• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕನ್ನಡ ಚಿತ್ರರಂಗದ ಮೇಲೆ ನನಗೆ ಬೇಸರವಿದೆ ಎಂದ ಸ್ಯಾಂಡಲ್‌ವುಡ್‌ ನಟಿ ರಮ್ಯಾ

ಕನ್ನಡ ಚಿತ್ರರಂಗದ ಬಗ್ಗೆ ನಟಿ ರಮ್ಯಾ ಬೇಸರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 6, 2025 - 6:27 pm
in ಸಿನಿಮಾ
0 0
0
Untitled design 2025 03 06t182625.104

RelatedPosts

ಕೋರ್ಟ್ ಮೆಟ್ಟಿಲೇರಿದ ಸುದೀಪ್ ‘ಮ್ಯಾಕ್ಸ್’ ಪ್ರೊಡ್ಯೂಸರ್..!

KD ಸೀಕ್ವೆಲ್ ಕನ್ಫರ್ಮ್..ಧ್ರುವ, ಕಿಚ್ಚ, ಸೇತುಪತಿ ಸಮಾಗಮ

ತಂದೆ-ತಾಯಿ ಆಗ್ತಿರೋ ಸಂಭ್ರಮದಲ್ಲಿ ಡಾಲಿ & ಧನ್ಯತಾ..!

‘ವಸುದೇವ ಕುಟುಂಬ’ ಧಾರಾವಾಹಿ ಕಿರಿಕ್: ಸಂಭಾವನೆಗಾಗಿ ರಸ್ತೆಗಿಳಿದ ನಟಿ ಹಂಸ!

ADVERTISEMENT
ADVERTISEMENT

ಸ್ಯಾಂಡಲ್‌ವುಡ್ ನಟಿ ರಮ್ಯಾ ಅವರು ಇಂದು 16ನೇ ಬೆಂಗಳೂರು ಅಂತರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್‌ಗೆ ಬಂದಿದ್ದು, ಡಿಕೆಶಿಯ ನಟ್ಟು ಬೋಲ್ಟು ಹೇಳಿಕೆ ಬೆನ್ನಲ್ಲೇ ಫಿಲ್ಮ್ ಫೆಸ್ಟಿವಲ್‌ಗೆ ಗೆ ನಟಿ ರಮ್ಯಾ ಬಂದಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. ನಾಲ್ಕನೇ ದಿನದ ಫಿಲ್ಮ್ ಫೆಸ್ಟಿವಲ್ ನಲ್ಲಿ ನಟಿ ರಮ್ಯಾ ಕಾಣಿಸಿಕೊಂಡಿದ್ದಾರೆ.

ಫಿಲ್ಮ್ ಪ್ಯಾನೆಲ್ ಡಿಸ್ಕಷನ್: ರಮ್ಯಾ ಅಸಮಾಧಾನ

ನಟಿ ರಮ್ಯಾ ಚಿತ್ರರಂಗದ ಪ್ಯಾನೆಲ್ ಡಿಸ್ಕಷನ್‌ಗಿಂತ ಅತಿಥಿ ನಟರನ್ನು ಆಹ್ವಾನಿಸುವ ವಿಷಯದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ನನ್ನನ್ನು ಕರೆಯಬೇಡಿ, ಬೇರೆ ನಟಿಯರನ್ನು ಕರೆದುಕೊಂಡು ಮಾಡಿ” ಎಂದು ಹೇಳಿದ್ದಾರೆ. ಅಲ್ಲದೇ, ಎಲ್ಲಾ ಕಡೆ ನಟಿಯರಿಗೆ ಕಡಿಮೆ ಸಂಭಾವನೆ  ನೀಡಲಾಗುತ್ತದೆ. ನೀವೇನ್‌‌ ಸರ್‌ ಡೈಲಿ ಪೇಮೆಂಟ್‌ ತಗೋತಿದ್ದೀರಾ ಎಂದು ಸಾಧು ಕೋಕಿಲ ಅವರ ಕಾಲು ಎಳೆದಿದ್ದಾರೆ ನಟಿ ರಮ್ಯಾ.

ಡಿಕೆಶಿ ಕುರಿತು ನಟಿ ರಮ್ಯಾ ಹೇಳಿಕೆ

ಡಿಕೆ ಶಿವಕುಮಾರ್‌ ನಟ್ಟು ಬೋಲ್ಟ್ ಹೇಳಿಕೆ ಕುರಿತು ಮಾತನಾಡಿದ ನಟಿ ರಮ್ಯಾ, “ನಾನು ಡಿಕೆ ಶಿವಕುಮಾರ್ ಅವರ ಹೇಳಿಕೆಯನ್ನು ಒಮ್ಮೆ ಒಪ್ಪಿಕೊಳ್ಳುತ್ತೇನೆ, ಇನ್ನೊಂದೆಡೆ ವಿರೋಧಿಸುತ್ತೇನೆ” ಎಂದು ಹೇಳಿದರು. ಜೊತೆಗೆ “ಮೀಟೂ” ವಿಚಾರದಲ್ಲಿ ಹೆಚ್ಚಿನ ಮಂದಿ ಬೆಂಬಲ ನೀಡಿಲ್ಲ ಎಂಬ ಮಾತನ್ನು ಅವರು ಹೊರಹಾಕಿದ್ದಾರೆ. “ನಾಯಕರು ಬೇಕು ಅಂತ ಮಾತ್ರಾ ಕೇಳ್ತೀರಾ, ಆದರೆ ನಾಯಕತ್ವದ ದೊಡ್ಡ ಜವಾಬ್ದಾರಿ ನನಗೆ ಬೇಡ” ಎಂದು ನಟಿ ರಮ್ಯಾ ಹೇಳಿದ್ದಾರೆ.

ರಶ್ಮಿಕಾ ಮಂದಣ್ಣ ಪರ ಬ್ಯಾಟ್ ಬೀಸಿದ ನಟಿ ರಮ್ಯಾ!

ಇನ್ನು ಇತ್ತೀಚಿನ ದಿನಗಳಲ್ಲಿ ನಟಿ ರಶ್ಮಿಕಾ ಮಂದಣ್ಣ ಟ್ರೋಲ್‌ ಆಗುತ್ತಿರುವ ಬಗ್ಗೆ ಮಾತನಾಡಿದ ರಮ್ಯಾ, ಟ್ರೋಲ್‌ ಮಾಡೋರಿಗೆ ಪ್ರಶ್ನೆ ಮಾಡಿದ್ದಾರೆ. “ರಶ್ಮಿಕಾ ಹೈದ್ರಾಬಾದ್ ನವರಾಗಿರಬಹುದು, ಅವರ ಮನೆಯೂ ಅಲ್ಲಿಯೇ ಇರಬಹುದು ಅದಕ್ಕೆ ರಶ್ಮಿಕಾ ನಾನು ಹೃದಾರಬಾದ್‌ನವಳು ಎಂದಿರಬಹುದು, ಆದರೆ ಅದಕ್ಕೆ ಅವರನ್ನ ಟ್ರೋಲ್ ಮಾಡೋದು ಸರಿ ಅಲ್ಲ” ಎಂದು ಹೇಳಿದ್ದಾರೆ.

‘ಹಾಸ್ಟೆಲ್ ಗೆ ಹುಡುಗರು ಬೇಕಾಗಿದ್ದಾರೆ’ ಚಿತ್ರದ ವಿವಾದ

‘ಹಾಸ್ಟೆಲ್ ಗೆ ಹುಡುಗರು ಬೇಕಾಗಿದ್ದಾರೆ’ ಚಿತ್ರದ ವಿವಾದಕ್ಕೆ ಸಂಬಂಧಿಸಿದಂತೆ, ಕಮರ್ಷಿಯಲ್ ಕೋರ್ಟ್ ಗೂ ಕೂಡ ಇಂದು ನಟಿ ರಮ್ಯಾ ಆಗಮಿಸಿದ್ದು, ವಕೀಲರ ಸಮೇತ ಕಮರ್ಷಿಯಲ್ ಕೋರ್ಟ್ ಗೆ ದಾಖಲೆಗಳನ್ನು ಸಲ್ಲಿಸಲು ನಟಿ ರಮ್ಯಾ ಆಗಮಿಸಿದ್ದರು. 

ಹಾಸ್ಟೆಲ್ ಗೆ ಹುಡುಗರು ಬೇಕಾಗಿದ್ದಾರೆ ಚಿತ್ರದಲ್ಲಿ ಅನುಮತಿ ಇಲ್ಲದೆ ಪ್ರಚಾರಕ್ಕೆ ನನ್ನ ಪೋಟೋ ಬಳಸಿದ್ದಾರೆ ಎಂದು ನಟಿ ರಮ್ಯಾ ಕೋರ್ಟ್ ಮೊರೆ ಹೋಗಿದ್ದರು. ಈ ಬಗ್ಗೆ ಹೇಳಿಕೆ ನೀಡಿದ ಅವರು ‘ಹಾಸ್ಟೆಲ್ ಹುಡುಗರು ಸಿನಿಮಾ ವಿವಾದದ ವಿಚಾರಕ್ಕೆ ಕೋರ್ಟ್ ಗೆ ಬಂದೆ, ಟ್ರಯಲ್ ನಡೀತಾ ಇದೆ, ಮಾರ್ಚ್ 19 ಕ್ಕೆ ಮತ್ತೆ ಟ್ರಯಲ್ ಇದೆ. ಈಗ ಕೋರ್ಟ್ ಗೆ ದಾಖಲೆ ಕೊಡಲು ಬಂದಿದ್ದೆ. ನನಗೆ ಸಿನಿಮಾ ತಂಡ ಏನು ಮಾತು ಕೊಟ್ಟಿದ್ರೊ ಅದನ್ನ ವಾಪಸ್ ಕೊಡಲಿ’ ಎಂದು ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Woman dead living relationship age gap kodigehalli (16)

“ಮೊಜ್ತಬಾ ಖಮೇನಿ ಆರೋಗ್ಯವಾಗಿದ್ದಾರೆ, ವದಂತಿಗಳನ್ನು ನಂಬಬೇಡಿ”: ಇರಾನ್ ಸ್ಪಷ್ಟನೆ

by ಶಾಲಿನಿ ಕೆ. ಡಿ
May 1, 2026 - 8:15 pm
0

Woman dead living relationship age gap kodigehalli (15)

ಪಶ್ಚಿಮ ಬಂಗಾಳದ ಹಲವು ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ: ಚುನಾವಣಾ ಆಯೋಗ ಆದೇಶ

by ಶಾಲಿನಿ ಕೆ. ಡಿ
May 1, 2026 - 7:30 pm
0

Woman dead living relationship age gap kodigehalli (14)

ಡಿಸಿಎಂ ಡಿಕೆಶಿ ಪುತ್ರಿ ಐಶ್ವರ್ಯ ಹೆಗ್ಗಡೆಗೆ ಹೆಣ್ಣು ಮಗು ಜನನ

by ಶಾಲಿನಿ ಕೆ. ಡಿ
May 1, 2026 - 6:37 pm
0

Woman dead living relationship age gap kodigehalli (13)

ಶಾಕಿಂಗ್‌ ಘಟನೆ: ನಿಧಿ ಆಸೆಗಾಗಿ ತಾಯಿಯನ್ನೇ ಬಲಿ ಕೊಡಲು ಯತ್ನಿಸಿದ ಪುತ್ರ!

by ಶಾಲಿನಿ ಕೆ. ಡಿ
May 1, 2026 - 6:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Woman dead living relationship age gap kodigehalli (11)
    ಕೋರ್ಟ್ ಮೆಟ್ಟಿಲೇರಿದ ಸುದೀಪ್ ‘ಮ್ಯಾಕ್ಸ್’ ಪ್ರೊಡ್ಯೂಸರ್..!
    May 1, 2026 | 0
  • Woman dead living relationship age gap kodigehalli (7)
    KD ಸೀಕ್ವೆಲ್ ಕನ್ಫರ್ಮ್..ಧ್ರುವ, ಕಿಚ್ಚ, ಸೇತುಪತಿ ಸಮಾಗಮ
    May 1, 2026 | 0
  • Woman dead living relationship age gap kodigehalli (3)
    ತಂದೆ-ತಾಯಿ ಆಗ್ತಿರೋ ಸಂಭ್ರಮದಲ್ಲಿ ಡಾಲಿ & ಧನ್ಯತಾ..!
    May 1, 2026 | 0
  • Woman dead living relationship age gap kodigehalli (2)
    ‘ವಸುದೇವ ಕುಟುಂಬ’ ಧಾರಾವಾಹಿ ಕಿರಿಕ್: ಸಂಭಾವನೆಗಾಗಿ ರಸ್ತೆಗಿಳಿದ ನಟಿ ಹಂಸ!
    May 1, 2026 | 0
  • 123
    ಡಾಲಿ ಮನೆಗೆ ಕಂದಮ್ಮ ಆಗಮನ: ತಂದೆ ಆಗ್ತಿರೋ ಖುಷಿ ಹಂಚಿಕೊಂಡ ಡಾಲಿ ಧನಂಜಯ್‌
    April 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version