• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಾಜ್ ಬಿ ಶೆಟ್ರ ಮುಂದಿನ ನಡೆ ‘ರಕ್ಕಸಪುರದೋಳ್’ ಕಡೆ..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 29, 2025 - 3:42 pm
in ಸಿನಿಮಾ
0 0
0
Untitled design 2025 12 29T153717.369

ಸದ್ಯ ಸ್ಯಾಂಡಲ್ವುಡ್ನ ಬ್ಯುಸಿಯೆಸ್ಟ್ ನಟ ಅಂದ್ರೆ ಅದು ರಾಜ್ ಬಿ ಶೆಟ್ಟಿ.. ಸು ಫ್ರಂ ಸೋ ನಂತ್ರ ರಾಜ್ ಬಿ ಶೆಟ್ಟಿ ನಟಿಸಿದ 45 ಸಿನಿಮಾ ಕೂಡ ಅದ್ಭುತವಾಗಿ ಪ್ರದರ್ಶನ ಕಾಣ್ತಾಯಿದೆ.. ಇದಾದ ನಂತ್ರ ಲ್ಯಾಂಡ್ ಲಾರ್ಡ್ ಸಿನಿಮಾ ಕೂಡ ರಿಲೀಸ್ ಆಗ್ತಾಯಿದೆ. ಈ ಮಧ್ಯೆ ರಾಜ್ ಬಿ ಶೆಟ್ಟಿ ರಕ್ಕಸಪುರದೋಳ್ ಸಿನಿಮಾ ಮೂಲಕ ಮತ್ತೊಮ್ಮೆ ಮ್ಯಾಜಿಕ್ ಮಾಡಲು ಮುಂದಾಗಿದ್ದಾರೆ

ಸ್ಯಾಂಡಲ್ವುಡ್ನ ವರ್ಸಟೈಲ್ ಆ್ಯಕ್ಟರ್ ರಾಜ್ ಬಿ ಶೆಟ್ಟಿ ಅವರು ಸಾಲು ಸಾಲು ಸಿನಿಮಾಗಳ ಮೂಲಕ ಸಖತ್ ಟ್ರೆಂಡಿಂಗ್ನಲ್ಲಿ ಇದ್ದಾರೆ..‘ಸು ಫ್ರಂ ಸೋ’ ಸಿನಿಮಾ ಮೂಲಕ ಇಂಡಸ್ಟ್ರಿ ಹಿಟ್ ಕೊಟ್ಟ ಶೆಟ್ರು ಈಗ ಸಾಲು ಸಾಲು ಸಿನಿಮಾಗಳ ಮೂಲಕ ಪ್ರೇಕ್ಷಕರಿಗೆ ಮನರಂಜನೆ ಕೊಡ್ತಾನೇ ಇದ್ದಾರೆ..ಸದ್ಯ ರಿಲೀಸ್ ಆಗಿರುವ 45 ಸಿನಿಮಾದಲ್ಲಿ ಕೂಡ ರಾಜ್ ಬಿ ಶೆಟ್ರು ಕೂಡ ಅದ್ಭುತವಾಗಿ ನಟಿಸಿ ಸೈ ಎನಿಸಿಕೊಂಡಿದ್ದಾರೆ.. ಇಗ ಮುಂದಿನ ತಯಾರಿ ‘ರಕ್ಕಸಪುರದೋಳ್’ ಕಡೆಗೆ

RelatedPosts

ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!

ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್

500ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಅಭಿಯಾನ

‘ರಾಮಾಯಣ’ದಲ್ಲಿ ಸೀತೆಯಾಗಿ ನಟಿಸುವುದು ನನ್ನ ಆಯ್ಕೆಯಲ್ಲ, ಆಶೀರ್ವಾದ: ಸಾಯಿ ಪಲ್ಲವಿ

ADVERTISEMENT
ADVERTISEMENT

ಇನ್ನೂ ಇದಾದ ನಂತ್ರ ಮುಂದಿನ ತಿಂಗಳು ಅಂದ್ರೆ ಜನವರಿ 232ನೇ ತಾರೀಖು ದುನಿಯಾ ವಿಜಯ್ ಹಾಗೂ ರಚಿತಾರಾಮ್ ನಟನೆಯ ಲ್ಯಾಂಡ್ ಲಾರ್ಡ್ ಸಿನಿಮಾದಲ್ಲೂ ಕೂಡ ಶೆಟ್ರು ಒಂದು ರಗಡ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ..ಲ್ಯಾಂಡ್ ಲಾರ್ಡ್ ಸಿನಿಮಾದ ರೂಲರ್ ಪಾತ್ರದಲ್ಲಿ ಶೆಟ್ರ ಅಬ್ಬರ ಜೋರಾಗಿಯೇ ಇದೆ ಅನ್ನೋದನ್ನ ರಿಲೀಸ್ ಆಗಿರುವ ಟೀಸರ್ ಸಾಕ್ಷಿಯಾಗಿದೆ.. ಟೀಸರ್ನಲ್ಲಿ ರಾಜ್ ಮಾಸ್ ಅವತಾರದಲ್ಲಿ ಕಾಣಿಸಿಕೊಳ್ಳುವ ಮೂಲಕ ಪ್ರೇಕ್ಷಕರಿಗೆ ಕಿಕ್ ಕೊಟ್ಟಿದ್ದಾರೆ.

ಹಾಗಾದ್ರೆ ಲ್ಯಾಂಡ್ ಲಾರ್ಡ್ ಸಿನಿಮಾ ನಂತ್ರ ರಾಜ್ ಬಿ ಶೆಟ್ಟಿ ಅವರ ಮುಂದಿನ ಸಿನಿಮಾ ಯಾವ್ದು ಅಂದ್ರೆ ಅದೇ ‘ರಕ್ಕಸಪುರದೋಳ್’..ಎಸ್..ರಾಜ್ ಬಿ ಶೆಟ್ರ ಮುಂದಿನ ಸಿನಿಮಾ ರಕ್ಕಸಪುರದೋಳ್..ಈ ಸಿನಿಮಾದಲ್ಲಿ ಶೆಟ್ರು ತಮ್ಮ ಹೊಸ ಅವತಾರವನ್ನು ತೋರಿಸಲು ಸಿದ್ದರಾಗ್ತಾಯಿದ್ದಾರಂತೆ..ಇದೂವರೆಗೆ ರಕ್ಕಸಪುರದೋಳ್ ಸಿನಿಮಾದ ಯಾವುದೇ ಕಂಟೆಂಟ್ ಬಂದಿಲ್ಲ.. ಆದ್ರೆ ಒಂದು ಇಂದು ಒಂದು ಪೋಸ್ಟರ್ ರಿಲೀಸ್ ಆಗಿದ್ದು ಇದೇ ತಿಂಗಳ 29ನೇ ತಾರೀಖು ಬಿಗ್ ಅಪ್ಡೇಟ್ ಕೊಡಲು ರಕ್ಕಸಪುರದೋಳ್ ಟೀಂ ರೆಡಿಯಾಗಿದೆ.

ಪ್ರತೀ ಸಿನಿಮಾಗೂ ಏನಾದ್ರೂ ಒಂದು ವಿಶೇಷವಾದ ಕಥೆ ಹೇಳಬೇಕು ಅಂತಲೇ ಸಿನಿಮಾ ಮಾಡೋದು ರಾಜ್ ಬಿ ಶೆಟ್ರು..ತಾನೇ ನಿರ್ದೇಶನ ಮಾಡಲಿ ಅಥವಾ ಬೇರೆಯವರ ನಿರ್ದೇಶನವಾಗಲಿ ರಾಜ್ ಫುಲ್ ಆ್ಯಕ್ಟೀವ್ ಆಗೇ ಇರ್ತಾರೆ..ಸದ್ಯ ರಕ್ಕಸಪುರೋದೋಳ್ ಸಿನಿಮಾ ಟೈಟಲ್ ಮೂಲಕವೇ ಕ್ಯೂರಿಯಾಸಿಟಿ ಬಿಲ್ಡ್ ಮಾಡಿದೆ..ರವಿಸಾರಂಗ ನಿರ್ದೇಶನದಲ್ಲಿ ಮೂಡಿ ಬರ್ತಾಯಿರೋ ರಕ್ಕಸಪುರದೋಳ್ ಸಿನಿಮಾಗೆ ಡಾ. ಕೆ ರವಿವರ್ಮ ಬಂಡವಾಳ ಹೂಡಿದ್ದಾರೆ.. ಇದೇ 29ಕ್ಕೆ ರಕ್ಕಸಪುರದೋಳ್ ಸಿನಿಮಾದ ಟೀಸರ್ ರಿಲೀಸ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ..

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮೇಘಸ್ಫೋಟ (7)

ಇರಾನ್‌ನಲ್ಲೇ ಇಲ್ಲವಂತೆ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ.!

by ಶಾಲಿನಿ ಕೆ. ಡಿ
July 19, 2026 - 6:05 pm
0

ಮೇಘಸ್ಫೋಟ (6)

IND vs ENG 3rd ODI: ಭಾರತದ ಎದುರು ಟಾಸ್‌ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್ ಆಯ್ಕೆ

by ಶಾಲಿನಿ ಕೆ. ಡಿ
July 19, 2026 - 5:27 pm
0

ಮೇಘಸ್ಫೋಟ (5)

ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!

by ಶಾಲಿನಿ ಕೆ. ಡಿ
July 19, 2026 - 5:10 pm
0

ಮೇಘಸ್ಫೋಟ (3)

ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್

by ಶಾಲಿನಿ ಕೆ. ಡಿ
July 19, 2026 - 4:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (5)
    ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!
    July 19, 2026 | 0
  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • ಮೇಘಸ್ಫೋಟ (2)
    500ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಅಭಿಯಾನ
    July 19, 2026 | 0
  • ವಾಂಗ್ಚುಕ್ (5)
    ‘ರಾಮಾಯಣ’ದಲ್ಲಿ ಸೀತೆಯಾಗಿ ನಟಿಸುವುದು ನನ್ನ ಆಯ್ಕೆಯಲ್ಲ, ಆಶೀರ್ವಾದ: ಸಾಯಿ ಪಲ್ಲವಿ
    July 19, 2026 | 0
  • Untitled design 2026 07 18T220310.168
    ರಾಷ್ಟ್ರೀಯ ಪ್ರಶಸ್ತಿಯಲ್ಲಿ ‘ಆರ್ಟಿಕಲ್ 370’ ಅಬ್ಬರ; ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಸಿನಿಮಾ
    July 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version