• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 1, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕರ್ನಾಟಕ ಮಾತ್ರವಲ್ಲದೆ ವಿದೇಶದಲ್ಲೂ “ರಾಜು ಜೇಮ್ಸ್ ಬಾಂಡ್” ಚಿತ್ರಕ್ಕೆ ಮೆಚ್ಚುಗೆ.!

ಯಶಸ್ಸಿನ ಹಾದಿಯಲ್ಲಿ ಗುರುನಂದನ್ ಅಭಿನಯದ ಚಿತ್ರ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 26, 2025 - 8:13 pm
in ಸಿನಿಮಾ
0 0
0
Untitled Design 2025 02 26t201048.750

ಮಂಜುನಾಥ್ ವಿಶ್ವಕರ್ಮ ಹಾಗೂ ಕಿರಣ್ ಭರ್ತೂರ್ ನಿರ್ಮಾಣದ, ದೀಪಕ್ ಮಧುವನಹಳ್ಳಿ ನಿರ್ದೇಶನದ ಹಾಗೂ “ಫಸ್ಟ್ ರ‍್ಯಾಂಕ್ ರಾಜು” ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ “ರಾಜು ಜೇಮ್ಸ್ ಬಾಂಡ್ ” ಚಿತ್ರ ಫೆಬ್ರವರಿ 14 ರಂದು ಕರ್ನಾಟಕದಾದ್ಯಂತ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇತ್ತೀಚಿಗೆ ಯು.ಕೆ‌ ಹಾಗೂ ಯು.ಎಸ್ ನಲ್ಲೂ ಈ ಚಿತ್ರ ಬಿಡುಗಡೆಯಾಗಿದೆ. ಅಲ್ಲಿನ ಜನರು ಸಹ ಈ ಚಿತ್ರದ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ಈ ಕುರಿತು ಸಕ್ಸಸ್ ಮೀಟ್ ನಲ್ಲಿ ಚಿತ್ರತಂಡದ ಸದಸ್ಯರು ಹೆಚ್ಚಿನ ವಿವರಣೆ ನೀಡಿದರು.

Whatsapp Image 2025 02 26 At 7.46.18 Pm (1)

RelatedPosts

ಭಾರತದ ಹಿರಿಮೆ ಸಾರುವ ‘ಓ ಮೈ ಇಂಡಿಯಾ’ ಚಿತ್ರದ ಹಾಡು, ಟ್ರೇಲರ್ ಬಿಡುಗಡೆ

ರಕ್ಷಿತ್‌ ಕುಮಾರ್‌ ನಿರ್ದೇಶನದ “ಜಂಗಲ್‌ ಮಂಗಲ್‌” ಸಿನಿಮಾ ಈ ವಾರ ತೆರೆಗೆ

ಪಿ.ಸಿ ಶೇಖರ್ ನಿರ್ದೇಶನದ ‘ಮಹಾನ್’ ಚಿತ್ರದಲ್ಲಿ ಮಿತ್ರ

137ದಿನ ಶೂಟ್.. ಸಪ್ತಮಿ ಜೊತೆ ರೆಟ್ರೋ ಅಶೋಕ ರೈಸಿಂಗ್

ADVERTISEMENT
ADVERTISEMENT

“ರಾಜು ಜೇಮ್ಸ್ ಬಾಂಡ್” ಚಿತ್ರವನ್ನು ಮೆಚ್ಚಿಕೊಂಡ ಇಲ್ಲಿನ‌ ಹಾಗೂ ವಿದೇಶದಲ್ಲಿರುವ ಎಲ್ಲಾ ಕನ್ನಡ ಕಲಾಭಿಮಾನಿಗಳಿಗೆ ಧನ್ಯವಾದ‌‌ ಎಂದು ಮಾತನಾಡಿದ ನಿರ್ದೇಶಕ ದೀಪಕ್ ಮಧುವನಹಳ್ಳಿ, ಇದು ನನ್ನೊಬ್ಬನ ಗೆಲುವಲ್ಲ. ನಮ್ಮ ತಂಡದ ಗೆಲುವು. ಚಿತ್ರವನ್ನು ಅಂದುಕೊಂಡ ಹಾಗೆ ತರಲು ಸಹಕಾರ ನೀಡಿದ ನಿರ್ಮಾಪಕರಿಗೆ, ಪಾತ್ರಗಳಿಗೆ ಜೀವ ತುಂಬಿದ ಕಲಾವಿದರಿಗೆ , ಉತ್ತಮವಾಗಿ ಕಾರ್ಯ ನಿರ್ವಹಿಸಿದ ತಂತ್ರಜ್ಞರಿಗೆ ಹಾಗೂ ವಿತರಕ ಸತ್ಯಪ್ರಕಾಶ್ ಅವರಿಗೆ ಧನ್ಯವಾದ ಎಂದರು.

ಇದನ್ನು ಓದಿ: ಸ್ಯಾಂಡಲ್‌ವುಡ್‌ಗೆ ಮತ್ತೊಬ್ಬ ಹೊಸ ಹೀರೋ ಎಂಟ್ರಿ!

 

ಇದು ನಾವು ದುಡ್ಡಿಗಿಂತ, ಆಸೆಪಟ್ಟು ಮಾಡಿದ ಸಿನಿಮಾ. ಚಿತ್ರವನ್ನು ನೋಡಿದ ಪ್ರೇಕ್ಷಕರು, ಚೆನ್ನಾಗಿದೆ ಅಂತ ಹೇಳುತ್ತಿರುವುದು ಬಹಳ ಖುಷಿಯಾಗಿದೆ. ನಮ್ಮ ಚಿತ್ರಕ್ಕೆ ವಿತರಕ ಸತ್ಯಪ್ರಕಾಶ್ ಅವರು ಎಲ್ಲಾ ಕಡೆ ಒಳ್ಳೆಯ ಚಿತ್ರಮಂದಿರಗಳನ್ನು ಕೊಡಿಸಿದ್ದರು. ಬೆಂಗಳೂರಿನಲ್ಲೂ‌ ನಮ್ಮ‌ ಚಿತ್ರ ಚೆನ್ನಾಗಿ ಪ್ರದರ್ಶನವಾಗುತ್ತಿದೆ. ಅದಕ್ಕಿಂತ ಉತ್ತರ ಕರ್ನಾಟಕ ಹಾಗೂ ತುಮಕೂರು ಭಾಗದಲ್ಲಿ ಇನ್ನೂ‌ ಹೆಚ್ಚು ಯಶಸ್ವಿಯಾಗಿದೆ. ಇತ್ತೀಚಿಗೆ ಯು.ಕೆ , ಯು.ಎಸ್ ನಲ್ಲೂ‌ ನಮ್ಮ ಚಿತ್ರ ಬಿಡುಗಡೆಯಾಗಿದೆ. ಈಗ ಅಲ್ಲಿ ಭಯಂಕರ ಚಳಿ. ಜನ ಆಚೆ ಬರುವುದೇ ಇಲ್ಲ.‌

Whatsapp Image 2025 02 26 At 7.46.18 Pm

ಅಂತಹುದರಲ್ಲೂ ನಮ್ಮ ಚಿತ್ರವನ್ನು ಅಲ್ಲಿನ‌ ಜನರು ಹೌಸ್ ಫುಲ್ ಮಾಡಿದ್ದಾರೆ. ಅಭಿಮಾನಿಗಳಿಗೆ, ಚಿತ್ರತಂಡದ ಸದಸ್ಯರಿಗೆ ಹಾಗೂ ಮಾಧ್ಯಮ ಮಿತ್ರರಿಗೆ ಧನ್ಯವಾದ. ನಮ್ಮ ಚಿತ್ರದ ಪ್ರೀ ರಿಲೀಸ್ ಇವೆಂಟ್ ಗೆ ಆಗಮಿಸಿ ಹಾರೈಸಿದ ಗೃಹ‌ ಮಂತ್ರಿಗಳಾದ ಶ್ರೀ ಪರಮೇಶ್ವರ್ ಹಾಗೂ ನಟಿ ರಮ್ಯ ಅವರಿಗೆ. ಚಿತ್ರ ಬಿಡುಗಡೆ ಆದ ಮೇಲೆ‌ ಶೋ ರೀಲ್ ವೀಕ್ಷಿಸಿ ಪ್ರೋತ್ಸಾಹಿಸಿದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಹಾಗೂ‌ ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ್ ಅವರಿಗೆ ತುಂಬು ಹೃದಯದ ವಿಶೇಷ ಧನ್ಯವಾದ ಎಂದರು ನಿರ್ಮಾಪಕರಾದ ಕಿರಣ್ ಭರ್ತೂರ್ ಹಾಗೂ ಮಂಜುನಾಥ್ ವಿಶ್ವಕರ್ಮ.

Whatsapp Image 2025 02 26 At 7.46.18 Pm (2)

ನಾನು ಹೋದ ಕಡೆ ಎಲ್ಲ ಬಾಂಡ್ ಅಂತಲೇ ಗುರುತ್ತಿಸುತ್ತಿರುವುದು ಖುಷಿಯಾಗಿದೆ. ಒಳ್ಳೆಯ ಚಿತ್ರ ನೀಡಿದ ನಿರ್ಮಾಪಕರಿಗೆ, ‌ನಿರ್ದೇಶಕರಿಗೆ ಹಾಗೂ ತಂಡಕ್ಕೆ ನಾಯಕ ಗುರುನಂದನ್ ಧನ್ಯವಾದ ತಿಳಿಸಿದರು.

Whatsapp Image 2025 02 26 At 7.46.19 Pm

ಚಿತ್ರಕ್ಕೆ ಹಾಗೂ ನನ್ನ ಪಾತ್ರಕ್ಕೆ ಸಿಗುತ್ತಿರುವ ಪ್ರಶಂಸೆಗೆ ತುಂಬಾ ಸಂತೋಷವಾಗಿದೆ ಎಂದರು‌ ನಾಯಕಿ ಮೃದುಲ. ವಿತರಕ ಸತ್ಯಪ್ರಕಾಶ್ ಸಹ ಚಿತ್ರದ ಯಶಸ್ಸಿನ‌ ಖುಷಿಯನ್ನು ಮಾತಿನ ಮೂಲಕ ಹಂಚಿಕೊಂಡರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

11 (71)

ತಾಯಿಯ ಬೌಲಿಂಗ್‌ಗೆ ಶ್ರೇಯಸ್ ಅಯ್ಯರ್ ಕ್ಲೀನ್ ಬೌಲ್ಡ್!: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
July 1, 2025 - 11:30 pm
0

11 (70)

ಆಪರೇಷನ್ ಸಿಂಧೂರ್ ನಂತರ ಮೊದಲ ಬಾರಿಗೆ ಕ್ರಿಕೆಟ್ ಮೈದಾನದಲ್ಲಿ ಭಾರತ-ಪಾಕ್‌ ಬಿಗ್‌ ಫೈಟ್

by ಶಾಲಿನಿ ಕೆ. ಡಿ
July 1, 2025 - 11:11 pm
0

11 (69)

RailOne ಆ್ಯಪ್ ಬಿಡುಗಡೆ: ರೈಲ್ವೆ ಪ್ರಯಾಣ ಇನ್ನಷ್ಟು ಸುಲಭ

by ಶಾಲಿನಿ ಕೆ. ಡಿ
July 1, 2025 - 10:49 pm
0

11 (68)

ಭಾರತದ ಹಿರಿಮೆ ಸಾರುವ ‘ಓ ಮೈ ಇಂಡಿಯಾ’ ಚಿತ್ರದ ಹಾಡು, ಟ್ರೇಲರ್ ಬಿಡುಗಡೆ

by ಶಾಲಿನಿ ಕೆ. ಡಿ
July 1, 2025 - 10:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • 11 (68)
    ಭಾರತದ ಹಿರಿಮೆ ಸಾರುವ ‘ಓ ಮೈ ಇಂಡಿಯಾ’ ಚಿತ್ರದ ಹಾಡು, ಟ್ರೇಲರ್ ಬಿಡುಗಡೆ
    July 1, 2025 | 0
  • 11 (66)
    ರಕ್ಷಿತ್‌ ಕುಮಾರ್‌ ನಿರ್ದೇಶನದ “ಜಂಗಲ್‌ ಮಂಗಲ್‌” ಸಿನಿಮಾ ಈ ವಾರ ತೆರೆಗೆ
    July 1, 2025 | 0
  • 11 (64)
    ಪಿ.ಸಿ ಶೇಖರ್ ನಿರ್ದೇಶನದ ‘ಮಹಾನ್’ ಚಿತ್ರದಲ್ಲಿ ಮಿತ್ರ
    July 1, 2025 | 0
  • 11 (61)
    137ದಿನ ಶೂಟ್.. ಸಪ್ತಮಿ ಜೊತೆ ರೆಟ್ರೋ ಅಶೋಕ ರೈಸಿಂಗ್
    July 1, 2025 | 0
  • 11 (58)
    ಚೈತ್ರಾ ಚೈತನ್ಯ.. ಹೇಮಂತ್ ಡೈರೆಕ್ಷನ್.. ಸಿದ್ದಾರ್ಥ್ ಸಂಭ್ರಮ
    July 1, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version