• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕುಂತೀಪುತ್ರ ‘ರಾಧೇಯ’ ಚಿತ್ರದ ಟೀಸರ್ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 19, 2025 - 3:47 pm
in ಸಿನಿಮಾ
0 0
0
Untitled design 2025 10 19t154437.762

ನಟ, ನಿರ್ದೇಶಕ ಅಜೇಯ್ ರಾವ್ ಈಗ ರಾಧೇಯನಾಗಿದ್ದಾರೆ. ಹೌದು, ಅವರು ಹೊಸ ಚಿತ್ರದ ಹೆಸರು ರಾಧೇಯ. ಒಂದಷ್ಟು ವರ್ಷಗಳಿಂದ ಕೆಲ ನಿರ್ದೇಶಕರ ಜತೆ ಕೆಲಸ ಮಾಡಿ ಅನುಭವ ಪಡೆದಿರುವ ವೇದಗುರು ಇದೇ ಮೊದಲಬಾರಿಗೆ ‘ರಾಧೇಯ’ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಜೊತೆಗೆ ಕೀರ್ತಿ ಚಾಹ್ನಾ ಸಿನಿಮಾ ಕಾರ್ಖಾನೆ ಮೂಲಕ ನಿರ್ಮಾಣ ಸಹ ಮಾಡಿದ್ದಾರೆ. ಕೃಷ್ಣ ಅಜಯ್ ರಾವ್ ಹಾಗೂ ಸೋನಾಲ್ ಮಂತೆರೋ ನಾಯಕ-ನಾಯಕಿಯಾಗಿ ಅಭಿನಯಿಸಿರುವ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು.

RelatedPosts

ಯಶ್ ಆಟಿಟ್ಯೂಡ್‌ಗೆ ಪತ್ರಕರ್ತ ರಜತ್ ಶರ್ಮಾ ಫಿದಾ..!

‘ಫೌಜಿ’ಯಾಗಿ ಅಖಾಡಕ್ಕಿಳಿದ ರೆಬೆಲ್ ಸ್ಟಾರ್ ಪ್ರಭಾಸ್ ಹೊಸ ಅವತಾರಕ್ಕೆ ಫ್ಯಾನ್ಸ್ ಫಿದಾ!

ಯಶ್ ಟಾಕ್ಸಿಕ್ ಟ್ರೈಲರ್‌ಗೆ ನಟಿ ರಿಷಿಕಾ ಸಿಂಗ್ ಆಕ್ಷೇಪ

ಸಕ್ಸಸ್ ಅಲೆಯಲ್ಲಿ ಅಯೋಗ್ಯ-2.. ಸೆಲೆಬ್ರಿಟೀಸ್ ಬೆಂಬಲ

ADVERTISEMENT
ADVERTISEMENT

ಈ ಸಂದರ್ಭದಲ್ಲಿ ನಿರ್ದೇಶಕ ವೇದಗುರು ಮಾತನಾಡುತ್ತ ಮಹಾಭಾರತದ ಕರ್ಣನ ಇನ್ನೊಂದು ಹೆಸರು ‘ರಾಧೇಯ’. ಕರ್ಣನ ಸಾಕು ತಾಯಿ ಹೆಸರು ರಾಧಾ. ಆ ಕರ್ಣನಿಗೂ ಈ ಕಥೆಗೂ ಸಂಬಂಧವಿಲ್ಲ. ಆದರೆ ಅವನ ತ್ಯಾಗದ ಅಂಶ ನಮ್ಮ ಚಿತ್ರದಲ್ಲಿದೆ. ಮೊದಲು ಅಜಯ್ ರಾವ್ ಅವರಿಗೆ ಈ ಕಥೆ ಹೇಳಿದಾಗ ನಿರ್ದೇಶಕನಷ್ಟೇ ಆಗಿದ್ದೆ. ನಂತರ ನಿರ್ಮಾಪಕನಾದೆ. ಇದು ಲವ್ ಜಾನರ್ ಚಿತ್ರವಾದರೂ ಬೇರೆಯದೇ ರೀತಿ ಕಟ್ಟಿಕೊಡಲು ಪ್ರಯತ್ನಿಸಿದ್ದೇನೆ. ಈ ಹಂತದಲ್ಲಿ ನಮಗೆ ಶಕ್ತಿಯಾಗಿ ವಿತರಕ ಕಾಂತರಾಜು ಅವರು ಸಾಥ್ ನೀಡಿದ್ದಾರೆ. ನಮ್ಮ ರಾಧೇಯ ತನ್ನ ಪ್ರೀತಿಯನ್ನು ಹೇಗೆ ಉಳಿಸಿಕೊಳ್ಳುತ್ತಾನೆ. ಅದಕ್ಕಾಗಿ ಏನೆಲ್ಲಾ ಪ್ರಾಬ್ಲಮ್ ದಾಟಿ ಬರುತ್ತಾನೆ ಎಂಬುದನ್ನು ಪ್ಯೂರ್ ಲವ್ ಸ್ಟೋರಿಯೊಂದಿಗೆ ಹೇಳಿದ್ದೇನೆ. ನನಗೆ ಸ್ಕ್ರಿಪ್ಟ್ ಮೇಲೆ ಇದ್ದ ನಂಬಿಕೆಯಿಂದಲೇ ನಿರ್ಮಾಪಕನಾದೆ. ಬೆಂಗಳೂರು ಸುತ್ತ ಮತ್ತು ಚಿತ್ರದ ಶೂಟಿಂಗ್ ಮಾಡಿದ್ದೇವೆ ಎಂದು ಹೇಳಿದರು.

ನಂತರ ನಾಯಕ ಅಜಯ್ ರಾವ್ ಮಾತನಾಡುತ್ತ ‘ನನ್ನ ಸಿನಿ ಜರ್ನಿಯಲ್ಲಿ ಈ ಚಿತ್ರಕ್ಕೆ ವಿಶೇಷ ಜಾಗವಿದೆ. ಮೊದಲಿನಿಂದ ಅಜಯ್ ರಾವ್ ಬ್ರ್ಯಾಂಡೇ ಬೇರೆ. ಇದರಲ್ಲಿ ಬೇರೆ ಥರಾ ಇದೆ. ನನಗೆ ವೇದಗುರು ಅವರೇ ಈ ಚಿತ್ರದ ಹೀರೋ ಅನಿಸ್ತಾರೆ. ಅಷ್ಟು ಸ್ಟ್ರಗಲ್ ಮಾಡಿ ಚಿತ್ರವನ್ನು ಈ ಹಂತಕ್ಕೆ ತಂದಿದ್ದಾರೆ. ನಾನೂ ಒಬ್ಬ ನಿರ್ಮಾಪಕನಾಗಿದ್ದರಿಂದ ಆತನ‌ ಕಷ್ಟ ಏನೆಂದು ಗೊತ್ತಾಗಿದೆ. ಕ್ರಿಮಿನಲ್ ಆಗಿ ಜೈಲಿನಲ್ಲಿರುವವನ ಕ್ಯಾರೆಕ್ಟರ್ ಸುತ್ತ‌ ಈ ಚಿತ್ರದ ಕಥೆ ಸಾಗುತ್ತದೆ. ನನ್ನ ಪಾತ್ರ ಸೈಕ್ ಥರನೇ ಇದೆ. ಇಂಥ ಪಾತ್ರ ನನಗೆ ಹೊಸದು. ಅಜಯ್ ಹೀಗೂ ಮಾಡುತ್ತಾನಾ ಎಂಬಂಥ ಪಾತ್ರವಿದು’ ಎಂದರು.

ನಾಯಕಿ ಸೋನಾಲ್ ಮಾಂಟೆರೋ ಮಾತನಾಡುತ್ತ ನನಗೆ ಹೊಸ ಅನುಭವ ಕೊಟ್ಟ ಚಿತ್ರವಿದು. ಅಮೃತ ಎಂಬ ಲೋಕಲ್ ಚಾನೆಲ್ ನ ಕ್ರೈಮ್ ರಿಪೋರ್ಟರ್ ಆಗಿ ನಟಿಸಿದ್ದೇನೆ. ಕೇಸ್ ಸ್ಟಡಿ ಮಾಡಿ ದೊಡ್ಡ ಚಾನೆಲ್ ಗೆ ಹೋಗುವಾಸೆ ಅವಳಿಗೆ. ಈ ತಂಡದ ಜೊತೆ ಕೆಲಸ ಮಾಡಿದ್ದು ಖುಷಿ ಇದೆ’ ಎಂದು ಹೇಳಿದರು.

ಫಾರೆಸ್ಟ್ ನಿರ್ಮಾಪಕ ಕಾಂತರಾಜು ಈ ಚಿತ್ರವನ್ನು ರಿಲೀಸ್ ಮಾಡುತ್ತಿದ್ದಾರೆ. ಅವರು ಮಾತನಾಡುತ್ತ ‘ಕಳೆದ ವರ್ಷ ಅಗಸ್ಟ್ ನಲ್ಲಿ ವೇದಗುರು ಈ ಚಿತ್ರ ನೋಡಲು ಕರೆದರು. ಆಗ ನಾನು ನಮ್ಮ ಫಾರೆಸ್ಟ್ ರಿಲೀಸ್ ಟೆನ್ ಷನ್ ನಲ್ಲಿದ್ದೆ. . ಅದು ಅಷ್ಟಾಗಿ ಸೌಂಡ್ ಮಾಡಲಿಲ್ಲ. ನಂತರ ಸಿನಿಮಾ ವಿತರಣೆ‌ಗೆ ಮುಂದಾದೆ. ಈ ಸಿನಿಮಾ ನೋಡಿದಾಗ ತುಂಬಾ ಇಷ್ಟವಾಯ್ತು. ಅಷ್ಟು ಚನ್ನಾಗಿ ಸಿನಿಮಾ ಮಾಡಿದ್ದಾರೆ. ನನಗೆ ಡಿಫರೆಂಟ್ ಫೀಲ್ ಕೊಟ್ಟಿತು. ಚಿತ್ರದಲ್ಲಿ ಅಜಯ್ ರಾವ್ ಅವರ ಅಭಿನಯ ಅದ್ಭುತ ಎನಿಸಿತು. ಹಾಗಾಗಿ ಚಿತ್ರಕ್ಕೆ ಸಾಥ್ ನೀಡಿದ್ದೇನೆ’ ಎಂದರು.

ನವೆಂಬರ್ 21ರಂದು ರಿಲೀಸ್ ಆಗಲಿರುವ ಈ ಚಿತ್ರಕ್ಕೆ ವಿಯಾನ್ (ಸ್ಯಾಂಡಿ) ಅವರ ಸಂಗೀತ ಸಂಯೋಜನೆ, ರಮ್ಮಿ ಅವರ ಛಾಯಾಗ್ರಹಣ, ಸುರೇಶ್ ಆರ್ಮುಗಂ ಅವರ ಸಂಕಲನ ಈ ಚಿತ್ರಕ್ಕಿದೆ. ಹಂತ ಹಂತವಾಗಿ ಚಿತ್ರದ ಹಾಡುಗಳು, ಟ್ರೇಲರ್ ಬಿಡುಗಡೆ ಮಾಡುವ ಯೋಜನೆ ಚಿತ್ರತಂಡಕ್ಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 14T144953.036

ಯಶ್ ಆಟಿಟ್ಯೂಡ್‌ಗೆ ಪತ್ರಕರ್ತ ರಜತ್ ಶರ್ಮಾ ಫಿದಾ..!

by ದಿಶಾ ಕೆ. ಎಸ್.
August 14, 2026 - 2:50 pm
0

Untitled design 2026 08 14T141856.628

‘ಫೌಜಿ’ಯಾಗಿ ಅಖಾಡಕ್ಕಿಳಿದ ರೆಬೆಲ್ ಸ್ಟಾರ್ ಪ್ರಭಾಸ್ ಹೊಸ ಅವತಾರಕ್ಕೆ ಫ್ಯಾನ್ಸ್ ಫಿದಾ!

by ದಿಶಾ ಕೆ. ಎಸ್.
August 14, 2026 - 2:20 pm
0

War thumbnail image

ಜಗತ್ತನ್ನು ಕಾಡುತ್ತಿವೆ 6 ಸಂಘರ್ಷಗಳು! 3ನೇ ವಿಶ್ವಯುದ್ಧದ ಮುನ್ಸೂಚನೆಯೇ? ಭಾರತದ ಭವಿಷ್ಯವೇನು?

by ದಿಲೀಪ್ ಡಿ. ಆರ್
August 14, 2026 - 1:45 pm
0

Untitled design 2026 08 14T134315.028

ಉಕ್ರೇನ್ ರಷ್ಯಾ ಯುದ್ಧಕ್ಕೆ ಕಿಮ್ ಎಂಟ್ರಿ!

by Hemanth Kumar S
August 14, 2026 - 1:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 14T144953.036
    ಯಶ್ ಆಟಿಟ್ಯೂಡ್‌ಗೆ ಪತ್ರಕರ್ತ ರಜತ್ ಶರ್ಮಾ ಫಿದಾ..!
    August 14, 2026 | 0
  • Untitled design 2026 08 14T141856.628
    ‘ಫೌಜಿ’ಯಾಗಿ ಅಖಾಡಕ್ಕಿಳಿದ ರೆಬೆಲ್ ಸ್ಟಾರ್ ಪ್ರಭಾಸ್ ಹೊಸ ಅವತಾರಕ್ಕೆ ಫ್ಯಾನ್ಸ್ ಫಿದಾ!
    August 14, 2026 | 0
  • Untitled design (14)
    ಯಶ್ ಟಾಕ್ಸಿಕ್ ಟ್ರೈಲರ್‌ಗೆ ನಟಿ ರಿಷಿಕಾ ಸಿಂಗ್ ಆಕ್ಷೇಪ
    August 13, 2026 | 0
  • Untitled design (9)
    ಸಕ್ಸಸ್ ಅಲೆಯಲ್ಲಿ ಅಯೋಗ್ಯ-2.. ಸೆಲೆಬ್ರಿಟೀಸ್ ಬೆಂಬಲ
    August 13, 2026 | 0
  • ಶಾರೂಖ್
    ಮೋದಿ, ವಾಜಪೇಯಿ, ಶಾರೂಖ್ ಸೀಟ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್
    August 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version