• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 8, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನ್ಯೂಸ್ ಪೇಪರ್ ತರಲು ಹೋಗಿ ಕಾಲು ಜಾರಿದ್ರಾ ತಲೈವಾ..?

ಕೂಲಿ ರಿಲೀಸ್ ಸಮಯದಲ್ಲಿ ಇಂದೆಂಥಾ ಬ್ಯಾಡ್ ನ್ಯೂಸ್..?

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 31, 2025 - 5:04 pm
in ಸಿನಿಮಾ
0 0
0
Web 2025 07 31t170124.760

ಸೂಪರ್ ಸ್ಟಾರ್ ರಜನೀಕಾಂತ್‌‌‌ಗೀಗ 74 ವರ್ಷ. ಇಳಿವಯಸ್ಸಿನಲ್ಲೂ ಸಖತ್ ಎನರ್ಜಿಟಿಕ್ ಆಗಿರೋ ತಲೈವಾ, ಇತ್ತೀಚೆಗೆ ತಮ್ಮ ಕಾಂಪೌಂಡ್‌‌ನಲ್ಲಿ ಕಾಲು ಜಾರಿ ಬಿದ್ದಿರೋ ವಿಡಿಯೋವೊಂದು ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಇದನ್ನ ಕಂಡು ಫ್ಯಾನ್ಸ್ ಕೂಡ ಆತಂಕಗೊಂಡಿದ್ದಾರೆ. ಆದ್ರೆ ಇದರ ಅಸಲಿಯತ್ತು ಬೇರೇನೇ ಇದೆ. ಅದೇನು ಅನ್ನೋ ರಿಯಾಲಿಟಿ ಚೆಕ್ ಇಲ್ಲಿದೆ.

ಕೂಲಿ ರಜನೀಕಾಂತ್ ನಟನೆಯ 171 ಸಿನಿಮಾ. ಮೇಕಿಂಗ್ ಹಾಗೂ ಸಾಂಗ್ಸ್‌ನಿಂದ ಧೂಳೆಬ್ಬಿಸ್ತಿರೋ ಮಾಸ್ ವೆಂಚರ್ ರಿಲೀಸ್‌ಗೆ ಕೌಂಟ್‌ಡೌನ್ ಶುರುವಾಗಿದೆ. ಇದೇ ಆಗಸ್ಟ್ 14ಕ್ಕೆ ವರ್ಲ್ಡ್‌ವೈಡ್ ಸಿನಿಮಾ ತೆರೆಗಪ್ಪಳಿಸುತ್ತಿದ್ದು, ಎಲ್ಲರೂ ತಲೈವಾ ಖದರ್ ಹಾಗೂ ಲೋಕೇಶ್ ಕನಕರಾಜ್ ಮೇಕಿಂಗ್ ನೋಡೋಕೆ ಕಾತರರಾಗಿದ್ದಾರೆ.

RelatedPosts

ಪಾರ್ಕಿಂಗ್ ವಿಚಾರಕ್ಕೆ ನಟಿ ಹುಮಾ ಖುರೇಷಿ ಸಹೋದರನ ಹ*ತ್ಯೆ

‘ಕರಾವಳಿ’ಯ ಮಾವೀರನಾಗಿ ವಿಭಿನ್ನ ಲುಕ್‌ನಲ್ಲಿ ರಾಜ್ ಬಿ ಶೆಟ್ಟಿ

ಬಹು ನಿರೀಕ್ಷಿತ “ರೋಲೆಕ್ಸ್” ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯ

N1 ಕ್ರಿಕೆಟ್ ಅಕಾಡೆಮಿಯ IPT 12 ಸೀಸನ್-2 ಕ್ರಿಕೆಟ್ ಟ್ರೋಫಿ ಅನಾವರಣ

ADVERTISEMENT
ADVERTISEMENT

Vlcsnap 2025 07 31 12h04m36s836

74ರ ಇಳಿವಯಸ್ಸಿನಲ್ಲೂ ಸೂಪರ್ ಸ್ಟಾರ್ ರಜನೀಕಾಂತ್ ಸೂಪರ್ ಪರ್ಫಾಮೆನ್ಸ್ ನೀಡಿದ್ದಾರೆ. ಅವ್ರ ಯುನಿಕ್ ಸ್ಟೈಲು, ಮ್ಯಾನರಿಸಂ ಜೊತೆ ಮಾಸ್ ಪಲ್ಸ್ ನೋಡುಗರಿಗೆ ಕಿಕ್ ಕೊಡಲಿದೆ. ರಜನೀಕಾಂತ್ ವಯಸ್ಸು ಬರೋಬ್ಬರಿ 74 ವರ್ಷ ಅಂದ್ರೆ ನೀವು ನಂಬಲೇಬೇಕು. ಚಿತ್ರದಲ್ಲಿರೋ ಆಮೀರ್ ಖಾನ್, ಉಪೇಂದ್ರ, ನಾಗಾರ್ಜುನ್ ಸೇರಿದಂತೆ ಇಂದಿನ ಯಂಗ್‌ಸ್ಟರ್‌ಗಳನ್ನ ನಾಚಿಸುವಂತೆ ಆಕ್ಟೀವ್ ಆಗಿರ್ತಾರೆ ತಲೈವಾ.

145027159 10158870896076544 6293218366364915452 n

ಒಂದ್ಕಡೆ ಸಿನಿಮಾ ದಿನದಿಂದ ದಿನಕ್ಕೆ ಹೈಪ್ ಕ್ರಿಯೇಟ್ ಮಾಡ್ತಿದೆ. ಚಿತ್ರತಂಡ ಭರ್ಜರಿ ಪ್ರೊಮೋಷನ್ಸ್ ಮಾಡ್ತಿದ್ದು, ತಲೈವಾ ರಜನೀಕಾಂತ್ ಮನೆಯಂಗಳದಲ್ಲಿ ನ್ಯೂಸ್ ಪೇಪರ್ ತರಲು ಹೋಗಿ ಜಾರಿಬಿದ್ದಿದ್ದಾರೆ ಅನ್ನೋ ವಿಡಿಯೋ ಎಲ್ಲೆಡೆ ವೈರಲ್ ಆಗ್ತಿದೆ. ಸಿಸಿ ಕ್ಯಾಮೆರಾದಲ್ಲಿ ರೆಕಾರ್ಡ್‌ ಆಗಿರೋ ಆ ವಿಡಿಯೋದಲ್ಲಿ ಒದ್ದೆಯಾಗಿರೋ ಫ್ಲೋರ್ ಮೇಲೆ ಕಾಲು ಜಾರಿ ಕುಂಬಳಕಾಯಿ ಬಿದ್ದಂತೆ ಬೀಳ್ತಾರೆ. ಅದನ್ನ ಸಾಕಷ್ಟು ಸೋಶಿಯಲ್ ಮೀಡಿಯಾ ಪೇಜ್‌ಗಳು ಸ್ವತಃ ರಜನೀಕಾಂತ್ ಅವರೇ ಹೀಗೆ ಬಿದ್ದಿದ್ದಾರೆ ಅಂತ ಸುದ್ದಿ ಹಬ್ಬಿಸಿವೆ.

476424723 1174107691051846 3801786813027626012 n

ಇದನ್ನ ಕಂಡು ರಜನಿ ಡೈ ಹಾರ್ಡ್‌ ಫ್ಯಾನ್ಸ್ ಸಿಕ್ಕಾಪಟ್ಟೆ ಆತಂಕಕ್ಕೆ ಒಳಗಾಗಿದ್ದಾರೆ. ಅಯ್ಯೋ ಬಾಸ್ ನೀವ್ಯಾಕೆ ಹೀಗೆ ಬಿದ್ರಿ ಅಂತೆಲ್ಲಾ ಸಿಂಪಥಿ ಹೊರಹಾಕ್ತಿದ್ದಾರೆ. ಆದ್ರೆ ಈ ವಿಡಿಯೋ ರಜನೀಕಾಂತ್‌ರದ್ದು ಅಲ್ಲವೇ ಅಲ್ಲ ಅಂದ್ರೆ ನೀವು ನಂಬಲೇಬೇಕು. ಹಿರಿಯ ಪತ್ರಕರ್ತ ರಾಜಾರಾಮ್ ತಲ್ಲೂರ್ ಅನ್ನೋರು ನ್ಯೂಸ್ ಪೇಪರ್‌‌ಗಳ ಕಂತೆ ತೆರಳು ತಮ್ಮ ಮನೆಯಂಗಳದಲ್ಲಿ ನಡೆದು ಹೋಗಿ, ವಾಪಸ್ ಬರುವಾಗ ಜಾರಿ ಬಿದ್ದಿರೋದು. ಇದನ್ನ ಸ್ವತಃ ಅವರೇ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ವಿಡಿಯೋ ಸಮೇತ ಬರೆದುಕೊಂಡಿದ್ದಾರೆ.

476609682 1174595361003079 3231146894766186065 n

ಲಾಗ್ ಆರ್ಡರ್ ಅಂತ ಲಾಗ ಹಾಕಿದ ಕಥೆಯನ್ನ ಸವಿಸ್ತಾರವಾಗಿ ಬರೆದುಕೊಂಡಿದ್ದಾರೆ ಪತ್ರಕರ್ತರು. ಅಲ್ಲಿಗೆ ಇದು ರಜನೀಕಾಂತ್ ಅಲ್ಲ ಅನ್ನೋದು ಪಕ್ಕಾ ಆಗಿದೆ. ಜುಲೈ 24ರಂದೇ ರಾಜಾರಾಮ್ ತಲ್ಲೂರ್ ತಮ್ಮ ಫೇಸ್‌‌ಬುಕ್ ಪೇಜ್‌‌ನಲ್ಲಿ ಬರೆದುಕೊಂಡಿದ್ರೂ ಸಹ ಇಂದಿಗೂ ಅದನ್ನ ರಜನೀಕಾಂತ್ ಅಂತಲೇ ಬಿಂಬಿಸುತ್ತಿರೋರನ್ನ ಏನನ್ನಬೇಕೋ ಗೊತ್ತಿಲ್ಲ. ಒಟ್ಟಾರೆ ತಲೈವಾ ಫ್ಯಾನ್ಸ್ ಆತಂಕ ಪಡುವ ಅವಶ್ಯಕತೆಯಿಲ್ಲ. ಅದು ಬೇರೆಯವರ ವಿಡಿಯೋ ಅನ್ನೋದು ಗ್ಯಾರಂಟಿ ರಿಯಾಲಿಟಿ ಚೆಕ್‌ ಮೂಲಕ ತಿಳಿದುಬಂದಿದೆ. ಹಾಗಾದ್ರೆ ಲಾಗ ಹಾಕಿದ ರಾಜಾರಾಮ್ ತಲ್ಲೂರ್ ಅವರಿಗೆ ಏನಾದ್ರು ಆಗಿದ್ರೆ ಪರವಾಗಿಲ್ವಾ ಅನ್ಬೇಡಿ. ಅವರಿಗೂ ಏನೂ ಆಗಿಲ್ಲ. ಅದನ್ನ ಸ್ವತಃ ಅವರೇ ಬರಹದಲ್ಲಿ ಸ್ಪಷ್ಟಪಡಿಸಿದ್ದಾರೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

0 (58)

ರಾಜ್ಯದಲ್ಲಿ ಮತಕಳ್ಳತನ ಆರೋಪ: ರಾಹುಲ್ ಗಾಂಧಿಗೆ 13 ಪ್ರಶ್ನೆಗಳನ್ನ ಕೇಳಿದ ಬಿಜೆಪಿ!

by ಸಾಬಣ್ಣ ಎಚ್. ನಂದಿಹಳ್ಳಿ
August 8, 2025 - 2:04 pm
0

0 (57)

ಕರ್ನಾಟಕದಲ್ಲಿ ಮತ ಕಳ್ಳತನ: ಬಿಜೆಪಿ, ಚುನಾವಣಾ ಆಯೋಗದ ವಿರುದ್ಧ ಹರಿಹಾಯ್ದ ರಾಹುಲ್ ಗಾಂಧಿ

by ಸಾಬಣ್ಣ ಎಚ್. ನಂದಿಹಳ್ಳಿ
August 8, 2025 - 1:42 pm
0

1 (4)

ಪಾರ್ಕಿಂಗ್ ವಿಚಾರಕ್ಕೆ ನಟಿ ಹುಮಾ ಖುರೇಷಿ ಸಹೋದರನ ಹ*ತ್ಯೆ

by ಶ್ರೀದೇವಿ ಬಿ. ವೈ
August 8, 2025 - 12:43 pm
0

0 (56)

ವಿವಾಹಿತ ಮಗಳಿಗೂ ಅನುಕಂಪದ ಉದ್ಯೋಗ: 17 ಮಹತ್ವದ ವಿಧೇಯಕಗಳಿಗೆ ಸಚಿವ ಸಂಪುಟ ಒಪ್ಪಿಗೆ!

by ಸಾಬಣ್ಣ ಎಚ್. ನಂದಿಹಳ್ಳಿ
August 8, 2025 - 12:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • 1 (4)
    ಪಾರ್ಕಿಂಗ್ ವಿಚಾರಕ್ಕೆ ನಟಿ ಹುಮಾ ಖುರೇಷಿ ಸಹೋದರನ ಹ*ತ್ಯೆ
    August 8, 2025 | 0
  • Untitled design 2025 08 07t231607.492
    ‘ಕರಾವಳಿ’ಯ ಮಾವೀರನಾಗಿ ವಿಭಿನ್ನ ಲುಕ್‌ನಲ್ಲಿ ರಾಜ್ ಬಿ ಶೆಟ್ಟಿ
    August 7, 2025 | 0
  • Untitled design 2025 08 07t230919.851
    ಬಹು ನಿರೀಕ್ಷಿತ “ರೋಲೆಕ್ಸ್” ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯ
    August 7, 2025 | 0
  • Untitled design 2025 08 07t224114.522
    N1 ಕ್ರಿಕೆಟ್ ಅಕಾಡೆಮಿಯ IPT 12 ಸೀಸನ್-2 ಕ್ರಿಕೆಟ್ ಟ್ರೋಫಿ ಅನಾವರಣ
    August 7, 2025 | 0
  • Untitled design 2025 08 07t220957.855
    ಟೀಸರ್‌‌ನಲ್ಲೇ ಕುತೂಹಲ ಮೂಡಿಸಿದೆ “ಸೂರಿ ಅಣ್ಣ” ಚಿತ್ರ
    August 7, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version