• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಪ್ಯಾರ್” ಕ್ರೇಜಿ ಸ್ಟಾರ್ ಹೊಸ ಚಿತ್ರ, ಭಾವುಕ ತಂದೆಯಾಗಿ ರವಿಚಂದ್ರನ್!

admin by admin
February 25, 2025 - 1:44 pm
in ಸಿನಿಮಾ
0 0
0
BeFunky collage (69)

ಎಸ್.ಎಂ. ಪ್ರೊಡಕ್ಷನ್ಸ್ ಲಾಂಛನದಲ್ಲಿ ಹೆಚ್. ಎಸ್. ನಾಗಶ್ರೀ ಅವರು ನಿರ್ಮಾಣ ಮಾಡುತ್ತಿರುವ ನೂತನ ಚಿತ್ರದ ಟೈಟಲ್ ಅನಾವರಣ ಸಮಾರಂಭ ನಡೆಯಿತು. ಈ ಚಿತ್ರದಲ್ಲಿ ಕ್ರೇಜಿ ಸ್ಟಾರ್ ರವಿಚಂದ್ರನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರೇ ‘ಪ್ಯಾರ್’ ಎಂಬ ನೂತನ ಶೀರ್ಷಿಕೆ ಯನ್ನು ಲಾಂಚ್ ಮಾಡಿದರು.
ಈ ಚಿತ್ರದಲ್ಲಿ ಭರತ್, ರಾಶಿಕಾ ಶೆಟ್ಟಿ ನಾಯಕ, ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಈ ಚಿತ್ರಕ್ಕೆ ಎಸ್. ಸುಪ್ರೀತ್ ಕಥೆ, ಚಿತ್ರಕಥೆ ಬರೆದು ಅ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಆ್ಯನ್ ಎಮೋಷನಕ್ ಜರ್ನಿ ಆಫ್ ಲವ್ ಎಂಬ ಅಡಿಬರಹ ಈ ಚಿತ್ರಕ್ಕಿದೆ.
ನಟ ರವಿಚಂದ್ರನ್ ಮಾತನಾಡುತ್ತ ಇವರೆಲ್ಲ ನಮ್ಮ ಚಿತ್ರಕ್ಕೆ ನೀವೇ ಬೇಕು ಅಂತ ಹಠ ಹಿಡಿದರು. ಇವರ ಪ್ರೀತಿಗೆ ಸೋತು ನಾನಿಲ್ಲಿಗೆ ಬಂದಿದ್ದೇನೆ.
ಪ್ರೀತಿಗೆ ಇರುವ ಬೆಲೆಯೇ ಬೇರೆ ಅಂತ ಚಿತ್ರದ ಮೂಲಕ ಹೇಳಹೊರಟಿದ್ದಾರೆ. ನಾನಿಲ್ಲಿ ನಾಯಕಿಯ ತಂದೆಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ಫೋಟೋ ಶೂಟ್ ಕೂಡ ಮಾಡಿಸಿದ್ದಾರೆ. ನನಗೆ ನಾಯಕಿನೂ ಇದ್ದಾರಂತೆ. ಅದ್ಯಾರಂತ ನನಗಿನ್ನೂ ಹೇಳಿಲ್ಲ. ಇಲ್ಲಿ ನಾನು ಒಬ್ಬ ನಟ ಮಾತ್ರ. ನನ್ನನ್ನು ಹೇಗೆ ತೋರಿಸಬೇಕು ಎನ್ನುವುದು ನಿರ್ದೇಶಕ
ಸುಪ್ರೀತ್ ಗೆ ಬಿಟ್ಟಿದ್ದು‌ ಎಂದು ಹೇಳಿದರು.
ನಿರ್ಮಾಪಕಿ ನಾಗಶ್ರೀ ಮಾತನಾಡುತ್ತ ರವಿ ಸರ್ ನಮ್ಮ ಸಿನಿಮಾದಲ್ಲಿ ಆ್ಯಕ್ಟ್ ಮಾಡ್ತಿದಾರೆ ಅನ್ನೋದೇ ಸಂತೋಷದ ವಿಷಯ. ನಾನು ಡೈರೆಕ್ಟ್ ಮಾಡಬೇಕೆಂದು ಚಿತ್ರರಂಗಕ್ಕೆ ಬಂದವಳು. ರವಿ ಸರ್ ಪಾತ್ರ ಎಲ್ಲರಿಗೂ ಟಚ್ ಆಗುತ್ತೆ. ಇಡೀ ಫ್ಯಾಮಿಲಿ ಕೂತು ನೋಡುವಂಥ ಚಿತ್ರವಿದು ಎಂದರು.
ನಿರ್ದೇಶಕ ಸುಪ್ರೀತ್ ಮಾತನಾಡುತ್ತ ಈಗಾಗಲೇ ಶೇ.೮೦ರಷ್ಟು ಶೂಟಿಂಗ್ ಕಂಪ್ಲೀಟ್ ಆಗಿದೆ‌. ಪ್ರೀತಿ ಪ್ರೇಮದ ಕಥೆಯ ಜತೆಗೆ ತಂದೆ ಮಗಳ ನಡುವಿನ ಭಾವನಾತ್ಮಕ ಸಂಬಂಧವನ್ನೂ ತೆರೆದಿಡುವಂಥ ವಿಭಿನ್ನ ಕಾನ್ಸೆಪ್ಟ್ ಹೊಂದಿರುವ ಈ ಚಿತ್ರಕ್ಕೆ ಉತ್ತರ ಭಾರತದ ಕಾಶ್ಮೀರ, ರಾಜಸ್ಥಾನ, ಅಂಡಮಾನ್ ದ್ವೀಪ ಅಲ್ಲದೆ ಮಂಗಳೂರು, ಚಿಕ್ಕಮಗಳೂರು, ಮೈಸೂರು ಹಾಗೂ ಬೆಂಗಳೂರು ಸುತ್ತಮುತ್ತ ಈಗಾಗಲೇ 70ಕ್ಕೂ ಹೆಚ್ಚು ದಿನಗಳವರೆಗೆ ಚಿತ್ರೀಕರಣ ಮಾಡಿದ್ದೇವೆ. ತಂದೆ ಮಗಳ ನಡುವಿನ ಬಾಂಧವ್ಯ ಯಾವ ಮಟ್ಟಕ್ಕೆ ತಗೊಂಡು ಹೋಗಬಹುದು‌ ಅಂತ ಯೋಚಿಸಿ, ಈ ಸಿನಿಮಾ ಮಾಡಿದ್ದೇವೆ. ತಂದೆಗೋಸ್ಕರ ಮಗಳು ಯಾವರೀತಿ ಪ್ರಾಣವನ್ನೇ ಮುಡಿಪಾಗಿಡುತ್ತಾಳೆ ಅಂತ ಚಿತ್ರದಲ್ಲಿ ತೋರಿಸಿದ್ದೇವೆ. ಸಿನಿಮಾ ತುಂಬಾ ಚೆನ್ನಾಗಿ ಬರುತ್ತಿದೆ ಎಂದು ಹೇಳಿದರು.

ನಾಯಕ ಭರತ್, ನಾಯಕಿ ರಾಶಿಕಾ ಶೆಟ್ಟಿ ತಮ್ಮ ಪಾತ್ರಗಳ ಕುರಿತಂತೆ ಮಾತನಾಡಿದರು.
ಕೆ.ಎಸ್. ಚಂದ್ರಶೇಖರ್ ಅವರ ಛಾಯಾಗ್ರಹಣ, ಪಳನಿ ಡಿ.ಸೇನಾಪತಿ ಅವರ ಸಂಗೀತ ಸಂಯೋಜನೆ ಚಿತ್ರಕ್ಕಿದೆ. ಈ ಚಿತ್ರದ ಒಂದೇ ಮಾತಲ್ಲಿ ಹೇಳೋದಾದರೆ ಎಂಬ ಹಾಡಿಗೆ ಬಾಲಿವುಡ್ ಗಾಯಕಿ ಶ್ರೇಯಾ ಘೋಷಾಲ್ ದನಿಯಾಗಿದ್ದಾರೆ.
ಸೋನು ನಿಗಮ್, ಕುನಾಲ್ ಗಾಂಜಾವಾಲ, ವಿಜಯಪ್ರಕಾಶ್, ರಾಜೇಶ್ ಕೃಷ್ಣನ್ ಹಾಗೂ ಪಲಕ್ ಮಚ್ಚಲ್ ಕೂಡ ಚಿತ್ರದಲ್ಲಿ ಹಾಡಿದ್ದಾರೆ. ಹಿರಿಯನಟ ಶ್ರೀನಿವಾಸ ಮೂರ್ತಿ, ವಿಜಯ ಸೂರ್ಯ, ಶಂಕರ್ ಅಶ್ವಥ್ ಉಳಿದ ಪಾತ್ರವರ್ಗದಲ್ಲಿದ್ದಾರೆ.

RelatedPosts

ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!

ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?

ADVERTISEMENT
ADVERTISEMENT
ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ

by ಕವಿತಾ
August 12, 2026 - 8:26 pm
0

ಅದ್ವೈತ್ (12)

ವಾಯುವಿಹಾರಕ್ಕೆ ಹೋದ ಮಹಿಳೆ ಕಾಮಗಾರಿ ಗುಂಡಿಗೆ ಬಿದ್ದು ಸಾ*ವು

by ಕವಿತಾ
August 12, 2026 - 7:41 pm
0

ಅದ್ವೈತ್ (11)

ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ 100 ಕೋಟಿ ಅನುದಾನದ ಅಗತ್ಯವಿದೆ: ದಿನೇಶ್ ಗುಂಡೂರಾವ್

by ಕವಿತಾ
August 12, 2026 - 7:30 pm
0

ಅದ್ವೈತ್ (10)

ಡಿಕೆಶಿ ರಾಜಕೀಯ ಕಾರ್ಯದರ್ಶಿಯಾಗಿ ಪೊನ್ನಣ್ಣ ನೇಮಕ!

by ಕವಿತಾ
August 12, 2026 - 7:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ
    August 12, 2026 | 0
  • ಅದ್ವೈತ್ (4)
    ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ
    August 12, 2026 | 0
  • Untitled design (41)
    ‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!
    August 12, 2026 | 0
  • ಕೈಗೊಳ್ಳಲಿರುವ 2026 08 11T164433.099
    ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?
    August 11, 2026 | 0
  • ಕೈಗೊಳ್ಳಲಿರುವ (95)
    ‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version