• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 16, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಳೆದ ವರ್ಷ ಜಾಕಿ.. ಈ ವರ್ಷ ಅಪ್ಪು..!

ಪುನೀತ್ 50ನೇ ಬರ್ತ್ ಡೇಗೆ ಅಪ್ಪು ಬಿಗ್ ಗಿಫ್ಟ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 26, 2025 - 5:25 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled Design 2025 02 26t172114.352

ಬಾಲನಟನಾಗಿಯೇ ನ್ಯಾಷನಲ್ ಅವಾರ್ಡ್ ನ ಮುಡಿಗೇರಿಸಿಕೊಂಡಿದ್ದ ಮಾಸ್ಟರ್ ಲೋಹಿತ್, ಪುನೀತ್ ರಾಜ್ ಕುಮಾರ್ ಆಗೋಕೆ ಮುನ್ನ ದೊಡ್ಮನೆಯ ಅಪ್ಪು ಆದ್ರು. ನಟಸಾರ್ವಭೌಮ ಡಾ ರಾಜ್ ಕುಮಾರ್, ಪಾರ್ವತಮ್ಮ ರಾಜ್ ಕುಮಾರ್, ಅಣ್ಣಂದಿರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಎಲ್ಲರೂ ಪುನೀತ್ ರನ್ನ ಪ್ರೀತಿಯಿಂದ ಅಪ್ಪು ಅಂತಲೇ ಕರೆಯುತ್ತಿದ್ರು. ಆಗ ಅಪ್ಪು ಹೆಸರಲ್ಲೇ ಬಂದಂತಹ ಚಿತ್ರ ಅಪ್ಪು. ತೆಲುಗಿನ ಕಲ್ಟ್ ಡೈರೆಕ್ಟರ್ ಪೂರಿ ಜಗನ್ನಾಥ್ ನಿರ್ದೇಶನದಲ್ಲಿ ಮೂಡಿಬಂದಂತಹ ಅಪ್ಪು ಸಿನಿಮಾ ಮೂಲಕ ಹೀರೋ ಆಗಿಯೂ ಕೂಡ ಕನ್ನಡಿಗರ ಹೃದಯಕ್ಕೆ ಅಪ್ಪುಗೆ ನೀಡಿದ್ರು ರಾಜರತ್ನ ಪುನೀತ್ ರಾಜ್ ಕುಮಾರ್.

ಅಂದಹಾಗೆ ಅಪ್ಪು ಈಗ ನಮ್ಮೊಟ್ಟಿಗೆ ಇಲ್ಲ. ಆದ್ರೆ ಕನ್ನಡಿಗರ ಹೃದಯಗಳಲ್ಲಿ ಅವರು ಸದಾ ಜೀವಂತ. ನಗುಮುಖದ ಒಡೆಯನ ಸಿನಿಮಾಗಳು ಪ್ರತೀ ವರ್ಷ ಅವರ ಬರ್ತ್ ಡೇಗೆ ಒಂದೊಂದಾಗಿ ರೀ ರಿಲೀಸ್ ಆಗಲಿವೆ. ಕಳೆದ ವರ್ಷ ಜಾಕಿ ಸಿನಿಮಾ ಗ್ರ್ಯಾಂಡ್ ಆಗಿ ರಿಲೀಸ್ ಆಗಿತ್ತು. ಈ ಬಾರಿ ಅಪ್ಪು ಸಿನಿಮಾನ ರಿಲೀಸ್ ಮಾಡೋಕೆ ಮುಂದಾಗಿದ್ದಾರೆ ಅಶ್ವಿನಿ ಪುನೀತ್ ರಾಜ್ ಕುಮಾರ್.

RelatedPosts

ಮತ್ತೆ ಮೋಡಿ ಮಾಡಲಿದೆ ಅನಂತನಾಗ್-ಲಕ್ಷೀ ಜೋಡಿ

ಜಿಂಕೆ ಮರಿ ಶ್ವೇತಾ ಸ್ಯಾಂಡಲ್‌ವುಡ್‌ಗೆ ಮತ್ತೆ ಕಂಬ್ಯಾಕ್‌..ಬೆನ್ನಿಯಾಗಿ ಬಂದ ಜಿಂಕೆ ಮರಿ.!

ರಾಜ್ಯಾದ್ಯಂತ ಎಲ್ಲಾ ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಏಕರೂಪದ ಟಿಕೆಟ್ ದರ ಫಿಕ್ಸ್

ಶೈನ್ ಶೆಟ್ಟಿ, ಅಂಕಿತ ಅಮರ್ ಅಭಿನಯದ “ಜಸ್ಟ್ ಮ್ಯಾರೀಡ್” ಚಿತ್ರಕ್ಕೆ ಸೆನ್ಸಾರ್ ಅಸ್ತು

ADVERTISEMENT
ADVERTISEMENT

ಇದನ್ನು ಓದಿ: “ಜಸ್ಟ್ ಮ್ಯಾರೀಡ್” ಚಿತ್ರ ನೋಡಲು ನಾನು‌ ಕೂಡ ಕಾತುರದಿಂದ ಕಾಯುತ್ತಿದ್ದೇನೆ: ಅಶ್ವಿನಿ ಪುನೀತ್ ರಾಜಕುಮಾರ್

ಹೌದು.. ಮಾರ್ಚ್ 17ರಂದು ಪುನೀತ್ 50ನೇ ಹುಟ್ಟುಹಬ್ಬ ಇರಲಿದ್ದು, ಅದರ ವಿಶೇಷ ಅಪ್ಪು ಸಿನಿಮಾ ತೆರೆಗಪ್ಪಳಿಸಲಿದೆ. ಸೆಲೆಬ್ರೇಷನ್ ನೆಕ್ಸ್ಟ್ ಲೆವೆಲ್ ಗೆ ಇರಲಿದ್ದು, ಅಭಿಮಾನಿ ದೇವರುಗಳು ಕಟೌಟ್ ಗಳನ್ನ ಹಾಕಿ, ಫಲ, ಪುಷ್ಪಗಳ ಜೊತೆ ಹಾಲಿನ ಅಭಿಷೇಕ ಕೂಡ ಮಾಡಲಿದ್ದಾರೆ. ಪಟಾಕಿ ಸಿಡಿಸಿ, ಹಬ್ಬದ ರೀತಿ ಸಂಭ್ರಮಿಸಲಿದ್ದಾರೆ.
ಇನ್ನು ಅಪ್ಪು ಸಿನಿಮಾದ ರೀ ರಿಲೀಸ್ ಕುರಿತು ಸ್ವತಃ ಪಿಆರ್ ಕೆ ಒಡತಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರೇ ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ನೀಡಿದ್ದಾರೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2025 07 15t224956.568

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ

by ಶಾಲಿನಿ ಕೆ. ಡಿ
July 15, 2025 - 10:59 pm
0

Untitled design 2025 07 15t223005.315

“ಇದು ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವೆ”: ಪ್ರೇಮಿಯೊಂದಿಗಿನ ಪತ್ನಿಯ ನವರಂಗಿ ಆಟ ಬಯಲು

by ಶಾಲಿನಿ ಕೆ. ಡಿ
July 15, 2025 - 10:39 pm
0

Untitled design 2025 07 15t212434.903

ಮತ್ತೆ ಮೋಡಿ ಮಾಡಲಿದೆ ಅನಂತನಾಗ್-ಲಕ್ಷೀ ಜೋಡಿ

by ಶಾಲಿನಿ ಕೆ. ಡಿ
July 15, 2025 - 9:25 pm
0

Untitled design 2025 07 15t211007.435

ತೆರಿಗೆ ಎಫೆಕ್ಟ್: ಈ ದಿನದಂದು ಗುಟ್ಕಾ, ಸಿಗರೇಟ್ ಸಿಗಲ್ಲ..ಎಲ್ಲವೂ ಬಂದ್.!

by ಶಾಲಿನಿ ಕೆ. ಡಿ
July 15, 2025 - 9:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 07 15t212434.903
    ಮತ್ತೆ ಮೋಡಿ ಮಾಡಲಿದೆ ಅನಂತನಾಗ್-ಲಕ್ಷೀ ಜೋಡಿ
    July 15, 2025 | 0
  • Untitled design 2025 07 15t204935.359
    ಜಿಂಕೆ ಮರಿ ಶ್ವೇತಾ ಸ್ಯಾಂಡಲ್‌ವುಡ್‌ಗೆ ಮತ್ತೆ ಕಂಬ್ಯಾಕ್‌..ಬೆನ್ನಿಯಾಗಿ ಬಂದ ಜಿಂಕೆ ಮರಿ.!
    July 15, 2025 | 0
  • Untitled design 2025 07 15t200931.533
    ರಾಜ್ಯಾದ್ಯಂತ ಎಲ್ಲಾ ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳಲ್ಲಿ ಏಕರೂಪದ ಟಿಕೆಟ್ ದರ ಫಿಕ್ಸ್
    July 15, 2025 | 0
  • Untitled design 2025 07 15t194623.518
    ಶೈನ್ ಶೆಟ್ಟಿ, ಅಂಕಿತ ಅಮರ್ ಅಭಿನಯದ “ಜಸ್ಟ್ ಮ್ಯಾರೀಡ್” ಚಿತ್ರಕ್ಕೆ ಸೆನ್ಸಾರ್ ಅಸ್ತು
    July 15, 2025 | 0
  • Untitled design 2025 07 15t184911.416
    ಅಬ್ಬಬ್ಬಾ.. ರಾಮಾಯಣ ಬಜೆಟ್ ಕೇಳಿದ್ರೆ ಬೆಚ್ಚಿ ಬೀಳ್ತೀರಾ..!
    July 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version