• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಒಡಿಶಾದಲ್ಲಿ ಬೀಡುಬಿಟ್ಟ ರಾಜಮೌಳಿ ಗ್ಯಾಂಗ್..!

ಮೌಳಿ ಹೊಸ ಪ್ರಪಂಚದಲ್ಲಿ ಪ್ರಿನ್ಸ್, ಪೃಥ್ವಿ, ಪ್ರಿಯಾಂಕಾ ಚೋಪ್ರಾ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 15, 2025 - 2:55 pm
in ಸಿನಿಮಾ
0 0
0
Befunky collage 2025 03 15t144257.345

SSMB 29.. ಇಂಡಿಯನ್ ಸ್ಪೀಲ್ ಬರ್ಗ್ ಅಂತಲೇ ಖ್ಯಾತಿ ಪಡೆದಿರೋ ಎಸ್ ಎಸ್ ರಾಜಮೌಳಿ ಸಿನಿ ಕರಿಯರ್‌‌‌ನ ಬಿಗ್ಗೆಸ್ಟ್ ಆ್ಯಂಡ್ ಪ್ರೆಸ್ಟೀಜಿಯಸ್ ಪ್ರಾಜೆಕ್ಟ್. ಹೌದು.. RRR ಚಿತ್ರದ ಬಳಿಕ ಸೆನ್ಸೇಷನಲ್ ಡೈರೆಕ್ಟರ್ ರಾಜಮೌಳಿ, ಪ್ರಿನ್ಸ್ ಮಹೇಶ್ ಬಾಬು ನಟನೆಯ 29ನೇ ಸಿನಿಮಾ SSMB29ಗೆ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ಇದರ ಶೂಟಿಂಗ್ ಸದ್ಯ ಒಡಿಶಾದಲ್ಲಿ ಭರದಿಂದ ಸಾಗ್ತಿದೆ.

ಇತ್ತೀಚೆಗಷ್ಟೇ ಏರ್ ಪೋರ್ಟ್ ನಲ್ಲಿ ನಟ ಮಹೇಶ್ ಬಾಬು ಹಾಗೂ ಪೃಥ್ವಿರಾಜ್ ಸುಕುಮಾರನ್ ರನ್ನ ಪೊಲೀಸ್ ಆಫೀಸರ್ಸ್ ರಿಸೀವ್ ಮಾಡ್ಕೊಳ್ತಿದ್ದ ಸ್ಟಿಲ್ ಫೋಟೋಸ್ ಸಖತ್ ವೈರಲ್ ಆಗಿತ್ತು. ಒಡಿಶಾಗೆ ಹೋದ ಈ ಇಬ್ಬರೂ ಸೂಪರ್ ಸ್ಟಾರ್ ಗಳಿಗೆ ಅದ್ಧೂರಿ ಸ್ವಾಗತ ಸಿಕ್ಕಿತ್ತು. ಒಡಿಶಾದಲ್ಲೇ ಬೃಹತ್ ಸೆಟ್ ಗಳನ್ನ ಹಾಕಿ, ಚಿತ್ರದ ಪ್ರಮುಖ ಸೀಕ್ವೆನ್ಸ್ ಗಳನ್ನ ಮೌಳಿ ಚಿತ್ರಿಸುತ್ತಿದ್ದಾರೆ ಎನ್ನಲಾಗಿತ್ತು. ಆದ್ರೀಗ ಆ ಚಿತ್ರದ ಚಿತ್ರೀಕರಣ ಅಲ್ಲೇ ಭರದಿಂದ ಸಾಗುತ್ತಿದೆ ಅನ್ನೋದಕ್ಕೆ ಮತ್ತೊಂದು ಪುರಾವೆ ದೊರಕಿದೆ. ಅದೇ ಪ್ರಿಯಾಂಕಾ ಚೋಪ್ರಾ ರಿವೀಲ್ ಮಾಡಿರೋ ಫೋಟೋಸ್.

RelatedPosts

ರಮ್ಯಾಗೆ ಜಯ.. ಕೆಟ್ಟ ಕಮೆಂಟ್ ಮಾಡಿದ್ರೆ 7 ವರ್ಷ ಜೈಲು ಫಿಕ್ಸ್‌..!

ಡಾ. ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ಗೆ ಬೆಳ್ಳಿಹಬ್ಬದ ಸಂಭ್ರಮ..!

ರಕ್ಷಿತ್-ರಶ್ಮಿಕಾ ಮದ್ವೆ ಬ್ರೇಕಪ್‌ಗೆ ರಕ್ಷಿತ್ ಶೆಟ್ಟಿಯೇ ಕಾರಣ..!

ಬೆಳ್ಳಿತೆರೆ ಬೆಳಗೋಕೆ ರೆಡಿ ರೇಣುಕಾಸ್ವಾಮಿ ಮರ್ಡ**ರ್ ಸ್ಟೋರಿ..!

ADVERTISEMENT
ADVERTISEMENT

1896713 maheshbabuandprithvirajsukumarn (1)

ಯೆಸ್.. ಹಾಲಿವುಡ್ ವರೆಗೂ ಬೆಳೆದಂತಹ ಬಾಲಿವುಡ್ ಬ್ಯೂಟಿ ಪ್ರಿಯಾಂಕಾ ಚೋಪ್ರಾ ಸದ್ಯ ಹಾಲಿವುಡ್ ಅಂಗಳದಲ್ಲೇ ಮದ್ವೆ ಆಗಿ, ಅಲ್ಲೇ ಸೆಟಲ್ ಕೂಡ ಆಗಿದ್ದಾರೆ. ಆದ್ರೆ ಭಾರತೀಯ ಚಿತ್ರರಂಗದಿಂದ ಈಕೆ ದೂರವಾಗಿಲ್ಲ. ಇದೀಗ ಪ್ರಿನ್ಸ್ ಮಹೇಶ್ ಬಾಬು ನಟನೆಯ 29ನೇ ಚಿತ್ರದ ಚಿತ್ರೀಕರಣಕ್ಕಾಗಿ ಇಂಡಿಯಾಗೆ ವಾಪಸ್ ಆಗಿದ್ದಾರೆ. ಅವರೂ ಸಹ ಒಡಿಶಾದ SSMB29 ಸೆಟ್ಸ್ ಗೆ ಎಂಟ್ರಿ ಕೊಟ್ಟಿದ್ದು, ಇತ್ತೀಚೆಗೆ ಹೋಳಿ ಹಬ್ಬದ ವಿಶೇಷ ಹಂಚಿಕೊಂಡಿರೋ ಫೋಟೋಸ್ ಮೂಲಕ ತಾನು ಒಡಿಶಾದಲ್ಲಿರೋದನ್ನ ಖಚಿತಪಡಿಸಿದ್ದಾರೆ.

Priyanka chopra 244658301 16x9 0

ಅಲ್ಲಿಗೆ SSMB29 ಸಿನಿಮಾ ಹಾಲಿವುಡ್ ಸ್ಟಾಂಡರ್ಡ್ಸ್ ಇರೋ ಭಾರೀ ಬಜೆಟ್ ಸಿನಿಮಾ ಅನ್ನೋದ್ರಲ್ಲಿ ಯಾವುದೇ ಡೌಟ್ ಇಲ್ಲ. ಇಂಡಿಯಾನಾ ಜೋನ್ಸ್ ಸಿನಿಮಾ ಶೈಲಿಯ ಸಿನಿಮಾ ಇದಾಗಲಿದ್ದು, ಪ್ರಿನ್ಸ್ ಮಹೇಶ್, ಸರ್ವಾಂತರ್ಯಾಮಿ ಆಗಿ ಕಾಣಸಿಗಲಿದ್ದಾರಂತೆ. ಲಾರ್ಡ್ ಹನುಮನಿಂದ ಸ್ಫೂರ್ತಿಗೊಂಡು ಹೀರೋ ಪಾತ್ರವನ್ನು ಡಿಸೈನ್ ಮಾಡಿರೋ ರಾಜಮೌಳಿ, ನೋಡುಗರಿಗೆ ಈ ಬಾರಿಯೂ ಸಹ ಒಂದು ಹೊಚ್ಚ ಹೊಸ ಪ್ರಪಂಚವನ್ನೇ ಕಟ್ಟಿಕೊಡೋ ಮುನ್ಸೂಚನೆ ನೀಡಿದ್ದಾರೆ.

Hq720 (5)

ವ್ಹಾವ್ ಫೀಲ್ ಕೊಡೋ ಅಂತಹ ಮಸ್ತ್ ಮನರಂಜನೆ ಕೊಡೋದ್ರಲ್ಲಿ ಮೌಳಿ ಮಾಸ್ಟರ್. ಹಾಗಾಗಿಯೇ SSMB29 ಕಥೆ, ಚಿತ್ರಕಥೆ, ಡೈಲಾಗ್ಸ್ ಹಾಗೂ ಪಾತ್ರಗಳ ಪ್ರಿಪರೇಷನ್ಸ್ ಗಾಗಿ ದೊಡ್ಡ ಮಟ್ಟದ ಸಮಯ ತೆಗೆದುಕೊಂಡು ಎಲ್ಲವನ್ನೂ ಈಗ ತೆರೆಗೆ ತರೋಕೆ ಹೊರಟಿದ್ದಾರೆ. ಭಾರತೀಯ ಚಿತ್ರರಂಗಕ್ಕೆ ಒಂದು ಹೊಸ ಆಯಾಮ ಕೊಡ್ತಿರೋ ರಾಜಮೌಳಿ, ಈ ಬಾರಿ ಕೂಡ ವಿಶ್ವ ಸಿನಿದುನಿಯಾದ ಇತಿಹಾಸದಲ್ಲಿ ಹೊಸತೊಂದು ಅಧ್ಯಾಯ ಬರೆಯೋದ್ರಲ್ಲಿ ಯಾವುದೇ ಅನುಮಾನವಿಲ್ಲ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 03 11T163249.072

ಹಾರ್ಮುಜ್ ಜಲಸಂಧಿಯಲ್ಲಿ ಸಮುದ್ರ ಬಾಂಬ್ ಅಳವಡಿಸಿದ ಇರಾನ್: ಟ್ರಂಪ್ ಕೆಂಡಾಮಂಡಲ! ಏನಿದು ನೇವಲ್ ಮೈನ್ಸ್..?

by ಯಶಸ್ವಿನಿ ಎಂ
March 11, 2026 - 4:34 pm
0

Untitled design 2026 03 11T160546.971

ರಮ್ಯಾಗೆ ಜಯ.. ಕೆಟ್ಟ ಕಮೆಂಟ್ ಮಾಡಿದ್ರೆ 7 ವರ್ಷ ಜೈಲು ಫಿಕ್ಸ್‌..!

by ಯಶಸ್ವಿನಿ ಎಂ
March 11, 2026 - 4:11 pm
0

Untitled design 2026 03 11T155538.870

ಗ್ಯಾಸ್ ಇಲ್ಲದೆ ಪಿಜಿಗಳಲ್ಲಿ ಮಧ್ಯಾಹ್ನದ ಊಟ ಬಂದ್: ಸರ್ಕಾರಿ ಶಾಲೆಯ ಬಿಸಿಯೂಟಕ್ಕೂ ಸಂಕಷ್ಟ..!

by ಯಶಸ್ವಿನಿ ಎಂ
March 11, 2026 - 3:56 pm
0

Untitled design 2026 03 11T152827.982

ಗ್ಯಾಸ್‌ ಎಮರ್ಜೆನ್ಸಿ: ಸೌದೆ ಒಲೆ ಮೊರೆ ಹೋದ ಹೋಟೆಲ್‌ಗಳು

by ಯಶಸ್ವಿನಿ ಎಂ
March 11, 2026 - 3:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 11T160546.971
    ರಮ್ಯಾಗೆ ಜಯ.. ಕೆಟ್ಟ ಕಮೆಂಟ್ ಮಾಡಿದ್ರೆ 7 ವರ್ಷ ಜೈಲು ಫಿಕ್ಸ್‌..!
    March 11, 2026 | 0
  • Untitled design 2026 03 11T143547.306
    ಡಾ. ವಿಷ್ಣುವರ್ಧನ್ ನಟನೆಯ ‘ಕೋಟಿಗೊಬ್ಬ’ಗೆ ಬೆಳ್ಳಿಹಬ್ಬದ ಸಂಭ್ರಮ..!
    March 11, 2026 | 0
  • Untitled design 2026 03 11T140347.707
    ರಕ್ಷಿತ್-ರಶ್ಮಿಕಾ ಮದ್ವೆ ಬ್ರೇಕಪ್‌ಗೆ ರಕ್ಷಿತ್ ಶೆಟ್ಟಿಯೇ ಕಾರಣ..!
    March 11, 2026 | 0
  • Untitled design 2026 03 11T131647.057
    ಬೆಳ್ಳಿತೆರೆ ಬೆಳಗೋಕೆ ರೆಡಿ ರೇಣುಕಾಸ್ವಾಮಿ ಮರ್ಡ**ರ್ ಸ್ಟೋರಿ..!
    March 11, 2026 | 0
  • Untitled design 2026 03 10T224528.135
    ದೇವರ ತಾಣದಲ್ಲಿ ‘ಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಡ್‌’ ಸಿನಿಮಾ ಶೂಟಿಂಗ್‌ ಮುಕ್ತಾಯ
    March 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version