• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಶ್ಮಿಕಾ ಪರ ನಿಂತ ಕೊಡಗಿನ ಕುವರಿ ಹರ್ಷಿಕಾ

ಕೂರ್ಗ್ ನಿಂದ ನಾನೇ ಮೊದಲ ನಟಿಮಣಿ ಎಂದ ರಶ್ಮಿಕಾ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
July 5, 2025 - 7:54 pm
in ಸಿನಿಮಾ
0 0
0
Web 2025 07 05t195145.556

ರಶ್ಮಿಕಾ ಮಂದಣ್ಣ ಹೆಂಗೋ ಕಾಂಟ್ರವರ್ಸಿ ಯಿಂದ ದೂರವಿದ್ದರು ಅದರು ಕೂಡ ಇರಲಾರದವರು ಇರುವೆ ಬಿಟ್ಟುಕೊಂಡರು ಅನ್ನೋ ಹಾಗೆ ಏನೋ ಮಾತಾಡೋಕೆಹೋಗಿ ಇನ್ನೇನೋ ಹೇಳಿ ಈಗ ಮತ್ತೆ ನೆಟ್ಟಿಗರ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಕೊಡವ ಕಮ್ಯುನಿಟಿಯಲ್ಲಿ ನಾನೇ ಮೊದಲ ಹೀರೋಯಿನ್ ಅನ್ನಿಸುತ್ತೆ ಸಿನಿಮಾ ಇಂಡಸ್ಟ್ರಿಗೆ ಬಂದಿರೋದು ಅನ್ನೋ ಮಾತು ವೈರಲ್ ಆಗ್ತಿದ್ದು ಕೊಡವ ಬ್ಯೂಟಿ ಹರ್ಷಿಕಾ ರಶ್ಮಿಕಾ ಹೇಳಿಕೆಗೆ ಏನು ರಿಯಾಕ್ಟ್ ಮಾಡಿದ್ದಾರೆ.

ರಶ್ಮಿಕಾ ಮೂಲತ: ಕೂರ್ಗ್ ಚೆಲುವೆ. ಕನ್ನಡದ ಸಿನಿಮಾ ಕಿರಿಕ್ ಪಾರ್ಟಿ ಮೂಲಕ ಸಿನಿ ಇಂಡಸ್ಟ್ರಿಗೆ ಬಂದು ಕೇವಲ 25 ಸಾವಿರ ಸಂಭಾವನೆ ಮೂಲಕ ಸಿನಿ ಜರ್ನಿ ಆರಂಬಿಸಿದ ನಟಿ ಯಾವುದೇ ಗಾಡ್ ಫಾದರ್ ಇಲ್ಲದೆ ಸಿನಿ ಇಂಡಸ್ಟ್ರಿಯಲ್ಲಿ ಇಷ್ಟರ ಮಟ್ಟಿಗೆಬೆಳೆದಿದ್ದಾರೆ. ಕನ್ನಡದ ನಂತರ ತೆಲುಗಿಗೆ ಚಲೋ ಅಂತ ಹೇಳಿ ಬಾಲಿವುಡ್ನ ಗುಡ್ ಬೈ ಮೂಲಕ ತೆಲುಗು ಬಿಟ್ಟು ಬಿಟೌನ್ ಗೆ ಕಾಲಿಟ್ಟ ನಟಿ ಈಗ ಸಾವಿರ ಕೋಟಿ ಸರದಾರೆ. ರಶ್ ಸಿನಿ ಗ್ರಾಫ್ ಆರಂಭದಿಂದಲೂ ಮೇಲಿರೋದು ಬಿಟ್ಟರೆ ಕೆಳಗೆ ಬಿದ್ದೇ ಇಲ್ಲ ಅಷ್ಟರ ಮಟ್ಟಿಗೆ ಟಿವಿ, ಸಿನಿಮಾ ಜಾಹಿರಾತು ಇಂಡಸ್ಟ್ರಿಯಲ್ಲಿ ಎಲ್ಲರಿಗು ಬೇಕಾಗಿರೋ ನಂ 1 ನಟಿಯಾಗಿದ್ದಾರೆ.

RelatedPosts

ಬೆಂಗಳೂರಲ್ಲಿ ಪೆದ್ದಿ ಪ್ರಮೋಷನ್ಸ್..ಶಿವಣ್ಣ ಜೊತೆ ಚರಣ್

ರವಿಮಾಮ ಬರ್ತ್‌ ಡೇಗೆ ಮಳೆ ಬರುತ್ತೆ..ಹಂಸಲೇಖ ಕ್ರೇಜಿ ಭವಿಷ್ಯ

ರಕ್ಷಿತ್ ಕಳೆದು ಹೋಗಿಲ್ಲ..ಮದುಮಗನ ಲುಕ್‌‌ನಲ್ಲಿ ಮಿಂಚು

ಟೀಸರ್, ಹಾಡುಗಳ ಮೂಲಕ ಗಮನ ಸೆಳೆದಿರುವ “ಗುರುತ್ವಾಕರ್ಷಣೆ” ಚಿತ್ರ ಸದ್ಯದಲ್ಲೇ ತೆರೆಗೆ

ADVERTISEMENT
ADVERTISEMENT

ಹೀಗಿರುವಾಗ ರಶ್ಮಿಕಾ ಮಂದಣ್ಣ ತಮ್ಮ ಕಮ್ಯೂನಿಟಿ ಬಗ್ಗೆ ತಮ್ಮ ಸಮುದಾಯದ ಮೂಲಕ ಸಿನಿ ಇಂಡಸ್ಟ್ರಿಗೆ ಬಂದ ನಟ ನಟಿಯರ ಬಗ್ಗೆ ತಿಳಿದು ಕೊಳ್ಳದೆ ಇದ್ದರೆ ಏನನ್ನಬೇಕು ಅಲ್ಲವಾ , ಇತ್ತೀಚಿನ ಸಂದರ್ಶನದಲ್ಲಿ ರಶ್ಮಿಕಾ ಬಹುಶ ನಾನೇ ಅನ್ನಿಸುತ್ತೆ ಕೂರ್ಗ್ ಸಮುದಾಯದಿಂದ ಸಿನಿಮಾ ಇಂಡಸ್ಟ್ರಿಗೆ ಬಂದಿರೋದು ಅಂತ ಹೇಳಿದ್ದರು.

ಈಗ ಇದೇ ವಿಚಾರ ಸೋಷಿಯಲ್ ಮಿಡಿಯಾದಲ್ಲಿ ಬಾರಿ ಚರ್ಚೆ ಹುಟ್ಟು ಹಾಕಿದ್ದು ಕೊಡವ ನಟಿ ಹರ್ಷಿಕಾ ಪೂನಾಚ್ಚ ರಿಯಾಕ್ಟ್ ಮಾಡಿದ್ದಾರೆ. ರಶ್ಮಿಕೆ ಮೇಲೆ ಗೌರವ ಪ್ರೀತಿ ಇದೆ ತಿಳಿದೇ ಮಾತಾಡಿರಬಹುದು ಇಲ್ಲ ನಂಬರ್ 1 ನಟಿ ಅನ್ನೋ ಅರ್ಥದಲ್ಲಿ ಹೇಳಿರಬಹುದು ಎಂದು ರಶ್ಮಿಕಾ ಪರ ಬ್ಯಾಟ್ ಬೀಸಿದ್ದಾರೆ.

ಇಷ್ಟೇ ಅಲ್ಲಾ ನಟಿ ನಿಧಿ ಸುಬ್ಬಯ್ಯ , ತಮ್ಮ ಗ್ಲಾಮರಸ್ ಮಾದಕ ಮೈಮಾಟದಿಂದ ಬಾಲಿವುಡ್ ನ ಸಿನಿಮಾದಲ್ಲಿಯು ನಟಿಸಿ ಬಂದಿದ್ದಾರೆ. ಅಲ್ಲದೆ ಶಿವಣ್ಣನ ವಜ್ರಕಾಯ ಸಿನಿಮಾದಲ್ಲಿ ಶುಭ್ರ ಅಯ್ಯಪ್ಪ ಕೂಡ ನಟಿಸಿರೋದಲ್ಲದೆ. ಹರ್ಷಿಕಾ ಪೂಣಚ್ಚ ಕನ್ನಡ ಸಿನಿ ಇಂಡಸ್ಟ್ರಿಯಲ್ಲಿ ಮಾತ್ರವಲ್ಲ ಬೋಜ್ ಪುರಿ ಸಿನಿಮಾ ಇಂಡಸ್ಟ್ರಿಯಲ್ಲಿಯು ನಟಿಸಿದ್ದಾರೆ. ಇವರೆಲ್ಲರು ಕನ್ನಡಿಗರೆ ಅಲ್ಲ ಕೊಡವ ಸಮುದಾಯಕ್ಕೆ ಸೇರಿದವರೆ ಅಲ್ವಾ ಅನ್ನೊಪ್ರಶ್ನೆ ಮಾಡ್ತಿದ್ದಾರೆ ನೆಟ್ಟಿಗರು.

ತಿಳಿದೋ ತಿಳಿಯದೆಯೋ ನಟಿ ರಶ್ಮಿಕಾ ಇ ರೀತಿ ಮಾತಾಡಿದ್ದರೋ ಇಲ್ಲವೇ ಏನೋ ಮಾತಿನ ಭರಾಟೆಯಲ್ಲಿ ಈ ಹೇಳಿಕೆ ನೀಡಿ ದ್ದರೋ ಏನೋ ಕನ್ನಡ ಗೊತ್ತಿಲ್ಲ ಅನ್ನೋದು ಓಕೆ ಆದರೆ ತಮ್ಮದೇ ಕೊಡವ ಸಮುದಾಯದ ನಟ ನಟಿಯರ ಬಗ್ಗೆಯು ತಿಳಿದುಕೊಳ್ಳದಷ್ಟು ಮುಗ್ದೆ ನಾ ಅನ್ನೋ ಅನುಮಾನ ಮೂಡಿರೋದು ಸುಳ್ಳಲ್ಲ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 25T193107.114

ಬೆಂಗಳೂರಲ್ಲಿ ಪೆದ್ದಿ ಪ್ರಮೋಷನ್ಸ್..ಶಿವಣ್ಣ ಜೊತೆ ಚರಣ್

by ಶಾಲಿನಿ ಕೆ. ಡಿ
May 25, 2026 - 7:32 pm
0

Untitled design 2026 05 25T193350.070

ಕ್ರಿಕೆಟರ್‌ ಹರ್ಮನ್‌ಪ್ರೀತ್‌ಗೆ ಪದ್ಮಶ್ರೀ, ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ

by ಶಾಲಿನಿ ಕೆ. ಡಿ
May 25, 2026 - 7:21 pm
0

Untitled design 2026 05 25T184236.160

ಎಲ್ಲರ ಮತದಾನದ ಹಕ್ಕು ಉಳಿಸಲು ಸಂಕಲ್ಪ: ಡಿ.ಕೆ. ಶಿವಕುಮಾರ್

by ಶಾಲಿನಿ ಕೆ. ಡಿ
May 25, 2026 - 6:44 pm
0

Untitled design 2026 05 25T182816.136

SRHಗೆ ಚಾಂಪಿಯನ್ ಪಟ್ಟ ಖಚಿತ: ಅಕ್ಷರ್ ಪಟೇಲ್ ಭವಿಷ್ಯವಾಣಿ ವೈರಲ್!

by ಶಾಲಿನಿ ಕೆ. ಡಿ
May 25, 2026 - 6:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 25T193107.114
    ಬೆಂಗಳೂರಲ್ಲಿ ಪೆದ್ದಿ ಪ್ರಮೋಷನ್ಸ್..ಶಿವಣ್ಣ ಜೊತೆ ಚರಣ್
    May 25, 2026 | 0
  • Untitled design 2026 05 25T173607.165
    ರವಿಮಾಮ ಬರ್ತ್‌ ಡೇಗೆ ಮಳೆ ಬರುತ್ತೆ..ಹಂಸಲೇಖ ಕ್ರೇಜಿ ಭವಿಷ್ಯ
    May 25, 2026 | 0
  • Untitled design 2026 05 25T163335.090
    ರಕ್ಷಿತ್ ಕಳೆದು ಹೋಗಿಲ್ಲ..ಮದುಮಗನ ಲುಕ್‌‌ನಲ್ಲಿ ಮಿಂಚು
    May 25, 2026 | 0
  • Untitled design 2026 05 25T162251.577
    ಟೀಸರ್, ಹಾಡುಗಳ ಮೂಲಕ ಗಮನ ಸೆಳೆದಿರುವ “ಗುರುತ್ವಾಕರ್ಷಣೆ” ಚಿತ್ರ ಸದ್ಯದಲ್ಲೇ ತೆರೆಗೆ
    May 25, 2026 | 0
  • Untitled design 2026 05 25T154302.125
    ಯಶ್ ಪರ ‘ಪುಷ್ಪ’ ಬ್ಯಾಟಿಂಗ್..ಟಾಕ್ಸಿಕ್‌‌‌ ಬಗ್ಗೆ ಹೇಳಿದ್ದೇನು..?
    May 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version