• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜೈಲ್ to ಕೋರ್ಟ್..ಡಿಬಾಸ್ ದರ್ಶನ್ ವಾಯುವಿಹಾರ?

ವಾರಕ್ಕೆ 4 ದಿನ ವಿಚಾರಣೆಗೆ ಕೋರ್ಟ್‌ನಿಂದಲೇ‌ ಸಮ್ಮತಿ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 16, 2026 - 4:28 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 06 16T162723.628

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಡಿ ಬಾಸ್ ದರ್ಶನ್ & ಗ್ಯಾಂಗ್‌ಗೆ ಕೋರ್ಟ್ ಟ್ರಯಲ್ಸ್ ಶುರುವಾಗಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಒಂದು ವರ್ಷದಲ್ಲಿ 60 ಪ್ರಮುಖ ಸಾಕ್ಷಿಗಳ ವಿಚಾರಣೆ ನಡೆಯುತ್ತಿದೆ. ಈ ಮಧ್ಯೆ ದಾಸನ ಪರವಾಗಿ ಕೋರ್ಟ್ ಕೆಲ ತೀರ್ಪುಗಳನ್ನ ನೀಡ್ತಿರೋದು ಅವ್ರ ಕುಟುಂಬ ಹಾಗೂ ಫ್ಯಾನ್ಸ್‌ಗೆ ಖುಷಿ ತಂದಿದೆ. ಜೈಲಿಂದ ಕೋರ್ಟ್‌‌ಗೆ ಬರೋಕೆ ಅನುಮತಿ ಸಿಗಲಿದ್ದು, ಹಾಗಾದಲ್ಲಿ ವಾಯುವಿಹಾರ ಗ್ಯಾರಂಟಿ. ಇದರ ಡಿಟೇಲ್ಸ್‌ ಇಲ್ಲಿದೆ ನೋಡಿ…

  • ಜೈಲ್ to ಕೋರ್ಟ್..ಡಿಬಾಸ್ ದಚ್ಚು ವಾಯುವಿಹಾರ?
  • ವಾರಕ್ಕೆ 4 ದಿನ ವಿಚಾರಣೆಗೆ ಕೋರ್ಟ್‌ನಿಂದಲೇ‌ ಸಮ್ಮತಿ
  • ತಿಂಗಳಿಗೆ ಕನಿಷ್ಟ 8 ಸಾಕ್ಷಿ.. ವಾರಕ್ಕೆ 2 ಸಾಕ್ಷಿಗಳ ವಿಚಾರಣೆ
  • ಸುಪ್ರೀಂ ನಿರ್ದೇಶನ.. ಡಿ ಗ್ಯಾಂಗ್‌‌ಗೆ ತ್ವರಿತಗತಿ ಟ್ರಯಲ್ಸ್.!

ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ ಡಿ ಗ್ಯಾಂಗ್‌ ಜೈಲಿಗೆ ಹೋಗಿ ಬರೋಬ್ಬರಿ ಎರಡು ವರ್ಷಗಳಾಯ್ತು. ಸುಪ್ರೀಂ ಕೋರ್ಟ್ ಬೇಲ್ ಕ್ಯಾನ್ಸಲ್ ಮಾಡಿದ ಮೇಲೆ ಇಂದಿಗೂ ಅವರಿಗೆ ಬೇಲ್ ಸಿಗಲೇ ಇಲ್ಲ. ಇನ್ನೊಂದು ವರ್ಷದ ಕಾಲ ಸಿಗುವುದೂ ಇಲ್ಲ. ಆದ್ರೆ ಒಂದು ಖುಷಿ ವಿಚಾರ ಏನಪ್ಪಾಂದ್ರೆ ಕುಟುಂಬದವವರ ಒಳ ಸಂದರ್ಶನಕ್ಕೆ ಕೋರ್ಟ್ ಹಾಗೂ ಜೈಲಾಧಿಕಾರಿಗಳು ಅವಕಾಶ ಕಲ್ಪಿಸಿದ್ದಾರೆ. ಅದು ನಟ ದರ್ಶನ್‌ಗೆ ಸಿಕ್ಕ ಬಹುದೊಡ್ಡ ಮೊದಲ ಜಯ. ಇತ್ತೀಚೆಗೆ ವೆಡ್ಡಿಂಗ್ ಆ್ಯನಿವರ್ಸರಿ ವಿಶೇಷ ವಿಜಯಲಕ್ಷ್ಮೀ ದರ್ಶನ್ ಮಗ ವಿನೀಶ್ ಸಮೇತ ಜೈಲಿಗೆ ಹೋಗಿ ದರ್ಶನ್‌ನ ಫಸ್ಟ್ ಟೈಂ ನೇರಾ ನೇರ ಭೇಟಿ ಮಾಡಿ ಬಂದರು.

RelatedPosts

ಈ ವಾರ ತೆರೆಗೆ ಬರ್ತಿದೆ ದೊಡ್ಮನ್ಸ ಸಿನಿಮಾ!

ಆಂಧ್ರದಲ್ಲಿ ದೂದ್‌ಪೇಡಾ ದಿಗಂತ್ ಅದೃಷ್ಟ ಪರೀಕ್ಷೆ!

400 ಕೋಟಿ ಕ್ಲಬ್ ಸೇರಿದ ಪೆದ್ದಿ ಸಿನಿಮಾ!

ರಿಲೀಸ್‌ಗೂ ಮೊದ್ಲೇ ದೊಡ್ಮನ್ಸಗೆ ಮೆಚ್ಚುಗೆಯ ಮಹಾಪೂರ

ADVERTISEMENT
ADVERTISEMENT

ಇದೀಗ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಒಂದು ವರ್ಷದೊಳಗೆ ಎಲ್ಲಾ ಸಾಕ್ಷಿಗಳ ವಿಚಾರಣೆ ತ್ವರಿತಗತಿಯಲ್ಲಿ ಮುಗಿಸಬೇಕಿದೆ ಎಸ್‌‌ಪಿಪಿ ಪ್ರಸನ್ನ ಕುಮಾರ್. ನೂರಾರು ಸಾಕ್ಷಿಗಳಿದ್ದು, ಆ ಪೈಕಿ 60 ಮುಖ್ಯ ಸಾಕ್ಷಿಗಳ ವಿಚಾರಣೆ ಒಂದು ವರ್ಷದಲ್ಲಿ ಅಂತ್ಯ ಆಗಬೇಕಿದೆ. ಹಾಗಾಗಿಯೇ ವಾರಕ್ಕೆ 4 ದಿನಗಳ ಕಾಲ ವಿಚಾರಣೆ ನಡೆಸಬೇಕು ಅಂತ ಕೋರ್ಟ್ ಸಮ್ಮತಿ ನೀಡಿದೆ. ಅಗತ್ಯವಿದ್ದರೆ 5ನೇ ದಿನವೂ ನಡೆಸಲಾಗುವುದು. ಸಿದ್ಧರಿರಿ ಎಂದಿದೆ.

ವಾರಕ್ಕೆ ಎರಡು ಸಾಕ್ಷಿಗಳಂತೆ ತಿಂಗಳಿಗೆ ಕನಿಷ್ಟ 8 ಸಾಕ್ಷಿಗಳ ವಿಚಾರಣೆ ಅತ್ಯಗತ್ಯವಾಗಿ ನಡೆಯಬೇಕಿದೆ. ಅದ್ರಂತೆ ಕೋರ್ಟ್ ಟ್ರಯಲ್ಸ್ ತೀವ್ರಗೊಂಡಿದ್ದು, ದರ್ಶನ್ ಪರ ವಕೀಲರು ನಟ ದರ್ಶನ್‌‌ರನ್ನ ಕೋರ್ಟ್‌ಗೆ ನೇರವಾಗಿ ಬಂದು ಅಟೆಂಡ್ ಆಗಲು ಅನುಮತಿ ಕೋರಿದ್ದಾರೆ. ಆದ್ರೆ ಕೋರ್ಟ್ ಅದಕ್ಕೆ ಇನ್ನೂ ಗ್ರೀನ್ ಸಿಗ್ನಲ್ ನೀಡಿಲ್ಲ. ಒಂದು ವೇಳೆ ಅನುಮತಿ ನೀಡಿದ್ರೆ, ಒಂಥರಾ ಜೈಲಿನ ನಾಲ್ಕು ಗೋಡೆಗಳನ್ನ ಬಿಟ್ಟು ವಾಯುವಿಹಾರಕ್ಕೆ ಬಂದಂತೆ ಬಂದು ಹೋಗಬಹುದಾಗಿದೆ ದರ್ಶನ್. ಹಾಗಾದಲ್ಲಿ ಪಂಜರದ ಪಕ್ಷಿಗೆ ಕೊಂಚ ಸ್ವಾತಂತ್ರ ಸಿಕ್ಕಂತಾಗಲಿದೆ.

ಒಂದು ವೇಳೆ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಅಲ್ಲದೆ ನೇರವಾಗಿ ಕೋರ್ಟ್‌ಗೆ ಹಾಜರಾಗಲು ಕೋರ್ಟ್ ಅನುಮತಿ ನೀಡಿದ್ರೆ ದಾಸನಿಗೆ ಇದು ಮತ್ತೊಂದು ಗೆಲುವಾಗಲಿದೆ. ಇಲ್ಲವಾದಲ್ಲಿ ನಾಲ್ಕು ಗೋಡೆಗಳ ನಡುವೆ, ಯಾರ ಸಂಪರ್ಕ, ಸಂದರ್ಶನ ಇಲ್ಲದೆ ಬೇಸರ ಹಾಗೂ ಬೇಜಾರಿನಲ್ಲೇ ಕಾಲ ಕಳೆಯಬೇಕಾಗುತ್ತದೆ. ತಮ್ಮ ನೆಚ್ಚಿನ ನಾಯಕನಟ ಯಾವಾಗ ಹೊರ ಬರ್ತಾನೆ ಅಂತ ಬಕ ಪಕ್ಷಿಗಳಂತೆ ಕಾಯ್ತಿರೋ ಅಭಿಮಾನಿಗಳಿಗಂತೂ ಭಾರೀ ನಿರಾಸೆ ಆಗ್ತಿದೆ. ಚಿತ್ರರಂಗ ಕೂಡ ದರ್ಶನ್ ಹೊರಬರಲಿ ಅನ್ನೋ ಆಶಯದಿಂದ ಎದುರು ನೋಡ್ತಿದೆ. ಎಲ್ಲಕ್ಕೂ ಕಾಲವೇ ಉತ್ತರಿಸಬೇಕಿದೆ. ಕಾನೂನಿನಡಿ ಏನೆಲ್ಲಾ ಆಗ್ಬೇಕೋ ಆ ಎಲ್ಲಾ ಪ್ರಕ್ರಿಯೆಗಳನ್ನ ಮುಗಿಸಿಯೇ ಸಂಕೋಲೆಗಳಿಂದ ಹೊರಬರಬೇಕಿದೆ ದಾಸ ದರ್ಶನ್.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (49)

ಈ ವಾರ ತೆರೆಗೆ ಬರ್ತಿದೆ ದೊಡ್ಮನ್ಸ ಸಿನಿಮಾ!

by ಕವಿತಾ
June 18, 2026 - 7:04 pm
0

Untitled design 2026 06 18T184206.896

ಆಂಧ್ರದಲ್ಲಿ ದೂದ್‌ಪೇಡಾ ದಿಗಂತ್ ಅದೃಷ್ಟ ಪರೀಕ್ಷೆ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 18, 2026 - 7:02 pm
0

Untitled design 2026 06 18T185055.191

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು

by ಶಾಲಿನಿ ಕೆ. ಡಿ
June 18, 2026 - 6:53 pm
0

Untitled design (48)

400 ಕೋಟಿ ಕ್ಲಬ್ ಸೇರಿದ ಪೆದ್ದಿ ಸಿನಿಮಾ!

by ಕವಿತಾ
June 18, 2026 - 6:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (49)
    ಈ ವಾರ ತೆರೆಗೆ ಬರ್ತಿದೆ ದೊಡ್ಮನ್ಸ ಸಿನಿಮಾ!
    June 18, 2026 | 0
  • Untitled design 2026 06 18T184206.896
    ಆಂಧ್ರದಲ್ಲಿ ದೂದ್‌ಪೇಡಾ ದಿಗಂತ್ ಅದೃಷ್ಟ ಪರೀಕ್ಷೆ!
    June 18, 2026 | 0
  • Untitled design (48)
    400 ಕೋಟಿ ಕ್ಲಬ್ ಸೇರಿದ ಪೆದ್ದಿ ಸಿನಿಮಾ!
    June 18, 2026 | 0
  • Untitled design 2026 06 18T184206.896
    ರಿಲೀಸ್‌ಗೂ ಮೊದ್ಲೇ ದೊಡ್ಮನ್ಸಗೆ ಮೆಚ್ಚುಗೆಯ ಮಹಾಪೂರ
    June 18, 2026 | 0
  • Untitled design (47)
    ಭಾರತದ ದುಬಾರಿ ಐತಿಹಾಸಿಕ ಸಿನಿಮಾಗಳ ಸಾಲಿಗೆ ರಿಷಬ್ ಶೆಟ್ಟಿಯ ಹೊಸ ಚಿತ್ರ
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version