• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, January 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘Appu’ ಆ್ಯಪ್ ಲಾಂಚ್‌ ಮಾಡಿದ ಡಿಸಿಎಂ ಡಿಕೆಶಿ: ಅಪ್ಪು ಹೆಸರಲ್ಲಿ ದೇಶದಲ್ಲೇ ಮೊದಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 26, 2025 - 7:19 am
in Flash News, ಸಿನಿಮಾ
0 0
0
Dಷಗಗದ

ಬೆಂಗಳೂರು: ಪವರ್ ಸ್ಟಾರ್ ಡಾ. ಪುನೀತ್ ರಾಜಕುಮಾರ್ ಅವರ ಜೀವನಾಧಾರಿತ “ಅಪ್ಪು” ಮೊಬೈಲ್ ಆಪ್‌ನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾನುವಾರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪುನೀತ್ ಮತ್ತು ಅವರ ಸಹೋದರಿ ಅಶ್ವಿನಿ ರಾಜಕುಮಾರ್ ರಾಜಕಾರಣದಲ್ಲಿ ಪ್ರವೇಶಿಸಲು ನಿರಾಕರಿಸಿದ್ದರ ಬಗ್ಗೆ ಅಚ್ಚರಿಯ ವಿಚಾರವನ್ನು ಬಹಿರಂಗಪಡಿಸಿದರು.

“ಪುನೀತ್ ರಾಜಕುಮಾರ್ ಅವರನ್ನು ರಾಜಕಾರಣಕ್ಕೆ ಸೆಳೆಯಲು ನಾನು ಅನೇಕ ಬಾರಿ ಪ್ರಯತ್ನಿಸಿದೆ. ಚಾಕಲೇಟ್ ಕೊಟ್ಟು ಆಮಿಷ ಒಡ್ಡಿದ್ದೇನೆ. ಆದರೆ ಅವರು ಬರಲಿಲ್ಲ. ಅಶ್ವಿನಿ ಅವರನ್ನೂ ಆಹ್ವಾನಿಸಿದ್ದೆ. ಅವರು ತಮ್ಮ ಪತಿಯ ಹಾದಿಯಲ್ಲೇ ನಡೆಯುತ್ತೇನೆ ಎಂದು ಹೇಳಿ ತಿರಸ್ಕರಿಸಿದರು. ಸಕ್ರಿಯ ರಾಜಕಾರಣಕ್ಕೆ ಬರದಿದ್ದರೂ ಮುಖ್ಯವಾಹಿನಿಯಲ್ಲಿರಿ ಎಂದು ಸಲಹೆ ನೀಡಿದ್ದೆ. ಇದನ್ನು ಇಷ್ಟು ದಿನಗಳವರೆಗೆ ಬಹಿರಂಗಪಡಿಸಿರಲಿಲ್ಲ. ಇಂದು ಹೇಳುತ್ತಿದ್ದೇನೆ” ಎಂದು ಡಿಸಿಎಂ ಶಿವಕುಮಾರ್ ಹೇಳಿದರು.

RelatedPosts

ಮನುಷ್ಯರು ರಿಟೈರ್ಮೆಂಟ್​ಗೆಂದು ಹಣ ಉಳಿಸುವುದು ವ್ಯರ್ಥ: ಎಲಾನ್ ಮಸ್ಕ್ ಅಚ್ಚರಿ ಹೇಳಿಕೆ

2025ರಲ್ಲಿ 4.3 ಕೋಟಿ ಪ್ರಯಾಣಿಕರ ಓಡಾಟ: ಹೊಸ ದಾಖಲೆ ಬರೆದ ಬೆಂಗಳೂರು ಏರ್‌ಪೋರ್ಟ್‌

ಕೇಂದ್ರ ಸಚಿವ ಮುರುಗನ್ ನಿವಾಸದಲ್ಲಿ ಪೊಂಗಲ್‌ ಹಬ್ಬ ಆಚರಿಸಿದ ಪ್ರಧಾನಿ ಮೋದಿ

3 ಲಕ್ಷ ರೂ. ತಲುಪಿದೆ ಬೆಳ್ಳಿ ದರ: ಒಂದೇ ದಿನಕ್ಕೆ 4.22% ಜಿಗಿತ, ಗ್ರಾಹಕರಿಗೆ ಶಾಕ್!

ADVERTISEMENT
ADVERTISEMENT

ಈ ಆಪ್ ಮೂಲಕ ಪುನೀತ್ ಅವರ ಕೆಲಸಗಳು ತಂತ್ರಜ್ಞಾನದ ಸಹಾಯದಿಂದ ಜೀವಂತವಾಗಿ ಉಳಿಯಲಿವೆ ಎಂದು ಅವರು ಹೇಳಿದರು. ರಾಮಾಯಣ ಮತ್ತು ಮಹಾಭಾರತದಂತೆ ಪುರಾಣಗಳು ನೂರಾರು ವರ್ಷಗಳಿಂದ ನಮ್ಮ ನಡುವೆ ಬೆಳೆದುಕೊಂಡಿವೆ. ಅದೇ ರೀತಿ ಎಐ ತಂತ್ರಜ್ಞಾನದ ಮೂಲಕ ಪುನೀತ್ ಅವರ ಬಾಲ್ಯದಿಂದ ಕೊನೆಯ ದಿನಗಳವರೆಗಿನ ಚಿತ್ರಣವನ್ನು ನೈಜವಾಗಿ ಸೃಷ್ಟಿಸಲಾಗಿದೆ. ಭೀಮ, ಅರ್ಜುನ, ರಾಮನಂತಹ ಪಾತ್ರಗಳನ್ನು ಎಐಯಲ್ಲಿ  ಚಿತ್ರಿಸುವಂತೆ, ಪುನೀತ್ ಅವರ ಜೀವನವೂ ಇಲ್ಲಿ ಬೆಳಕು ಕಾಣುತ್ತದೆ. ಅವರ ಕೊನೆಯುಸಿರಿನ ಸಂದರ್ಭದಲ್ಲಿ ಅಭಿಮಾನಿಗಳು ಅವರಿಗಾಗಿ ಮಿಡಿದರು. ನೂರಾರು ಪ್ರತಿಮೆಗಳು ಸ್ಥಾಪನೆಯಾದವು. ಮಕ್ಕಳಿಗೆ ಅವರ ಹೆಸರನ್ನು ಇಟ್ಟರು. ಕತ್ತಲೆಗೆ ಹೋದ ಅಪ್ಪು ಈಗ ತಂತ್ರಜ್ಞಾನದ ಬೆಳಕಿಗೆ ಬಂದಿದ್ದಾರೆ ಎಂದು ಭಾವುಕರಾದರು.

ಡಿಸಿಎಂ ಶಿವಕುಮಾರ್ ಅವರು ತಮ್ಮ ಸ್ನೇಹಿತರ ಬಗ್ಗೆ ಹೇಳುತ್ತಾ, “ನನಗೆ ಹಲವು ರಾಜ್ಯಗಳ ಸಿನಿಮಾ ಸ್ನೇಹಿತರು ಇದ್ದಾರೆ. ಆದರೆ ಯಾರೂ ಇಂತಹ ಆಲೋಚನೆ ಮಾಡಿಲ್ಲ. ಪುನೀತ್ ಹೆಸರಿನಲ್ಲಿ ಈ ಆಪ್ ರೂಪುಗೊಂಡಿದ್ದು, ಅದನ್ನು ಉದ್ಘಾಟಿಸುವುದು ನನ್ನ ಭಾಗ್ಯ” ಎಂದರು. ಅಪ್ಪು ಮನುಷ್ಯತ್ವದ ದೊಡ್ಡ ಉದಾಹರಣೆ ಎಂದು ಬಣ್ಣಿಸಿದ ಅವರು, ಸಮಾಜದಿಂದ ಪಡೆದು ಸಮಾಜಕ್ಕೆ ಕೊಟ್ಟಿದ್ದಾರೆ. ದೇವರು ಕೊಟ್ಟ ಅವಕಾಶವನ್ನು ಸದುಪಯೋಗಪಡಿಸಿಕೊಂಡರು. ಸಾವು ಯಾರ ಕೈಯಲ್ಲೂ ಇಲ್ಲ. ನಾವು ನೆರೆಹೊರೆಯವರು. ಒಟ್ಟಿಗೆ ಜಿಮ್‌ಗೆ ಹೋಗುತ್ತಿದ್ದೆವು. ಅವರ ತರಬೇತುದಾರ ನನ್ನ ತರಬೇತುದಾರರೊಂದಿಗೆ ಕೊನೆಯ ಕ್ಷಣದಲ್ಲಿ ಇದ್ದರು. ಅದನ್ನು ನನಗೆ ತಿಳಿಸಿದರು ಎಂದು ನೆನಪಿಸಿಕೊಂಡರು.

ತಮ್ಮ ಸಿನಿಮಾ ಅನುಭವಗಳನ್ನು ಹಂಚಿಕೊಂಡ ಶಿವಕುಮಾರ್, “ನಾನು ಟೂರಿಂಗ್ ಟಾಕೀಸ್ ನಡೆಸುತ್ತಿದ್ದೆ. ಅತಿ ಹೆಚ್ಚು ಓಡಿದ ಸಿನಿಮಾ ಸತ್ಯ ಹರಿಶ್ಚಂದ್ರ. ಮದುವೆಯಾದ ಹೊಸದರಲ್ಲಿ ಹೆಂಡತಿಯನ್ನು ಮೈಸೂರಿಗೆ ಕರೆದುಕೊಂಡು ಹೋಗಿದ್ದೆ. ಒಂದು ಪ್ರದರ್ಶನ ಆರಂಭಿಸಿದರೆ 15 ದಿನ ಓಡುತ್ತಿತ್ತು. ರಾಜಕುಮಾರ್ ಅಭಿನಯ ಅದ್ಭುತವಾಗಿತ್ತು. ಈಗಲೂ 20ಕ್ಕೂ ಹೆಚ್ಚು ಚಿತ್ರಮಂದಿರಗಳು ನನ್ನದು. ಸಿನಿಮಾ ರಂಗ ನಮ್ಮನ್ನು ಬಿಡುತ್ತಿಲ್ಲ” ಎಂದರು.

ಪುನೀತ್ ಅವರ ಕೆಲಸದ ಬಗ್ಗೆ ಮಾತನಾಡುತ್ತಾ, “ತಮ್ಮ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿದರು. ಮಹಾತ್ಮ ಗಾಂಧಿ ಹೇಳುವಂತೆ, ನಿಮ್ಮನ್ನು ನಿಯಂತ್ರಿಸಲು ಮೆದುಳು, ಇತರರನ್ನು ನಿಯಂತ್ರಿಸಲು ಹೃದಯ ಬಳಸಿ. ಪುನೀತ್ ಹೃದಯವಂತಿಕೆಯಿಂದ ಕೆಲಸ ಮಾಡಿದರು. ಈ ಆಪ್ ಮೂಲಕ ಅದನ್ನು ಮುಂದುವರೆಸಲಾಗಿದೆ” ಎಂದರು.

ಸರ್ಕಾರದ ಎಲ್‌ಇಡಿ ಬಲ್ಬ್ ಯೋಜನೆಗೆ ಪುನೀತ್ ಅವರನ್ನು ರಾಯಭಾರಿ ಮಾಡಿದ್ದು ನೆನಪಿಸಿದರು. ನಾನು ತಂತ್ರಜ್ಞಾನದಿಂದ ದೂರವಿದ್ದೇನೆ. ಟಿವಿ ಆನ್ ಮಾಡಲು ಮಕ್ಕಳ ಸಹಾಯ ಕೇಳುತ್ತೇನೆ. ಆದರೆ ಯುದ್ಧದಲ್ಲಿ ಒಂದು ಬಟನ್‌ನಿಂದ ಸ್ಪೋಟಗಳು ಸಂಭವಿಸುತ್ತವೆ ಎಂದು ಉದಾಹರಣೆ ನೀಡಿದರು. ರಾಮಾಯಣ, ಮಹಾಭಾರತದಂತೆ ಪುರಾಣಗಳು ಇಂದಿಗೂ ಜೀವಂತ. ಬಾಲ್ಯದಲ್ಲಿ ದೂರದರ್ಶನದಲ್ಲಿ ಮಹಾಭಾರತ ನೋಡುತ್ತಿದ್ದೆವು. ಈಗ ಎಐ ಮೂಲಕ ಹೊಸ ರೂಪದಲ್ಲಿ ಬರುತ್ತಿದೆ. ಆದರೆ ಸಂದೇಶ ಒಂದೇ ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 01 14T143330.192

Video: ಹಲ್ಲಿಯನ್ನು ಹಿಡಿದು ಮುತ್ತು ಕೊಟ್ಟ ಪುಟಾಣಿ, ನೆಟ್ಟಿಗರು ಫಿದಾ!

by ಶ್ರೀದೇವಿ ಬಿ. ವೈ
January 14, 2026 - 2:34 pm
0

Untitled design 2026 01 14T141737.227

ಮನುಷ್ಯರು ರಿಟೈರ್ಮೆಂಟ್​ಗೆಂದು ಹಣ ಉಳಿಸುವುದು ವ್ಯರ್ಥ: ಎಲಾನ್ ಮಸ್ಕ್ ಅಚ್ಚರಿ ಹೇಳಿಕೆ

by ಶಾಲಿನಿ ಕೆ. ಡಿ
January 14, 2026 - 2:23 pm
0

BeFunky collage 2026 01 14T141238.117

ಬೀದರ್ ದುರಂತ: ಬೈಕ್‌ ಸವಾರನ ಕುತ್ತಿಗೆ ಕೊಯ್ದ ಗಾಳಿಪಟದ ಮಾಂಜಾ ದಾರ!

by ಶ್ರೀದೇವಿ ಬಿ. ವೈ
January 14, 2026 - 2:17 pm
0

Untitled design 2026 01 14T133730.055

2025ರಲ್ಲಿ 4.3 ಕೋಟಿ ಪ್ರಯಾಣಿಕರ ಓಡಾಟ: ಹೊಸ ದಾಖಲೆ ಬರೆದ ಬೆಂಗಳೂರು ಏರ್‌ಪೋರ್ಟ್‌

by ಶಾಲಿನಿ ಕೆ. ಡಿ
January 14, 2026 - 1:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 14T141737.227
    ಮನುಷ್ಯರು ರಿಟೈರ್ಮೆಂಟ್​ಗೆಂದು ಹಣ ಉಳಿಸುವುದು ವ್ಯರ್ಥ: ಎಲಾನ್ ಮಸ್ಕ್ ಅಚ್ಚರಿ ಹೇಳಿಕೆ
    January 14, 2026 | 0
  • Untitled design 2026 01 14T133730.055
    2025ರಲ್ಲಿ 4.3 ಕೋಟಿ ಪ್ರಯಾಣಿಕರ ಓಡಾಟ: ಹೊಸ ದಾಖಲೆ ಬರೆದ ಬೆಂಗಳೂರು ಏರ್‌ಪೋರ್ಟ್‌
    January 14, 2026 | 0
  • Untitled design 2026 01 14T125307.094
    ಕೇಂದ್ರ ಸಚಿವ ಮುರುಗನ್ ನಿವಾಸದಲ್ಲಿ ಪೊಂಗಲ್‌ ಹಬ್ಬ ಆಚರಿಸಿದ ಪ್ರಧಾನಿ ಮೋದಿ
    January 14, 2026 | 0
  • BeFunky collage 2026 01 14T131121.963
    3 ಲಕ್ಷ ರೂ. ತಲುಪಿದೆ ಬೆಳ್ಳಿ ದರ: ಒಂದೇ ದಿನಕ್ಕೆ 4.22% ಜಿಗಿತ, ಗ್ರಾಹಕರಿಗೆ ಶಾಕ್!
    January 14, 2026 | 0
  • Untitled design 2026 01 14T122009.977
    ತೆಲಂಗಾಣದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿಷದ ಇಂಜೆಕ್ಷನ್ ಕೊಟ್ಟು 500 ನಾಯಿಗಳ ಹತ್ಯೆ
    January 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version