• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಎಲ್ಲರ ಚಿತ್ತ ರಾಕಿ-ರಣ್‌ಬೀರ್ ‘ರಾಮಾಯಣ’ ಟೀಸರ್‌‌ನತ್ತ

ಮುಂಬೈ ಕಬ್ಜ ಮಾಡಲು ರಾಕಿಭಾಯ್ ಮಾಸ್ಟರ್‌ ಪ್ಲ್ಯಾನ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 1, 2025 - 1:20 pm
in ಸಿನಿಮಾ
0 0
0
Web 2025 07 01t131711.672

ರಾಮಾಯಣ ವಿಶ್ವ ಸಿನಿದುನಿಯಾಗಾಗಿ ಭಾರತೀಯ ಚಿತ್ರರಂಗದಿಂದ ತಯಾರಾಗ್ತಿರೋ ಮಾಸ್ಟರ್‌ಪೀಸ್ ಸಿನಿಮಾ. ಇಲ್ಲಿಯವರೆಗೂ ಅಂತೆ ಕಂತೆಗಳ ಸಂತೆಯಾಗಿದ್ದ ರಾಮಾಯಣ, ಇದೀಗ ಫಸ್ಟ್ ಗ್ಲಿಂಪ್ಸ್ ಮೂಲಕ ಚಿತ್ರದ ಗತ್ತು, ಗಮ್ಮತ್ತು ತೋರುವುದಕ್ಕೆ ಸಜ್ಜಾಗಿದೆ. ರಾಕಿಂಗ್ ಸ್ಟಾರ್ ಯಶ್ ಹಾಗೂ ರಣ್‌ಬೀರ್ ರಾಮಾಯಣದ ಟೀಸರ್ ಯಾವಾಗ..? ಎಲ್ಲಿ..? ಹೇಗೆ ರಿಲೀಸ್ ಆಗಲಿದೆ ಅನ್ನೋದ್ರ ಎಕ್ಸ್‌ಕ್ಲೂಸಿವ್ ಖಬರ್ ನಿಮ್ಮ ಮುಂದೆ.

ರಾಮಾಯಣ ಬಾಲಿವುಡ್‌ ಅಂಗಳದಲ್ಲಿ ಈ ಸಿನಿಮಾ ಅನೌನ್ಸ್ ಆದ ದಿನದಿಂದ ಸಿಕ್ಕಾಪಟ್ಟೆ ದೊಡ್ಡ ಮಟ್ಟಕ್ಕೆ ಸೌಂಡ್ ಮಾಡ್ತಿದೆ. ಅದಕ್ಕೆ ಕಾರಣ ದಂಗಲ್ ಫೇಮ್ ಡೈರೆಕ್ಟರ್ ನಿತೇಶ್ ತಿವಾರಿ ಹಾಗೂ ತಾರಾಗಣ. ಯೆಸ್.. ರಣ್‌ಬೀರ್ ಕಪೂರ್, ಯಶ್ ಹಾಗೂ ಸಾಯಿ ಪಲ್ಲವಿ ಅಂತಹ ಅದ್ಭುತ ಕಲಾವಿದರು ಈ ಚಿತ್ರದ ತಾರಾಗಣದಲ್ಲಿದ್ದು, ನಮಿತ್ ಮಲ್ಹೋತ್ರಾ ಸುಮಾರು 1000 ಕೋಟಿ ಬಿಗ್ ಬಜೆಟ್‌‌ನಲ್ಲಿ ಸಿನಿಮಾನ ನಿರ್ಮಾಣ ಮಾಡ್ತಿದ್ದಾರೆ.

RelatedPosts

ಕಾಶ್ಮೀರದಲ್ಲಿ ಚಿತ್ರೀಕರಣಗೊಂಡ ಮೊದಲ ತುಳು ಚಿತ್ರ ‘ಪಿಕ್ಚರ್’

ಪ್ರಕಾಶ್ ಬೂದೂರು ನಿರ್ಮಿಸುತ್ತಿರುವ ಹೊಸಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ನಾಯಕ

ಸಿಎಂ ಅವರನ್ನು ಭೇಟಿ ಮಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

ಜುಲೈ 14ಕ್ಕೆ ರಾಮಾಯಣ ಟ್ರೈಲರ್..ಲಾಸ್ ಏಂಜಲ್ಸ್‌‌‌ ವೇದಿಕೆ

ADVERTISEMENT
ADVERTISEMENT

485175700 1119538976591169 4618269315931497047 n

ನಮ್ಮ ಹೆಮ್ಮೆಯ ಕನ್ನಡಿಗ ಯಶ್ ಲಂಕಾಧಿಪತಿ ರಾವಣನ ಪಾತ್ರಕ್ಕೆ ಜೀವ ತುಂಬುತ್ತಿದ್ದು, ನಟನೆ ಜೊತೆಗೆ ತಾವು ಕೂಡ ಸಿನಿಮಾದ ಸಹನಿರ್ಮಾಣದಲ್ಲಿ ಭಾಗಿಯಾಗಿದ್ದಾರೆ. ಎರಡು ಭಾಗಗಳಲ್ಲಿ ಬರ್ತಿರೋ ರಾಮಾಯಣ ಸಿನಿಮಾ, 2026ರ ದೀಪಾವಳಿಗೆ ಮೊದಲ ಭಾಗ ಹಾಗೂ 2027ರ ದೀಪಾವಳಿಗೆ ಎರಡನೇ ಭಾಗ ನೋಡುಗರನ್ನ ರಂಜಿಸಲಿದೆ. ಇತ್ತೀಚೆಗೆ ಸಿನಿಮಾದ ಉಳಿದ ಪಾತ್ರಗಳ ಕುರಿತ ಮಾಹಿತಿ ರಿವೀಲ್ ಮಾಡಿತ್ತು ಟೀಂ. ಆದ್ರೆ ಅಧಿಕೃತವಾಗಿ ಇಲ್ಲಿಯವರೆಗೆ ಯಾವುದೇ ಫಸ್ಟ್‌ಲುಕ್ ಪೋಸ್ಟರ್‌ಗಳು ಹೊರಬಂದಿಲ್ಲ.

485342689 1119538966591170 8905588760360328441 n

ಫ್ಯಾನ್ ಮೇಡ್ ಎಐ ಪೋಸ್ಟರ್‌ಗಳು, ಫಸ್ಟ್ ಲುಕ್‌ಗಳು ಹಾಗೂ ಟೀಸರ್, ಟ್ರೈಲರ್‌‌ಗಳು ಬಹಳ ವೈಭವೋಪೇತವಾಗಿ ಸಿದ್ದಗೊಂಡು, ಸೋಶಿಯಲ್ ಮೀಡಿಯಾದಲ್ಲಿ ರಾರಾಜಿಸ್ತಿವೆ. ಪ್ರಧಾನಿ ನರೇಂದ್ರ ಮೋದಿ ಕೂಡ ಮುಂಬೈನಲ್ಲಿರೋ ರಾಮಾಯಣ ಸೆಟ್‌ಗೆ ಭೇಟಿ ನೀಡಿ, ಚಿತ್ರತಂಡವನ್ನು ಶ್ಲಾಘಿಸಿ, ಅಭಿನಂದಿಸಿದ್ದರು. ಇದೀಗ ಸಿನಿಮಾದ ಫಸ್ಟ್ ಗ್ಲಿಂಪ್ಸ್ ಟೀಸರ್ ಹೊರಬರುವ ಸಮಯವಾಗಿದೆ. ಅದಕ್ಕೆ ಚಿತ್ರತಂಡ ಮುಹೂರ್ತ ಕೂಡ ಫಿಕ್ಸ್ ಮಾಡಿದ್ದಾರೆ.

495394288 1264714048347721 2403129722371848620 n

ಇದೇ ಜುಲೈ 3ರಂದು ರಾಮಾಯಣ ದಿ ಇಂಟ್ರಡಕ್ಷನ್ ಸಿನಿಮಾದ ಫಸ್ಟ್‌ಲುಕ್ ಗ್ಲಿಂಪ್ಸ್ ಟೀಸರ್ ರಿವೀಲ್ ಆಗ್ತಿದೆ. ಅಂದಹಾಗೆ ರಾಮಾಯಣ ಟೀಸರ್‌ನತ್ತ ಎಲ್ಲರ ಚಿತ್ತ ಹರಿದಿದ್ದು, ಮುಂಬೈ, ಡೆಲ್ಲಿ, ಅಹಮದಾಬಾದ್, ಹೈದ್ರಾಬಾದ್, ಬೆಂಗಳೂರು, ಚೆನ್ನೈ, ಕೋಲ್ಕತ್ತಾ, ಪುಣೆ ಹಾಗೂ ಕೊಚ್ಚಿಯಲ್ಲಿ ಏಕಕಾಲದಲ್ಲಿ ಬಿಡುಗಡೆ ಆಗಲಿದೆಯಂತೆ. ಅಂದಹಾಗೆ ಚಿತ್ರತಂಡ ಮುಂಬೈನಲ್ಲಿ ಅಫಿಶಿಯಲಿ ಲಾಂಚ್ ಮಾಡಲಿದ್ದು, ಫ್ಯಾನ್ಸ್ ಅಸೋಸಿಯೇಷನ್‌‌ಗಳಿಂದ ಎಲ್ಲಾ ಸಿಟಿಗಳಲ್ಲಿ ಲಾಂಚ್ ಮಾಡಲು ಯೋಜನೆ ರೂಪಿಸಲಾಗಿದೆ.

485734259 1119538946591172 372234642909885367 n

ಬೆಂಗಳೂರಿನ ಫೋರಂ ಮಾಲ್‌ನಲ್ಲಿರೋ ಪಿವಿಆರ್‌‌ನಲ್ಲಿ ಜುಲೈ 3ರ ಬೆಳಗ್ಗೆ 11.30ಕ್ಕೆ ರಾಮಾಯಣ ಟೀಸರ್ ಲಾಂಚ್ ಫಂಕ್ಷನ್ ಆಯೋಜಿಸಲಾಗಿದೆ. ಅಂದಹಾಗೆ ಯಶ್ ಈ ಚಿತ್ರದ ಟೀಸರ್ ಲಾಂಚ್‌ಗಾಗಿ ಮುಂಬೈ ಏರ್‌ಪೋರ್ಟ್‌ನಲ್ಲಿ ಕಾಣಿಸಿಕೊಂಡಿರೋ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಆದ್ರೆ ಅಸಲಿ ಮ್ಯಾಟರ್ ಏನಪ್ಪಾಂದ್ರೆ, ರಾಮಾಯಣ ಟೀಸರ್ ಫಂಕ್ಷನ್‌ಗೆ ಯಶ್ ಗೈರಾಗಲಿದ್ದಾರಂತೆ. ಟಾಕ್ಸಿಕ್ ಹಾಗೂ ರಾಮಾಯಣ ಹೆಕ್ಟಿಕ್ ಶೆಡ್ಯೂಲ್‌ಗಳ ನಡುವೆ ಸಣ್ಣದೊಂದು ವಿರಾಮ ಪಡೆದಿರೋ ರಾಕಿಭಾಯ್, ಫ್ಯಾಮಿಲಿ ಜೊತೆ ಅಮೆರಿಕಾ ಫ್ಲೈಟ್ ಹತ್ತಿದ್ದಾರೆ.

514064539 1040108871565926 8618870569574034032 n

ಇದೇ ಮೊದಲ ಬಾರಿಗೆ ಮುಂಬೈನ ಪಾಪರಾಜೀಸ್‌ಗೆ ಫೋಟೋಸ್ ನೀಡಿರುವ ಯಶ್, ಅವ್ರ ದಿಲ್ ದೋಚಿದ್ದಾರೆ. ಯಶ್ ಮುಂಬೈ ರಿಜಿಸ್ಟ್ರೇಷನ್‌ 8055 ನಂಬರ್‌ನ ದುಬಾರಿ ಕಾರ್ ಕೂಡ ಖರೀದಿಸಿದ್ದು, BOSS ಅಂತಿರೋ ಅದೇ ಕಾರ್‌ನಲ್ಲೇ ಏರ್‌ಪೋರ್ಟ್‌ಗೆ ಬಂದು ಇಳಿದಿರೋದು ಇಂಟರೆಸ್ಟಿಂಗ್. ಒಟ್ಟಾರೆ, ರಾಮಾಯಣ ಸಿನಿಮಾ ಹತ್ತು, ಹಲವು ಕಾರಣಗಳಿಂದಾಗಿ ಅತೀವ ನಿರೀಕ್ಷೆ ಮೂಡಿಸಿದ್ದು, ಚರಿತ್ರೆ ಸೃಷ್ಠಿಸುವಂತಹ ಮಾಸ್ಟರ್‌ಪೀಸ್ ಸಿನಿಮಾ ಆಗೋದ್ರಲ್ಲಿ ಯಾವುದೇ ಡೌಟ್ ಇಲ್ಲ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಅಲರ್ಟ್ (3)

ದರ್ಶನ್‌ಗೆ ಮತ್ತೊಂದು ಸಂಕಷ್ಟ: ಸಾಕ್ಷಿಗೆ ಬೆದರಿಕೆ ಹಾಕಿದ್ದ ಮೂವರು ಅರೆಸ್ಟ್

by ಶಾಲಿನಿ ಕೆ. ಡಿ
July 2, 2026 - 8:59 am
0

ಅಲರ್ಟ್ (2)

ಗಾಂಜಾ ವ್ಯಸನಿ ಮೊಮ್ಮಗನಿಂದ ಅಜ್ಜಿಯ ಭೀಕರ ಹತ್ಯೆ: ಆರೋಪಿಗೆ ಕಾಲಿಗೆ ಗುಂಡೇಟು

by ಶಾಲಿನಿ ಕೆ. ಡಿ
July 2, 2026 - 8:41 am
0

ಅಲರ್ಟ್ (1)

ಉಕ್ರೇನ್ ದಾಳಿಯಿಂದ ರಷ್ಯಾಕ್ಕೆ ಇಂಧನ ಬಿಕ್ಕಟ್ಟು; ಭಾರತದಿಂದಲೇ ಪೆಟ್ರೋಲ್-ಡೀಸೆಲ್ ಪೂರೈಕೆ

by ಶಾಲಿನಿ ಕೆ. ಡಿ
July 2, 2026 - 8:09 am
0

ಅಲರ್ಟ್

ರಾಜ್ಯಾದ್ಯಂತ ಮೋಡ ಕವಿದ ವಾತಾವರಣ: ಉಡುಪಿ-ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್

by ಶಾಲಿನಿ ಕೆ. ಡಿ
July 2, 2026 - 7:43 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (16)
    ಕಾಶ್ಮೀರದಲ್ಲಿ ಚಿತ್ರೀಕರಣಗೊಂಡ ಮೊದಲ ತುಳು ಚಿತ್ರ ‘ಪಿಕ್ಚರ್’
    July 1, 2026 | 0
  • Untitled design (4)
    ಪ್ರಕಾಶ್ ಬೂದೂರು ನಿರ್ಮಿಸುತ್ತಿರುವ ಹೊಸಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ನಾಯಕ
    July 1, 2026 | 0
  • Untitled design (1)
    ಸಿಎಂ ಅವರನ್ನು ಭೇಟಿ ಮಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ
    July 1, 2026 | 0
  • ಗೆ (2)
    ಜುಲೈ 14ಕ್ಕೆ ರಾಮಾಯಣ ಟ್ರೈಲರ್..ಲಾಸ್ ಏಂಜಲ್ಸ್‌‌‌ ವೇದಿಕೆ
    July 1, 2026 | 0
  • ಗೆ
    ಡಿಬಾಸ್ ದರ್ಶನ್‌ಗೆ ಮತ್ತಷ್ಟು ಸಂಕಷ್ಟ..ಸಾಕ್ಷಿ ಬೆದರಿಕೆ ಆರೋಪ
    July 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version