• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 14, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರೆಬೆಲ್ ಸ್ಟಾರ್ ಮೊಮ್ಮಗನ ಹೆಸರು ‘ರಾಣಾ ಅಮರ್ ಅಂಬರೀಶ್’..!

ಹಿಂದೂ ರಜಪೂತ ದೊರೆಗಳು ಬಳಸಿದ ಬಿರುದು ‘ರಾಣಾ’..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 16, 2025 - 1:44 pm
in ಸಿನಿಮಾ
0 0
0
Befunky collage 2025 03 16t134027.392

ಅಭಿಷೇಕ್ ಅಂಬರೀಶ್ ಹೀರೋ ಆಗೋಕೆ ಮೊದಲೇ ರೆಬೆಲ್ ಸ್ಟಾರ್ ಅಂಬರೀಶ್ ಕಣ್ಮುಚ್ಚಿದರು. ಆದ್ರೆ ಮಗ ಹೀರೋ ಆಗ್ಬೇಕು ಅನ್ನೋ ಆಶಯವನ್ನು ಸುಮಲತಾ ಅಂಬರೀಶ್ ನೆರವೇರಿಸಿದ್ರು. ಅಮರ್ ಹಾಗೂ ಬ್ಯಾಡ್ ಮ್ಯಾನರ್ಸ್ ಚಿತ್ರಗಳ ಮೂಲಕ ಅಭಿಷೇಕ್ ಅಂಬರೀಶ್ ಕೂಡ ಭವಿಷ್ಯದ ಭರವಸೆಯ ನಾಯಕನಟ ಅನ್ನೋದು ಪ್ರೂವ್ ಆಯ್ತು. ಆದ್ರೆ ಸಿನಿಮಾ ಕರಿಯರ್ ಜೊತೆ ಜೊತೆಗೆ ವೈಯಕ್ತಿಕ ಜೀವನ ಕೂಡ ಮುಖ್ಯ ಅಂತ ಗೆಳತಿ ಅವಿವಾ ಬಿದ್ದಪ್ಪ ಕೈ ಹಿಡಿದ ಅಭಿಷೇಕ್ ಗೆ ಗಂಡು ಮಗುವಾಗಿತ್ತು.

Mncvh
ಅಭಿಷೇಕ್- ಅವಿವಾ ಜೋಡಿಯ ಐದು ತಿಂಗಳ ಮಗುವಿಗೆ ಇಂದು ಅದ್ದೂರಿ ನಾಮಕರಣ ಮಹೋತ್ಸವ ನೆರವೇರಿಸಿದ್ದಾರೆ ಸುಮಲತಾ ಅಂಬರೀಶ್. ಬೆಂಗಳೂರಿನ ಪಂಚತಾರಾ ಹೋಟೆಲ್ ಗಳಲ್ಲಿ ಒಂದಾದ ತಾಜ್ ವೆಸ್ಟೆಂಡ್ ನಲ್ಲಿ ನಡೆದ ನಾಮಕರಣ ಮಹೋತ್ಸವದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್ ಮೊಮ್ಮಗನಿಗೆ ರಾಣಾ ಅಮರ್ ಅಂಬರೀಶ್ ಅಂತ ಅಧಿಕೃತವಾಗಿ ಹೆಸರು ಇಡಲಾಗಿದೆ.

RelatedPosts

ರಾಜು ತಾಳಿಕೋಟಿ ಪಾರ್ಥಿವ ಶರೀರಕ್ಕೆ ಧಾರವಾಡದಲ್ಲಿ ಅಂತಿಮ ನಮನಕ್ಕೆ ಸಿದ್ದತೆ..!

ಕೌನ್ ಬನೇಗಾ ಕರೋಡ್‌ಪತಿ ಶೋನಲ್ಲಿ ಬಿಗ್‌ ಬಿಯನ್ನು ಅವಮಾನಿಸಿದ ಬಾಲಕ: ವಿಡಿಯೋ ವೈರಲ್

ಯಶ್ ‘ಟಾಕ್ಸಿಕ್’ ಮೇಕಿಂಗ್ ವೀಡಿಯೋ ಲೀಕ್: ರಾಕಿಭಾಯ್ ಸಿಕ್ಸ್ ಪ್ಯಾಕ್‌‌ಗೆ ಫ್ಯಾನ್ಸ್ ಕ್ಲೀನ್ ಬೋಲ್ಡ್!

ZEE5 ನಿಂದ “ಭಾರತ್ ಬಿಂಜ್ ಫೆಸ್ಟಿವಲ್”: ಹೊಸ ಕಥೆಗಳು, ವಿಶೇಷ ದೀಪಾವಳಿ ಆಫರ್‌ಗಳು

ADVERTISEMENT
ADVERTISEMENT

Hgdskhfdj
ಇಷ್ಟಕ್ಕೂ ಅಷ್ಟು ದೊಡ್ಡ ಹೆಸರು ಬೇಕಾ ಅನ್ನೋರು ಇರ್ತಾರೆ. ಅದ್ರೆ ಅಮರ್ ಅನ್ನೋದು ರಾಣಾಗೆ ತಾತನ ಮೂಲ ಹೆಸರು. ಅಲ್ಲದೆ ತನ್ನ ತಂದೆ ಅಭಿಷೇಕ್ ಚೊಚ್ಚಲ ಸಿನಿಮಾದ ಹೆಸರು ಕೂಡ ಹೌದು. ಹಾಗಾಗಿಯೇ ರಾಣಾ ಜೊತೆ ಅಮರ್ ಅಂಬರೀಶ್ ಕೂಡ ಸೇರಿಸಲಾಗಿದೆ. ಇಷ್ಟಕ್ಕೂ ರಾಣಾ ಅಂದ್ರೆ ರಾಜ, ಕಿಂಗ್ ಎಂದರ್ಥ. ನಮ್ಮ ಭಾರತದಲ್ಲಿ ರಾಣಾ ಎಂಬ ಹೆಸರನ್ನ ಮೂಲತಃ ನಮ್ಮ ಹಿಂದೂ ರಜಪೂತ ದೊರೆಗಳು ಬಳಸಿದ ಬಿರುದು ಕೂಡ ಹೌದು. ಹಾಗಾಗಿ ರೆಬೆಲ್ ಸ್ಟಾರ್ ಕಿಂಗ್ ಡಮ್ ಗೆ ರಾಣಾನೇ ಈಗ ಯುವರಾಜ. ಸೋ ಈ ಹೆಸರು ಕೇಳಿ ಇಡೀ ಅಂಬರೀಶ್ ಅಭಿಮಾನಿ ಬಳಗ ದಿಲ್ ಖುಷ್ ಆಗಿದೆ. ಮಂಡ್ಯ ಜನತೆ ಜೊತೆಗೆ ಇಡೀ ಕರುನಾಡೇ ಆ ಮಗುವಿಗೆ ಶುಭವಾಗಲಿ ಅಂತಿದೆ.

Whatsapp image 2025 03 16 at 12.47.40 pm
ಇನ್ನು ರಾಣಾ ಅಮರ್ ಅಂಬರೀಶ್ ನಾಮಕರಣ ಮಹೋತ್ಸವದಲ್ಲಿ ಸುಮಲತಾ ಫ್ಯಾಮಿಲಿ ಹಾಗೂ ಪ್ರಸಾದ್ ಬಿದ್ದಪ್ಪ ಫ್ಯಾಮಿಲಿ ಕಂಪ್ಲೀಟ್ ಆಗಿ ಭಾಗವಹಿಸಿ, ಸಂಭ್ರಮಿಸಿದೆ. ಬಾದ್ ಷಾ ಕಿಚ್ಚ ಸುದೀಪ್ ದಂಪತಿ, ಯಶ್ ದಂಪತಿ, ರಾಕ್ ಲೈನ್ ವೆಂಕಟೇಶ್, ಗುರುಕಿರಣ್ ದಂಪತಿ ಸೇರಿದಂತೆ ಚಿತ್ರರಂಗದ ಸಾಕಷ್ಟು ಮಂದಿ ಗಣ್ಯರು ಈ ಶುಭಕಾರ್ಯಕ್ಕೆ ಸಾಕ್ಷಿಯಾಗಿದ್ದಾರೆ. ಇನ್ನು ನಟ ದರ್ಶನ್ ಈ ಫಂಕ್ಷನ್ ಗೆ ಬಾರದೇ ಇರೋದು ಹತ್ತು, ಹಲವು ಗುಮಾನಿಗಳಿಗೆ ಪುಷ್ಠಿ ನೀಡಿದಂತಾಗಿದೆ. ಇತ್ತೀಚೆಗೆ ಸುಮಲತಾ ಹಾಗೂ ಅಂಬರೀಶ್ ನಡುವೆ ನಡೆದ ಬೆಳವಣಿಗೆಗಳಿಂದ ಅವರಿಬ್ಬರ ನಡುವೆ ಎಲ್ಲವೂ ಸರಿಯಿಲ್ಲ.

Mhvjh

ಮನಸ್ತಾಪಗಳು, ಅಸಮಾಧಾನಗಳಿವೆ ಅನ್ನೋದು ಎದ್ದು ಕಾಣ್ತಿತ್ತು. ಇದೀಗ ದರ್ಶನ್ ಗೈರು, ಮಗ ಮತ್ತು ಮದರ್ ಇಂಡಿಯಾ ನಡುವೆ ಬಿರುಕು ಮೂಡಿದೆ ಅನ್ನೋದನ್ನ ಸಾರುತ್ತಿದೆ. ಅದೇನೇ ಇರಲಿ, ದರ್ಶನ್- ಸುಮಲತಾ ಬೇಗ ಒಂದಾಗಲಿ. ಸಣ್ಣಪುಟ್ಟ ಮನಸ್ತಾಪಳಿದ್ದರೂ ಮಾತುಕತೆ ಮೂಲಕ ಬಗೆ ಹರಿಯಲಿ.
ಇನ್ನು ರಾಣಾ ಅಮರ್ ಅಂಬರೀಶ್ ಸಖತ್ ಕ್ಯೂಟ್ ಆಗಿದ್ದು, ಅವರಿಗೆ ಯಶ್ ವಿಶೇಷ ತೊಟ್ಟಿಲು ಕೂಡ ಮಾಡಿಸಿದ್ದರು. ರೆಬೆಲ್ ಸ್ಟಾರ್ ಪರಂಪರೆಯ ಮೂರನೇ ತಲೆಮಾರು ರಾಣಾ ಆಗಿರೋದ್ರಿಂದ ಆ ಮಗುವಿನ ಲಾಲನೆ ಪಾಲನೆಗೆ ಸುಮಲತಾ ಅಂಬರೀಶ್ ಜಾಸ್ತಿ ಒತ್ತು ಕೊಡ್ತಿದ್ದಾರಂತೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (94)

ಮಹಿಳಾ ಉದ್ಯೋಗಿಗಳಿಗೆ 30% ಮೀಸಲಾತಿ ಘೋಷಿಸಿದ ಎಸ್‌ಬಿಐ!

by ಯಶಸ್ವಿನಿ ಎಂ
October 14, 2025 - 9:22 am
0

Untitled design (93)

ಪ್ರಯಾಣಿಕರಿಗೆ KSRTC ಗುಡ್‌ ನ್ಯೂಸ್‌: ಹಬ್ಬಕ್ಕೆ 2,500 ಹೆಚ್ಚುವರಿ ಬಸ್‌ ಬಿಡುಗಡೆ

by ಯಶಸ್ವಿನಿ ಎಂ
October 14, 2025 - 8:56 am
0

Untitled design (92)

ಇಪಿಎಫ್‌ಒ 3.0: ದಾಖಲೆ ಇಲ್ಲದೆ ಸಂಪೂರ್ಣ ಬ್ಯಾಲೆನ್ಸ್ ಹಿಂಪಡೆಯಿರಿ!

by ಯಶಸ್ವಿನಿ ಎಂ
October 14, 2025 - 8:40 am
0

Untitled design (91)

ರಾಜು ತಾಳಿಕೋಟಿ ಪಾರ್ಥಿವ ಶರೀರಕ್ಕೆ ಧಾರವಾಡದಲ್ಲಿ ಅಂತಿಮ ನಮನಕ್ಕೆ ಸಿದ್ದತೆ..!

by ಯಶಸ್ವಿನಿ ಎಂ
October 14, 2025 - 8:12 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (91)
    ರಾಜು ತಾಳಿಕೋಟಿ ಪಾರ್ಥಿವ ಶರೀರಕ್ಕೆ ಧಾರವಾಡದಲ್ಲಿ ಅಂತಿಮ ನಮನಕ್ಕೆ ಸಿದ್ದತೆ..!
    October 14, 2025 | 0
  • Untitled design (56)
    ಕೌನ್ ಬನೇಗಾ ಕರೋಡ್‌ಪತಿ ಶೋನಲ್ಲಿ ಬಿಗ್‌ ಬಿಯನ್ನು ಅವಮಾನಿಸಿದ ಬಾಲಕ: ವಿಡಿಯೋ ವೈರಲ್
    October 13, 2025 | 0
  • Untitled design (54)
    ಯಶ್ ‘ಟಾಕ್ಸಿಕ್’ ಮೇಕಿಂಗ್ ವೀಡಿಯೋ ಲೀಕ್: ರಾಕಿಭಾಯ್ ಸಿಕ್ಸ್ ಪ್ಯಾಕ್‌‌ಗೆ ಫ್ಯಾನ್ಸ್ ಕ್ಲೀನ್ ಬೋಲ್ಡ್!
    October 13, 2025 | 0
  • Untitled design (85)
    ZEE5 ನಿಂದ “ಭಾರತ್ ಬಿಂಜ್ ಫೆಸ್ಟಿವಲ್”: ಹೊಸ ಕಥೆಗಳು, ವಿಶೇಷ ದೀಪಾವಳಿ ಆಫರ್‌ಗಳು
    October 13, 2025 | 0
  • Untitled design (53)
    ಹಾಸ್ಯ ಕಲಾವಿದ ರಾಜು ತಾಳಿಕೋಟೆ ನಿಧನಕ್ಕೆ ಕೇಂದ್ರ ಸಚಿವ ಹೆಚ್‌‌.ಡಿ ಕುಮಾರಸ್ವಾಮಿ ಸಂತಾಪ
    October 13, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version