• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, December 6, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್: ಮತ್ತೊರ್ವ ಆರೋಪಿ ಬಂಧನ!

admin by admin
August 7, 2025 - 9:52 am
in Flash News, ಸಿನಿಮಾ
0 0
0
0 (41)

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ ರಮ್ಯಾಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಆರೋಪದಲ್ಲಿ ಮತ್ತೊರ್ವ ಆರೋಪಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಿಂಗನಾಳ ಗ್ರಾಮದ ಯುವಕ ಮಂಜುನಾಥ್ ಎಂಬಾತನನ್ನು ತಾಂತ್ರಿಕ ತನಿಖೆಯ ನಂತರ ಬಂಧಿಸಲಾಗಿದೆ.

ಸಿಸಿಬಿ ಪೊಲೀಸರು ಈ ಪ್ರಕರಣದಲ್ಲಿ 48 ಕಿಡಿಗೇಡಿಗಳ ಐಪಿ ವಿಳಾಸಗಳನ್ನು ಪತ್ತೆಹಚ್ಚಿದ್ದು, ಅವರಲ್ಲಿ 15 ಜನರನ್ನು ಗುರುತಿಸಿದ್ದಾರೆ. ಇದರಲ್ಲಿ ಐವರನ್ನು ಈಗಾಗಲೇ ಬಂಧಿಸಲಾಗಿದೆ. ಬಂಧಿತ ಆರೋಪಿ ಮಂಜುನಾಥ್ ತನ್ನ ಐಪಿ ವಿಳಾಸವನ್ನು ಮರೆಮಾಚಲು ಪ್ರಯತ್ನಿಸಿ, ಮೊಬೈಲ್ ಫೋನ್‌ನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದ. ಆದರೆ, ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ತಂಡವು ದಾಳಿ ನಡೆಸಿ ಆತನನ್ನು ಕಸ್ಟಡಿಗೆ ತೆಗೆದುಕೊಂಡಿದೆ.

RelatedPosts

ಸಾಮೂಹಿಕ ಗುಂಡಿನ ದಾಳಿ: ಮೂವರು ಮಕ್ಕಳು ಸೇರಿ 11 ಸಾ*ವು, 14 ಜನರಿಗೆ ಗಂಭೀರ ಗಾಯ

ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 20 ಸಾವಿರ ರನ್‌ ಪೂರೈಸಿ ಹೊಸ ದಾಖಲೆ ಸೃಷ್ಟಿಸಿದ ರೋಹಿತ್ ಶರ್ಮಾ

ಇಂಡಿಗೋ ವಿಮಾನಯಾನ ಬಿಕ್ಕಟ್ಟು: ನಾಳೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಕೇಂದ್ರ ಆದೇಶ

ಡಿಕೆಶಿ ಸಿಎಂ ಆದರೆ ಸಂಪುಟ ಸ್ಥಾನ ಬೇಡವೇ ಬೇಡ ಎಂದ ಮಾಜಿ ಸಚಿವ ಕೆ.ಎನ್. ರಾಜಣ್ಣ

ADVERTISEMENT
ADVERTISEMENT
ಪೊಲೀಸರಿಂದ ಖಡಕ್ ಎಚ್ಚರಿಕೆ:

ಅಶ್ಲೀಲ ಕಮೆಂಟ್‌ಗಳನ್ನು ಮಾಡಿದವರಿಗೆ ಪೊಲೀಸರು ಕಠಿಣ ಎಚ್ಚರಿಕೆ ನೀಡಿದ್ದಾರೆ. ಕೆಲವರು ತಮ್ಮ ತಪ್ಪನ್ನು ಒಪ್ಪಿಕೊಂಡು ಕ್ಷಮೆಯಾಚಿಸಿದ್ದಾರೆ, ವಿಶೇಷವಾಗಿ ಸಾಮಾನ್ಯ ಕಮೆಂಟ್‌ಗಳನ್ನು ಮಾಡಿದವರು ಮತ್ತು ಅರಿವಿಲ್ಲದೇ ಸಂದೇಶ ಕಳುಹಿಸಿದವರು. ಆದರೆ, ಅಶ್ಲೀಲ ಸಂದೇಶಗಳನ್ನು ಉದ್ದೇಶಪೂರ್ವಕವಾಗಿ ಕಳುಹಿಸಿದವರ ವಿರುದ್ಧ ಕಾನೂನು ಕ್ರಮವನ್ನು ತೀವ್ರಗೊಳಿಸಲಾಗಿದೆ. ಸಿಸಿಬಿ ಪೊಲೀಸರು ಈ ಪ್ರಕರಣದಲ್ಲಿ ತೊಡಗಿರುವ ಉಳಿದ ಆರೋಪಿಗಳನ್ನು ಪತ್ತೆಹಚ್ಚಲು ತೀವ್ರ ತನಿಖೆ ನಡೆಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2025 12 06T202053.765

ಚಿಯಾ ಸೀಡ್ಸ್‌ ತಿಂತೀರಾ..? ಮಿತಿ ಮೀರಿದ್ರೆ ಈ ಆರೋಗ್ರ ಸಮಸ್ಯೆ ಕಾಡೋದು ಪಕ್ಕಾ..!

by ಯಶಸ್ವಿನಿ ಎಂ
December 6, 2025 - 8:22 pm
0

Untitled design 2025 12 06T200347.367

ಸಾಮೂಹಿಕ ಗುಂಡಿನ ದಾಳಿ: ಮೂವರು ಮಕ್ಕಳು ಸೇರಿ 11 ಸಾ*ವು, 14 ಜನರಿಗೆ ಗಂಭೀರ ಗಾಯ

by ಯಶಸ್ವಿನಿ ಎಂ
December 6, 2025 - 8:05 pm
0

Untitled design 2025 12 06T194259.939

ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 20 ಸಾವಿರ ರನ್‌ ಪೂರೈಸಿ ಹೊಸ ದಾಖಲೆ ಸೃಷ್ಟಿಸಿದ ರೋಹಿತ್ ಶರ್ಮಾ

by ಯಶಸ್ವಿನಿ ಎಂ
December 6, 2025 - 7:44 pm
0

Untitled design 2025 12 06T191950.699

ಬಿಗ್ ಬಾಸ್ 12: ನಿಯಮ ಉಲ್ಲಂಘಿಸಿದ ಗಿಲ್ಲಿ, ಕ್ಯಾಪ್ಟನ್ ರೂಂಗೆ ಬೀಗ ಜಡಿದ ಕಿಚ್ಚ..!

by ಯಶಸ್ವಿನಿ ಎಂ
December 6, 2025 - 7:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 06T200347.367
    ಸಾಮೂಹಿಕ ಗುಂಡಿನ ದಾಳಿ: ಮೂವರು ಮಕ್ಕಳು ಸೇರಿ 11 ಸಾ*ವು, 14 ಜನರಿಗೆ ಗಂಭೀರ ಗಾಯ
    December 6, 2025 | 0
  • Untitled design 2025 12 06T194259.939
    ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 20 ಸಾವಿರ ರನ್‌ ಪೂರೈಸಿ ಹೊಸ ದಾಖಲೆ ಸೃಷ್ಟಿಸಿದ ರೋಹಿತ್ ಶರ್ಮಾ
    December 6, 2025 | 0
  • Untitled design 2025 12 06T185411.950
    ಇಂಡಿಗೋ ವಿಮಾನಯಾನ ಬಿಕ್ಕಟ್ಟು: ನಾಳೆಯೊಳಗೆ ಬಾಕಿ ಹಣ ಮರುಪಾವತಿಸುವಂತೆ ಕೇಂದ್ರ ಆದೇಶ
    December 6, 2025 | 0
  • Untitled design 2025 12 06T170853.801
    ಡಿಕೆಶಿ ಸಿಎಂ ಆದರೆ ಸಂಪುಟ ಸ್ಥಾನ ಬೇಡವೇ ಬೇಡ ಎಂದ ಮಾಜಿ ಸಚಿವ ಕೆ.ಎನ್. ರಾಜಣ್ಣ
    December 6, 2025 | 0
  • Untitled design 2025 12 06T164318.363
    ಇಂಡಿಗೋ ವಿಮಾನಯಾನ ಬಿಕ್ಕಟ್ಟು: ಟಿಕೆಟ್ ದರ ಏರಿಕೆ ನಿಯಂತ್ರಿಸಲು ಕೇಂದ್ರದಿಂದ ಮಹತ್ವದ ಕ್ರಮ
    December 6, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version