• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗಣೇಶ್ ಅಭಿನಯದ “ಬೃಂದಾವಿಹಾರಿ” ಚಿತ್ರದ “ರಾಧಾ ರಾಧಾ” ಹಾಡಿಗೆ ಮೆಚ್ಚುಗೆಯ ಮಹಾಪೂರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 7, 2026 - 9:27 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 05 07T212502.307

ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ನಾಯಕರಾಗಿ ಎರಡು ದಶಕಗಳನ್ನು ಪೂರೈಸಿರುವ ಸಂಭ್ರಮದಲ್ಲಿದ್ದಾರೆ‌. ಪ್ರಸ್ತುತ ಗಣೇಶ್ ಅವರು ನಾಯಕರಾಗಿ ನಟಿಸಿರುವ, ಹೆಸರಾಂತ ನಿರ್ಮಾಪಕ ಸಮೃದ್ಧಿ ವಿ ಮಂಜುನಾಥ್ ನಿರ್ಮಾಣದ ಹಾಗೂ ಖ್ಯಾತ ನಿರ್ದೇಶಕ ಶ್ರೀನಿವಾಸರಾಜು ನಿರ್ದೇಶನದ “ಬೃಂದಾವಿಹಾರಿ” ಚಿತ್ರದ “ರಾಧಾ ರಾಧಾ” ಇತ್ತೀಚೆಗೆ ತುಮಕೂರಿನಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಿತ್ತು. ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ಮೂಲಕ ಈ ಹಾಡು ಬಿಡುಗಡೆಯಾಗಿದೆ.

ಬಿಡುಗಡೆಯಾದ ಮೂರೇ ದಿನಗಳಲ್ಲೇ “ರಾಧಾ ರಾಧಾ” ಹಾಡು ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ. 2.5 ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿದೆ. ಗಣೇಶ್ ಅವರ ಅಭಿಮಾನಿಗಳು ಈ ಸುಮಧುರ ಹಾಡಿಗೆ ಫಿದಾ ಆಗಿದ್ದಾರೆ. ಹೇಶಮ್ ಅಬ್ದುಲ್ ವಹಾಬ್ ಸಂಗೀತ ನೀಡಿರುವ ಈ ಹಾಡನ್ನು ಸಿದ್ ಶ್ರೀರಾಮ್ ಮತ್ತು ಚಿನ್ಮಯಿ ಸೊಗಸಾಗಿ ಹಾಡಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್ – ದೇವಿಕಾ ಭಟ್ ಅಭಿನಯಿಸಿದ್ದಾರೆ.

RelatedPosts

IND vs ZIM: ಅಂತಿಮ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ

NEET ಹೋರಾಟದ ಬಳಿಕ ವಿದ್ಯಾರ್ಥಿಗಳಿಗೆ ಸಲಾಂ ಹೊಡೆದು ಕ್ಷಮೆ ಕೇಳಿದ ನಟಿ ಸೋನಾಕ್ಷಿ ಸಿನ್ಹಾ

ಕಾಮನ್‌ವೆಲ್ತ್ ಗೇಮ್ಸ್‌: ವೇಟ್‌ಲಿಫ್ಟರ್ ಋಷಿಕಾಂತ್ ಸಿಂಗ್‌ಗೆ ಬೆಳ್ಳಿ ಪದಕ

ಟ್ರೇಲರ್‌‌ನಲ್ಲೇ ಎಲ್ಲರ ಗಮನ ಸೆಳೆದಿರುವ “ಪಿಚ್ಚರ್” ಆಗಸ್ಟ್ 7ಕ್ಕೆ ರಿಲೀಸ್

ADVERTISEMENT
ADVERTISEMENT

ಕನ್ನಡ ಚಿತ್ರರಂಗದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬಂದಿರುವ ಸಮೃದ್ಧಿ ಮಂಜುನಾಥ್ ಅವರ ಅದ್ದೂರಿ ನಿರ್ಮಾಣದ, “ಕೃಷ್ಣಂ ಪ್ರಣಯ ಸಖಿ” ಚಿತ್ರದ ನಂತರ ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ಹಾಗೂ ಶ್ರೀನಿವಾಸರಾಜು ಅವರ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ “ಬೃಂದಾ ವಿಹಾರಿ” ಚಿತ್ರದ ಬಗ್ಗೆ ಆರಂಭದಿಂದಲೂ ಸಾಕಷ್ಟು ನಿರೀಕ್ಷೆಯಿದ್ದು, ಅಭಿಮಾನಿಗಳು ಚಿತ್ರ ಬಿಡುಗಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಗಣೇಶ್ ಅವರಿಗೆ ನಾಯಕಿಯರಾಗಿ ದೇವಿಕಾ ಭಟ್ ಹಾಗೂ ಮಾಳವಿಕ ಶರ್ಮ ಅಭಿನಯಿಸಿದ್ದಾರೆ. ಚಂದನವನದ ಅನುಭವಿ ಹಾಗೂ ಹಿರಿಯ ಕಲಾವಿದರ ತಾರಾಬಳಗವೇ ಈ ಚಿತ್ರದಲ್ಲಿದೆ.
‌‌‌

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 26T205142.874

IND vs ZIM: ಅಂತಿಮ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ

by ಶಾಲಿನಿ ಕೆ. ಡಿ
July 26, 2026 - 8:52 pm
0

Untitled design 2026 07 26T203826.862

NEET ಹೋರಾಟದ ಬಳಿಕ ವಿದ್ಯಾರ್ಥಿಗಳಿಗೆ ಸಲಾಂ ಹೊಡೆದು ಕ್ಷಮೆ ಕೇಳಿದ ನಟಿ ಸೋನಾಕ್ಷಿ ಸಿನ್ಹಾ

by ಶಾಲಿನಿ ಕೆ. ಡಿ
July 26, 2026 - 8:39 pm
0

Untitled design 2026 07 26T202057.914

ಕಾಮನ್‌ವೆಲ್ತ್ ಗೇಮ್ಸ್‌: ವೇಟ್‌ಲಿಫ್ಟರ್ ಋಷಿಕಾಂತ್ ಸಿಂಗ್‌ಗೆ ಬೆಳ್ಳಿ ಪದಕ

by ಶಾಲಿನಿ ಕೆ. ಡಿ
July 26, 2026 - 8:22 pm
0

ಟಾಸ್ಕ್ ಫೋರ್ಸ್ ಘೋಷಣೆ (1)

ಟ್ರೇಲರ್‌‌ನಲ್ಲೇ ಎಲ್ಲರ ಗಮನ ಸೆಳೆದಿರುವ “ಪಿಚ್ಚರ್” ಆಗಸ್ಟ್ 7ಕ್ಕೆ ರಿಲೀಸ್

by ಶಾಲಿನಿ ಕೆ. ಡಿ
July 26, 2026 - 8:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 26T205142.874
    IND vs ZIM: ಅಂತಿಮ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ
    July 26, 2026 | 0
  • Untitled design 2026 07 26T203826.862
    NEET ಹೋರಾಟದ ಬಳಿಕ ವಿದ್ಯಾರ್ಥಿಗಳಿಗೆ ಸಲಾಂ ಹೊಡೆದು ಕ್ಷಮೆ ಕೇಳಿದ ನಟಿ ಸೋನಾಕ್ಷಿ ಸಿನ್ಹಾ
    July 26, 2026 | 0
  • Untitled design 2026 07 26T202057.914
    ಕಾಮನ್‌ವೆಲ್ತ್ ಗೇಮ್ಸ್‌: ವೇಟ್‌ಲಿಫ್ಟರ್ ಋಷಿಕಾಂತ್ ಸಿಂಗ್‌ಗೆ ಬೆಳ್ಳಿ ಪದಕ
    July 26, 2026 | 0
  • ಟಾಸ್ಕ್ ಫೋರ್ಸ್ ಘೋಷಣೆ
    ಪರೀಕ್ಷಾ ವ್ಯವಸ್ಥೆಗೆ ಮೋದಿ ಮೆಗಾ ಸರ್ಜರಿ: ನಂದನ್ ನಿಲೇಕಣಿ ನೇತೃತ್ವದಲ್ಲಿ ಹೈಪವರ್ ಟಾಸ್ಕ್‌ಫೋರ್ಸ್ ಘೋಷಣೆ
    July 26, 2026 | 0
  • Untitled design 2026 07 26T185346.826
    ನೀಟ್ ಪ್ರೋಟೆಸ್ಟ್‌‌ನಲ್ಲಿ ವಿವಾದಾತ್ಮಕ ಪೋಸ್ಟರ್ ಪ್ರದರ್ಶನ: ಯುವತಿ ವಿರುದ್ಧ FIR ದಾಖಲು
    July 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version