• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೈವ ನರ್ತನವನ್ನು ‘ಫೀಮೇಲ್ ಘೋಸ್ಟ್’ ಎಂದ ರಣವೀರ್‌ ಸಿಂಗ್‌ ವಿರುದ್ದ ಭಾರಿ ಆಕ್ರೋಶ

admin by admin
November 30, 2025 - 12:50 pm
in Flash News, ಬಾಲಿವುಡ್, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 11 30T124307.889

ಗೋವಾ, ನವೆಂಬರ್ 30: ಬಾಲಿವುಡ್ ನಟ ರಣವೀರ್ ಸಿಂಗ್ ಅವರು ಕನ್ನಡದ ಬ್ಲಾಕ್‌ಬಸ್ಟರ್ ಚಿತ್ರ ‘ಕಾಂತಾರ’ದಲ್ಲಿನ ದೈವನ್ನು “ಫೀಮೇಲ್ ಘೋಸ್ಟ್” (ಸ್ತ್ರೀ ದೆವ್ವ) ಎಂದು ಕರೆದಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀಕರ ಆಕ್ರೋಶ ವ್ಯಕ್ತವಾಗಿದೆ. ಗೋವಾದಲ್ಲಿ ನಡೆದ 56ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (IFFI 2025) ಸಮಾರೋಪ ಸಮಾರಂಭದಲ್ಲಿ ರಿಷಬ್ ಶೆಟ್ಟಿ ಅವರನ್ನು ವೇದಿಕೆಯಲ್ಲಿ ಹೊಗಳುತ್ತಾ ರಣವೀರ್ ಮಾಡಿದ ಈ ಹೇಳಿಕೆ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ.

ಶುಕ್ರವಾರ ರಾತ್ರಿ ನಡೆದ ಸಮಾರೋಪ ಕಾರ್ಯಕ್ರಮದಲ್ಲಿ ರಿಷಬ್ ಶೆಟ್ಟಿ ಮತ್ತು ರಣವೀರ್ ಸಿಂಗ್ ಇಬ್ಬರೂ ಒಟ್ಟಿಗೆ ವೇದಿಕೆ ಹಂಚಿಕೊಂಡಿದ್ದರು. ರಣವೀರ್ ತಮ್ಮ ಗಟ್ಟಿ ಧ್ವನಿಯಲ್ಲಿ ರಿಷಬ್ ಅವರನ್ನು ಮತ್ತು ‘ಕಾಂತಾರ’ ಚಿತ್ರವನ್ನು ಹೊಗಳಿದರು. ರಿಷಬ್ ಭಾಯ್, ನೀನು ಮಾಡಿದ್ದು ಸಿನಿಮಾ ಅಲ್ಲ, ಅದೊಂದು ಅನುಭವ ! ಆ ದೈವ ನರ್ತನದಲ್ಲಿ ನೀನು ಫೀಮೇಲ್ ಘೋಸ್ಟ್ ಆಗಿ ಬಂದು ಎಲ್ಲರನ್ನೂ ರೋಮಾಂಚನಗೊಳಿಸಿದೆ” ಎಂದು ರಣವೀರ್, ರಿಷಬ್ ಅವರ ದೈವ ನರ್ತನವನ್ನು ಅಲ್ಲೇ ವೇದಿಕೆಯ ಮೇಲೆಯೇ ಅನುಕರಿಸಿ ತೋರಿಸಿದರು.

RelatedPosts

ದೀರ್ಘಾವಧಿ ಪ್ರಧಾನಿಯಾಗಿ ಇತಿಹಾಸ ಬರೆದ ಮೋದಿಗೆ ಟ್ರಂಪ್ ಅಭಿನಂದನೆ

ಇಂದಿನಿಂದ FIFA ವಿಶ್ವಕಪ್ ಟೂರ್ನಿ ಆರಂಭ: 48 ತಂಡಗಳ ಕದನ

ದೇಶವನ್ನು ದುಷ್ಟರ ಬಲೆಯಿಂದ ಮುಕ್ತಗೊಳಿಸಿದ್ದೇ ಎನ್‌ಡಿಎ ಸರ್ಕಾರದ ಯಶಸ್ಸು: ಕಾಂಗ್ರೆಸ್ ವಿರುದ್ಧ ಮೋದಿ ಕಿಡಿ

ರಾಜ್ಯದಲ್ಲಿ ಮುಂದಿನ 7 ದಿನ ಭಾರೀ ಮಳೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ADVERTISEMENT
ADVERTISEMENT

ಆದರೆ ಈ ಒಂದೇ ವಾಕ್ಯ ಕರಾವಳಿ ಕರ್ನಾಟಕದ ಜನರ ಕೋಪಕ್ಕೆ ಕಾರಣವಾಗಿದೆ. ಚೂರಿಯಂತೆ ತಗುಲಿದೆ. ‘ಕಾಂತಾರ’ ಚಿತ್ರದಲ್ಲಿ ಕೇಂದ್ರೀಯ ಪಾತ್ರವಾಗಿರುವ ಪಂಜುರ್ಲಿ ದೈವ ಮತ್ತು ಗುಳಿಗೆ ದೈವಗಳ ಸಂಯುಕ್ತ ರೂಪವೇ ಚಾಮುಂಡೇಶ್ವರಿ ದೈವ. ತುಳುನಾಡು, ಕರಾವಳಿ ಮತ್ತು ಮಲೆನಾಡಿನಲ್ಲಿ ಸಾವಿರಾರು ವರ್ಷಗಳಿಂದ ಪೂಜಿತವಾಗಿರುವ ಈ ದೈವಗಳನ್ನು “ದೆವ್ವ” ಅಥವಾ “ಘೋಸ್ಟ್” ಎಂದು ಕರೆದಿದ್ದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಂತಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಘಿದೆ.

ದೈವ ಎಂದರೆ ನಮ್ಮ ಆರಾಧ್ಯ ದೇವರು. ಅದನ್ನು ಗೋಸ್ಟ್ ಎಂದು ಕರೆದರೆ ಸಹಿಸುವುದಾದರೂ ಹೇಗೆ ?,  ರಣವೀರ್ ಸಿಂಗ್‌ಗೆ ದಕ್ಷಿಣ ಭಾರತದ ಸಂಸ್ಕೃತಿ, ಆಚಾರ-ವಿಚಾರಗಳ ಬಗ್ಗೆ ಗೊತ್ತಿಲ್ಲದಿದ್ದರೆ ಮೌನವಾಗಿರಬಹುದಿತ್ತು ಎದನ್ನ ಬಿಟ್ಟು ಹೊಗಳುವ ಭರದಲ್ಲಿ ಈ ರೀತಿ ದೈವಕ್ಕೆ ಅಪಮಾನ ಮಾಡಿರುವುದು ಸರಿಯಲ್ಲ. ಇದು ಕೇವಲ ಅಜ್ಞಾನವಲ್ಲ, ಉದ್ಧಟತನ ಮತ್ತು ಅಹಂಕಾರ ಎಂದು ಕನ್ನಡಿಗರು ಮತ್ತು ತುಳುನಾಡಿನವರು ರಣವೀರ್ ಸಿಂಗ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ರಿಷಬ್ ಶೆಟ್ಟಿ ಅದೇ ಕಾರ್ಯಕ್ರಮದಲ್ಲಿದ್ದ ಸ್ವತಃ ಈ ವಿಷಯಕ್ಕೆ ಇನ್ನೂ ಪ್ರತಿಕ್ರಿಯಿಸಿಲ್ಲ, ಎಂದು ದೈವಾರಾಧಕರು ಬೇಸರ ವ್ಯಕ್ತಪಡಿಸಿದ್ದಾರೆ.  ಕರ್ನಾಟಕದ ಜನತೆ ರಣವೀರ್ ಅವರು ತಕ್ಷಣ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. ರಣವೀರ್ ಸಿಂಗ್ ಈ ಹಿಂದೆಯೂ ತಮ್ಮ ಉತ್ಸಾಹದ ಮಾತುಗಳಿಂದ ವಿವಾದಕ್ಕೆ ಸಿಲುಕುತ್ತಿದ್ದರು. ಆದರೆ ಈ ಬಾರಿ ಕರ್ನಾಟಕದ ಜನರ ಧಾರ್ಮಿಕ ಭಾವನೆಗೆ ನೇರವಾಗಿ ಧಕ್ಕೆ ತಂದಿರುವುದರಿಂದ ವಿವಾದ ಇನ್ನಷ್ಟು ಉಲ್ಬಣಗೊಳ್ಳುವ ಸಾಧ್ಯತೆ ಇದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 11T120441.597

ದೀರ್ಘಾವಧಿ ಪ್ರಧಾನಿಯಾಗಿ ಇತಿಹಾಸ ಬರೆದ ಮೋದಿಗೆ ಟ್ರಂಪ್ ಅಭಿನಂದನೆ

by ಶಾಲಿನಿ ಕೆ. ಡಿ
June 11, 2026 - 12:05 pm
0

Untitled design 2026 06 11T112537.799

ಇಂದಿನಿಂದ FIFA ವಿಶ್ವಕಪ್ ಟೂರ್ನಿ ಆರಂಭ: 48 ತಂಡಗಳ ಕದನ

by ಶಾಲಿನಿ ಕೆ. ಡಿ
June 11, 2026 - 11:27 am
0

Untitled design 2026 06 11T110734.750

ದೇಶವನ್ನು ದುಷ್ಟರ ಬಲೆಯಿಂದ ಮುಕ್ತಗೊಳಿಸಿದ್ದೇ ಎನ್‌ಡಿಎ ಸರ್ಕಾರದ ಯಶಸ್ಸು: ಕಾಂಗ್ರೆಸ್ ವಿರುದ್ಧ ಮೋದಿ ಕಿಡಿ

by ಶಾಲಿನಿ ಕೆ. ಡಿ
June 11, 2026 - 11:08 am
0

Untitled design 2026 06 11T104007.855

ರಾಜ್ಯದಲ್ಲಿ ಮುಂದಿನ 7 ದಿನ ಭಾರೀ ಮಳೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

by ಶಾಲಿನಿ ಕೆ. ಡಿ
June 11, 2026 - 10:40 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 11T120441.597
    ದೀರ್ಘಾವಧಿ ಪ್ರಧಾನಿಯಾಗಿ ಇತಿಹಾಸ ಬರೆದ ಮೋದಿಗೆ ಟ್ರಂಪ್ ಅಭಿನಂದನೆ
    June 11, 2026 | 0
  • Untitled design 2026 06 11T112537.799
    ಇಂದಿನಿಂದ FIFA ವಿಶ್ವಕಪ್ ಟೂರ್ನಿ ಆರಂಭ: 48 ತಂಡಗಳ ಕದನ
    June 11, 2026 | 0
  • Untitled design 2026 06 11T110734.750
    ದೇಶವನ್ನು ದುಷ್ಟರ ಬಲೆಯಿಂದ ಮುಕ್ತಗೊಳಿಸಿದ್ದೇ ಎನ್‌ಡಿಎ ಸರ್ಕಾರದ ಯಶಸ್ಸು: ಕಾಂಗ್ರೆಸ್ ವಿರುದ್ಧ ಮೋದಿ ಕಿಡಿ
    June 11, 2026 | 0
  • Untitled design 2026 06 11T104007.855
    ರಾಜ್ಯದಲ್ಲಿ ಮುಂದಿನ 7 ದಿನ ಭಾರೀ ಮಳೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    June 11, 2026 | 0
  • Untitled design 2026 06 11T120017.766
    ‘ಊರಬ್ಬ’ ಚಿತ್ರದಲ್ಲಿ ಗ್ಯಾರಂಟಿ ನ್ಯೂಸ್..ತನಿಷಾ ಹೇಳಿದ್ದೇನು?
    June 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version