• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 28, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅವತಾರ್ ರೀತಿ ಐಕಾನಿಕ್ ಮೂವಿ ಆಗುತ್ತಾ ರಾಮಾಯಣ?

2 ಭಾಗದಲ್ಲಿ ರಾಕಿಭಾಯ್ ಯಶ್-ರಣ್‌ಬೀರ್ ರಾಮಾಯಣ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 27, 2025 - 4:50 pm
in ಸಿನಿಮಾ
0 0
0
Untitled design 2025 06 27t165002.876

ರಾಕಿಂಗ್ ಸ್ಟಾರ್-ರಣ್‌ಬೀರ್ ರಾಮಾಯಣ ಸಿನಿಮಾ ಒಂದಲ್ಲ ಎರಡೆರಡು ಭಾಗಗಳಲ್ಲಿ ತಯಾರಾಗ್ತಿದೆ. ವಿಶ್ವ ಸಿನಿದುನಿಯಾದಲ್ಲಿ ಸಾರ್ವಕಾಲಿಕ ದಾಖಲೆ ಬರೆದ ಅವತಾರ್ ಸಿನಿಮಾದಂತೆ ಐಕಾನಿಕ್ ಮೂವಿಗೆ ಆಗಿ ಹೊರಹೊಮ್ಮಲಿದೆ ಎನ್ನಲಾಗಿದೆ. ಇಷ್ಟಕ್ಕೂ ಆ ಸ್ಟೇಟ್ಮೆಂಟ್ ನೀಡಿದ್ಯಾರು..? ಅಂಥದ್ದೇನಿದೆ ಸಿನಿಮಾದಲ್ಲಿ ಅನ್ನೋದ್ರ ಕಂಪ್ಲೀಟ್ ಕಹಾನಿ ನಿಮಗಾಗಿ ಕಾಯ್ತಿದೆ.

  • ಅವತಾರ್ ರೀತಿ ಐಕಾನಿಕ್ ಮೂವಿ ಆಗುತ್ತಾ ರಾಮಾಯಣ?
  • ನಿರ್ಮಾಪಕ ನಮಿತ್ ಮಲ್ಹೋತ್ರಾ ಬೋಲ್ಡ್ ಸ್ಟೇಟ್‌‌ಮೆಂಟ್..!
  • 2 ಭಾಗದಲ್ಲಿ ರಾಕಿಭಾಯ್ ಯಶ್-ರಣ್‌ಬೀರ್ ರಾಮಾಯಣ
  • ಹಾಲಿವುಡ್ ಮಾಸ್ಟರ್‌ಪೀಸ್‌‌ಗೆ ಹೋಲಿಸಿದ್ಯಾಕೆ ಪ್ರೊಡ್ಯೂಸರ್ ?

ಬಾಲಿವುಡ್ ಅಂಗಳದಲ್ಲಿ ತಯಾರಾಗ್ತಿರೋ ನೂತನ ರಾಮಾಯಣ ಚಿತ್ರದ ಬಗ್ಗೆ ಪ್ರೇಕ್ಷಕರಿಗೆ ಸಿಕ್ಕಾಪಟ್ಟೆ ಕ್ಯೂರಿಯಾಸಿಟಿ ಇದೆ. ಅದಕ್ಕಿಂತ ಹೆಚ್ಚಾಗಿ ನಿರೀಕ್ಷೆಯೂ ಇದೆ. ಅದಕ್ಕೆ ಕಾರಣ ಆದಿಪುರುಷ್. ಹೌದು.. ಪ್ರಭಾಸ್ ನಟನೆಯ ಅದಿಪುರುಷ್ ಸಿನಿಮಾನ ತುಂಬಾ ಕೆಟ್ಟದಾಗಿ ತೆರೆಮೇಲೆ ಪ್ರೆಸೆಂಟ್ ಮಾಡಲಾಗಿತ್ತು. ಬ್ಯಾಡ್ ಎಕ್ಸಾಂಪಲ್ ಸೆಟ್ ಮಾಡಿರೋದ್ರಿಂದ, ದಿ ಬೆಸ್ಟ್ ಮಾಸ್ಟರ್‌ಪೀಸ್ ರಾಮಾಯಣ ಸಿನಿಮಾನ ಕಟ್ಟಿಕೊಡೋ ಯೋಜನೆಯಲ್ಲಿದೆ ರಾಕಿಭಾಯ್-ರಣ್‌ಬೀರ್ ಚಿತ್ರದ ಟೀಂ ರಾಮಾಯಣ.

RelatedPosts

‘ಲಕ್ಷ್ಯ’ ಚಿತ್ರದ ಟ್ರೇಲರ್ ಮತ್ತು ಹಾಡುಗಳು ಬಿಡುಗಡೆ

ದಶಕದ ಬಳಿಕ ಸಿನಿಮಾ ನಿರ್ದೇಶನಕ್ಕೆ ಮುಂದಾದ ತಮಿಳು ನಟ ಎಸ್‌‌.ಜೆ ಸೂರ್ಯ

ಮಹಿಳಾ ಪ್ರಧಾನ “ಫೀನಿಕ್ಸ್” ಚಿತ್ರದ ಚಿತ್ರೀಕರಣ ಪೂರ್ಣ

ಅಜನೀಶ್ ಲೋಕನಾಥ್ ನಿರ್ಮಾಣದ “ಜಸ್ಟ್ ಮ್ಯಾರೀಡ್” ಚಿತ್ರದಲ್ಲಿ ಅಚ್ಯುತಕುಮಾರ್

ADVERTISEMENT
ADVERTISEMENT

ದಂಗಲ್ ಡೈರೆಕ್ಟರ್ ನಿತೇಶ್ ತಿವಾರಿ ನಿರ್ದೇಶನದಲ್ಲಿ ನಮಿತ್ ಮಲ್ಹೋತ್ರಾ ಹಾಗೂ ಯಶ್ ಬಂಡವಾಳ ಹೂಡಿರುವ ರಾಮಾಯಣ ಸಿನಿಮಾ, ನಮ್ಮ  ಹಿಂದುತ್ವದ ರಾಯಭಾರಿ ಆಗಲಿದೆ. ವಿಶ್ವ ಸಿನಿದುನಿಯಾದಲ್ಲಿ ಇದೊಂದು ಐತಿಹಾಸಿಕ ಮಹಾದೃಶ್ಯಕಾವ್ಯವಾಗಿ ಉಳಿಯಬೇಕು ಅಂತ ಪಣ ತೊಟ್ಟಂತೆ ಇದೆ. ಅದಕ್ಕೆ ಕಾರಣ ಸ್ಟಾರ್‌ಕಾಸ್ಟ್.. ಇತ್ತೀಚೆಗೆ ಸುಮಾರು 20ಕ್ಕೂ ಅಧಿಕ ಸ್ಟಾರ್‌ಗಳ ಪಾತ್ರಗಳನ್ನ ರಿವೀಲ್ ಮಾಡಿತ್ತು ಟೀಂ. ಇನ್ನು ಯಶ್, ರಣ್‌‌ಬೀರ್ ಕಪೂರ್ ಹಾಗೂ ಸಾಯಿಪಲ್ಲವಿ ಕಾಂಬೋ ಸದ್ಯ ಟಾಕ್ ಕ್ರಿಯೇಟ್ ಮಾಡಿದೆ.

ಒಂದಲ್ಲ ಎರಡೆರಡು ಭಾಗಗಳಲ್ಲಿ ರಾಮಾಯಣ ತಯಾರಾಗ್ತಿದ್ದು, 2026ರ ದೀಪಾವಳಿಗೆ ಮೊದಲ ಭಾಗ, 2027ರ ದೀಪಾವಳಿಗೆ ಎರಡನೇ ಭಾಗ ಬೆಳ್ಳಿತೆರೆ ಬೆಳಗಲಿವೆ. ಅಂದಹಾಗೆ ನಮ್ಮ ಯಶ್ ರಾವಣನ ಪಾತ್ರಕ್ಕಾಗಿ ಸೆಟ್‌‌ಗೆ ಎಂಟ್ರಿ ಕೊಟ್ಟಿದ್ದು, ಹಾಲಿವುಡ್ ಸ್ಟಂಟ್ ಮಾಸ್ಟರ್ ಜೊತೆ ಕಾಣಿಸಿಕೊಂಡಿದ್ರು. ಕಾಸ್ಟ್ಯೂಮ್ಸ್, ಕಥೆ, ಗ್ರಾಫಿಕ್ಸ್, ವಿಎಫ್‌ಎಕ್ಸ್, ಅಡ್ವಾನ್ಸ್ಡ್‌ ಕ್ಯಾಮೆರಾ ಸೇರಿದಂತೆ ಯಾವುದೇ ವಿಭಾಗದಲ್ಲಿ ಕಾಂಪ್ರಮೈಸ್ ಆಗ್ತಿಲ್ಲ ಟೀಂ. ಇಂಡಿಯಾದಲ್ಲಿರೋ ಬೆಸ್ಟ್ ಕಲಾವಿದರು, ವರ್ಲ್ಡ್‌ ನಲ್ಲಿರೋ ಬೆಸ್ಟ್ ಟೆಕ್ನಿಷಿಯನ್ಸ್‌ ಈ ಚಿತ್ರಕ್ಕಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇದೀಗ ರಾಮಾಯಣ ಚಿತ್ರದ ನಿರ್ಮಾಪಕ ನಮಿತ್ ಮಲ್ಹೋತ್ರಾ ಬೋಲ್ಡ್ ಸ್ಟೇಟ್ಮೆಂಟ್ ಒಂದನ್ನ ನೀಡಿದ್ದಾರೆ. ನಮ್ಮ ರಾಯಾಯಣ ಸಿನಿಮಾ, ದಿ ಲಾರ್ಡ್‌ ಆಫ್ ದಿ ರಿಂಗ್ಸ್ ಹಾಗೂ ಅವತಾರ್ ಸಿನಿಮಾಗಳ ರೀತಿ ಐಕಾನಿಕ್ ಸಿನಿಮಾ ಆಗಲಿದೆ ಎಂದಿದ್ದಾರೆ. ಅಂದಹಾಗೆ ಇವೆರಡೂ ಸಿನಿಮಾಗಳು ವಿಶ್ವ ಸಿನಿದುನಿಯಾದಲ್ಲಿ ಮೇಕಿಂಗ್, ಕಥೆ, ಪಾತ್ರಗಳ ಪರ್ಫಾಮೆನ್ಸ್, ಟೆಕ್ನಿಕಲ್ ಪ್ರೆಸೆಂಟೇಷನ್‌ನಿಂದ ದಾಖಲೆ ಬರೆದ ಮಾಸ್ಟರ್‌ಪೀಸ್ ಚಿತ್ರಗಳು. ಜೇಮ್ಸ್ ಕ್ಯಾಮೆರಾನ್ ಚಿತ್ರಕ್ಕೆ ಹೋಲಿಸಿ ಹೇಳಿಕೆ ನೀಡ್ತಿದ್ದಾರೆ ಅಂದ್ರೆ, ಅದೇ ಲೆವೆಲ್‌ಗೆ ಸಿನಿಮಾ ಕೂಡ ತಯಾರಾಗ್ತಿರೋದ್ರಲ್ಲಿ ಯಾವುದೇ ಅನುಮಾನವಿಲ್ಲ.

ಹಾಲಿವುಡ್‌ನ ಇವೆರಡೂ ಚಿತ್ರಗಳು ಸಾಕಷ್ಟು ಫ್ರಾಂಚೈಸ್ ಅಥ್ವಾ ಸೀರೀಸ್ ಆಫ್ ಮೂವೀಸ್‌ಗೆ ಬುನಾದಿ ಹಾಕಿಕೊಟ್ಟವು. ಅಷ್ಟೇ ಅಲ್ಲ, ಫಿಲ್ಮ್ ಮೇಕರ್‌‌ಗಳಿಗೆ ಸ್ಫೂರ್ತಿ ಆದವು. ಇದೀಗ ರಾಮಾಯಣ ಕೂಡ ಅದೇ ನಿಟ್ಟಿನಲ್ಲಿ ಸಿಕ್ಕಾಪಟ್ಟೆ ಬಿಗ್ ಸ್ಕೇಲ್‌‌ನಲ್ಲಿ ರೆಡಿ ಆಗ್ತಿದೆ. ಯಶ್ ಸದಾ ಕನ್ನಡದ ಕೀರ್ತಿ ಪತಾಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರಬೇಕು ಅಂತ ಬಯಸುತ್ತಾರೆ. ಕೆಜಿಎಫ್ ಬಳಿಕ ಟಾಕ್ಸಿಕ್ ಹಾಗೂ ರಾಮಾಯಣದಿಂದ ಮಗದೊಮ್ಮೆ ಆ ಹೇಳಿಕೆಯನ್ನ ಗಟ್ಟಿಗೊಳಿಸಲಿದ್ದಾರೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2025 06 27t225451.974

ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತ: 500ಕ್ಕೂ ಹೆಚ್ಚು ಭಕ್ತರಿಗೆ ಗಾಯ

by ಶಾಲಿನಿ ಕೆ. ಡಿ
June 27, 2025 - 10:56 pm
0

Untitled design 2025 06 27t222521.155

ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ: ಅಮಿತ್ ಶಾ

by ಶಾಲಿನಿ ಕೆ. ಡಿ
June 27, 2025 - 10:34 pm
0

Untitled design 2025 06 27t220304.946

ಜನಸಂದಣಿಯ ನಡುವೆ ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಭಕ್ತರು: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
June 27, 2025 - 10:15 pm
0

Untitled design 2025 06 27t214631.847

ಬೈಕ್ ರ‍್ಯಾಲಿ ವೇಳೆ ಸ್ಕಿಡ್ ಆಗಿ ಬಿದ್ದು ಸಚಿವ ರೇಣುಕಾಚಾರ್ಯಗೆ ಗಾಯ

by ಶಾಲಿನಿ ಕೆ. ಡಿ
June 27, 2025 - 9:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 06 27t201128.697
    ‘ಲಕ್ಷ್ಯ’ ಚಿತ್ರದ ಟ್ರೇಲರ್ ಮತ್ತು ಹಾಡುಗಳು ಬಿಡುಗಡೆ
    June 27, 2025 | 0
  • Untitled design 2025 06 27t191344.853
    ದಶಕದ ಬಳಿಕ ಸಿನಿಮಾ ನಿರ್ದೇಶನಕ್ಕೆ ಮುಂದಾದ ತಮಿಳು ನಟ ಎಸ್‌‌.ಜೆ ಸೂರ್ಯ
    June 27, 2025 | 0
  • Untitled design 2025 06 27t183306.741
    ಮಹಿಳಾ ಪ್ರಧಾನ “ಫೀನಿಕ್ಸ್” ಚಿತ್ರದ ಚಿತ್ರೀಕರಣ ಪೂರ್ಣ
    June 27, 2025 | 0
  • Untitled design 2025 06 27t174650.962
    ಅಜನೀಶ್ ಲೋಕನಾಥ್ ನಿರ್ಮಾಣದ “ಜಸ್ಟ್ ಮ್ಯಾರೀಡ್” ಚಿತ್ರದಲ್ಲಿ ಅಚ್ಯುತಕುಮಾರ್
    June 27, 2025 | 0
  • Untitled design 2025 06 27t170906.758
    “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ
    June 27, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version