• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಕ್ಷಿತ್ ಒಂದೂವರೆ ವರ್ಷ ನಾಪತ್ತೆ.. 4 ದೇಶ ಸುತ್ತಾಟ

ಸಪ್ತಸಾಗರ ಬಳಿಕ ರಕ್ಷಿತ್ ಎಲ್ಲಿ ಹೋದ್ರು ? ಏನ್ ಮಾಡ್ತಿದ್ದಾರೆ ?

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 12, 2025 - 5:56 pm
in ಸಿನಿಮಾ
0 0
0
Untitled design 2025 04 12t175031.091

ರಕ್ಷಿತ್ ಶೆಟ್ಟಿ.. ಮ್ಯಾನ್ ಆಫ್ ಮಲ್ಟಿ ಟ್ಯಾಲೆಂಟ್. ಭಾರತೀಯ ಚಿತ್ರರಂಗಕ್ಕೆ ರಶ್ಮಿಕಾ ಮಂದಣ್ಣ ಅನ್ನೋ ಅತ್ಯದ್ಭುತ ಪ್ರತಿಭೆಯನ್ನ ನೀಡಿದ ಫಿಲ್ಮ್ ಮೇಕರ್. ಭಟ್ರಿಗಷ್ಟೇ ಸೀಮಿತವಾಗಿದ್ದ ಚಂದನವನದಲ್ಲಿ ಶೆಟ್ರ ಪರಂಪರೆಯನ್ನ ತಂದ ಮೊದಲಿಗ. ಈತ ಅದ್ಯಾಕೋ ಒಂದೂವರೆ ವರ್ಷದಿಂದ ನಾಪತ್ತೆ ಆಗಿದ್ದಾರೆ. ಅಷ್ಟೇ ಅಲ್ಲ, ಗ್ಯಾರಂಟಿ ಮೂಲಗಳ ಪ್ರಕಾರ 4 ದೇಶ ಕೂಡ ಸುತ್ತಿದ್ದಾರೆ.

RelatedPosts

ಡಿಬಾಸ್ ಕೇಸ್ ಜೊತೆ..ಆಡಿಯೆನ್ಸ್ ಮನಸ್ಸು ಗೆದ್ದ ‘ಬಾಸ್’

3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr

‘ಲವ್ ಒನ್ಸ್ ಮೋರ್’ ಟೈಟಲ್ ರಿವೀಲ್‌ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್

ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ

ADVERTISEMENT
ADVERTISEMENT

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ.. ನಟನೆ, ನಿರ್ದೇಶನ, ನಿರ್ಮಾಣದ ಜೊತೆಗೆ ಬರವಣಿಗೆಯಿಂದಲೂ ಗುರ್ತಿಸಿಕೊಂಡಂತಹ ಮ್ಯಾನ್ ಆಫ್ ಮಲ್ಟಿ ಟ್ಯಾಲೆಂಟ್. ಕರಾವಳಿಯಿಂದ ಬಂದು ಸ್ಯಾಂಡಲ್ ವುಡ್ ಅಂಗಳದಲ್ಲಿ ಭಿನ್ನ ಅಲೆಯ ಸಿನಿಮಾಗಳಿಗೆ ಕೇರ್ ಆಫ್ ಅಡ್ರೆಸ್ ಆಗಿ ಹೊಸ ಇತಿಹಾಸ ಬರೆದ ಸಿನಿಮೋತ್ಸಾಹಿ. ಅಂದಹಾಗೆ ಇವರ ಸಿನಿಯಾನಕ್ಕೆ 15 ವರ್ಷಗಳು. 2010ರಲ್ಲಿ ಆರಂಭಿಸಿದ ರಕ್ಷಿತ್ ಶೆಟ್ಟಿ ಜರ್ನಿಗೆ ಒಂದೂವರೆ ದಶಕವಾಗಿದೆ.

ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ, ಉಳಿದವರು ಕಂಡಂತೆ, ಕಿರಿಕ್ ಪಾರ್ಟಿ, ಗೋಧಿ ಬಣ್ಣ ಸಾಧಾರಣ ಮೈಕಟ್ಟು, ಅವನೇ ಶ್ರೀಮನ್ನಾರಾಯಣ, 777 ಚಾರ್ಲಿ, ಸಪ್ತ ಸಾಗರದಾಚೆ ಎಲ್ಲೋ.. ಹೀಗೆ ಮಾಡಿದ ಬಹುತೇಕ ಸಿನಿಮಾಗಳು ತನ್ನದೇ ಆದ ಛಾಪು ಮೂಡಿಸಿವೆ. ಒಂದಕ್ಕಿಂತ ಒಂದು ಡಿಫರೆಂಟ್. ಆದ್ರೀಗ ಸಪ್ತ ಸಾಗರದಾಚೆ ಎಲ್ಲೋ ಸೈಡ್-ಬಿ ತೆರೆಕಂಡು ಒಂದೂವರೆ ವರ್ಷ ಆಗ್ತಾ ಬಂತು. ಆ ಕಡೆ ರಕ್ಷಿತ್ ಜೊತೆ ಮಿಂಚಿದ್ದ ಚೈತ್ರಾ ಆಚಾರ್ ಪರಭಾಷೆಗಳಲ್ಲಿ ಮಿಂಚು ಹರಿಸಿದ್ದಾರೆ. ಈ ಕಡೆ ಪುಟ್ಟಿಯಾಗಿ ನೋಡುಗರ ಎದೆಗಿಳಿದ ರುಕ್ಮಿಣಿ ವಸಂತ್ ಕೂಡ ತೆಲುಗು, ತಮಿಳು ಚಿತ್ರರಂಗಗಳಲ್ಲಿ ಡಿಮ್ಯಾಂಡ್ ಹೆಚ್ಚಿಸಿಕೊಂಡಿದ್ದಾರೆ. ಆದ್ರೆ ರಕ್ಷಿತ್ ಶೆಟ್ಟಿ ಮಾತ್ರ ಒಂದೂವರೆ ವರ್ಷದಿಂದ ಮೌನಕ್ಕೆ ಜಾರಿದ್ದಾರೆ.

ಯೆಸ್.. ಸಾಮಾನ್ಯವಾಗಿ ಇಂಥದ್ದೊಂದು ಪ್ರಶ್ನೆ ಮೂಡುವುದು ಸಹಜ. ಆದ್ರೆ ರಿಚರ್ಡ್‌ ಆಂಟನಿ ಸಿನಿಮಾ ರಕ್ಷಿತ್ ಶೆಟ್ಟಿ ಅವರ ಕನಸಿನ ಸಿನಿಮಾ ಅನ್ನೋದು ಎಷ್ಟೋ ಮಂದಿಗೆ ಗೊತ್ತಿಲ್ಲ. 777 ಚಾರ್ಲಿ, ಕಿರಿಕ್ ಪಾರ್ಟಿ ಹಾಗೂ ಸಪ್ತ ಸಾಗರದಾಚೆ ಎಲ್ಲೋ ಚಿತ್ರಗಳು ಪರಭಾಷೆಗಳಲ್ಲಿ ಕೂಡ ಕಮಾಲ್ ಮಾಡಿದ್ವು. ಪರಭಾಷೆಗಳಲ್ಲಷ್ಟೇ ಅಲ್ಲ, ಥಾಯ್ ಅಂತಹ ವಿದೇಶಿ ಭಾಷೆಯಲ್ಲೂ ತೆರೆ ಕಂಡಿತ್ತು. ಹಾಗಾಗಿ ನೆಕ್ಸ್ಟ್ ವೆಂಚರ್‌‌ನ ತುಂಬಾ ಜಾಗರೂಕತೆಯಿಂದ ಮಾಡೋದು ಅವರ ಆಶಯವಾಗಿದೆ. ಅದಕ್ಕಾಗಿ ಕಥೆ ಸಿದ್ಧಗೊಳಿಸಿ, ಫೈನ್ ಟ್ಯೂನ್ ಮಾಡೋದ್ರಲ್ಲಿ ಬ್ಯುಸಿ ಆಗಿದ್ದಾರಂತೆ.

ಗ್ಯಾರಂಟಿ ಪಿಚ್ಚರ್ ಟೀಂಗೆ ಸಿಕ್ಕ ಅಧಿಕೃತ ಮಾಹಿತಿ ಪ್ರಕಾರ ರಕ್ಷಿತ್ ಶೆಟ್ಟಿ, ರಿಚರ್ಡ್‌ ಆಂಟನಿ ಸಿನಿಮಾ ಸಲುವಾಗಿ ಸುತ್ತ ದೇಶಗಳ ಸಂಖ್ಯೆ ಬರೋಬ್ಬರಿ ನಾಲ್ಕು. ಹೌದು.. ಭಾರತದಿಂದ ಕೆನಡಾಗೆ ತೆರಳಿ, ಅಲ್ಲೊಂದು ಕನ್ನಡ ಹಬ್ಬದಲ್ಲಿ ಭಾಗಿಯಾಗಿ, ಕೆನಡಾದಿಂದ ನೇರವಾಗಿ ಅಮೆರಿಕಾಗೆ ಫ್ಲೈಟ್ ಹತ್ತಿದಾರೆ. ಯುಎಸ್ ನಲ್ಲಿರೋ ಅಕ್ಕನ ಮನೆಯಲ್ಲಿ ಸುಮಾರು ಒಂದು ತಿಂಗಳಿಗೂ ಅಧಿಕ ಕಾಲ ತಂಗಿದ್ದರಂತೆ ರಕ್ಷಿತ್. ಅಲ್ಲಿ ಕೂಡ ರಿಚರ್ಡ್‌ ಆಂಟನಿ ಚಿತ್ರದ ಬರವಣಿಗೆಯಲ್ಲಿದ್ರು ಅನ್ನೋ ಮಾಹಿತಿಯಿದೆ. ಅಲ್ಲಿಂದ ಇಂಡಿಯಾಗೆ ಬಂದು, ಅಗೈನ್ ದುಬೈಗೂ ಹೋಗಿ ಬಂದಿದ್ದಾರೆ. ಅಲ್ಲಿಗೆ ಈ ಸಿನಿಮಾಗಾಗಿ ರಕ್ಷಿತ್ ಒಂದೂವರೆ ವರ್ಷದಲ್ಲಿ ನಾಲ್ಕು ದೇಶ ಸುತ್ತಿರೋದು ಪಕ್ಕಾ.

ಇನ್ನು ರಿಚರ್ಡ್‌ ಆಂಟನಿ ಯಾವಾಗ ಸೆಟ್ಟೇರುತ್ತೆ ಅನ್ನೋದ್ರ ಬಗ್ಗೆ ಕ್ಲ್ಯಾರಿಟಿ ಇಲ್ಲ. ಹಾಗಂತ ಅವರು ಸುಮ್ಮನಿದ್ದಾರೆ ಅಂದ್ರೆ ಬೇರೆ ಏನೂ ಮಾಡ್ತಿಲ್ಲ ಅಂತಲ್ಲ. ತಮ್ಮದೇ ಪರಂವಃ ಸ್ಟುಡಿಯೋಸ್ ಅನ್ನೋ ಹೋಮ್ ಬ್ಯಾನರ್ ನಡಿ ಸಿನಿಮಾಗಳನ್ನ ಮಾಡೋದು ಮಾತ್ರ ನಿಲ್ಲಿಸಿಲ್ಲ. ಸದಾ ನ್ಯೂ ಟ್ಯಾಲೆಂಟ್ಸ್ ನ ಪೋಷಿಸೋ ರಕ್ಷಿತ್ ಶೆಟ್ಟಿ, ಅಬ್ರಕ ದಬ್ರ ಅನ್ನೋ ಶೂಟಿಂಗ್ ಮಾಡಿ ಮುಗಿಸಿದ್ದಾರೆ, ಅದೂ ನಿರ್ಮಾಪಕರಾಗಿ. ಮಿಥ್ಯ ಅನ್ನೋ ಮತ್ತೊಂದು ಚಿತ್ರ ರೀಸೆಂಟ್ ಆಗಿ ರಿಲೀಸ್ ಮಾಡಿದ್ರು. ಈ ಸಿನಿಮಾನ ಬರೋಬ್ಬರಿ 10 ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟ್ ಗಳಲ್ಲಿ ಸ್ಕ್ರೀನಿಂಗ್ ಮಾಡಿಸಿ, ಪ್ರಶಸ್ತಿಗಳನ್ನ ಮುಡಿಗೇರಿಸಿಕೊಂಡರು.

ಇಷ್ಟೆಲ್ಲಾ ಮಾಡ್ತಿರೋ ರಕ್ಷಿತ್ ಶೆಟ್ಟಿ ಅನ್ನೋ ಮಾಸ್ಟರ್ ಮೈಂಡ್, ಹೀಗೆ ಒಂದೂವರೆ ಎರಡು ವರ್ಷಗಳ ಕಾಲ ಹೊಸ ಪ್ರಾಜೆಕ್ಟ್ ಗೆ ಕಾಲಾವಕಾಶ ತೆಗೆದುಕೊಳ್ಳುವುದು ಚಿತ್ರರಂಗಕ್ಕೆ ಒಳಿತಲ್ಲ. ಅವರು ಬೇಗ ಬೇಗ ಸಿನಿಮಾಗಳನ್ನ ಮಾಡ್ಬೇಕು. ನಟನೆ, ನಿರ್ದೇಶನ ಎರಡರಲ್ಲೂ ಬ್ಯುಸಿ ಆಗ್ಬೇಕು ಅನ್ನೋದು ಕನ್ನಡಿಗರ ಆಶಯ. ಬೇಗ ಸಿನಿಮಾ ಶುರು ಮಾಡಿ ರಕ್ಷಿತ್ ಸರ್.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

 

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಬಲಿಷ್ಠ (52)

ರಷ್ಯಾ ಮೇಲೆ ಹಿಂದೆಂದೂ ಕಂಡು ಕೇಳರಿಯದಂಥಾ ದಾಳಿ ಮಾಡಿದ ಉಕ್ರೇನ್

by ದಿಶಾ ಕೆ. ಎಸ್.
August 10, 2026 - 6:38 pm
0

ಬಲಿಷ್ಠ (51)

JDS ಪಾದಯಾತ್ರೆಯಲ್ಲಿ ಭಾರಿ ಹೈಡ್ರಾಮಾ: ಪೊಲೀಸರ ತಳ್ಳಾಟ ನೂಕಾಟದ ವೇಳೆ ನಿಖಿಲ್ ಕುಮಾರಸ್ವಾಮಿ ಕಾಲಿಗೆ ಗಾಯ

by ದಿಶಾ ಕೆ. ಎಸ್.
August 10, 2026 - 6:20 pm
0

ಬಲಿಷ್ಠ (49)

ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್: ಮಾಫಿ ಸಾಕ್ಷಿ ಪ್ರದೋಶ್ ಹೇಳಿಕೆಯಿಂದ ದರ್ಶನ್‌ಗೆ ಸಂಕಷ್ಟ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 10, 2026 - 6:10 pm
0

ಬಲಿಷ್ಠ (48)

ವರಮಹಾಲಕ್ಷ್ಮೀ ಹಬ್ಬದ ವಿಶೇಷತೆ ಏನು? ಇಲ್ಲಿದೆ ಸಂಪೂರ್ಣ ಮಾಹಿತಿ

by ದಿಶಾ ಕೆ. ಎಸ್.
August 10, 2026 - 5:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • ದೇ (17)
    ಡಿಬಾಸ್ ಕೇಸ್ ಜೊತೆ..ಆಡಿಯೆನ್ಸ್ ಮನಸ್ಸು ಗೆದ್ದ ‘ಬಾಸ್’
    August 10, 2026 | 0
  • ದೇ (15)
    3ದಿನ 4ಲಕ್ಷ ಟಿಕೆಟ್ಸ್..463ಶೋ..ಅಯೋಗ್ಯ ಜೇಬಿಗೆ 6.5Cr
    August 10, 2026 | 0
  • ದೇ (10)
    ‘ಲವ್ ಒನ್ಸ್ ಮೋರ್’ ಟೈಟಲ್ ರಿವೀಲ್‌ ಮಾಡಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್
    August 10, 2026 | 0
  • ದೇ (7)
    ಧೀರನ್ ರಾಮ್‌ಕುಮಾರ್ ಅಭಿನಯದ ‘ಪಬ್ಬಾರ್’ ಸಿನಿಮಾ ಚಿತ್ರೀಕರಣ ಪೂರ್ಣ: ಶೀಘ್ರದಲ್ಲೇ ಬೆಳ್ಳಿಪರದೆಗೆ
    August 10, 2026 | 0
  • ದೇ (3)
    ಇಂದು ದರ್ಶನ್‌ಗೆ ಬಿಗ್ ಡೇ: ಮಾಫಿ ಅರ್ಜಿಗಳ ಬಗ್ಗೆ ಕೋರ್ಟ್‌ನಲ್ಲಿ ನಿರ್ಧಾರ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version