• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಾಮಾಯಣ ಟ್ರೈಲರ್ ಬಳಿಕ ಸೀತೆ ರೋಲ್ ಸಖತ್ ಸೆನ್ಸೇಷನ್: ಶ್ರೀನಿಧಿ ಶೆಟ್ಟಿ ಹೇಳಿದ್ದೇನು?

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 3, 2026 - 2:24 pm
in ಸಿನಿಮಾ
0 0
0
Untitled design (30)

ರಾಮಾಯಣ ಟ್ರೈಲರ್ ರಿಲೀಸ್ ಆಗಿದ್ದೇ ಆಗಿದ್ದು ಸೀತೆ ಪಾತ್ರದ ಬಗ್ಗೆ ಸಿಕ್ಕಾಪಟ್ಟೆ ಚರ್ಚೆಗಳು ನಡೆಯುತ್ತಿವೆ. ಯೆಸ್.. ಸಾಯಿ ಪಲ್ಲವಿ ಸೂಟ್ ಆಗಲ್ಲ. ಆಕೆ ಹಿಂದೆ ನಿಂತಿರೋ ಜ್ಯೂನಿಯರ್ ಆರ್ಟಿಸ್ಟ್ ಚೆನ್ನಾಗಿದ್ದಾರೆ. ಹಾಗೆ ಹೀಗೆ ಅಂತೆಲ್ಲಾ ಮಾತುಗಳು ಕೇಳಿಬರ್ತಿವೆ. ಈ ಮಧ್ಯೆ ಕೆಜಿಎಫ್ ಕ್ವೀನ್ ಶ್ರೀನಿಧಿ ಶೆಟ್ಟಿ ಸೀತೆ ರೋಲ್ ರಿಜೆಕ್ಟ್  ಮಾಡಿರೋ ಸುದ್ದಿ ಕೂಡ ಜೋರಾಗಿ ಹರಿದಾಡ್ತಿದೆ. ಆದ್ರೆ ಗ್ಯಾರಂಟಿ ನ್ಯೂಸ್‌‌ನಲ್ಲಿ ಖುದ್ದು ಶ್ರೀನಿಧಿ ನೀಡಿರೋ ಎಕ್ಸ್‌‌ಕ್ಲೂಸಿವ್ ಸ್ಪಷ್ಟನೆಯನ್ನ ಕಣ್ತುಂಬಿಕೊಳ್ಳಿ.

  • ಸೀತೆಗೆ ನಾ ಸೆಲೆಕ್ಟ್ ಆಗ್ಲಿಲ್ಲ.. ಗ್ಯಾರಂಟಿಯಲ್ಲಿ ಶ್ರೀನಿಧಿ ಶೆಟ್ಟಿ ಸ್ಪಷ್ಟನೆ
  • ಆಡಿಷನ್‌ಗೆ ಹೋಗಿದ್ದು ನಿಜ.. ಆದ್ರೆ ಸಾಯಿ ಪಲ್ಲವಿ ಆಯ್ಕೆ ಆದ್ರು
  • ಎಲ್ಲಾ ಓಕೆ ಆಗಿದ್ದಿದ್ರೆ ರಿಪೀಟ್ ಆಗ್ತಿತ್ತು ಯಶ್-ಶ್ರೀನಿಧಿ ಕಾಂಬೋ
  • ರಾಮಾಯಣ ಟ್ರೈಲರ್ ಬಳಿಕ ಸೀತೆ ರೋಲ್ ಸಖತ್ ಸೆನ್ಸೇಷನ್

ರಾಮಾಯಣ.. ಭಾರತೀಯ ಚಿತ್ರರಂಗದ ದುಬಾರಿ ಸಿನಿಮಾ. ಹೌದು.. ಬರೋಬ್ಬರಿ 4 ಸಾವಿರ ಕೋಟಿ ಬಿಗ್ ಬಜೆಟ್‌‌ನಲ್ಲಿ ತಯಾರಾಗ್ತಿರೋ ಈ ಸಿನಿಮಾ ಎರಡು ಭಾಗಗಳಲ್ಲಿ ರಿಲೀಸ್ ಆಗ್ತಿದ್ದು, ಮೊದಲ ಭಾಗದ ಟ್ರೈಲರ್ ಸಿಕ್ಕಾಪಟ್ಟೆ ಸದ್ದು ಮಾಡ್ತಿದೆ. ದೀಪಾವಳಿಗೆ ತೆರೆಗೆ ಬರ್ತಿರೋ ರಾಮಾಯಣ ಪಾರ್ಟ್-1ನಲ್ಲಿ ರಣ್‌ಬೀರ್ ಕಪೂರ್, ಸಾಯಿ ಪಲ್ಲವಿ ಹಾಗೂ ಯಶ್ ಟಾಕ್ ಆಫ್ ದಿ ಟೌನ್ ಆಗಿದ್ದಾರೆ. ನಿತೇಶ್ ತಿವಾರಿ ನಿರ್ದೇಶನದ, ನಮಿತ್ ಮಲ್ಹೋತ್ರಾ ನಿರ್ಮಾಣದ ರಾಮಾಯಣ ಸೀತೆ ಪಾತ್ರದಿಂದ ಅತೀವ ಚರ್ಚೆಗೆ ಗ್ರಾಸವಾಗಿದೆ.

RelatedPosts

ಡಿಬಾಸ್ ವಕೀಲರಿಗೆ ‘ಬಾಸ್’ ಪ್ರದರ್ಶನ: ತನುಷ್‌ಗೆ ಕ್ಲೀನ್‌‌ಚಿಟ್

ಚಾಲುಕ್ಯ ಸಾಮ್ರಾಜ್ಯ ಬಾದಾಮಿಯಲ್ಲಿ ರಂಗೇರಿದ ಕರ್ಣಾಟ ಬಲಂ

120 ಕೋಟಿಯಿಂದ 70 ಕೋಟಿಗೆ ಇಳಿದ ಸಲ್ಲು ಸಂಭಾವನೆ

ಸೈಮಾ ವೇದಿಕೆಯಲ್ಲಿ ಕನ್ನಡದ ಗೌರವ ಹೆಚ್ಚಿಸಿದ ಶ್ರೀಮುರಳಿ

ADVERTISEMENT
ADVERTISEMENT

ಯೆಸ್.. ಸಾಯಿ ಪಲ್ಲವಿ ಸೀತೆ ಪಾತ್ರಕ್ಕೆ ಸೂಟ್ ಆಗ್ತಿಲ್ಲ. ಇನ್ನೂ ಬೇರೆ ಯಾರನ್ನಾದ್ರೂ ಆಯ್ಕೆ ಮಾಡಿಕೊಳ್ಳಬಹುದಿತ್ತು ಅನ್ನೋ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬರ್ತಿವೆ. ಅದ್ರಲ್ಲೂ ಸಾಯಿ ಪಲ್ಲವಿ ಹಿಂದೆ ದೀಪ ಹಿಡಿದು ನಿಂತಿದ್ದ ಜೂನಿಯರ್ ಆರ್ಟಿಸ್ಟ್ ಸುರಭಿ ದಾಸ್ ಸೀತೆ ಪಾತ್ರಧಾರಿ ಸಾಯಿ ಪಲ್ಲವಿಗಿಂತ ಬ್ಯೂಟಿಫುಲ್ ಆಗಿದ್ದಾರೆ ಅನ್ನೋ ಮೀಮ್ಸ್, ಟ್ರೋಲ್ಸ್ ಜಾಸ್ತಿ ಆಗ್ತಿವೆ. ರಾತ್ರೋ ರಾತ್ರಿ ಸುರಭಿ ದಾಸ್ ಫುಲ್ ಫೇಮಸ್ ಕೂಡ ಆಗಿಬಿಟ್ಟಿದ್ದಾರೆ.

ಆದ್ರೆ ಅಸಲಿ ಮ್ಯಾಟರ್ ಏನಪ್ಪಾ ಅಂದ್ರೆ.. ಎಲ್ಲಾ ಅಂದುಕೊಂಡಂತೆ ಆಗಿದ್ದಿದ್ರೆ ಸೀತೆಯಾಗಿ ರಣ್‌ಬೀರ್ ಕಪೂರ್‌ಗೆ ನಮ್ಮ ಕನ್ನಡತಿ ಶ್ರೀನಿಧಿ ಶೆಟ್ಟಿ ಜೋಡಿಯಾಗಬೇಕಿತ್ತು. ಯಶ್ ಜೊತೆ ಮತ್ತೊಮ್ಮೆ ನಟಿಸಬೇಕಿತ್ತು ಕೆಜಿಎಫ್‌‌ ಕ್ವೀನ್ ಶ್ರೀನಿಧಿ ಶೆಟ್ಟಿ. ಆಡಿಷನ್‌ಗೆ ಹೋಗಿದ್ದಂತಹ ಕೆಜಿಎಫ್ ಚೆಲುವೆ, ಸೀತೆ ಪಾತ್ರವನ್ನ ರಿಜೆಕ್ಟ್ ಮಾಡಿ ಬಂದಿದ್ದಾರೆ ಅನ್ನೋ ಸುದ್ದಿ ಸದ್ಯ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಆದ್ರೆ ಅದಕ್ಕೆ ನಮ್ಮ ಗ್ಯಾರಂಟಿ ನ್ಯೂಸ್‌‌ ಮೂಲಕ ಅಧಿಕೃತವಾಗಿ ಸ್ಪಷ್ಟನೆ ನೀಡಿರೋ ಶ್ರೀನಿಧಿ ಶೆಟ್ಟಿ, ನಾನು ಆಡಿಷನ್ಸ್‌ಗೆ ಹೋಗಿದ್ದು ನಿಜ. ಆದ್ರೆ ಆ ಪಾತ್ರಕ್ಕಾಗಿ ಸಾಯಿ ಪಲ್ಲವಿ ಆಯ್ಕೆ ಆಗಿದ್ದಾರೆ. ನಾನು ಸೆಲೆಕ್ಟ್ ಆಗಿಲ್ಲ. ಅದ್ಯಾಕೆ ಅದನ್ನ ಹೀಗೆ ಎಲ್ಲೆಡೆ ತಿರುಚಿ ಸುದ್ದಿ ಮಾಡ್ತಿದ್ದಾರೋ ಗೊತ್ತಿಲ್ಲ ಎಂದಿದ್ದಾರೆ.

ಹೌದು.. ರಾಮಾಯಣ ಸಿನಿಮಾದಂತಹ ಬಿಗ್ ಸ್ಕೇಲ್ ಬಿಗ್ ಬಜೆಟ್ ಬಿಗ್ ಕ್ಯಾನ್ವಾಸ್ ಚಿತ್ರದಲ್ಲಿ ಸೀತೆ ಪಾತ್ರದ ಆಫರ್ ಬಂದ್ರೆ ನಾನ್ಯಾಕೆ ಅದನ್ನ ರಿಜೆಕ್ಟ್ ಮಾಡಲಿ..? ಆಯ್ಕೆ ಆಗಲಿಲ್ಲ ಅಷ್ಟೇ ಎಂದಿದ್ದಾರೆ. ಅಂದಹಾಗೆ ಶ್ರೀನಿಧಿ ಶೆಟ್ಟಿ ಈ ಸ್ಪಷ್ಟನೆ ಕೊಟ್ಟು ಒಂದು ವರ್ಷವೇ ಕಳೆದಿದೆ. ಈಗ ಸೋಶಿಯಲ್ ಮೀಡಿಯಾದಲ್ಲಿ ಆಕೆ ರಿಜೆಕ್ಟ್ ಮಾಡಿದ್ದಾರೆ ಅನ್ನೋ ಸುದ್ದಿ ಸುಂಟರಗಾಳಿ ರೀತಿ ಗಿರಕಿ ಹೊಡೆಯುತ್ತಿದೆ.

ನಾನಿ ಜೊತೆ ಹಿಟ್-3 ಸಿನಿಮಾದ ಪ್ರಮೋಷನ್ಸ್ ವೇಳೆ ನಮ್ಮ ಗ್ಯಾರಂಟಿ ನ್ಯೂಸ್ ನಡೆಸಿದ ವಿಶೇಷ ಸಂದರ್ಶನದಲ್ಲಿ ರಾಮಾಯಣದ ಸೀತೆ ಪಾತ್ರದ ಆಡಿಷನ್ ಬಗ್ಗೆ ಮುಕ್ತವಾಗಿ ಮಾತನಾಡಿದ್ರು ಶ್ರೀನಿಧಿ ಶೆಟ್ಟಿ. ಅಂದಹಾಗೆ ರಾಮಾಯಣ ಸಿನಿಮಾ ಬರೀ ದೃಶ್ಯಕಾವ್ಯವಲ್ಲ.. ನಮ್ಮ ಎಮೋಷನ್. ನಮ್ಮ ನಂಬಿಕೆ. ನಮ್ಮ ಭಕ್ತಿಯ ಪ್ರತೀಕವೇ ಸರಿ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್ 

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (28)

ಫುಟ್‌ಪಾತ್‌ಗಳ ಮೇಲಿನ ಅತಿಕ್ರಮಣಕ್ಕೆ ಬ್ರೇಕ್: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

by ಕವಿತಾ
August 3, 2026 - 2:43 pm
0

Untitled design (31)

ಡಿಬಾಸ್ ವಕೀಲರಿಗೆ ‘ಬಾಸ್’ ಪ್ರದರ್ಶನ: ತನುಷ್‌ಗೆ ಕ್ಲೀನ್‌‌ಚಿಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 3, 2026 - 2:34 pm
0

Untitled design (30)

ರಾಮಾಯಣ ಟ್ರೈಲರ್ ಬಳಿಕ ಸೀತೆ ರೋಲ್ ಸಖತ್ ಸೆನ್ಸೇಷನ್: ಶ್ರೀನಿಧಿ ಶೆಟ್ಟಿ ಹೇಳಿದ್ದೇನು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 3, 2026 - 2:24 pm
0

Untitled design (29)

ಚಿನ್ನದ ಬೆಲೆ ಇಳಿಕೆ: ಇಂದಿನ ಚಿನ್ನ-ಬೆಳ್ಳಿ ದರ ಎಷ್ಟು?

by ಕವಿತಾ
August 3, 2026 - 2:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (31)
    ಡಿಬಾಸ್ ವಕೀಲರಿಗೆ ‘ಬಾಸ್’ ಪ್ರದರ್ಶನ: ತನುಷ್‌ಗೆ ಕ್ಲೀನ್‌‌ಚಿಟ್
    August 3, 2026 | 0
  • Untitled design (26)
    ಚಾಲುಕ್ಯ ಸಾಮ್ರಾಜ್ಯ ಬಾದಾಮಿಯಲ್ಲಿ ರಂಗೇರಿದ ಕರ್ಣಾಟ ಬಲಂ
    August 3, 2026 | 0
  • ಭಾವುಕರಾದ (13)
    120 ಕೋಟಿಯಿಂದ 70 ಕೋಟಿಗೆ ಇಳಿದ ಸಲ್ಲು ಸಂಭಾವನೆ
    August 2, 2026 | 0
  • ಭಾವುಕರಾದ (5)
    ಸೈಮಾ ವೇದಿಕೆಯಲ್ಲಿ ಕನ್ನಡದ ಗೌರವ ಹೆಚ್ಚಿಸಿದ ಶ್ರೀಮುರಳಿ
    August 2, 2026 | 0
  • ಭಾವುಕರಾದ (1)
    ಆಗಸ್ಟ್ 7ಕ್ಕೆ ಬಾಕ್ಸ್ ಆಫೀಸ್ ಶೇಕ್ ಮಾಡಲು ಸಜ್ಜಾದ ರಚ್ಚು-ಸತೀಶ್
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version