• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ಕ್ಲೀನ್‌‌ಚಿಟ್ ಕೊಡದ ಹೈಕೋರ್ಟ್..ನಟ ರಣವೀರ್‌ಗೆ ಕಾದಿದೆ ಶಾಕ್

ಕಾಂತಾರ-1 ದೃಶ್ಯ ‘ಮಿಮಿಕ್ರಿ’.. ‘ಹೆಣ್ಣು ದೆವ್ವ’ ಎಂದು ಅಪಹಾಸ್ಯ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 25, 2026 - 4:01 pm
in ಬಾಲಿವುಡ್, ಸಿನಿಮಾ
0 0
0

ಕಾಂತಾರ ಚಿತ್ರದ ದೃಶ್ಯವನ್ನು ಮಿಮಿಕ್ರಿ ಮಾಡೋ ಮೂಲಕ ವಿವಾದದ ಸುಳಿಗೆ ಸಿಲುಕಿರೋ ಬಾಲಿವುಡ್ ನಟ ರಣ್ವೀರ್ ಸಿಂಗ್, ಕೇಸ್ ಸ್ಕ್ವ್ಯಾಶ್‌‌‌ಗಾಗಿ ಕರ್ನಾಟಕ ಹೈ ಕೋರ್ಟ್ ಮೊರೆ ಹೋಗಿದ್ದರು. ಆದ್ರೀಗ ಕ್ಲೀನ್ ಚಿಟ್ ನೀಡದೆ ಶಾಕ್ ನೀಡಿದೆ ಹೈ ಕೋರ್ಟ್. ಇಷ್ಟಕ್ಕೂ ಕೋರ್ಟ್ ಹೇಳಿದ್ದೇನು..? ಅದು ಧುರಂಧರ್-2ಗೆ ಎಫೆಕ್ಟ್ ಆಗುತ್ತಾ ಅನ್ನೋ ನಿಮ್ಮ ಕ್ಯೂರಿಯಾಸಿಟಿಗೆ ಉತ್ತರ ಇಲ್ಲಿದೆ ನೋಡಿ.

  • ಕ್ಲೀನ್‌‌ಚಿಟ್ ಕೊಡದ ಹೈಕೋರ್ಟ್.. ರಣ್ವೀರ್‌ಗೆ ಕಾದಿದೆ ಶಾಕ್
  • ಕಾಂತಾರ-1 ದೃಶ್ಯ ‘ಮಿಮಿಕ್ರಿ’.. ‘ಹೆಣ್ಣು ದೆವ್ವ’ ಎಂದು ಅಪಹಾಸ್ಯ
  • ಖಾಕಿ ಕಠಿಣ ಕ್ರಮ ಕೈಗೊಳ್ಳುವಂತಿಲ್ಲ.. ವಿಚಾರಣೆ ನಿಲ್ಲಿಸುವಂತಿಲ್ಲ
  • ದೈವದ ಅನುಕರಣೆ.. ಧುರಂಧರ್-2ಗೆ ಆಗುತ್ತಾ ಬಿಗ್ ಎಫೆಕ್ಟ್..?!

ಹಾಸ್ಯಕ್ಕೂ ಅಪಹಾಸ್ಯಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಹಾಸ್ಯ ಮಾಡಲು ಹೋಗಿ ಅಪಹಾಸ್ಯ ಮಾಡೋ ಮೂಲಕ ಬಹುದೊಡ್ಡ ವಿವಾದಕ್ಕೆ ಸಿಲುಕಿಕೊಂಡಿದ್ದಾರೆ ಬಾಲಿವುಡ್ ಸ್ಟಾರ್ ರಣ್ವೀರ್ ಸಿಂಗ್. ಹೌದು.. ಗೋವಾ ಇಂಟರ್‌‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್‌‌ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಿದ್ದ ರಿಷಬ್ ಶೆಟ್ಟಿ ಎದುರು, ನಿರೂಪಣೆ ಮಾಡ್ತಿದ್ದ ರಣ್ವೀರ್, ಶೆಟ್ರನ್ನ ಹೊಗಳುವ ಭರದಲ್ಲಿ ಎಡವಟ್ ಮಾಡಿದ್ರು. ಚಾವುಂಡಿ ದೈವವನ್ನ ಹೆಣ್ಣು ದೆವ್ವ ಎಂದಿದ್ದರು. ಅಲ್ಲದೆ, ಹೀಯ್ಯಾಳಿಸುವ ಮೂಲಕ ಆ ದೈವಕ್ಕೆ ಅಪಮಾನ ಮಾಡಿದ್ರು.

RelatedPosts

ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ

ಅನಿಮಲ್ ಡೈರೆಕ್ಟರ್ ವಂಗಾ ಜೊತೆ ಕನ್ನಡಿಗ ವಾಸುಕಿ ವೈಭವ್

ಸ್ಪೈಡರ್ ಮ್ಯಾನ್ ಜೊತೆ ರಿಷಬ್.. ಹಾಲಿವುಡ್‌‌ನಲ್ಲಿ ಶೆಟ್ರ ಹವಾ

ಶಿಲ್ಪಾ ಗಣೇಶ್ ಕಾಮಿಡಿ ಟೈಂ.. ಪಿಕ್ಚರ್ ಗುಟ್ಟು ಟ್ರೈಲರ್‌‌ನಲ್ಲಿ ರಟ್ಟು

ADVERTISEMENT
ADVERTISEMENT

ಈ ಬಗ್ಗೆ ರಣ್ವೀರ್ ಸಿಂಗ್ ಮೇಲೆ ಹೈ ಕೋರ್ಟ್‌ನಲ್ಲಿ ದೂರು ದಾಖಲಾಗಿತ್ತು. ವಿಚಾರಣೆ ಎದುರಿಸದೇನೇ ಕರ್ನಾಟಕ ಹೈ ಕೋರ್ಟ್‌‌ನಲ್ಲಿ ತನ್ನ ಮೇಲಿದ್ದ ಆ ಕೇಸ್‌ನ ಸ್ಕ್ವ್ಯಾಶ್ ಮಾಡಿಸಲು ಮುಂದಾಗಿದ್ದರು ರಣ್ವೀರ್ ಸಿಂಗ್. ಆದ್ರೆ ಹೈ ಕೋರ್ಟ್ ಆತನಿಗೆ ಚಾಟಿ ಬೀಸಿದೆ. ಪೊಲೀಸರಿಗೆ ರಣ್ವೀರ್ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತಿಲ್ಲ ಅಂತ ಹೇಳಿದೆ. ಆದ್ರೆ ವಿಚಾರಣೆ ನಡೆಸುವುದನ್ನ ಬಿಡುವಂತಿಲ್ಲ ಅಂತಲೂ ಹೇಳಿದೆ.

ಒಟ್ಟಾರೆ ಹೈ ಕೋರ್ಟ್‌‌ನಲ್ಲಿ ಕರ್ನಾಟಕದ ಅಳಿಮಯ್ಯ ರಣ್ವೀರ್ ಸಿಂಗ್‌ಗೆ ಹಿನ್ನಡೆಯಾಗಿದೆ. ಆದ್ರೆ ಈ ವಿವಾದ ರಣ್ವೀರ್ ಸಿಂಗ್ ಮುಂದಿನ ಸಿನಿಮಾ ಧುರಂಧರ್-2 ಚಿತ್ರದ ರಿಲೀಸ್ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆಯಿದೆ. ಕನ್ನಡಿಗರು ನಂಬಿರೋ ಗುಳಿಗ ದೈವಕ್ಕೆ ಅಪಮಾನ ಎಸಗಿರೋ ರಣ್ವೀರ್ ವಿರುದ್ಧ ಕಿಡಿಕಾರಿರುವ ಕನ್ನಡಿಗರು ಧುರಂಧರ್-2ನ ನೋಡಲ್ಲ ಅಂತ ಬಾಯ್ಕಾಟ್ ಮಾಡಿದ್ರೂ ಅಚ್ಚರಿಯಿಲ್ಲ. ಅಲ್ಲದೆ, ರಣ್ವೀರ್ ನಟನೆಯ ಧುರಂಧರ್-2 ಮಾರ್ಚ್‌ 19ಕ್ಕೆ ತೆರೆಗೆ ಬರ್ತಿದ್ದು, ನಮ್ಮ ಯಶ್ ನಟನೆಯ ಟಾಕ್ಸಿಕ್ ಕೂಡ ಅದೇ ಡೇಟ್‌ಗೆ ಬರ್ತಿರೋದು ದೊಡ್ಡ ಮಟ್ಟದ ಎಫೆಕ್ಟ್ ನೀಡುವ ಸೂಚನೆಯಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 07 28T074832.570

ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
July 28, 2026 - 7:49 am
0

Untitled design 2026 07 28T072949.536

ಮೊಳಕೆ ಹೆಸರುಕಾಳು, ಕಪ್ಪು ಕಡಲೆ ನಿಮ್ಮ ಆರೋಗ್ಯಕ್ಕೆ ಯಾವುದು ನಿಜವಾದ ಸೂಪರ್‌ಫುಡ್?

by ಶಾಲಿನಿ ಕೆ. ಡಿ
July 28, 2026 - 7:30 am
0

Untitled design 2026 07 28T063821.631

ರಾಶಿಫಲ: ಈ ರಾಶಿಯವರಿಗೆ ಆಪ್ತರಿಂದಲೇ ಸಂಕಷ್ಟ, ಎಚ್ಚರ ಅಗತ್ಯ!

by ಶಾಲಿನಿ ಕೆ. ಡಿ
July 28, 2026 - 6:39 am
0

Untitled design (71)

ಪ್ರತಿಭಟನಾಕಾರರ ಬೆನ್ನಿಗೆ ನಿಂತ ಕಪಿಲ್ ಸಿಬಲ್: 1 ಕೋಟಿ ರೂ. ಕಾನೂನು ನೆರವು ಘೋಷಣೆ

by ಕವಿತಾ
July 27, 2026 - 11:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • Untitled design 2026 06 21T140407.848
    ಗೌರಿ ಜೊತೆ ಆಮಿರ್ ಖಾನ್ 3ನೇ ಮದುವೆ: ಮನೆಯಲ್ಲೇ ನಡೆಯಲಿದೆ ರಿಜಿಸ್ಟರ್ ಮ್ಯಾರೇಜ್
    June 21, 2026 | 0
  • Untitled design (68)
    ರಾಷ್ಟ್ರಪತಿ ಮುರ್ಮು ಜೀವನ ಪಯಣಕ್ಕೆ ಡಾಕ್ಯುಮೆಂಟರಿ ರೂಪ
    June 20, 2026 | 0
  • Untitled design 2026 06 12T174712.765
    ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ
    June 12, 2026 | 0
  • Untitled design 2026 05 30T185424.093
    ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್
    May 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version