂದಿ ಭಕ್ತರು ಸ್ಥಳದಲ್ಲೇ ಸಾ*ವು, 23 ಮಂದಿ ಗಂಭೀರ

by ಸಾಬಣ್ಣ ಎಚ್. ನಂದಿಹಳ್ಳಿ
July 29, 2025 - 12:11 pm
0

0 (32)

ಕೇವಲ 14,999 ರೂ.ಗೆ ಬಿಡುಗಡೆಯಾಯ್ತು ರೆಡ್ಮಿ ನೋಟ್ 14 SE 5G ಫೋನ್: ಫೀಚರ್ಸ್ ಇಲ್ಲಿವೆ!

by ಸಾಬಣ್ಣ ಎಚ್. ನಂದಿಹಳ್ಳಿ
July 29, 2025 - 11:31 am
0

0 (31)

ರಿಷಭ್ ಪಂತ್ ಭಾವುಕ ಸಂದೇಶ: ಗಾಯದ ಬೆನ್ನಲ್ಲೇ ಟೀಮ್ ಇಂಡಿಯಾಗೆ ದಿಟ್ಟ ಸಂದೇಶ!

by ಸಾಬಣ್ಣ ಎಚ್. ನಂದಿಹಳ್ಳಿ
July 29, 2025 - 9:48 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 07 28t231219.745
    ದರ್ಶನ್ ಫ್ಯಾನ್ಸ್ ಆಶ್ಲೀಲ ಕಾಮೆಂಟ್‌ ಕೇಸ್: ನಟಿ ರಮ್ಯಾ ದೂರಿನ ಅನ್ವಯ FIR ದಾಖಲು
    July 28, 2025 | 0
  • Untitled design 2025 07 28t194525.319
    ಫ್ಯಾನ್ಸ್ ಮಾಡಿದ ಕಿತಾಪತಿ.. ರಮ್ಯಾ-ರಕ್ಷಿತಾ ರಾ ಫೈಟ್..!
    July 28, 2025 | 0
  • Untitled design 2025 07 28t184445.755
    ದರ್ಶನ್‌ ಫ್ಯಾನ್ಸ್‌ ವಿರುದ್ಧ ಬೆಂಗಳೂರು ಪೊಲೀಸ್ ಕಮಿಷನರ್​​ಗೆ ದೂರು ನೀಡಿದ ನಟಿ ರಮ್ಯಾ
    July 28, 2025 | 0
  • Untitled design 2025 07 28t182518.699
    ದರ್ಶನ್ ಫ್ಯಾನ್ಸ್ ವಿರುದ್ಧ ಸುನಾಮಿಯಂತೆ ಸಿಡಿದೆದ್ದ ರಮ್ಯಾ
    July 28, 2025 | 0
  • Untitled design 2025 07 28t171513.660
    ದರ್ಶನ್ ಫ್ಯಾನ್ಸ್‌ನಿಂದ ರಮ್ಯಾಗೆ ಅಶ್ಲೀಲ ಕಾಮೆಂಟ್ಸ್‌: FIRE ಸಂಸ್ಥೆಯಿಂದ ಸರ್ಕಾರಕ್ಕೆ ಪತ್ರ
    July 28, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version