• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಏಪ್ರಿಲ್ 11ಕ್ಕೆ ಹೇಮಂತ್ ರಾವ್ ನಿರ್ಮಾಣದ ರಂಗಾಯಣ ರಘು ನಟನೆಯ ‘ಅಜ್ಞಾತವಾಸಿ’ ಸಿನಿಮಾ ರಿಲೀಸ್

admin by admin
March 2, 2025 - 1:01 pm
in ಸಿನಿಮಾ
0 0
0
Befunky Collage 2025 03 02t124440.466

ಕವಲುದಾರಿ, ಗೋಧಿಬಣ್ಣ ಸಾಧಾರಣ ಮೈಕಟ್ಟು ಹಾಗೂ ಸಪ್ತ ಸಾಗರದಾಚೆ ಎಲ್ಲೋ ಸರಣಿ ಸಿನಿಮಾಗಳ ಸಾರಥಿ ಹೇಮಂತ್ ರಾವ್ ನಿರ್ಮಾಣದ ಬಹುನಿರೀಕ್ಷಿತ ಚಿತ್ರ ಅಜ್ಞಾತವಾಸಿ. ‘ಗುಳ್ಟು’ ನಿರ್ದೇಶಕ ಜನಾರ್ಧನ್ ಚಿಕ್ಕಣ್ಣ ಆಕ್ಷನ್ ಕಟ್ ಹೇಳಿರುವ ಅಜ್ಞಾತವಾಸಿ ಟೀಸರ್ ಈಗಾಗಲೇ ಪ್ರೇಕ್ಷಕರಲ್ಲಿ ಕುತೂಹಲ ಹೆಚ್ಚಿಸಿದೆ. ಇದೀಗ ಚಿತ್ರತಂಡ ಸಿನಿಮಾವನ್ನು ಬೆಳ್ಳಿತೆರೆಗೆ ತರಲು ಸಜ್ಜಾಗಿದೆ. ಅದರಂತೆ ಅಜ್ಣಾತವಾಸಿ ಸಿನಿಮಾದ ಬಿಡುಗಡೆಗೆ ದಿನಾಂಕ ನಿಗದಿ ಮಾಡಲಾಗಿದೆ. ಏಪ್ರಿಲ್ 11ಕ್ಕೆ ರಾಜ್ಯಾದ್ಯಂತ ಅಜ್ಞಾತವಾಸಿ ಅಬ್ಬರ ಶುರುವಾಗಲಿದೆ.

ರಂಗಾಯಣ ರಘು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ ಅಜ್ಞಾತವಾಸಿಯಲ್ಲಿ ಪಾವನ ಗೌಡ ಹಾಗೂ ಸಿದ್ದು ಮೂಲಿಮನಿ, ಶರತ್ ಲೋಹಿತಾಶ್ವ, ರವಿಶಂಕರ್ ಗೌಡ ಸೇರಿದಂತೆ ಹಲವರು ನಟಿಸಿದ್ದಾರೆ. ಜನಾರ್ಧನ್ ಚಿಕ್ಕಣ್ಣ ಗುರುಗಳಾದ ಕೃಷ್ಣರಾಜ್ ಅವರು ಅಜ್ಞಾತವಾಸಿ ಚಿತ್ರಕ್ಕೆ ಕಥೆ ಬರೆದ್ದಾರೆ. 1997ರಲ್ಲಿ ಮಲೆನಾಡಿನಲ್ಲಿ ನಡೆದ ಕೊಲೆಯೊಂದರ ಸುತ್ತ ಈ ಕಥೆ ಹೆಣೆಯಲಾಗಿದೆ. ಕನ್ನಡದಲ್ಲಿ ಈವರೆಗೂ ಬಂದಿರದ ಮರ್ಡರ್ ಮಿಸ್ಟರಿ ಕಥಾಹಂದರ ಚಿತ್ರದಲ್ಲಿದೆ.

RelatedPosts

‘ಫಾದರ್’ ಟೀಸರ್‌ಗೆ ಹೆಚ್ಚಿದ ನಿರೀಕ್ಷೆ: ಡಾರ್ಲಿಂಗ್ ಕೃಷ್ಣ, ಪ್ರಕಾಶ್ ರಾಜ್ ಕಾಂಬಿನೇಷನ್‌ಗೆ ಭಾರೀ ಕುತೂಹಲ

ಗುಳಿಗ ದೈವದ ಮೊರೆ ಹೋದ ದರ್ಶನ್ ಪತ್ನಿ ವಿಜಯಲಕ್ಷ್ಮಿ

₹3.85 ಕೋಟಿ ವಂಚನೆ ಆರೋಪ; ‘ಹಣ ಪಡೆದಿರೋದು ನಿಜ’ ಎಂದ ಓಂ ಪ್ರಕಾಶ್ ರಾವ್

ಚಿರಂಜೀವಿ-ಕೆವಿಎನ್ ಮೆಗಾ-158 ಚಿತ್ರದ ಟೈಟಲ್ ‘ಕಾಕ’

ADVERTISEMENT
ADVERTISEMENT

Whatsapp Image 2025 03 02 At 12.21.20 Pm

ಅದ್ವೈತ ಛಾಯಾಗ್ರಾಹಕರಾಗಿ ಹಾಗೂ ಚರಣ್ ರಾಜ್ ಸಂಗೀತ ನಿರ್ದೇಶಕರಾಗಿ, ಭರತ್ ಎಂ.ಸಿ ಸಂಕಲನಕಾರರಾಗಿ, ಉಲ್ಲಾಸ್ ಹೈದೂರು ಕಲಾ ನಿರ್ದೇಶಕರಾಗಿ ಅಜ್ಞಾತವಾಸಿ ಚಿತ್ರದಲ್ಲಿ ಕಾರ್ಯನಿರ್ವಾಹಿಸಿದ್ದಾರೆ. ಎನ್ ಹರಿಕೃಷ್ಣ ಸಹ ನಿರ್ದೇಶಕರಾಗಿ ದುಡಿದಿದ್ದು, ಜಿ.ಬಿ.ಭರತ್ ಕಾರ್ಯಕಾರಿ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ.

ಮಾರ್ಚ್ ನಲ್ಲಿ ಹಾಡುಗಳ ಅಬ್ಬರ

ಅಜ್ಞಾತವಾಸಿ ಸಿನಿಮಾದ ಬಿಡುಗಡೆಗೆ ಮುಹೂರ್ತ ಫಿಕ್ಸ್ ಮಾಡುತ್ತಿದ್ದಂತೆ ಚಿತ್ರತಂಡ ಪ್ರಚಾರಕ್ಕೆ ಭರ್ಜರಿ ಪ್ಲಾನ್ ಮಾಡಿಕೊಂಡಿದೆ. ಮಾರ್ಚ್ ತಿಂಗಳಲ್ಲಿ ಹಾಡುಗಳ ಮೂಲಕ ಸಿನಿಮಾ ಪ್ರೇಮಿಗಳಿಗೆ ಅಜ್ಞಾತವಾಸಿ ಬಳಗ ಆಹ್ವಾನ ಕೊಡಲಿದೆ.

ತಾಯಿ ಹೆಸ್ರಲ್ಲಿ ಹೇಮಂತ್ ರಾವ್ ನಿರ್ಮಾಣ ಸಂಸ್ಥೆ

ಹಂಬಲ್ ಪೊಲಿಟಿಷಿಯನ್ ನಾಗರಾಜ್ ಸಿನಿಮಾದ ನಿರ್ಮಾಪಕರಲ್ಲಿ ಒಬ್ಬರಾಗಿ ಸಾಥ್ ಕೊಟ್ಟಿದ್ದ ಹೇಮಂತ್ ರಾವ್ ಅಜ್ಞಾತವಾಸಿ ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಿರ್ಮಾಪಕರಾಗಿ ಹೆಜ್ಜೆ ಇಟ್ಟಿದ್ದಾರೆ. ಹೇಮಂತ್ ಅವರು ತಮ್ಮ ತಾಯಿ ನೆನಪಿನಲ್ಲಿ ದಾಕ್ಷಾಯಿಣಿ ಟಾಕೀಸ್ ಎಂಬ ಪ್ರೊಡಕ್ಷನ್ ಹೌಸ್ ಶುರು ಮಾಡಿದ್ದಾರೆ. ಈ ನಿರ್ಮಾಣ ಸಂಸ್ಥೆಯ ಚೊಚ್ಚಲ‌ ಕಾಣಿಕೆಯೇ ಅಜ್ಞಾತವಾಸಿ. ದ್ರಾಕ್ಷಾಯಿಣಿ ಟಾಕೀಸ್ ನಡಿ ನಿರ್ಮಾಣವಾಗುತ್ತಿರುವ ಚೊಚ್ಚಲ ಚಿತ್ರ ಇದಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (7)

ತಿರುಮಲದಲ್ಲಿ ಚಿರತೆ ಕಾಟಕ್ಕೆ ಬ್ರೇಕ್; ಭಕ್ತರ ರಕ್ಷಣೆಗೆ ರೋಬೋಟಿಕ್ ಡಾಗ್‌ಗಳು ಎಂಟ್ರಿ!

by ಶಾಲಿನಿ ಕೆ. ಡಿ
August 22, 2026 - 11:17 pm
0

Your paragraph text (6)

ಜಾರ್ಖಂಡ್‌ನಲ್ಲಿ ವಿದ್ಯಾರ್ಥಿಗಳು-ಪೊಲೀಸರ ಮಧ್ಯೆ ಸಂಘರ್ಷ: 200 ಜನರ ವಿರುದ್ಧ FIR

by ಶಾಲಿನಿ ಕೆ. ಡಿ
August 22, 2026 - 10:38 pm
0

Your paragraph text (5)

ಗಂಟೆಗಟ್ಟಲೆ ರೀಲ್ಸ್ ನೋಡಿದ್ರೆ ಮೆದುಳು ಹಾಳಾಗುತ್ತಾ? ಸಂಶೋಧನೆ ಹೇಳೋದೇನು?

by ಶಾಲಿನಿ ಕೆ. ಡಿ
August 22, 2026 - 10:21 pm
0

Your paragraph text (4)

‘ಫಾದರ್’ ಟೀಸರ್‌ಗೆ ಹೆಚ್ಚಿದ ನಿರೀಕ್ಷೆ: ಡಾರ್ಲಿಂಗ್ ಕೃಷ್ಣ, ಪ್ರಕಾಶ್ ರಾಜ್ ಕಾಂಬಿನೇಷನ್‌ಗೆ ಭಾರೀ ಕುತೂಹಲ

by ಶಾಲಿನಿ ಕೆ. ಡಿ
August 22, 2026 - 10:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (4)
    ‘ಫಾದರ್’ ಟೀಸರ್‌ಗೆ ಹೆಚ್ಚಿದ ನಿರೀಕ್ಷೆ: ಡಾರ್ಲಿಂಗ್ ಕೃಷ್ಣ, ಪ್ರಕಾಶ್ ರಾಜ್ ಕಾಂಬಿನೇಷನ್‌ಗೆ ಭಾರೀ ಕುತೂಹಲ
    August 22, 2026 | 0
  • ಬೆಂಗಳೂರಿನಲ್ಲಿ ಮಂಗಳಮುಖಿ (8)
    ಗುಳಿಗ ದೈವದ ಮೊರೆ ಹೋದ ದರ್ಶನ್ ಪತ್ನಿ ವಿಜಯಲಕ್ಷ್ಮಿ
    August 22, 2026 | 0
  • Image c9b05809
    ₹3.85 ಕೋಟಿ ವಂಚನೆ ಆರೋಪ; ‘ಹಣ ಪಡೆದಿರೋದು ನಿಜ’ ಎಂದ ಓಂ ಪ್ರಕಾಶ್ ರಾವ್
    August 22, 2026 | 0
  • ಬೆಂಗಳೂರಿನಲ್ಲಿ ಮಂಗಳಮುಖಿ (3)
    ಚಿರಂಜೀವಿ-ಕೆವಿಎನ್ ಮೆಗಾ-158 ಚಿತ್ರದ ಟೈಟಲ್ ‘ಕಾಕ’
    August 22, 2026 | 0
  • Untitled design 2026 08 22T143751.629
    ನಟ ರವಿತೇಜಾ ‘ಇರುಮುಡಿ’ಗೆ ಮಾಸ್ ಓಪನಿಂಗ್: ಫಸ್ಟ್ ಡೇ ವರ್ಲ್ಡ್‌‌ವೈಡ್ ಕಲೆಕ್ಷನ್ 25 ಕೋಟಿ ರೂ!
    August 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version