• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಪ್ಪನ‌ ಖದರ್.. ಚಿಕ್ಕಪ್ಪನ‌ ಪವರ್..! ಪಾರ್ಲಿಮೆಂಟ್ ನಲ್ಲೂ ಶೂಟಿಂಗ್..!

ಸಂಸತ್ ಭವನ, ಜಾಮಾ ಮಸೀದಿಯಲ್ಲಿ ಶೂಟಿಂಗ್.. ರಾಮ್ ಚರಣ್ ಜೊತೆ ಶಿವಣ್ಣ ಮಿಂಚು..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 3, 2025 - 11:42 am
in ಸಿನಿಮಾ
0 0
0
Untitled Design 2025 03 03t113611.902

RC16.. ಗ್ಲೋಬಲ್ ಸ್ಟಾರ್ ರಾಮ್ ಚರಣ್ ತೇಜಾ ಗೇಮ್ ಚೇಂಜರ್ ಸಿನಿಮಾ ಬಳಿಕ ಬಣ್ಣ ಹಚ್ಚಿರೋ ಮತ್ತೊಂದು ಬಿಗ್ ಬಜೆಟ್ ಮೂವಿ. ಬುಚ್ಚಿಬಾಬು ನಿರ್ದೇಶನದಲ್ಲಿ ತಯಾರಾಗ್ತಿರೋ ಈ ಸಿನಿಮಾ ಈಗಾಗ್ಲೇ ತನ್ನ ಮೊದಲ ಹಂತದ ಚಿತ್ರೀಕರಣವನ್ನು ಮೈಸೂರಿನಲ್ಲಿ ಶುರುವಿಟ್ಟಿತ್ತು. ಅತಿಲೋಕ ಸುಂದರಿ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್, ನಟ ರಾಮ್ ಚರಣ್ ಜೊತೆ ಬಣ್ಣ ಹಚ್ಚಿದ್ದು, ಮೈಸೂರಿನಲ್ಲಿ ಯಶಸ್ವಿ ಫಸ್ಟ್ ಶೆಡ್ಯೂಲ್ ಕಂಪ್ಲೀಟ್ ಆಗಿತ್ತು.

480484082 615318377799894 7207671640636807424 N

RelatedPosts

ರಾಮನಾಗಿ ಉಪೇಂದ್ರ.. ‘ಹಿಂದೂ’ ಚಿತ್ರ ನಿಂತೋಗಿದ್ಯಾಕೆ ?

‘ಪೆದ್ದಿ’ ಪೈಲ್ವಾನ್‌ ಚರಣ್ ಕೈಯಲ್ಲಿ ಆಂಜನೇಯನ ಗದೆ..!

ರಾಮಭಂಟನಾದ ರಿಷಬ್.. ಹೈದ್ರಾಬಾದ್‌‌ನಲ್ಲಿ ಶೂಟಿಂಗ್..!

ಯಶ್ ರಾಮಾಯಣ ಥೀಮ್‌ಗೆ 80 ಸಿಂಫೋನಿ ಆರ್ಕೆಸ್ಟ್ರಾ

ADVERTISEMENT
ADVERTISEMENT

ಇದೀಗ ಚಿತ್ರದ ಎರಡನೇ ಶೆಡ್ಯೂಲ್ ಇದೇ ಮಾರ್ಚ್ 4ರಿಂದ ಅಂದ್ರೆ ನಾಳೆಯಿಂದ ಶೂಭಾರಂಭ ಆಗ್ತಿದೆ. ಅದೂ ರಾಷ್ಟ್ರ ರಾಜಧಾನಿ ಡೆಲ್ಲಿಯಲ್ಲಿ ಅನ್ನೋದು ಇಂಟರೆಸ್ಟಿಂಗ್. ಅದಕ್ಕಿಂತ ಹೈ ವೋಲ್ಟೇಜ್ ನ್ಯೂಸ್ ಏನಪ್ಪಾಂದ್ರೆ ಇನ್ನೂ ಹೆಸರಿಡದ RC16 ಮೂವಿ ಶೂಟಿಂಗ್, ಡೆಲ್ಲಿಯಲ್ಲಿರೋ ಹೊಚ್ಚ ಹೊಸ ಪಾರ್ಲಿಮೆಂಟ್ ಭವನ ಹಾಗೂ ಜಾಮಾ ಮಸೀದಿಯಲ್ಲಿ ನಡೆಯಲಿದೆ. ಅರೇ ಹೊಸ ಸಂಸತ್ ಭವನದಲ್ಲಿ ಶೂಟಿಂಗ್ ಗೆ ಹೇಗೆ ಅನುಮತಿ ಸಿಕ್ತು ಅನ್ನೋದು ಸಾಕಷ್ಟು ಮಂದಿಯ ಪ್ರಶ್ನೆಯಾಗಿದೆ.

349343683 226183956817090 2444455578586579327 N

ಹೌದು.. ಹಳೆಯ ಸಂಸತ್ ಭವನದ ಮೇಲೆ ಹಿಂದೊಮ್ಮೆ ದಾಳಿ ನಡೆದಿತ್ತು. ಇದೀಗ ಹೊಸ ಸಂಸತ್ ಭವನ ಇತ್ತೀಚೆಗೆ ಉದ್ಘಾಟನೆ ಅಗಿ, ಇಲ್ಲಿಯೂ ಸಹ ಸಂಸದ ಪ್ರತಾಪ್ ಸಿಂಹ ಹೆಸರು ಹೇಳಿಕೊಂಡು ಆದಂತಹ ಹಂಗಾಮದ ಬಗ್ಗೆ ಎಲ್ರಿಗೂ ಗೊತ್ತೇಯಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಪಾರ್ಲಿಮೆಂಟ್ ನಲ್ಲಿ ಚಿತ್ರೀಕರಿಸೋದಷ್ಟೇ ಅಲ್ಲ, ಅದರ ಬಗ್ಗೆ ಯೋಚಿಸೋದು ಕೂಡ ಕಷ್ಟ ಕಷ್ಟ. ಆದ್ರೂ ಕೂಡ ಮೆಗಾಸ್ಟಾರ್ ಚಿರಂಜೀವಿ ಪುತ್ರ ರಾಮ್ ಚರಣ್ ತೇಜಾ ನಟನೆಯ ಆರ್ ಸಿ-16 ಮೂವಿ ಚಿತ್ರೀಕರಣಕ್ಕೆ ಪಾರ್ಲಿಮೆಂಟ್ ನಲ್ಲಿ ಸಿಕ್ಕಿದೆ ಅನುಮತಿ. ಅದಕ್ಕೆ ಕಾರಣ ಒನ್ ಅಂಡ್ ಓನ್ಲಿ ರಿಯಲ್ ಗೇಮ್ ಚೇಂಜರ್ ಪವನ್ ಕಲ್ಯಾಣ್.

ಆಂಧ್ರ ಡಿಸಿಎಂ ಆಗಿರೋ ಪವನ್ ಕಲ್ಯಾಣ್, ತನ್ನ ಅಣ್ಣನ ಮಗನ ಚಿತ್ರಕ್ಕಾಗಿ ಮೋದಿ ಸೇರಿದಂತೆ ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸಿ, ಎಲ್ಲಾ ರೂಲ್ಸ್ ಅಂಡ್ ರೆಗ್ಯೂಲೇಷನ್ಸ್ ಗೆ ಒಪ್ಪಿ ಸಂಸತ್ ಭವನದಲ್ಲಿ ಚಿತ್ರೀಕರಿಸಲು ಅನುಮತಿ ಕೊಡಿಸಿದ್ದಾರೆ ಎನ್ನಲಾಗ್ತಿದೆ. ಇನ್ನು ಜಾಮಾ ಮಸೀದಿಯಲ್ಲಿ ಸದ್ಯ ರಂಜಾನ್ ನಡೆಯುತ್ತಿದ್ದು, ಮಾರ್ಚ್ ತಿಂಗಳಾಂತ್ಯದ ವರೆಗೆ ಶೂಟಿಂಗ್ ನಡೆಸೋಕೆ ಅನುಮತಿ ಸಿಕ್ಕಿಲ್ಲ. ಹಾಗಾಗಿ ಹಬ್ಬ ಕಳೆಯುತ್ತಿದ್ದಂತೆ ಜಾಮಾ ಮಸೀದಿಯಲ್ಲೂ RC16 ಚಿತ್ರದ ಶೂಟಿಂಗ್ ಶುರುವಾಗಲಿದೆಯಂತೆ.

476448422 1157325402431272 8108446041453778982 N

ಎಲ್ಲಕ್ಕಿಂತ ವಿಶೇಷ ಏನಂದ್ರೆ, ರಾಮ್ ಚರಣ್ ಜೊತೆ ನಮ್ಮ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಕೂಡ ಈ ಸಿನಿಮಾದಲ್ಲಿ ಬಣ್ಣ ಹಚ್ಚುತ್ತಿದ್ದಾರೆ. ಡೆಲ್ಲಿಯಲ್ಲಿ ಶುರುವಾಗ್ತಿರೋ RC16 ಸೆಕೆಂಡ್ ಶೆಡ್ಯೂಲ್ ನಲ್ಲೇ ಶಿವಣ್ಣ ಕೂಡ ಭಾಗಿಯಾಗಲಿದ್ದಾರೆ ಎನ್ನಲಾಗ್ತಿದೆ. ಇದು ನಿಜಕ್ಕೂ ಖುಷಿಯ ವಿಚಾರ. ನಮ್ಮ ಶಿವಣ್ಣನ ಸಿನಿಮಾವೊಂದು ಪಾರ್ಲಿಮೆಂಟ್ ಭವನದಲ್ಲಿ ಚಿತ್ರೀಕರಣ ನಡೆಯಲಿದೆ ಅನ್ನೋದೇ ಹೆಮ್ಮೆಯ ವಿಷಯ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್
ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (16)

ಇಂಧನ ಬಿಕ್ಕಟ್ಟು ಎದುರಿಸಲು ಕೋವಿಡ್ ಮಾದರಿ ಒಗ್ಗಟ್ಟು ಅಗತ್ಯ: ರಾಜ್ಯಗಳಿಗೆ ಪ್ರಧಾನಿ ಮೋದಿ ಕರೆ

by ಯಶಸ್ವಿನಿ ಎಂ
March 27, 2026 - 11:26 pm
0

Untitled design (15)

LPG ಸಿಲಿಂಡರ್ ಅಭಾವ: 3 ಲಕ್ಷ ಮರಗಳ ಕಟಾವಿಗೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್

by ಯಶಸ್ವಿನಿ ಎಂ
March 27, 2026 - 11:07 pm
0

Untitled design (14)

RCB ಮೊದಲ ಪಂದ್ಯಕ್ಕೆ ಮಳೆ ಅಡ್ಡಿಯಾಗುತ್ತಾ ? ಇಲ್ಲಿದೆ ಹವಾಮಾನ ಇಲಾಖೆಯ ಲೇಟೆಸ್ಟ್ ರಿಪೋರ್ಟ್

by ಯಶಸ್ವಿನಿ ಎಂ
March 27, 2026 - 10:54 pm
0

Untitled design (13)

ಜೋಜಿಲಾ ಪಾಸ್‌ನಲ್ಲಿ ಹಿಮಪಾತಕ್ಕೆ ಸಿಲುಕಿ 7 ಮಂದಿ ದುರ್ಮರಣ, ಹಲವರ ಸ್ಥಿತಿ ಗಂಭೀರ

by ಯಶಸ್ವಿನಿ ಎಂ
March 27, 2026 - 10:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (4)
    ರಾಮನಾಗಿ ಉಪೇಂದ್ರ.. ‘ಹಿಂದೂ’ ಚಿತ್ರ ನಿಂತೋಗಿದ್ಯಾಕೆ ?
    March 27, 2026 | 0
  • Untitled design (2)
    ‘ಪೆದ್ದಿ’ ಪೈಲ್ವಾನ್‌ ಚರಣ್ ಕೈಯಲ್ಲಿ ಆಂಜನೇಯನ ಗದೆ..!
    March 27, 2026 | 0
  • Untitled design (1)
    ರಾಮಭಂಟನಾದ ರಿಷಬ್.. ಹೈದ್ರಾಬಾದ್‌‌ನಲ್ಲಿ ಶೂಟಿಂಗ್..!
    March 27, 2026 | 0
  • Untitled design 2026 03 27T152510.548
    ಯಶ್ ರಾಮಾಯಣ ಥೀಮ್‌ಗೆ 80 ಸಿಂಫೋನಿ ಆರ್ಕೆಸ್ಟ್ರಾ
    March 27, 2026 | 0
  • Untitled design 2026 03 27T141235.055
    ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಬೃಂದಾವಿಹಾರಿ” ಚಿತ್ರದ “ಹೇ ರಾಮ ರಾಮ” ಹಾಡು ರಿಲೀಸ್
    March 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version