• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಪುಟ್ಟಣ್ಣನ ಕತ್ತೆ” ಮೊದಲ ನೋಟ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 28, 2025 - 9:30 am
in ಸಿನಿಮಾ
0 0
0
Untitled design 2025 05 28t092806.800

RelatedPosts

ಸಲ್ಮಾನ್ ಖಾನ್ ಹೊಸ ಅಸ್ತ್ರ..‘ಕರ್ಣ’ನಾಗ್ತಾರಾ ಭಾಯಿ‌ಜಾನ್?

ಜಕ್ಕಣ್ಣನ ಪರ್ಫೆಕ್ಷನ್‌ಗೆ ಪೃಥ್ವಿರಾಜ್ ಶಾಕ್!

ನರ್ತಕಿ ಥಿಯೇಟರ್‌ನಲ್ಲಿ ‘ಬಲರಾಮನ ದಿನಗಳು’ ಮಾಸ್ ಹಬ್ಬ

ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್

“ದಾರಿ ಯಾವುದಯ್ಯ ವೈಕುಂಠಕೆ” ಎಂಬ ಉತ್ತಮ ಚಿತ್ರವನ್ನು ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ “ಸಿದ್ದು ಪೂರ್ಣಚಂದ್ರ” ರವರು ಸದಾ ಸಾಮಾಜಿಕ ಕಳಕಳಿಯನ್ನು ಇಟ್ಟುಕೊಂಡು ಹಲವು ವಿಭಿನ್ನ ಚಿತ್ರಗಳನ್ನು ಈಗಾಗಲೇ ನಿರ್ದೇಶನ ಮಾಡಿದ್ದಾರೆ. ಬ್ರಹ್ಮಕಮಲ, ತಾರಿಣಿ, ಈ ಪಾದ ಪುಣ್ಯ ಪಾದ, ಇವುಗಳ ಸಾಲಿಗೆ ಮತ್ತೊಂದು ಹೊಸ ಚಿತ್ರ “ಪುಟ್ಟಣ್ಣನ ಕತ್ತೆ” ಎಂಬ ಚಿತ್ರವೂ ಸೇರಿಕೊಳ್ಳುತ್ತದೆ.

ನಿರ್ದೇಶಕರ ಜನುಮದಿನದಂದು ಚಿತ್ರ ತಂಡ “ಪುಟ್ಟಣ್ಣನ ಕತ್ತೆ” ಪೋಸ್ಟರ್ ಬಿಡುಗಡೆ ಮಾಡಿದೆ. ಮೊದಲ ಪೋಸ್ಟರ್ನಲ್ಲಿ ಕತ್ತೆಯನ್ನು ತೋರಿಸಿರುವುದು ಚಿತ್ರದ ಶುಭ ಸೂಚನೆ ಎಂದು ಚಿತ್ರ ತಂಡ ಹೇಳಿಕೊಂಡಿದೆ. ಮುಂದಿನ ಪೋಸ್ಟರ್ನಲ್ಲಿ ಕಲಾವಿದರನ್ನು ತೋರಿಸಲಾಗುತ್ತದೆ ಎಂದು ನಿರ್ದೇಶಕರು ತಿಳಿಸಿದರು.

ಎಲ್ಲರು ನಾಯಿ ಮೇಲೆ ಚಿತ್ರ ಮಾಡಿದರೆ ನಾನ್ಯಾಕೆ ಕತ್ತೆ ಮೇಲೆ ಕತೆ ಬರೆದು ಚಿತ್ರ ಮಾಡಬಾರದು ಅಂತ ಐಡಿಯಾ ಬಂದಾಗ ಈ ಕಥೆ ಹೊಳೆಯಿತು. ಈ ಚಿತ್ರದಲ್ಲಿ ಪೂರ್ಣ ಪ್ರಮಾಣದಲ್ಲಿ ಮನುಷ್ಯರ ಜೊತೆ ಕತ್ತೆಯನ್ನು ಬಳಸಲಾಗಿದೆ. ಮೊದಲಿಗೆ ಇದು ಸಾವಾಲಾಗಿ ಪರಿಣಮಿಸಿದರೂ ನಂತರ ಅದರೊಂದಿಗೆ ನಟರನ್ನು ಬಿಟ್ಟು ಅಭ್ಯಾಸ ಮಾಡಿಸಿದೆವು, ನಟನೆ ಜೊತೆಗೆ ಅದರೊಂದಿಗೆ ಬಾಂದವ್ಯ ಬೆಳೆಸಿಕೊಂಡ ನಂತರ ಚಿತ್ರೀಕರಿಸಲಾಯಿತು. ನಮ್ಮೆಲ್ಲರಿಗೂ ಕತ್ತೆಯ ಜೊತೆಗಿನ ಒಡನಾಟ ಹೊಸದು, ಅದರ ಮನಸ್ಥಿತಿ ನೋಡಿಕೊಂಡು ಚಿತ್ರೀಕರಣ ಮಾಡಿದೆವು. ಮುಂದಿನ ಇನ್ನೊಂದು ಹಂತದ ಚಿತ್ರೀಕರಣಕ್ಕೆ ಸಿದ್ಧತೆ ನಡೆಯುತ್ತಿದೆ. ಪ್ರಾರಂಭದಲ್ಲಿ ಕಷ್ಟವೆಸಿದರೂ ಒಂದೆರಡು ದಿನಗಳಲ್ಲಿ ಕತ್ತೆಯೂ ನಮ್ಮೊಂದಿಗೆ ಸಹಕರಿಸಿದ್ಧು ವಿಶೇಷ. ಇದಕ್ಕೆ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡುತಿದ್ದೇನೆಂದು “ಸಿದ್ದು ಪೂರ್ಣಚಂದ್ರ” ರವರು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.

ADVERTISEMENT

“ದಾರಿ ಯಾವುದಯ್ಯ ವೈಕುಂಠಕೆ” ಎಂಬ ಉತ್ತಮ ಚಿತ್ರವನ್ನು ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ “ಸಿದ್ದು ಪೂರ್ಣಚಂದ್ರ” ರವರು ಸದಾ ಸಾಮಾಜಿಕ ಕಳಕಳಿಯನ್ನು ಇಟ್ಟುಕೊಂಡು ಹಲವು ವಿಭಿನ್ನ ಚಿತ್ರಗಳನ್ನು ಈಗಾಗಲೇ ನಿರ್ದೇಶನ ಮಾಡಿದ್ದಾರೆ. ಬ್ರಹ್ಮಕಮಲ, ತಾರಿಣಿ, ಈ ಪಾದ ಪುಣ್ಯ ಪಾದ, ಇವುಗಳ ಸಾಲಿಗೆ ಮತ್ತೊಂದು ಹೊಸ ಚಿತ್ರ “ಪುಟ್ಟಣ್ಣನ ಕತ್ತೆ” ಎಂಬ ಚಿತ್ರವೂ ಸೇರಿಕೊಳ್ಳುತ್ತದೆ.

ನಿರ್ದೇಶಕರ ಜನುಮದಿನದಂದು ಚಿತ್ರ ತಂಡ “ಪುಟ್ಟಣ್ಣನ ಕತ್ತೆ” ಪೋಸ್ಟರ್ ಬಿಡುಗಡೆ ಮಾಡಿದೆ. ಮೊದಲ ಪೋಸ್ಟರ್ನಲ್ಲಿ ಕತ್ತೆಯನ್ನು ತೋರಿಸಿರುವುದು ಚಿತ್ರದ ಶುಭ ಸೂಚನೆ ಎಂದು ಚಿತ್ರ ತಂಡ ಹೇಳಿಕೊಂಡಿದೆ. ಮುಂದಿನ ಪೋಸ್ಟರ್ನಲ್ಲಿ ಕಲಾವಿದರನ್ನು ತೋರಿಸಲಾಗುತ್ತದೆ ಎಂದು ನಿರ್ದೇಶಕರು ತಿಳಿಸಿದರು.

ಎಲ್ಲರು ನಾಯಿ ಮೇಲೆ ಚಿತ್ರ ಮಾಡಿದರೆ ನಾನ್ಯಾಕೆ ಕತ್ತೆ ಮೇಲೆ ಕತೆ ಬರೆದು ಚಿತ್ರ ಮಾಡಬಾರದು ಅಂತ ಐಡಿಯಾ ಬಂದಾಗ ಈ ಕಥೆ ಹೊಳೆಯಿತು. ಈ ಚಿತ್ರದಲ್ಲಿ ಪೂರ್ಣ ಪ್ರಮಾಣದಲ್ಲಿ ಮನುಷ್ಯರ ಜೊತೆ ಕತ್ತೆಯನ್ನು ಬಳಸಲಾಗಿದೆ. ಮೊದಲಿಗೆ ಇದು ಸಾವಾಲಾಗಿ ಪರಿಣಮಿಸಿದರೂ ನಂತರ ಅದರೊಂದಿಗೆ ನಟರನ್ನು ಬಿಟ್ಟು ಅಭ್ಯಾಸ ಮಾಡಿಸಿದೆವು, ನಟನೆ ಜೊತೆಗೆ ಅದರೊಂದಿಗೆ ಬಾಂದವ್ಯ ಬೆಳೆಸಿಕೊಂಡ ನಂತರ ಚಿತ್ರೀಕರಿಸಲಾಯಿತು. ನಮ್ಮೆಲ್ಲರಿಗೂ ಕತ್ತೆಯ ಜೊತೆಗಿನ ಒಡನಾಟ ಹೊಸದು, ಅದರ ಮನಸ್ಥಿತಿ ನೋಡಿಕೊಂಡು ಚಿತ್ರೀಕರಣ ಮಾಡಿದೆವು. ಮುಂದಿನ ಇನ್ನೊಂದು ಹಂತದ ಚಿತ್ರೀಕರಣಕ್ಕೆ ಸಿದ್ಧತೆ ನಡೆಯುತ್ತಿದೆ. ಪ್ರಾರಂಭದಲ್ಲಿ ಕಷ್ಟವೆಸಿದರೂ ಒಂದೆರಡು ದಿನಗಳಲ್ಲಿ ಕತ್ತೆಯೂ ನಮ್ಮೊಂದಿಗೆ ಸಹಕರಿಸಿದ್ಧು ವಿಶೇಷ. ಇದಕ್ಕೆ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡುತಿದ್ದೇನೆಂದು “ಸಿದ್ದು ಪೂರ್ಣಚಂದ್ರ” ರವರು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.

ADVERTISEMENT

“ದಾರಿ ಯಾವುದಯ್ಯ ವೈಕುಂಠಕೆ” ಎಂಬ ಉತ್ತಮ ಚಿತ್ರವನ್ನು ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ “ಸಿದ್ದು ಪೂರ್ಣಚಂದ್ರ” ರವರು ಸದಾ ಸಾಮಾಜಿಕ ಕಳಕಳಿಯನ್ನು ಇಟ್ಟುಕೊಂಡು ಹಲವು ವಿಭಿನ್ನ ಚಿತ್ರಗಳನ್ನು ಈಗಾಗಲೇ ನಿರ್ದೇಶನ ಮಾಡಿದ್ದಾರೆ. ಬ್ರಹ್ಮಕಮಲ, ತಾರಿಣಿ, ಈ ಪಾದ ಪುಣ್ಯ ಪಾದ, ಇವುಗಳ ಸಾಲಿಗೆ ಮತ್ತೊಂದು ಹೊಸ ಚಿತ್ರ “ಪುಟ್ಟಣ್ಣನ ಕತ್ತೆ” ಎಂಬ ಚಿತ್ರವೂ ಸೇರಿಕೊಳ್ಳುತ್ತದೆ.

ನಿರ್ದೇಶಕರ ಜನುಮದಿನದಂದು ಚಿತ್ರ ತಂಡ “ಪುಟ್ಟಣ್ಣನ ಕತ್ತೆ” ಪೋಸ್ಟರ್ ಬಿಡುಗಡೆ ಮಾಡಿದೆ. ಮೊದಲ ಪೋಸ್ಟರ್ನಲ್ಲಿ ಕತ್ತೆಯನ್ನು ತೋರಿಸಿರುವುದು ಚಿತ್ರದ ಶುಭ ಸೂಚನೆ ಎಂದು ಚಿತ್ರ ತಂಡ ಹೇಳಿಕೊಂಡಿದೆ. ಮುಂದಿನ ಪೋಸ್ಟರ್ನಲ್ಲಿ ಕಲಾವಿದರನ್ನು ತೋರಿಸಲಾಗುತ್ತದೆ ಎಂದು ನಿರ್ದೇಶಕರು ತಿಳಿಸಿದರು.

ಎಲ್ಲರು ನಾಯಿ ಮೇಲೆ ಚಿತ್ರ ಮಾಡಿದರೆ ನಾನ್ಯಾಕೆ ಕತ್ತೆ ಮೇಲೆ ಕತೆ ಬರೆದು ಚಿತ್ರ ಮಾಡಬಾರದು ಅಂತ ಐಡಿಯಾ ಬಂದಾಗ ಈ ಕಥೆ ಹೊಳೆಯಿತು. ಈ ಚಿತ್ರದಲ್ಲಿ ಪೂರ್ಣ ಪ್ರಮಾಣದಲ್ಲಿ ಮನುಷ್ಯರ ಜೊತೆ ಕತ್ತೆಯನ್ನು ಬಳಸಲಾಗಿದೆ. ಮೊದಲಿಗೆ ಇದು ಸಾವಾಲಾಗಿ ಪರಿಣಮಿಸಿದರೂ ನಂತರ ಅದರೊಂದಿಗೆ ನಟರನ್ನು ಬಿಟ್ಟು ಅಭ್ಯಾಸ ಮಾಡಿಸಿದೆವು, ನಟನೆ ಜೊತೆಗೆ ಅದರೊಂದಿಗೆ ಬಾಂದವ್ಯ ಬೆಳೆಸಿಕೊಂಡ ನಂತರ ಚಿತ್ರೀಕರಿಸಲಾಯಿತು. ನಮ್ಮೆಲ್ಲರಿಗೂ ಕತ್ತೆಯ ಜೊತೆಗಿನ ಒಡನಾಟ ಹೊಸದು, ಅದರ ಮನಸ್ಥಿತಿ ನೋಡಿಕೊಂಡು ಚಿತ್ರೀಕರಣ ಮಾಡಿದೆವು. ಮುಂದಿನ ಇನ್ನೊಂದು ಹಂತದ ಚಿತ್ರೀಕರಣಕ್ಕೆ ಸಿದ್ಧತೆ ನಡೆಯುತ್ತಿದೆ. ಪ್ರಾರಂಭದಲ್ಲಿ ಕಷ್ಟವೆಸಿದರೂ ಒಂದೆರಡು ದಿನಗಳಲ್ಲಿ ಕತ್ತೆಯೂ ನಮ್ಮೊಂದಿಗೆ ಸಹಕರಿಸಿದ್ಧು ವಿಶೇಷ. ಇದಕ್ಕೆ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡುತಿದ್ದೇನೆಂದು “ಸಿದ್ದು ಪೂರ್ಣಚಂದ್ರ” ರವರು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.

ADVERTISEMENT

“ದಾರಿ ಯಾವುದಯ್ಯ ವೈಕುಂಠಕೆ” ಎಂಬ ಉತ್ತಮ ಚಿತ್ರವನ್ನು ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ “ಸಿದ್ದು ಪೂರ್ಣಚಂದ್ರ” ರವರು ಸದಾ ಸಾಮಾಜಿಕ ಕಳಕಳಿಯನ್ನು ಇಟ್ಟುಕೊಂಡು ಹಲವು ವಿಭಿನ್ನ ಚಿತ್ರಗಳನ್ನು ಈಗಾಗಲೇ ನಿರ್ದೇಶನ ಮಾಡಿದ್ದಾರೆ. ಬ್ರಹ್ಮಕಮಲ, ತಾರಿಣಿ, ಈ ಪಾದ ಪುಣ್ಯ ಪಾದ, ಇವುಗಳ ಸಾಲಿಗೆ ಮತ್ತೊಂದು ಹೊಸ ಚಿತ್ರ “ಪುಟ್ಟಣ್ಣನ ಕತ್ತೆ” ಎಂಬ ಚಿತ್ರವೂ ಸೇರಿಕೊಳ್ಳುತ್ತದೆ.

ನಿರ್ದೇಶಕರ ಜನುಮದಿನದಂದು ಚಿತ್ರ ತಂಡ “ಪುಟ್ಟಣ್ಣನ ಕತ್ತೆ” ಪೋಸ್ಟರ್ ಬಿಡುಗಡೆ ಮಾಡಿದೆ. ಮೊದಲ ಪೋಸ್ಟರ್ನಲ್ಲಿ ಕತ್ತೆಯನ್ನು ತೋರಿಸಿರುವುದು ಚಿತ್ರದ ಶುಭ ಸೂಚನೆ ಎಂದು ಚಿತ್ರ ತಂಡ ಹೇಳಿಕೊಂಡಿದೆ. ಮುಂದಿನ ಪೋಸ್ಟರ್ನಲ್ಲಿ ಕಲಾವಿದರನ್ನು ತೋರಿಸಲಾಗುತ್ತದೆ ಎಂದು ನಿರ್ದೇಶಕರು ತಿಳಿಸಿದರು.

ಎಲ್ಲರು ನಾಯಿ ಮೇಲೆ ಚಿತ್ರ ಮಾಡಿದರೆ ನಾನ್ಯಾಕೆ ಕತ್ತೆ ಮೇಲೆ ಕತೆ ಬರೆದು ಚಿತ್ರ ಮಾಡಬಾರದು ಅಂತ ಐಡಿಯಾ ಬಂದಾಗ ಈ ಕಥೆ ಹೊಳೆಯಿತು. ಈ ಚಿತ್ರದಲ್ಲಿ ಪೂರ್ಣ ಪ್ರಮಾಣದಲ್ಲಿ ಮನುಷ್ಯರ ಜೊತೆ ಕತ್ತೆಯನ್ನು ಬಳಸಲಾಗಿದೆ. ಮೊದಲಿಗೆ ಇದು ಸಾವಾಲಾಗಿ ಪರಿಣಮಿಸಿದರೂ ನಂತರ ಅದರೊಂದಿಗೆ ನಟರನ್ನು ಬಿಟ್ಟು ಅಭ್ಯಾಸ ಮಾಡಿಸಿದೆವು, ನಟನೆ ಜೊತೆಗೆ ಅದರೊಂದಿಗೆ ಬಾಂದವ್ಯ ಬೆಳೆಸಿಕೊಂಡ ನಂತರ ಚಿತ್ರೀಕರಿಸಲಾಯಿತು. ನಮ್ಮೆಲ್ಲರಿಗೂ ಕತ್ತೆಯ ಜೊತೆಗಿನ ಒಡನಾಟ ಹೊಸದು, ಅದರ ಮನಸ್ಥಿತಿ ನೋಡಿಕೊಂಡು ಚಿತ್ರೀಕರಣ ಮಾಡಿದೆವು. ಮುಂದಿನ ಇನ್ನೊಂದು ಹಂತದ ಚಿತ್ರೀಕರಣಕ್ಕೆ ಸಿದ್ಧತೆ ನಡೆಯುತ್ತಿದೆ. ಪ್ರಾರಂಭದಲ್ಲಿ ಕಷ್ಟವೆಸಿದರೂ ಒಂದೆರಡು ದಿನಗಳಲ್ಲಿ ಕತ್ತೆಯೂ ನಮ್ಮೊಂದಿಗೆ ಸಹಕರಿಸಿದ್ಧು ವಿಶೇಷ. ಇದಕ್ಕೆ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡುತಿದ್ದೇನೆಂದು “ಸಿದ್ದು ಪೂರ್ಣಚಂದ್ರ” ರವರು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.

“ದಾರಿ ಯಾವುದಯ್ಯ ವೈಕುಂಠಕೆ” ಎಂಬ ಉತ್ತಮ ಚಿತ್ರವನ್ನು ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ “ಸಿದ್ದು ಪೂರ್ಣಚಂದ್ರ” ರವರು ಸದಾ ಸಾಮಾಜಿಕ ಕಳಕಳಿಯನ್ನು ಇಟ್ಟುಕೊಂಡು ಹಲವು ವಿಭಿನ್ನ ಚಿತ್ರಗಳನ್ನು ಈಗಾಗಲೇ ನಿರ್ದೇಶನ ಮಾಡಿದ್ದಾರೆ. ಬ್ರಹ್ಮಕಮಲ, ತಾರಿಣಿ, ಈ ಪಾದ ಪುಣ್ಯ ಪಾದ, ಇವುಗಳ ಸಾಲಿಗೆ ಮತ್ತೊಂದು ಹೊಸ ಚಿತ್ರ “ಪುಟ್ಟಣ್ಣನ ಕತ್ತೆ” ಎಂಬ ಚಿತ್ರವೂ ಸೇರಿಕೊಳ್ಳುತ್ತದೆ.

ನಿರ್ದೇಶಕರ ಜನುಮದಿನದಂದು ಚಿತ್ರ ತಂಡ “ಪುಟ್ಟಣ್ಣನ ಕತ್ತೆ” ಪೋಸ್ಟರ್ ಬಿಡುಗಡೆ ಮಾಡಿದೆ. ಮೊದಲ ಪೋಸ್ಟರ್ನಲ್ಲಿ ಕತ್ತೆಯನ್ನು ತೋರಿಸಿರುವುದು ಚಿತ್ರದ ಶುಭ ಸೂಚನೆ ಎಂದು ಚಿತ್ರ ತಂಡ ಹೇಳಿಕೊಂಡಿದೆ. ಮುಂದಿನ ಪೋಸ್ಟರ್ನಲ್ಲಿ ಕಲಾವಿದರನ್ನು ತೋರಿಸಲಾಗುತ್ತದೆ ಎಂದು ನಿರ್ದೇಶಕರು ತಿಳಿಸಿದರು.

ಎಲ್ಲರು ನಾಯಿ ಮೇಲೆ ಚಿತ್ರ ಮಾಡಿದರೆ ನಾನ್ಯಾಕೆ ಕತ್ತೆ ಮೇಲೆ ಕತೆ ಬರೆದು ಚಿತ್ರ ಮಾಡಬಾರದು ಅಂತ ಐಡಿಯಾ ಬಂದಾಗ ಈ ಕಥೆ ಹೊಳೆಯಿತು. ಈ ಚಿತ್ರದಲ್ಲಿ ಪೂರ್ಣ ಪ್ರಮಾಣದಲ್ಲಿ ಮನುಷ್ಯರ ಜೊತೆ ಕತ್ತೆಯನ್ನು ಬಳಸಲಾಗಿದೆ. ಮೊದಲಿಗೆ ಇದು ಸಾವಾಲಾಗಿ ಪರಿಣಮಿಸಿದರೂ ನಂತರ ಅದರೊಂದಿಗೆ ನಟರನ್ನು ಬಿಟ್ಟು ಅಭ್ಯಾಸ ಮಾಡಿಸಿದೆವು, ನಟನೆ ಜೊತೆಗೆ ಅದರೊಂದಿಗೆ ಬಾಂದವ್ಯ ಬೆಳೆಸಿಕೊಂಡ ನಂತರ ಚಿತ್ರೀಕರಿಸಲಾಯಿತು. ನಮ್ಮೆಲ್ಲರಿಗೂ ಕತ್ತೆಯ ಜೊತೆಗಿನ ಒಡನಾಟ ಹೊಸದು, ಅದರ ಮನಸ್ಥಿತಿ ನೋಡಿಕೊಂಡು ಚಿತ್ರೀಕರಣ ಮಾಡಿದೆವು. ಮುಂದಿನ ಇನ್ನೊಂದು ಹಂತದ ಚಿತ್ರೀಕರಣಕ್ಕೆ ಸಿದ್ಧತೆ ನಡೆಯುತ್ತಿದೆ. ಪ್ರಾರಂಭದಲ್ಲಿ ಕಷ್ಟವೆಸಿದರೂ ಒಂದೆರಡು ದಿನಗಳಲ್ಲಿ ಕತ್ತೆಯೂ ನಮ್ಮೊಂದಿಗೆ ಸಹಕರಿಸಿದ್ಧು ವಿಶೇಷ. ಇದಕ್ಕೆ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡುತಿದ್ದೇನೆಂದು “ಸಿದ್ದು ಪೂರ್ಣಚಂದ್ರ” ರವರು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.

ADVERTISEMENT

“ದಾರಿ ಯಾವುದಯ್ಯ ವೈಕುಂಠಕೆ” ಎಂಬ ಉತ್ತಮ ಚಿತ್ರವನ್ನು ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ “ಸಿದ್ದು ಪೂರ್ಣಚಂದ್ರ” ರವರು ಸದಾ ಸಾಮಾಜಿಕ ಕಳಕಳಿಯನ್ನು ಇಟ್ಟುಕೊಂಡು ಹಲವು ವಿಭಿನ್ನ ಚಿತ್ರಗಳನ್ನು ಈಗಾಗಲೇ ನಿರ್ದೇಶನ ಮಾಡಿದ್ದಾರೆ. ಬ್ರಹ್ಮಕಮಲ, ತಾರಿಣಿ, ಈ ಪಾದ ಪುಣ್ಯ ಪಾದ, ಇವುಗಳ ಸಾಲಿಗೆ ಮತ್ತೊಂದು ಹೊಸ ಚಿತ್ರ “ಪುಟ್ಟಣ್ಣನ ಕತ್ತೆ” ಎಂಬ ಚಿತ್ರವೂ ಸೇರಿಕೊಳ್ಳುತ್ತದೆ.

ನಿರ್ದೇಶಕರ ಜನುಮದಿನದಂದು ಚಿತ್ರ ತಂಡ “ಪುಟ್ಟಣ್ಣನ ಕತ್ತೆ” ಪೋಸ್ಟರ್ ಬಿಡುಗಡೆ ಮಾಡಿದೆ. ಮೊದಲ ಪೋಸ್ಟರ್ನಲ್ಲಿ ಕತ್ತೆಯನ್ನು ತೋರಿಸಿರುವುದು ಚಿತ್ರದ ಶುಭ ಸೂಚನೆ ಎಂದು ಚಿತ್ರ ತಂಡ ಹೇಳಿಕೊಂಡಿದೆ. ಮುಂದಿನ ಪೋಸ್ಟರ್ನಲ್ಲಿ ಕಲಾವಿದರನ್ನು ತೋರಿಸಲಾಗುತ್ತದೆ ಎಂದು ನಿರ್ದೇಶಕರು ತಿಳಿಸಿದರು.

ಎಲ್ಲರು ನಾಯಿ ಮೇಲೆ ಚಿತ್ರ ಮಾಡಿದರೆ ನಾನ್ಯಾಕೆ ಕತ್ತೆ ಮೇಲೆ ಕತೆ ಬರೆದು ಚಿತ್ರ ಮಾಡಬಾರದು ಅಂತ ಐಡಿಯಾ ಬಂದಾಗ ಈ ಕಥೆ ಹೊಳೆಯಿತು. ಈ ಚಿತ್ರದಲ್ಲಿ ಪೂರ್ಣ ಪ್ರಮಾಣದಲ್ಲಿ ಮನುಷ್ಯರ ಜೊತೆ ಕತ್ತೆಯನ್ನು ಬಳಸಲಾಗಿದೆ. ಮೊದಲಿಗೆ ಇದು ಸಾವಾಲಾಗಿ ಪರಿಣಮಿಸಿದರೂ ನಂತರ ಅದರೊಂದಿಗೆ ನಟರನ್ನು ಬಿಟ್ಟು ಅಭ್ಯಾಸ ಮಾಡಿಸಿದೆವು, ನಟನೆ ಜೊತೆಗೆ ಅದರೊಂದಿಗೆ ಬಾಂದವ್ಯ ಬೆಳೆಸಿಕೊಂಡ ನಂತರ ಚಿತ್ರೀಕರಿಸಲಾಯಿತು. ನಮ್ಮೆಲ್ಲರಿಗೂ ಕತ್ತೆಯ ಜೊತೆಗಿನ ಒಡನಾಟ ಹೊಸದು, ಅದರ ಮನಸ್ಥಿತಿ ನೋಡಿಕೊಂಡು ಚಿತ್ರೀಕರಣ ಮಾಡಿದೆವು. ಮುಂದಿನ ಇನ್ನೊಂದು ಹಂತದ ಚಿತ್ರೀಕರಣಕ್ಕೆ ಸಿದ್ಧತೆ ನಡೆಯುತ್ತಿದೆ. ಪ್ರಾರಂಭದಲ್ಲಿ ಕಷ್ಟವೆಸಿದರೂ ಒಂದೆರಡು ದಿನಗಳಲ್ಲಿ ಕತ್ತೆಯೂ ನಮ್ಮೊಂದಿಗೆ ಸಹಕರಿಸಿದ್ಧು ವಿಶೇಷ. ಇದಕ್ಕೆ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡುತಿದ್ದೇನೆಂದು “ಸಿದ್ದು ಪೂರ್ಣಚಂದ್ರ” ರವರು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.

ADVERTISEMENT

“ದಾರಿ ಯಾವುದಯ್ಯ ವೈಕುಂಠಕೆ” ಎಂಬ ಉತ್ತಮ ಚಿತ್ರವನ್ನು ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ “ಸಿದ್ದು ಪೂರ್ಣಚಂದ್ರ” ರವರು ಸದಾ ಸಾಮಾಜಿಕ ಕಳಕಳಿಯನ್ನು ಇಟ್ಟುಕೊಂಡು ಹಲವು ವಿಭಿನ್ನ ಚಿತ್ರಗಳನ್ನು ಈಗಾಗಲೇ ನಿರ್ದೇಶನ ಮಾಡಿದ್ದಾರೆ. ಬ್ರಹ್ಮಕಮಲ, ತಾರಿಣಿ, ಈ ಪಾದ ಪುಣ್ಯ ಪಾದ, ಇವುಗಳ ಸಾಲಿಗೆ ಮತ್ತೊಂದು ಹೊಸ ಚಿತ್ರ “ಪುಟ್ಟಣ್ಣನ ಕತ್ತೆ” ಎಂಬ ಚಿತ್ರವೂ ಸೇರಿಕೊಳ್ಳುತ್ತದೆ.

ನಿರ್ದೇಶಕರ ಜನುಮದಿನದಂದು ಚಿತ್ರ ತಂಡ “ಪುಟ್ಟಣ್ಣನ ಕತ್ತೆ” ಪೋಸ್ಟರ್ ಬಿಡುಗಡೆ ಮಾಡಿದೆ. ಮೊದಲ ಪೋಸ್ಟರ್ನಲ್ಲಿ ಕತ್ತೆಯನ್ನು ತೋರಿಸಿರುವುದು ಚಿತ್ರದ ಶುಭ ಸೂಚನೆ ಎಂದು ಚಿತ್ರ ತಂಡ ಹೇಳಿಕೊಂಡಿದೆ. ಮುಂದಿನ ಪೋಸ್ಟರ್ನಲ್ಲಿ ಕಲಾವಿದರನ್ನು ತೋರಿಸಲಾಗುತ್ತದೆ ಎಂದು ನಿರ್ದೇಶಕರು ತಿಳಿಸಿದರು.

ಎಲ್ಲರು ನಾಯಿ ಮೇಲೆ ಚಿತ್ರ ಮಾಡಿದರೆ ನಾನ್ಯಾಕೆ ಕತ್ತೆ ಮೇಲೆ ಕತೆ ಬರೆದು ಚಿತ್ರ ಮಾಡಬಾರದು ಅಂತ ಐಡಿಯಾ ಬಂದಾಗ ಈ ಕಥೆ ಹೊಳೆಯಿತು. ಈ ಚಿತ್ರದಲ್ಲಿ ಪೂರ್ಣ ಪ್ರಮಾಣದಲ್ಲಿ ಮನುಷ್ಯರ ಜೊತೆ ಕತ್ತೆಯನ್ನು ಬಳಸಲಾಗಿದೆ. ಮೊದಲಿಗೆ ಇದು ಸಾವಾಲಾಗಿ ಪರಿಣಮಿಸಿದರೂ ನಂತರ ಅದರೊಂದಿಗೆ ನಟರನ್ನು ಬಿಟ್ಟು ಅಭ್ಯಾಸ ಮಾಡಿಸಿದೆವು, ನಟನೆ ಜೊತೆಗೆ ಅದರೊಂದಿಗೆ ಬಾಂದವ್ಯ ಬೆಳೆಸಿಕೊಂಡ ನಂತರ ಚಿತ್ರೀಕರಿಸಲಾಯಿತು. ನಮ್ಮೆಲ್ಲರಿಗೂ ಕತ್ತೆಯ ಜೊತೆಗಿನ ಒಡನಾಟ ಹೊಸದು, ಅದರ ಮನಸ್ಥಿತಿ ನೋಡಿಕೊಂಡು ಚಿತ್ರೀಕರಣ ಮಾಡಿದೆವು. ಮುಂದಿನ ಇನ್ನೊಂದು ಹಂತದ ಚಿತ್ರೀಕರಣಕ್ಕೆ ಸಿದ್ಧತೆ ನಡೆಯುತ್ತಿದೆ. ಪ್ರಾರಂಭದಲ್ಲಿ ಕಷ್ಟವೆಸಿದರೂ ಒಂದೆರಡು ದಿನಗಳಲ್ಲಿ ಕತ್ತೆಯೂ ನಮ್ಮೊಂದಿಗೆ ಸಹಕರಿಸಿದ್ಧು ವಿಶೇಷ. ಇದಕ್ಕೆ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡುತಿದ್ದೇನೆಂದು “ಸಿದ್ದು ಪೂರ್ಣಚಂದ್ರ” ರವರು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.

ADVERTISEMENT

“ದಾರಿ ಯಾವುದಯ್ಯ ವೈಕುಂಠಕೆ” ಎಂಬ ಉತ್ತಮ ಚಿತ್ರವನ್ನು ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ “ಸಿದ್ದು ಪೂರ್ಣಚಂದ್ರ” ರವರು ಸದಾ ಸಾಮಾಜಿಕ ಕಳಕಳಿಯನ್ನು ಇಟ್ಟುಕೊಂಡು ಹಲವು ವಿಭಿನ್ನ ಚಿತ್ರಗಳನ್ನು ಈಗಾಗಲೇ ನಿರ್ದೇಶನ ಮಾಡಿದ್ದಾರೆ. ಬ್ರಹ್ಮಕಮಲ, ತಾರಿಣಿ, ಈ ಪಾದ ಪುಣ್ಯ ಪಾದ, ಇವುಗಳ ಸಾಲಿಗೆ ಮತ್ತೊಂದು ಹೊಸ ಚಿತ್ರ “ಪುಟ್ಟಣ್ಣನ ಕತ್ತೆ” ಎಂಬ ಚಿತ್ರವೂ ಸೇರಿಕೊಳ್ಳುತ್ತದೆ.

ನಿರ್ದೇಶಕರ ಜನುಮದಿನದಂದು ಚಿತ್ರ ತಂಡ “ಪುಟ್ಟಣ್ಣನ ಕತ್ತೆ” ಪೋಸ್ಟರ್ ಬಿಡುಗಡೆ ಮಾಡಿದೆ. ಮೊದಲ ಪೋಸ್ಟರ್ನಲ್ಲಿ ಕತ್ತೆಯನ್ನು ತೋರಿಸಿರುವುದು ಚಿತ್ರದ ಶುಭ ಸೂಚನೆ ಎಂದು ಚಿತ್ರ ತಂಡ ಹೇಳಿಕೊಂಡಿದೆ. ಮುಂದಿನ ಪೋಸ್ಟರ್ನಲ್ಲಿ ಕಲಾವಿದರನ್ನು ತೋರಿಸಲಾಗುತ್ತದೆ ಎಂದು ನಿರ್ದೇಶಕರು ತಿಳಿಸಿದರು.

ಎಲ್ಲರು ನಾಯಿ ಮೇಲೆ ಚಿತ್ರ ಮಾಡಿದರೆ ನಾನ್ಯಾಕೆ ಕತ್ತೆ ಮೇಲೆ ಕತೆ ಬರೆದು ಚಿತ್ರ ಮಾಡಬಾರದು ಅಂತ ಐಡಿಯಾ ಬಂದಾಗ ಈ ಕಥೆ ಹೊಳೆಯಿತು. ಈ ಚಿತ್ರದಲ್ಲಿ ಪೂರ್ಣ ಪ್ರಮಾಣದಲ್ಲಿ ಮನುಷ್ಯರ ಜೊತೆ ಕತ್ತೆಯನ್ನು ಬಳಸಲಾಗಿದೆ. ಮೊದಲಿಗೆ ಇದು ಸಾವಾಲಾಗಿ ಪರಿಣಮಿಸಿದರೂ ನಂತರ ಅದರೊಂದಿಗೆ ನಟರನ್ನು ಬಿಟ್ಟು ಅಭ್ಯಾಸ ಮಾಡಿಸಿದೆವು, ನಟನೆ ಜೊತೆಗೆ ಅದರೊಂದಿಗೆ ಬಾಂದವ್ಯ ಬೆಳೆಸಿಕೊಂಡ ನಂತರ ಚಿತ್ರೀಕರಿಸಲಾಯಿತು. ನಮ್ಮೆಲ್ಲರಿಗೂ ಕತ್ತೆಯ ಜೊತೆಗಿನ ಒಡನಾಟ ಹೊಸದು, ಅದರ ಮನಸ್ಥಿತಿ ನೋಡಿಕೊಂಡು ಚಿತ್ರೀಕರಣ ಮಾಡಿದೆವು. ಮುಂದಿನ ಇನ್ನೊಂದು ಹಂತದ ಚಿತ್ರೀಕರಣಕ್ಕೆ ಸಿದ್ಧತೆ ನಡೆಯುತ್ತಿದೆ. ಪ್ರಾರಂಭದಲ್ಲಿ ಕಷ್ಟವೆಸಿದರೂ ಒಂದೆರಡು ದಿನಗಳಲ್ಲಿ ಕತ್ತೆಯೂ ನಮ್ಮೊಂದಿಗೆ ಸಹಕರಿಸಿದ್ಧು ವಿಶೇಷ. ಇದಕ್ಕೆ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡುತಿದ್ದೇನೆಂದು “ಸಿದ್ದು ಪೂರ್ಣಚಂದ್ರ” ರವರು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

ತಾಜಾ ಸುದ್ದಿ

Web Photo Editor (58)

ನಾಳೆ ಲೋಕಾರ್ಪಣೆಯಾಗಲಿದೆ 631 ಕೋಟಿ ವೆಚ್ಚದ ಎಸ್‌ಎಂ ಕೃಷ್ಣ ರಸ್ತೆ

by ದಿಶಾ ಕೆ. ಎಸ್.
June 26, 2026 - 11:33 pm
0

Web Photo Editor (55)

ಭಾರತ ವಿರುದ್ಧ ಐತಿಹಾಸಿಕ ಮೊದಲ ಗೆಲುವು ದಾಖಲಿಸಿದ ಐರ್ಲೆಂಡ್

by ದಿಶಾ ಕೆ. ಎಸ್.
June 26, 2026 - 10:56 pm
0

Web Photo Editor (56)

ರಷ್ಯಾಕ್ಕೆ ತೈಲ ಸಪ್ಲೈ ಮಾಡುತ್ತಾ ಭಾರತ!

by Hemanth Kumar S
June 26, 2026 - 10:34 pm
0

Web Photo Editor (55)

ಎನ್‌ಡಿಎ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್‌ರಚನೆ ಚರ್ಚೆ ಜೋರು; ಹಲವು ಹೊಸ ಮುಖಗಳಿಗೆ ಅವಕಾಶ?

by ದಿಶಾ ಕೆ. ಎಸ್.
June 26, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (50)
    ಸಲ್ಮಾನ್ ಖಾನ್ ಹೊಸ ಅಸ್ತ್ರ..‘ಕರ್ಣ’ನಾಗ್ತಾರಾ ಭಾಯಿ‌ಜಾನ್?
    June 26, 2026 | 0
  • Web Photo Editor (50)
    ಜಕ್ಕಣ್ಣನ ಪರ್ಫೆಕ್ಷನ್‌ಗೆ ಪೃಥ್ವಿರಾಜ್ ಶಾಕ್!
    June 26, 2026 | 0
  • Web Photo Editor (47)
    ನರ್ತಕಿ ಥಿಯೇಟರ್‌ನಲ್ಲಿ ‘ಬಲರಾಮನ ದಿನಗಳು’ ಮಾಸ್ ಹಬ್ಬ
    June 26, 2026 | 0
  • Web Photo Editor (46)
    ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್
    June 26, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version