• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 14, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಶಿವಣ್ಣ, ರಮ್ಯಾ, ಧ್ರುವ ಸರ್ಜಾ ಸಾಥ್‌ ಕೊಟ್ಟ ‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 21, 2025 - 3:54 pm
in ಸಿನಿಮಾ
0 0
0
Web (20)

ವಿಶೇಷ ಕಥಾಹಂದರ ಹೊಂದಿದ್ದ ‘ಪಪ್ಪಿ’ ಸಿನಿಮಾ ಬಿಡುಗಡೆಯಾಗಿ 50 ದಿನ ಪೂರೈಸಿದೆ. ಈ ಖುಷಿಯಲ್ಲಿ ಚಿತ್ರತಂಡ ಇತ್ತೀಚೆಗೆ ನಗರದ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ಹಮ್ಮಿಕೊಂಡಿತ್ತು. ‌50 ದಿನ ಸಂಭ್ರಮದ ಕಾರ್ಯಕ್ರಮಕ್ಕೆ ನಿರ್ಮಾಪಕರಾದ ಯೋಗಿ ಜಿ ರಾಜ್‌, ನಾಯಕಿ ಸಂಜನಾ ಆನಂದ್‌ ಸಾಥ್ ಕೊಟ್ಟರು. ಇದೇ ವೇಳೆ ಇಡೀ ಚಿತ್ರತಂಡ ಕಾರ್ಯಕ್ರಮದಲ್ಲಿ ಹಾಜರಾಗಿತ್ತು.

ಈ ವೇಳೆ ಮಾತನಾಡಿದ ಕೆಆರ್‌ ಜಿ ಸ್ಟುಡಿಯೋದ ಯೋಗಿ ಜಿ ರಾಜ್, ಪಪ್ಪಿ ಸಿನಿಮಾ ಒಂದೊಳ್ಳೆ ಜರ್ನಿ. ಚಿತ್ರದ ಟ್ರೇಲರ್‌ ನ್ನು ಸತ್ಯಹೆಗ್ಡೆ ಸರ್‌ ಕಳಿಸಿದ್ರು. ನೋಡಿ ಚೆನ್ನಾಗಿದೆ ಎಂದರು. ಟ್ರೇಲರ್‌ ಕಂಟೆಂಟ್‌ ಇಷ್ಟವಾಗಿ ಡೈರೆಕ್ಟರ್‌ ನಂಬರ್‌ ತೆಗೆದುಕೊಂಡು ಮಾತನಾಡಿದೆ. ಬಳಿಕ ಸಿನಿಮಾ ನೋಡಿದೆ. ಮಾಸ್‌ ಕಂಟೆಂಟ್‌ ಇಲ್ಲದೇ ಎಮೋಷನ್‌ ಇಟ್ಕೊಂಡು ಬರೆದ ಸಿನಿಮಾ. ಆ ಜಾನರ್‌ ಯಾರು ಟಚ್‌ ಮಾಡಿರಲಿಲ್ಲ.

RelatedPosts

ಕೌನ್ ಬನೇಗಾ ಕರೋಡ್‌ಪತಿ ಶೋನಲ್ಲಿ ಬಿಗ್‌ ಬಿಯನ್ನು ಅವಮಾನಿಸಿದ ಬಾಲಕ: ವಿಡಿಯೋ ವೈರಲ್

ಯಶ್ ‘ಟಾಕ್ಸಿಕ್’ ಮೇಕಿಂಗ್ ವೀಡಿಯೋ ಲೀಕ್: ರಾಕಿಭಾಯ್ ಸಿಕ್ಸ್ ಪ್ಯಾಕ್‌‌ಗೆ ಫ್ಯಾನ್ಸ್ ಕ್ಲೀನ್ ಬೋಲ್ಡ್!

ZEE5 ನಿಂದ “ಭಾರತ್ ಬಿಂಜ್ ಫೆಸ್ಟಿವಲ್”: ಹೊಸ ಕಥೆಗಳು, ವಿಶೇಷ ದೀಪಾವಳಿ ಆಫರ್‌ಗಳು

ಹಾಸ್ಯ ಕಲಾವಿದ ರಾಜು ತಾಳಿಕೋಟೆ ನಿಧನಕ್ಕೆ ಕೇಂದ್ರ ಸಚಿವ ಹೆಚ್‌‌.ಡಿ ಕುಮಾರಸ್ವಾಮಿ ಸಂತಾಪ

ADVERTISEMENT
ADVERTISEMENT

Whatsapp image 2025 06 21 at 3.20.54 pm (1)

ಉತ್ತರ ಕರ್ನಾಟಕದ ಭಾಷೆ ಎಷ್ಟು ಸೊಗಸು ಅನ್ನೋದು ಸಿನಿಮಾದಲ್ಲಿದೆ. ನಿರ್ದೇಶಕರು ಯೋಚನೆ ಮಾಡಿ ಸಿನಿಮಾ ಮಾಡಿದ್ದಾರೆ. ಅದಕ್ಕೆ ನಿರ್ಮಾಪಕರು ಸಾಥ್‌ ಕೊಟ್ಟಿದ್ದಾರೆ. ಈ ಕಾಲಘಟ್ಟದಲ್ಲಿ ಐವತ್ತು ದಿನ ಸಿನಿಮಾ ಓಡುವುದು ಕಷ್ಟ. ಪಪ್ಪಿ ಚಿತ್ರ 50 ದಿನ ಓಡಿದೆ. ನನ್ನ ಕೆಆರ್‌ ಜಿ ಕಡೆಯಿಂದ ರಿಲೀಸ್‌ ಆದ ಸಿನಿಮಾ ಅನ್ನೋ ಖುಷಿ ಇದೆ ಎಂದು ತಿಳಿಸಿದರು.

ನಿರ್ದೇಶಕರಾದ ಆಯುಷ್‌ ಮಲ್ಲಿ ಮಾತನಾಡಿ, ಪಪ್ಪಿ ಸಿನಿಮಾ ಐವತ್ತು ದಿನ ಆಗುತ್ತದೆ ಎಂದು ಕನಸ್ಸಿನಲ್ಲಿಯೂ ಅಂದುಕೊಂಡಿರಲಿಲ್ಲ. ಜನ ಮೆಚ್ಚಿಕೊಂಡಿರುವುದು ಖುಷಿ ಕೊಟ್ಟಿದೆ. ಕೆಆರ್‌ ಜಿ ಸಂಸ್ಥೆ ನಮಗೆ ಬಹಳ ಬೆಂಬಲವಾಗಿ ನಿಂತರು. ಈ ಐವತ್ತು ದಿನ ನಡೆಯಲು ಅವರು ಕೂಡ ಕಾರಣ ಎಂದು ಸಂತಸ ಹಂಚಿಕೊಂಡರು.

Whatsapp image 2025 06 21 at 3.20.54 pm

ಈ ಹಿಂದೆ ಫಸ್ಟ್‌ ಲವ್‌ ಸಿನಿಮಾ ಮಾಡಿದ್ದ ಆಯುಷ್‌ ಮಲ್ಲಿ ಪಪ್ಪಿ ಚಿತ್ರಕ್ಕೆ ಆಕ್ಷನ್‌ ಕಟ್‌ ಹೇಳಿದ್ದಾರೆ. ಇಬ್ಬರು ಬಾಲಕರು ಹಾಗೂ ಶಾನ್ವದ ಸುತ್ತ ಸಾಗುವ ಚಿತ್ರವನ್ನು ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅರ್ಪಿಸುತ್ತಿದ್ದರು. ಮೇ 1ಕ್ಕೆ ಈ ಚಿತ್ರ ತೆರೆಗೆ ಬಂದಿದ್ದ ಪಪ್ಪಿಯನ್ನು ಶಿವಣ್ಣ, ರಮ್ಯಾ ಸೇರಿದಂತೆ ಚಿತ್ರರಂಗದ ಹಲವರು ನೋಡಿ ಮೆಚ್ಚಿಕೊಂಡಿದ್ದರು. ಉತ್ತರ ಕರ್ನಾಟಕ ಭಾಷೆಯಲ್ಲಿ ಸ್ಥಳೀಯ ಕಲಾವಿರಾದ ಜಗದೀಶ್ ಕೊಪ್ಪಳ, ಆದಿತ್ಯ ಸಿಂಧನೂರು, ಅದ್ರುಷ್ಟ ಸಂಕನೂರು, ಋತ್ವಿಕ್ ಬಳ್ಳಾರಿ, ದುರುಗಪ್ಪ ಕಾಂಬ್ಳಿ, ರೇಣುಕಾ, ಆರಾವ ಲೋಹಿತ್ ನಾಗರಾಜ್ ಚಿತ್ರದಲ್ಲಿ ನಟಿಸಿದ್ದಾರೆ.

Whatsapp image 2025 06 21 at 3.20.53 pm (1)

ಶ್ರೀಧರ್ ಕಶ್ಯಪ್, ರವಿ ಬಿಲ್ಲೂರ್ ಚಿತ್ರಕ್ಕೆ ಸಂಗೀತ ಒದಗಿಸಿದ್ದು, ಬಿ ಸುರೇಶ್‌ ಬಾಬು ಕ್ಯಾಮೆರಾ ಹಿಡಿದಿದ್ದು, ವಿಶ್ವ ಎನ್‌ ಎಂ ಸಂಕಲನ ಪಪ್ಪಿ ಚಿತ್ರಕ್ಕಿದೆ. ಹಾಸ್ಯದ ಜೊತೆಗೆ ಗಂಭೀರ ವಿಷಯದ ಮೇಲೆ ಬೆಳಕು ಚೆಲ್ಲುವ ಪಪ್ಪಿಗೆ ಅಂದಪ್ಪ ಸಂಕನೂರು ಬಂಡವಾಳ ಹೂಡಿದ್ದಾರೆ. ಕೆಆರ್‌ ಜಿ ಪಪ್ಪಿ ಚಿತ್ರವನ್ನು ರಾಜ್ಯಾದ್ಯಂತ ವಿತರಣೆ ಮಾಡಿತ್ತು. ಪಪ್ಪಿಗೆ ಕನ್ನಡ ಚಿತ್ರರಂಗದ ಅನೇಕರು ಬೆಂಬಲ ನೀಡಿದ್ದರು. ರಮ್ಯಾ, ಧ್ರುವ ಸರ್ಜಾ, ವಿನಯ್ ರಾಜ್​ಕುಮಾರ್, ರಾಜ್‌ ಬಿ ಶೆಟ್ಟಿ, ನವೀನ್‌ ಶಂಕರ್ ಮುಂತಾದವರು ಈ ಸಿನಿಮಾಗೆ ನೀಡಿದ ಬೆಂಬಲಕ್ಕೆ ಚಿತ್ರತಂಡದವರು ಧನ್ಯವಾದಗಳನ್ನು ಅರ್ಪಿಸಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (57)

ತುರ್ತು ಲ್ಯಾಂಡಿಂಗ್ ವೇಳೆ ವಿಮಾನ ಪತನ: ಇಬ್ಬರ ಸಾವು, ಒಬ್ಬರಿಗೆ ಗಂಭೀರ ಗಾಯ

by ಶಾಲಿನಿ ಕೆ. ಡಿ
October 13, 2025 - 11:28 pm
0

Untitled design (56)

ಕೌನ್ ಬನೇಗಾ ಕರೋಡ್‌ಪತಿ ಶೋನಲ್ಲಿ ಬಿಗ್‌ ಬಿಯನ್ನು ಅವಮಾನಿಸಿದ ಬಾಲಕ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
October 13, 2025 - 11:08 pm
0

Untitled design (55)

ಆರ್.ವಿ ದೇಶಪಾಂಡೆ ಸರ್ಕಾರದ ವಾಸ್ತವ ಅಂಶವನ್ನ ತೆರೆದಿಟ್ಟಿದ್ದಾರೆ: ನಿಖಿಲ್ ಕುಮಾರಸ್ವಾಮಿ 

by ಶಾಲಿನಿ ಕೆ. ಡಿ
October 13, 2025 - 10:49 pm
0

Untitled design (54)

ಯಶ್ ‘ಟಾಕ್ಸಿಕ್’ ಮೇಕಿಂಗ್ ವೀಡಿಯೋ ಲೀಕ್: ರಾಕಿಭಾಯ್ ಸಿಕ್ಸ್ ಪ್ಯಾಕ್‌‌ಗೆ ಫ್ಯಾನ್ಸ್ ಕ್ಲೀನ್ ಬೋಲ್ಡ್!

by ಶಾಲಿನಿ ಕೆ. ಡಿ
October 13, 2025 - 10:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (56)
    ಕೌನ್ ಬನೇಗಾ ಕರೋಡ್‌ಪತಿ ಶೋನಲ್ಲಿ ಬಿಗ್‌ ಬಿಯನ್ನು ಅವಮಾನಿಸಿದ ಬಾಲಕ: ವಿಡಿಯೋ ವೈರಲ್
    October 13, 2025 | 0
  • Untitled design (54)
    ಯಶ್ ‘ಟಾಕ್ಸಿಕ್’ ಮೇಕಿಂಗ್ ವೀಡಿಯೋ ಲೀಕ್: ರಾಕಿಭಾಯ್ ಸಿಕ್ಸ್ ಪ್ಯಾಕ್‌‌ಗೆ ಫ್ಯಾನ್ಸ್ ಕ್ಲೀನ್ ಬೋಲ್ಡ್!
    October 13, 2025 | 0
  • Untitled design (85)
    ZEE5 ನಿಂದ “ಭಾರತ್ ಬಿಂಜ್ ಫೆಸ್ಟಿವಲ್”: ಹೊಸ ಕಥೆಗಳು, ವಿಶೇಷ ದೀಪಾವಳಿ ಆಫರ್‌ಗಳು
    October 13, 2025 | 0
  • Untitled design (53)
    ಹಾಸ್ಯ ಕಲಾವಿದ ರಾಜು ತಾಳಿಕೋಟೆ ನಿಧನಕ್ಕೆ ಕೇಂದ್ರ ಸಚಿವ ಹೆಚ್‌‌.ಡಿ ಕುಮಾರಸ್ವಾಮಿ ಸಂತಾಪ
    October 13, 2025 | 0
  • Untitled design (52)
    ‘ಜೈ ಗದಾ ಕೇಸರಿ’ ಚಿತ್ರದ ಟೀಸರ್, ಹಾಡುಗಳ ಬಿಡುಗಡೆ
    October 13, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version