• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ವೈಟ್ ಸ್ನೋ’ ಪ್ರದರ್ಶನ

ಸೆನ್ಸಾರ್‌ ವಿರುದ್ಧ ಪ್ರವೀಣ್ ಮೋರ್ಚಾಲೆ ಮೌನ ಪ್ರತಿರೋಧ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 1, 2026 - 6:18 pm
in ಸಿನಿಮಾ
0 0
0
BeFunky collage 2026 02 01T181525.136

ಚಲನಚಿತ್ರ ನಿರ್ದೇಶಕ ಪ್ರವೀಣ್ ಮೋರ್ಚಾಲೆ ಅವರು ತಮ್ಮ ಇತ್ತೀಚಿನ ‘ವೈಟ್ ಸ್ನೋ’ ಚಿತ್ರವನ್ನು 17ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶಿಸಿದರು. ಸೆನ್ಸಾರ್‌ಶಿಪ್, ಕಲಾತ್ಮಕ ಸ್ವಾತಂತ್ರ್ಯ ಮತ್ತು ಸಹಿಷ್ಣುತೆಯ ಕುರಿತಾದ ಈ ಚಿತ್ರವು ಪ್ರೇಕ್ಷಕರ ಗಮನ ಸೆಳೆಯಿತು. ಒಬ್ಬ ಕಲಾವಿದನಾಗಿ ತಮ್ಮ ಮೇಲೆ ಗಾಢವಾದ ಪ್ರಭಾವ ಬೀರಿದ ನೈಜ ಘಟನೆಯಿಂದ ಪ್ರೇರಿತರಾಗಿ ಈ ಚಿತ್ರವನ್ನು ನಿರ್ಮಿಸಿರುವುದಾಗಿ ಮೋರ್ಚಾಲೆ ತಿಳಿಸಿದರು.

ಕಾಶ್ಮೀರದಲ್ಲಿ ಸಂಶೋಧನೆ ನಡೆಸುತ್ತಿದ್ದಾಗ ಮೋರ್ಚಾಲೆ ಅವರಿಗೆ ಈ ಚಿತ್ರದ ಆಲೋಚನೆ ಮೂಡಿತಂತೆ. ಅಲ್ಲಿ ಅವರು ಒಬ್ಬ ಯುವ ಚಲನಚಿತ್ರ ನಿರ್ದೇಶಕನನ್ನು ಭೇಟಿಯಾಗಿದ್ದರಂತೆ. ಆ ಯುವಕ ನಿರ್ಮಿಸಿದ್ದ ಕಿರುಚಿತ್ರದಲ್ಲಿ ಹೆರಿಗೆಯ ನಂತರದ ರಕ್ತವನ್ನು ತೋರಿಸುವುದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂಬ ಕಾರಣ ನೀಡಿ ಈ ನಿಷೇಧ ಹೇರಲಾಗಿತ್ತು. ಅಷ್ಟೇ ಅಲ್ಲದೆ, ಸಾಮಾಜಿಕ ಅಶಾಂತಿಗೆ ಕಾರಣವಾದ ಆರೋಪದ ಮೇಲೆ ಆ ಯುವಕನನ್ನು ಬಂಧಿಸಲಾಗಿತ್ತು. ಈ ಅನ್ಯಾಯವನ್ನು ಕಣ್ಣಾರೆ ಕಂಡ ಮೋರ್ಚಾಲೆ ಅವರು, ಹೆಚ್ಚುತ್ತಿರುವ ʼನಿಷೇಧ ಸಂಸ್ಕೃತಿʼ ವಿರುದ್ಧ ಸೃಜನಾತ್ಮಕವಾಗಿ ಪ್ರತಿಕ್ರಿಯಿಸಲು ನಿರ್ಧರಿಸಿದರು. ಆ ನೈಜ ಘಟನೆಗೆ ಕಾಲ್ಪನಿಕ ರೂಪ ನೀಡಿ ಈ ಸಿನಿಮಾ ಮಾಡಲಾಯಿತು ಎಂದರು.

RelatedPosts

“ಪಿಚ್ಚರ್” ಚಿತ್ರದ “ಗೋಕುಲದ ರಾಧೆ” ಹಾಡು ಹಾಡುವ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್

ತಮಿಳುನಾಡು ಸಿಎಂ ವಿಜಯ್ ಪ್ರಮಾಣವಚನ ಸಮಾರಂಭದಲ್ಲಿ ಮಿಂಚಿದ ನಟಿ ತ್ರಿಶಾ

ವಿನಯ್ ರಾಜ್ ಕುಮಾರ್ ಹುಟ್ಟುಹಬ್ಬದಂದೇ ಹೊಸ ಚಿತ್ರ ‘ಮಾಚಿಸ್’ ಅನೌನ್ಸ್‌

ಪೂರ್ಣಿಮಾ ರಾಮ್‌ಕುಮಾರ್ ಅವರಿಂದ ಅನಾವರಣವಾಯಿತು “ನಾದಯೋಗಿ ಡಾ. ರಾಜಕುಮಾರ್” ಪುಸ್ತಕ

ADVERTISEMENT
ADVERTISEMENT

ಈ ಚಿತ್ರದಲ್ಲಿ ಫಾತಿಮಾ ಪಾತ್ರದಲ್ಲಿ ಮಧು ಕಂಧಾರಿ, ಅಮೀರ್ ಆಗಿ ಭವ್ಯ ಖುರಾನಾ, ಕನೀಜ್ ಫಾತಿಮಾ ಆಗಿ ನೂರ್ ಮತ್ತು ಧಾರ್ಮಿಕ ಮುಖಂಡನ ಪಾತ್ರದಲ್ಲಿ ಖಾಚೋ ಅಹ್ಮದ್ ಖಾನ್ ನಟಿಸಿದ್ದಾರೆ. ಕಾಶ್ಮೀರದ ನಿರ್ಜನ ಪ್ರದೇಶಗಳಲ್ಲಿ ಚಿತ್ರೀಕರಿಸಲಾದ ಈ ಸಿನಿಮಾವು ಮೌನ, ನಿಸರ್ಗ ಮತ್ತು ಸಂಯಮದ ನಟನೆಯ ಮೂಲಕ ಭಾವನೆಗಳನ್ನು ವ್ಯಕ್ತಪಡಿಸುತ್ತದೆ. ಇಲ್ಲಿ ಪ್ರಕೃತಿಯು ಕೇವಲ ಹಿನ್ನೆಲೆಯಾಗಿರದೆ, ಕಥೆಯ ವೇಗ ಮತ್ತು ಮೂಡ್ ಅನ್ನು ನಿರ್ಧರಿಸುವ ಜೀವಂತ ಪಾತ್ರವಾಗಿ ಕೆಲಸ ಮಾಡಿದೆ ಎಂದು ಮೋರ್ಚಾಲೆ ವಿವರಿಸಿದರು.

BeFunky collage 2026 02 01T181525.136

ಚಿತ್ರೋತ್ಸವದಲ್ಲಿ ಮಾತನಾಡಿದ ಮೋರ್ಚಾಲೆ, ʼಅಭಿವ್ಯಕ್ತಿ ಸ್ವಾತಂತ್ರ್ಯವು ಮೂಲಭೂತ ಭೌತಿಕ ಅಗತ್ಯಗಳಿಗಿಂತಲೂ ಮುಖ್ಯ. ನನಗೆ ಮಾತನಾಡಲು ಸಾಧ್ಯವಾಗದಿದ್ದರೆ, ನಾನು ಸತ್ತಂತೆಯೇ ಸರಿ. ಕಲಾವಿದರು ಯಾವುದೇ ಭಯವಿಲ್ಲದೆ ಸಮಾಜವನ್ನು ಪ್ರಶ್ನಿಸುವ ಮತ್ತು ಪ್ರತಿಬಿಂಬಿಸುವ ಸ್ವಾತಂತ್ರ್ಯ ಹೊಂದಿರಬೇಕುʼ ಎಂದರು. ಸಮಕಾಲೀನ ಭಾರತದಲ್ಲಿ ಧ್ವನಿಗಳನ್ನು ಹತ್ತಿಕ್ಕುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ʼಮೌನ ಮತ್ತು ತೃಪ್ತಿಯನ್ನು ಸವಾಲು ಮಾಡುವಲ್ಲಿ ಸಿನಿಮಾ ಮತ್ತು ಕಲೆ ನಿರ್ಣಾಯಕ ಪಾತ್ರ ವಹಿಸುತ್ತವೆʼ ಎಂದು ಅಭಿಪ್ರಾಯಪಟ್ಟರು.

ಸಮಾಜದಲ್ಲಿ ಸಿನಿಮಾದ ವಿಸ್ತಾರವಾದ ಪಾತ್ರದ ಬಗ್ಗೆ ಮಾತನಾಡಿದ ಅವರು, ʼಸಿನಿಮಾಗಳು ಕೇವಲ ಅಲ್ಪಾವಧಿಯ ಮನರಂಜನೆಯಲ್ಲ. ಅವು ಆಯಾ ಕಾಲದ ರಾಜಕೀಯ ಮತ್ತು ಸಾಮಾಜಿಕ ವಾಸ್ತವಗಳನ್ನು ಸೆರೆಹಿಡಿಯುವ ಸಾಂಸ್ಕೃತಿಕ ದಾಖಲೆಗಳಾಗಿವೆ. ಚಿತ್ರನಿರ್ಮಾಪಕರು ಮತ್ತು ಪ್ರೇಕ್ಷಕರು ಕೇವಲ ವಾಣಿಜ್ಯ ಲಾಭದ ಬಗ್ಗೆ ಯೋಚಿಸದೆ ಸಾಮಾನ್ಯ ಜನರ ಮತ್ತು ಅಂಚಿನಲ್ಲಿರುವವರ ಕಥೆಗಳನ್ನು ಬೆಂಬಲಿಸಬೇಕು. ಚಲನಚಿತ್ರೋತ್ಸವಗಳು ಪ್ರಮುಖ ವೇದಿಕೆಯಾಗಿದ್ದರೂ, ಅರ್ಥಪೂರ್ಣ ಚಿತ್ರಗಳ ಉಳಿವು ಪ್ರೇಕ್ಷಕರು ಅವುಗಳನ್ನು ಎಷ್ಟು ಬೆಂಬಲಿಸುತ್ತಾರೆ ಎನ್ನುವುದರ ಮೇಲೆ ಅವಲಂಬಿತವಾಗಿದೆ ಎಂದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 10T162942.019

ಪಾಕಿಸ್ತಾನದಲ್ಲಿ ಚೆಕ್ ಪೋಸ್ಟ್ ಬಳಿ ಭೀಕರ ಆತ್ಮಹುತಿ ದಾಳಿ: 15 ಪೊಲೀಸರ ಸಾ*ವು

by ಶಾಲಿನಿ ಕೆ. ಡಿ
May 10, 2026 - 5:05 pm
0

Untitled design 2026 05 10T161213.894

200 ಯೂನಿಟ್ ಫ್ರೀ ಕರೆಂಟ್, ಮಹಿಳೆಯರ ರಕ್ಷಣೆಗೆ ವಿಶೇಷ ಪಡೆ: ಸಿಎಂ ವಿಜಯ್ ಮೊದಲ ಗ್ಯಾರಂಟಿ

by ಶಾಲಿನಿ ಕೆ. ಡಿ
May 10, 2026 - 4:16 pm
0

Untitled design 2026 05 10T155547.722

ಕೇರಳದಲ್ಲಿ ಸರ್ಕಾರ ರಚನೆಗೆ ಕಸರತ್ತು: ಕೆಸಿ ವೇಣುಗೋಪಾಲ್ ಪರ ರಾಹುಲ್ ಗಾಂಧಿ ಒಲವು

by ಶಾಲಿನಿ ಕೆ. ಡಿ
May 10, 2026 - 3:57 pm
0

Untitled design 2026 05 10T151502.896

“ಪಿಚ್ಚರ್” ಚಿತ್ರದ “ಗೋಕುಲದ ರಾಧೆ” ಹಾಡು ಹಾಡುವ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್

by ಶಾಲಿನಿ ಕೆ. ಡಿ
May 10, 2026 - 3:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 10T151502.896
    “ಪಿಚ್ಚರ್” ಚಿತ್ರದ “ಗೋಕುಲದ ರಾಧೆ” ಹಾಡು ಹಾಡುವ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್
    May 10, 2026 | 0
  • Untitled design 2026 05 10T104822.677
    ತಮಿಳುನಾಡು ಸಿಎಂ ವಿಜಯ್ ಪ್ರಮಾಣವಚನ ಸಮಾರಂಭದಲ್ಲಿ ಮಿಂಚಿದ ನಟಿ ತ್ರಿಶಾ
    May 10, 2026 | 0
  • WhatsApp Image 2026 05 07 at 18.14.27 (1)
    ವಿನಯ್ ರಾಜ್ ಕುಮಾರ್ ಹುಟ್ಟುಹಬ್ಬದಂದೇ ಹೊಸ ಚಿತ್ರ ‘ಮಾಚಿಸ್’ ಅನೌನ್ಸ್‌
    May 9, 2026 | 0
  • Untitled design 2026 05 08T224654.509
    ಪೂರ್ಣಿಮಾ ರಾಮ್‌ಕುಮಾರ್ ಅವರಿಂದ ಅನಾವರಣವಾಯಿತು “ನಾದಯೋಗಿ ಡಾ. ರಾಜಕುಮಾರ್” ಪುಸ್ತಕ
    May 8, 2026 | 0
  • Untitled design 2026 05 08T202649.429
    ಮೇ 22ರಂದು “ಅಸುರನ ಕೈಯಲ್ಲಿ ಪಾರಿಜಾತ” ಚಿತ್ರ ಬಿಡುಗಡೆ: ಟ್ರೇಲರ್‌ಗೆ ಮೆಚ್ಚುಗೆಯ ಮಹಾಪೂರ.!
    May 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version