• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ಕಾಂತಾರ ಚಾಪ್ಟರ್ 1’ ಸಕ್ಸಸ್‌ ಬೆನ್ನಲ್ಲೇ ಚಾಮುಂಡೇಶ್ವರಿ ದರ್ಶನ ಪಡೆದ ನಟ ರಿಷಬ್ ಶೆಟ್ಟಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 16, 2025 - 12:13 pm
in Flash News, ಸಿನಿಮಾ
0 0
0
Untitled design 2025 10 16t121219.471

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ ಚಾಪ್ಟರ್ 1’ ಸಿನಿಮಾ ಬಿಡುಗಡೆಯಾಗಿ ಎರಡು ವಾರಗಳಾಗಿದ್ದು, ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬಿಡುಗಡೆಯ ನಂತರವೂ ಹೌಸ್‌ಫುಲ್ ಬೋರ್ಡುಗಳು ಚಿತ್ರಮಂದಿರಗಳ ಮುಂದೆ ಬೀಳುತ್ತಿರುವುದು ಸಿನಿಮಾದ ಯಶಸ್ಸಿನ ಸಾಕ್ಷಿಯಾಗಿದೆ.

ಕನ್ನಡ ಚಿತ್ರರಂಗಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಳ್ಳೆಯ ಹೆಸರು ತಂದಿರುವ ಈ ಚಿತ್ರದ ಯಶಸ್ಸಿನಿಂದ ಖುಷಿಯಾಗಿರುವ ನಟ-ನಿರ್ದೇಶಕ ರಿಷಬ್ ಶೆಟ್ಟಿ ಇಂದು ಮೈಸೂರಿಗೆ ಭೇಟಿ ನೀಡಿದ್ದು, ಮೈಸೂರಿನ ಪ್ರಸಿದ್ಧ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ಗರ್ಭಗುಡಿಯಲ್ಲಿ ನಿಂತು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಚಾಮುಂಡಿ ತಾಯಿಯ ಮುಂದೆ ನಿಂತು ಆಶೀರ್ವಾದ ಪಡೆದರು.

RelatedPosts

₹300 ಕೋಟಿ ಅಕ್ರಮ ಆಸ್ತಿ ಗಳಿಕೆ ಆರೋಪ: ತೆಲಂಗಾಣ ಪೊಲೀಸ್ ಅಧಿಕಾರಿಯ ಬಂಧನ

ಶೆಟ್ರು ಹೇಳಿದ ‘ಹೊಸ ಅಧ್ಯಾಯ’ ಯಾವುದು? ಯಾವಾಗ..?!

ರಿಷಬ್ ಶೆಟ್ಟಿ​ಗೆ ಇಂದು ಹುಟ್ಟುಹಬ್ಬದ ಸಂಭ್ರಮ

SIR ಅಕ್ರಮ; ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಮುಖ್ಯ ಚುನಾವಣಾಧಿಕಾರಿಗೆ NDA ನಿಯೋಗ ದೂರು

ADVERTISEMENT
ADVERTISEMENT

ಚಾಮುಂಡಿ ಬೆಟ್ಟದಲ್ಲಿ ರಿಷಬ್ ಶೆಟ್ಟಿ ಅವರನ್ನು ಕಂಡು ಅಭಿಮಾನಿಗಳು ಅವರ ಜೊತೆ ಸೆಲ್ಫಿಗೆ ಮುಗಿಬಿದ್ದರು. ರಿಷಬ್ ಸಹ ಅಭಿಮಾನಿಗಳೊಂದಿಗೆ ಸ್ನೇಹಪೂರ್ವಕವಾಗಿ ಮಾತನಾಡಿ, ಸೆಲ್ಫಿ ತೆಗೆದುಕೊಂಡರು. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಿಷಬ್ ಶೆಟ್ಟಿ ಅವರು, “ನಾನು ದೈವವನ್ನು ನಂಬುತ್ತೇನೆ, ಆರಾಧನೆ ಮಾಡುತ್ತೇನೆ. ದೈವದ ಅನುಮತಿಯನ್ನು ಪಡೆದು ಸಿನಿಮಾ ಮಾಡಿದ್ದೇನೆ” ಎಂದು ಹೇಳಿದರು.

ರಿಷಬ್ ಶೆಟ್ಟಿ ಮಾತನಾಡಿ, “ದೈವ-ದೇವರ ವಿಚಾರಗಳನ್ನು ಸಿನಿಮಾದಲ್ಲಿ ಮಾತ್ರ ಮಾತನಾಡುತ್ತೇನೆ. ಯಾರು ಏನು ಬೇಕಾದರೂ ಮಾತನಾಡಲಿ, ನಾನು ಪ್ರತಿಕ್ರಿಯೆ ನೀಡಲ್ಲ” ಎಂದರು. ಸಿನಿಮಾ ತಂಡದ ಮೇಲೆ ದೈವದ ಆಶೀರ್ವಾದ ಇದೆ ಎಂದು ಅವರು ತಿಳಿಸಿದರು. ದೈವದ ಸಿನಿಮಾ ಮಾಡುವವರು ಸರಿಯಾದ ರೀತಿಯಲ್ಲಿ ಮಾಡಬೇಕು ಎಂದು ಸಲಹೆ ನೀಡಿದರು. ಕಾಂತಾರ ಚಿತ್ರದ ಮೂಲಕ ಕನ್ನಡ ಸಿನಿಮಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒಳ್ಳೆಯ ಹೆಸರು ಪಡೆದಿದೆ ಎಂದು ಹೆಮ್ಮೆಯಿಂದ ಹೇಳಿದರು. ಕಾಂತಾರದ ನೆಕ್ಸ್ಟ್ ಚಾಪ್ಟರ್ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ ಎಂದು ಸೂಚಿಸಿದ ಅವರು, ತಮ್ಮ ಮುಂದಿನ ಚಿತ್ರ ‘ಜೈ ಹನುಮಾನ್’ಗೆ ಸಿದ್ಧತೆ ನಡೆಸುತ್ತಿರುವುದಾಗಿ ತಿಳಿಸಿದರು.

ಕಾಂತಾರ ಚಿತ್ರದ ಯಶಸ್ಸು ಕೇವಲ ಕನ್ನಡದಲ್ಲಿ ಮಾತ್ರವಲ್ಲದೆ, ಇತರ ಭಾಷೆಗಳಲ್ಲೂ ಮೆಚ್ಚುಗೆ ಗಳಿಸಿದೆ. ಚಿತ್ರದಲ್ಲಿ ತುಳುನಾಡಿನ ಸಾಂಸ್ಕೃತಿಕ ಅಂಶಗಳು, ದೈವಾರಾಧನೆಯ ದೃಶ್ಯಗಳು ಪ್ರೇಕ್ಷಕರನ್ನು ಸೆಳೆದಿವೆ. ಆದರೆ ಕೆಲವು ದೈವಾರಾಧಕರು ಚಿತ್ರದಲ್ಲಿ ದೈವದ ಚಿತ್ರಣವನ್ನು ವಿರೋಧಿಸಿದ್ದರು. ಈ ಹಿನ್ನೆಲೆಯಲ್ಲಿ ರಿಷಬ್ ಶೆಟ್ಟಿ ಅವರ ಹೇಳಿಕೆ ಮಹತ್ವ ಪಡೆದಿದೆ. ಅವರು ದೈವದ ಅನುಮತಿ ಪಡೆದು, ಗೌರವಯುತವಾಗಿ ಚಿತ್ರಣ ಮಾಡಿದ್ದೇವೆ ಎಂದು ಸಮರ್ಥಿಸಿಕೊಂಡರು. ಚಿತ್ರದ ಯಶಸ್ಸು ಇಡೀ ತಂಡದ ಕಠಿಣ ಪರಿಶ್ರಮದ ಫಲ ಎಂದು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 07T160216.760

₹300 ಕೋಟಿ ಅಕ್ರಮ ಆಸ್ತಿ ಗಳಿಕೆ ಆರೋಪ: ತೆಲಂಗಾಣ ಪೊಲೀಸ್ ಅಧಿಕಾರಿಯ ಬಂಧನ

by ಶಾಲಿನಿ ಕೆ. ಡಿ
July 7, 2026 - 4:02 pm
0

Web Photo Editor 2026 07 07T124356.634

ಪುಣೆ ಲೋಹಗಢ ಕೊಲೆ ಕೇಸ್ ನಲ್ಲಿ ಸಿಕ್ತು ಭರ್ಜರಿ ಟ್ವಿಸ್ಟ್..!

by ದಿಶಾ ಕೆ. ಎಸ್.
July 7, 2026 - 3:00 pm
0

Web Photo Editor 2026 07 07T124356.634

ಸಿರಿಯಾ ರಾಜಧಾನಿ ಡಮಾಸ್ಕಸ್ ನಲ್ಲಿ ಭೀಕರ ಸ್ಫೋಟ

by ದಿಶಾ ಕೆ. ಎಸ್.
July 7, 2026 - 2:49 pm
0

Image (6)

ಬರ ಪರಿಸ್ಥಿತಿ ನಿರ್ವಹಣೆ, ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ

by ದಿಶಾ ಕೆ. ಎಸ್.
July 7, 2026 - 2:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 07T160216.760
    ₹300 ಕೋಟಿ ಅಕ್ರಮ ಆಸ್ತಿ ಗಳಿಕೆ ಆರೋಪ: ತೆಲಂಗಾಣ ಪೊಲೀಸ್ ಅಧಿಕಾರಿಯ ಬಂಧನ
    July 7, 2026 | 0
  • ಹೆಂಡ್ತಿಯರ (16)
    SIR ಅಕ್ರಮ; ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಮುಖ್ಯ ಚುನಾವಣಾಧಿಕಾರಿಗೆ NDA ನಿಯೋಗ ದೂರು
    July 6, 2026 | 0
  • ಹೆಂಡ್ತಿಯರ (14)
    ನಾನ್‌ವೆಜ್ ಪ್ರಿಯರಿಗೆ ಬಿಗ್ ಶಾಕ್: ಗಗನಕ್ಕೇರಿದ ಚಿಕನ್-ಮೊಟ್ಟೆ ಬೆಲೆ
    July 6, 2026 | 0
  • ಹೆಂಡ್ತಿಯರ (13)
    ರಾಜ್ಯದಲ್ಲಿ ಮಳೆ ಅಬ್ಬರ: ಉತ್ತರ ಕನ್ನಡ, ಚಿಕ್ಕಮಗಳೂರಿನಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಣೆ
    July 6, 2026 | 0
  • ಹೆಂಡ್ತಿಯರ (12)
    ರಾಮ ಮಂದಿರ ಟ್ರಸ್ಟ್‌ನ ಹೊಸ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಮೋಹನ್‌ ನೇಮಕ
    July 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version